• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
31ರಿಂದ ಕೇಂದ್ರ ಸಚಿವ ಜೋಶಿ ಕಚೇರಿ ಎದುರು ನಿರಂತರ ಹೋರಾಟ
ಮಹದಾಯಿ ವಿಚಾರದಲ್ಲಿ ನ್ಯಾಯಾಧಿಕರಣ ತೀರ್ಪು ನೀಡಿದ ಬಳಿಕವೂ ಗೋವಾ ಸರ್ಕಾರ ತನ್ನ ಕ್ಯಾತೆ ಮುಂದುವರಿಸಿದೆ. ಕೇಂದ್ರ ಸರ್ಕಾರ ಈ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ.
ಮಾನಸಿಕ ಒತ್ತಡದಲ್ಲಿರುವವರಿಗೆ ಟೆಲಿ ಮಾನಸ್‌ ಸಂಜೀವಿನಿ!
ಕೋವಿಡ್‌ ನಂತರದಲ್ಲಿ ದೇಶದಲ್ಲಿ ಸಾಕಷ್ಟು ಜನರು ಮಾನಸಿಕ ಒತ್ತಡಕ್ಕೆ ಒಳಗಾದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2022ರಲ್ಲಿ ಟೆಲಿ ಮಾನಸ್‌ ಎಂಬ ನೂತನ ಕಾರ್ಯಕ್ರಮ ಶುರು ಮಾಡಿದರು. ದೇಶದ ಪ್ರತಿ ರಾಜ್ಯದಲ್ಲೂ ಟೆಲಿ ಮಾನಸ ಕೇಂದ್ರಗಳಿದ್ದು, ಬೆಂಗಳೂರಿನ ನಿಮಾನ್ಸ್‌ ಹಾಗೂ ಧಾರವಾಡದ ಡಿಮಾನ್ಸ್‌ನಲ್ಲಿ ಈ ಕೇಂದ್ರಗಳು 2022ರಿಂದ ಕಾರ್ಯ ನಿರ್ವಹಿಸುತ್ತಿವೆ.
ಕನ್ನಡ ಸಾಹಿತ್ಯ ಪ್ರಪಂಚಕ್ಕೆ ವಾಗ್ಭೂಷಣ ಕೀರಿಟಪ್ರಾಯ
1896 ರಲ್ಲಿ ಪ್ರಾರಭವಾದ ಈ ಪತ್ರಿಕೆ ಕಾರಣಾಂತರಗಳಿಂದ ಪ್ರಕಟಣೆ ನಿಲ್ಲಿಸಿತ್ತು
ಆಶುಕವಿಯಾಗಿ ರಂಜಿಸಿದ ಫಕ್ಕೀರವ್ವ ಗುಡಿಸಾಗರ
ಜಾನಪದ ಕಲಾವಿದರು ಆರ್ಥಿಕವಾಗಿ ಬಡವರಿರಬಹುದು
ಕನ್ನಡದ ಸೇನಾ ದಂಡನಾಯಕರುಗಳ ಪುತ್ಥಳಿ ಪ್ರತಿಷ್ಠಾಪನೆಗೆ ಹಿಡಿದ ಗ್ರಹಣ!
ಮೂವರು ದಂಡ ನಾಯಕರುಗಳ ಪುತ್ಥಳಿ ಪ್ರತಿಷ್ಠಾಪನೆಗೆ ಪಾಲಿಕೆಗೆ ಅಲೆದಾಡಿ, ಜನಪ್ರತಿನಿಧಿಗಳ ಕಾಡಿ ಬೇಡಿದರೂ ಇನ್ನೂ ಸಮಯ ಕೂಡಿ ಬರುತ್ತಿಲ್ಲ
ನಾಗರ ಪಂಚಮಿಗೆ ತರಹೇವಾರಿ ಉಂಡಿಗಳು ಸಿದ್ಧ!
