ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶ್ರೀ ಸಿದ್ಧಾರೂಢ ಅಜ್ಜನ ಆನೆ ಅಂಬಾರಿ, ಬೆಳ್ಳಿ ಪಲ್ಲಕ್ಕಿ ಸಿದ್ಧ
105 ಕೆಜಿ ತೂಕದ ಬೆಳ್ಳಿಯಿಂದ ಆನೆ, ಅದರ ಮೇಲಿನ ಅಂಬಾರಿ, ಪೀಠ ಎಲ್ಲವುಗಳಿಗೆ ಇದೀಗ ಬೆಳ್ಳಿ ಕವಚ ಸಿದ್ಧಪಡಿಸಲಾಗುತ್ತಿದೆ. ಸರಿಸುಮಾರು 1 ಕೋಟಿಗೂ ಅಧಿಕ ಮೌಲ್ಯದ್ದಾಗಿದೆ ಈ ಯೋಜನೆ.
ಭಿಕ್ಷೆ ಬೇಡದೇ ಸ್ವಾವಲಂಬಿ ಜೀವನ ನಡೆಸಿ: ನಿರ್ಭಯಾನಂದ ಸ್ವಾಮೀಜಿ
ವಿವೇಕಾನಂದರ ಮಾತಿನಂತೆ ಯುವ ಜನಾಂಗ ಜಗತ್ತಿನ ಭಿಕ್ಷುಕರಾಗದೇ, ಸ್ವಾಭಿಮಾನಿ ಹಾಗೂ ಸ್ವಾವಲಂಬಿಗಳಾಗಬೇಕು ಎಂದು ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಆಸ್ತಿ ವಿಚಾರಕ್ಕೆ ತಮ್ಮನ ಹೆಂಡತಿ ಕೊಲೆ
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮನ ಹೆಂಡತಿಯನ್ನೇ ಕೊಲೆ ಮಾಡಿ ಪರಾರಿ ಆಗಲು ಯತ್ನಿಸಿದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಕಂಬಕ್ಕೆ ಕಟ್ಟಿ ಹಾಕಿದ ಘಟನೆ ತಾಲೂಕಿನ ಗಳಗಿ-ಹುಲಕೊಪ್ಪ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಎಪಿಎಂಸಿ ಶುಲ್ಕ ಪಾವತಿ ಶೀಘ್ರ ಆನ್ಲೈನ್: ಶಿವಾನಂದ ಕಾಪಸೆ ಭರವಸೆ
ಎಪಿಎಂಸಿ ಶುಲ್ಕ ಪಾವತಿ 35ಎ, 35ಬಿ ಅಡಿಯಲ್ಲಿ ನಗದು ಶುಲ್ಕ ಪಾವತಿ ಸ್ಥಗಿತಗೊಳಿಸಿ ಆನ್ಲೈನ್ ವ್ಯವಸ್ಥೆ ಜಾರಿಗೊಳಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದು, ಮಾರ್ಚ್ನೊಳಗೆ ಜಾರಿಗೊಳಿಸುತ್ತೇವೆ ಎಂದು ಶಿವಾನಂದ ಕಾಪಸೆ ತಿಳಿಸಿದ್ದಾರೆ
ಮನಸೆಳೆದ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ
ಗಾಳಿಪಟ ಉತ್ಸವಕ್ಕೆ ನೆರೆ ರಾಷ್ಟ್ರ, ನೆರೆ ರಾಜ್ಯ ಹಾಗೂ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದರು. ಗಾಳಿಪಟ ಕಲಿಗಳು ಬಾನಂಗಳದಲ್ಲಿ ಹಾರಾಡಿಸಿದ ಬಣ್ಣ ಬಣ್ಣದ ಗಾಳಿಪಟಗಳು ಮನಸೆಳೆದವು.
ಸ್ವಾರ್ಥ ಭಾವನೆ ಬಿಟ್ಟು ಧರ್ಮದ ಹಾದಿಯಲ್ಲಿ ಸಾಗೋಣ: ಶ್ರೀ ಅಭಿನವ ಸಿದ್ದಲಿಂಗ ಮಹಾಸ್ವಾಮಿಗಳು
ಸ್ವಾರ್ಥ ಭಾವನೆ ಬಿಟ್ಟು ಧರ್ಮದ ಹಾದಿಯಲ್ಲಿ ಎಲ್ಲರೂ ಸಾಗಬೇಕಿದೆ ಎಂದು ಮುಕ್ಕಲ್ಲ ವ ಅಸ್ತಕಟ್ಟಿ ಶಿವಯೋಗ ಆಶ್ರಮದ ಶ್ರೀ ಅಭಿನವ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು.
ಧಾರವಾಡ ಹಬ್ಬಕ್ಕೆ ವಿಧ್ಯುಕ್ತ ಚಾಲನೆ
ಕರ್ನಾಟಕ ಮಹಾವಿದ್ಯಾಲಯದ ಮೈದಾನದಲ್ಲಿ ವಿಜನ್ ಫೌಂಡೇಶನ್ ಹಾಗೂ ಹೆಗಡೆ ಗ್ರುಪ್ ಹಮ್ಮಿಕೊಂಡ ಧಾರವಾಡ ಹಬ್ಬಕ್ಕೆ ಶುಕ್ರವಾರ ವಿದ್ಯುಕ್ತ ಚಾಲನೆ ದೊರೆಯಿತು.
ಭಕ್ತರಿಗೆ ಸನ್ಮಾರ್ಗ ತೋರುವವನೇ ಗುರು: ಡಾ.ವೀರೇಂದ್ರ ಹೆಗ್ಗಡೆ
ಸಿದ್ಧಾರೂಢರು ವೈಭವದಿಂದ ಬದುಕಲಿಲ್ಲ. ಜನಸಾಮಾನ್ಯರ ಹಾಗೆ ಸರಳವಾಗಿ ಜೀವಿಸಿದರು. ತಮ್ಮ ನಡೆ ನುಡಿಗಳಿಂದ ಅವರು ಇಂದಿಗೂ ಭಕ್ತವೃಂದಕ್ಕೆ ಆಶೀರ್ವದಿಸುತ್ತಿರುವುದು ಸಂತಸದ ವಿಷಯ ರಾಜ್ಯಸಭೆ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.
ಬಾನಂಗಳದಲ್ಲಿ ಬಣ್ಣಬಣ್ಣದ ಗಾಳಿಪಟಗಳ ಚಿತ್ತಾರ
ಆಗಸದಲ್ಲಿ ಎಲ್ಲಿ ನೋಡಿದರಲ್ಲಿ ಬಣ್ಣಬಣ್ಣದ ಗಾಳಿಪಟಗಳು. ಪುಟ್ಟ ಗಾಳಿಪಟದಿಂದ ಹಿಡಿದು ಆಳೆತ್ತರದ ಬಣ್ಣಬಣ್ಣದ, ವಿಭಿನ್ನ ಆಕಾರಗಳಲ್ಲಿ ಹಾರಾಡುತ್ತಿದ್ದ ಬಗೆಬಗೆಯ ಗಾಳಿಪಟಗಳು ನೋಡುಗರ ಮನಸೂರೆಗೊಳಿಸುವಲ್ಲಿ ಯಶಸ್ವಿಯಾದವು.
ಸ್ಮಾರ್ಟ್ ವರ್ಕ್ ಮಾಡಬೇಕಾ? ಹಾರ್ಡ್ ವರ್ಕ್ ಮಾಡಬೇಕಾ?
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಿಗೆ ವಿದ್ಯಾರ್ಥಿಗಳು ಪ್ರಶ್ನೆಗಳ ಸುರಿಮಳೆಗೈದರು.
< previous
1
...
57
58
59
60
61
62
63
64
65
...
455
next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