ಶೇಂಗಾ, ಡಾಣಿ, ಬುಂದಿ, ರವೆ, ಗೊಳ್ಳಡಕಿ, ಬೇಸನ್‌, ಅಂಟಿನ್‌ ಉಂಡಿ, ಎಳ್ಳು ಹೀಗೆ ನಾನಾ ವಿಧದ ಉಂಡಿಗಳನ್ನು ಶ್ರಾವಣದ ಆರಂಭದಲ್ಲಿ ಸಿದ್ಧ ಮಾಡಿದ್ದು, ಮಾರಾಟಕ್ಕೆ ಲಭ್ಯ
ಹಣಕಾಸು ಶಿಸ್ತು, ನೀತಿ ನಿರೂಪಣೆಯಲ್ಲಿ ಲೆಕ್ಕ ಪರಿಶೋಧಕರ ಪಾತ್ರ ಅಪಾರ
ಪ್ರಸ್ತುತ ಲೆಕ್ಕ ಪರಿಶೋಧನೆ ಎಂಬುದು ಆಡಿಟ್, ಬ್ಯಾಲೆನ್ಸ್‌‌ಶೀಟ್‌ಗೆ ಸೀಮಿತವಾಗಿಲ್ಲ. ಭಾರತ ೫ ಟ್ರಿಲಿಯನ್ ಡಾಲರ್ ಆರ್ಥಿಕತೆಯತ್ತ ಹೆಜ್ಜೆ ಇಡುವಲ್ಲಿ ಲೆಕ್ಕ ಪರಿಶೋಧಕರ ಕೊಡುಗೆ ದೊಡ್ಡದಿದೆ
ಗೋವಾ ಸಿಎಂ ಹೇಳಿಕೆಗೆ ಮಹತ್ವ ನೀಡಬೇಕಿಲ್ಲ: ಬೆಲ್ಲದ
ರಾಜ್ಯದಲ್ಲಿ ಸೆಪ್ಟೆಂಬರ್‌ನಲ್ಲಿ ದೊಡ್ಡ ಕ್ರಾಂತಿ ಆಗಲಿದೆ. ಸಿಎಂ ಸ್ಥಾನಪಲ್ಲಟವಾಗಲಿದೆ. ಮುಂದೆ ಯಾರು ಸಿಎಂ ಆಗುತ್ತಾರೋ ಕಾದು ನೋಡಬೇಕು
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಣ ಇಲಾಖೆ ಸಿಬ್ಬಂದಿ ಬೇಡ
ಸಿಬ್ಬಂದಿ ಈಗಾಗಲೇ ಮಕ್ಕಳ ಗಣತಿ, ಜಾತಿ ಗಣತಿಯಲ್ಲಿ, ಪ್ರವಾಹ ಪೀಡಿತ ಪ್ರದೇಶ ಅವಲೋಕನ ಮತ್ತು ಮತಗಟ್ಟೆ ಅಧಿಕಾರಿ ಸೇರಿದಂತೆ ಬಿಡುವಿಲ್ಲದೆ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮಹದಾಯಿ: ಗೋವಾ ಸಿಎಂ ಹೇಳಿಕೆ ವೈಯಕ್ತಿಕ: ಮುನೇನಕೊಪ್ಪ
ಈಗಾಗಲೇ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಈ ವಿವಾದವನ್ನು ಕಾನೂನಿನ ಮೂಲಕ ಬಗೆಹರಿಸುವ ಭರವಸೆ ನೀಡಿದ್ದು, ಇದು ಶೀಘ್ರದಲ್ಲೇ ಬಗೆಹರಿಯಲಿದೆ
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 571
  • next >
Top Stories
ಬಲೂನ್ ಮಾರಲು ಮೈಸೂರಿಗೆ ಬಂದಿದ್ದ ಬಾಲಕಿ ಹತ್ಯೆ
ಕಾಂತಾರ ಚಾಪ್ಟರ್‌ 1 : ಅತಿಮಾನುಷ ಸಿನಿಮಾ ಅದ್ದೂರಿ ಗಳಿಕೆ ಮಾಡಿದ್ದು ಹೇಗೆ!
ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕೆರೆ ಜಾಗ ಒತ್ತುವರಿ ಮುಲಾಜಿಲ್ಲದೆ ತೆರವು : ಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved