• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಂಸ್ಕೃತಿಕ ಉತ್ಸವಕ್ಕೆ ಬೇಕಾದ ಅಗತ್ಯ ಜಾಗ ಗುರುತಿಸಿ: ಸಭಾಪತಿ ಬಸವರಾಜ ಹೊರಟ್ಟಿ
ಈ ಭಾಗದಲ್ಲಿ ಸಾಂಸ್ಕೃತಿಕ ಹಾಗೂ ಮನರಂಜನೆ ಕಾರ್ಯಕ್ರಮಗಳನ್ನು ನಡೆಸಲು ಬೇಕಾದ ಅಗತ್ಯ ಜಾಗ ಗುರುತಿಸಲು ವಿಪ ಸಭಾಪತಿ ಬಸವರಾಜ ಹೊರಟ್ಟಿ ಸೂಚಿಸಿದರು.
ಯೋಜನೆಗಳ ಸಮರ್ಪಕ ಅನುಷ್ಠಾನವೇ ಮೊದಲ ಆದ್ಯತೆ: ಭುವನೇಶ್ ಪಾಟೀಲ
ಜಿಪಂ ಸಭಾಂಗಣದಲ್ಲಿ ಗುರುವಾರ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಖಾತ್ರಿ ಯೋಜನೆ ಪ್ರಗತಿ ಕುರಿತು ವಿವರಿಸಿದರು.
ವಿಭೂತಿ ಪುರುಷರು ಭಗವಂತನ ಸನ್ನಿಧಾನ: ಪೇಜಾವರ ಶ್ರೀ
ಸಂಭವಾಮಿ ಯುಗೇ ಯುಗೇ ಎಂದು ಭಗವದ್ಗೀತೆಯಲ್ಲಿ ಮಾನವರಿಗೆ ವಚನ ನೀಡಿದ್ದ ಭಗವಂತನು ಕಲಿಗಾಲದಲ್ಲಿ ಸಾಧು, ಸಂತರು ಮತ್ತು ವಿಭೂತಿ ಪುರುಷರಲ್ಲಿ ಪ್ರಕಟವಾಗಿದ್ದಾನೆ ಎಂದು ಉಡುಪಿ ಪೇಜಾವರ ಮಠದ ಪ್ರಸನ್ನತೀರ್ಥ ಶ್ರೀಪಾದಂಗಳವರು ಹೇಳಿದರು.
ಹದಿಹರೆಯದ ವಯಸ್ಸೇ ಜೀವನದ ಪ್ರಮುಖ ಘಟ್ಟ: ಡಾ. ಮಹೇಶ ಉಪನ್ಯಾಸ
ಪರೀಕ್ಷೆಯಲ್ಲಿ ಭಯ ಹೋಗಲಾಡಿಸುವುದು ಹೇಗೆ? ಕಾರ್ಯಾಗಾರದಲ್ಲಿ ಪ್ರಾಧ್ಯಾಪಕ ಡಾ. ಮಹೇಶ ದೇಸಾಯಿ ಉಪನ್ಯಾಸ ನೀಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಭಯ ಬಿಟ್ಟು, ಹಬ್ಬದಂತೆ ಸಂಭ್ರಮಿಸಿ!
ಕನ್ನಡಪ್ರಭ- ಏಷ್ಯಾನೆಟ್‌ ಸುವರ್ಣ ನ್ಯೂಸ್‌, ಶಾಲಾ ಶಿಕ್ಷಣ ಇಲಾಖೆ ಹಾಗೂ ಕನಕದಾಸ ಶಿಕ್ಷಣ ಸಮಿತಿ ಸಹಯೋಗದಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಭಯಮುಕ್ತ ಪರೀಕ್ಷೆಗೆ ಸಿದ್ಧರಾಗಿ ಕಾರ್ಯಾಗಾರ ಆಯೋಜಿಸಲಾಗಿತ್ತು.
ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ರಂಗನಾಥ ವಾಲ್ಮೀಕಿ
ಸಾಧಕರು ಎನಿಸಿಕೊಂಡವರು ಅಶಿಸ್ತು ತೋರಿದ ಉದಾಹರಣೆಗಳಿಲ್ಲ ಎಂದು ಸಂಪನ್ಮೂಲ ವ್ಯಕ್ತಿ ರಂಗನಾಥ ವಾಲ್ಮೀಕಿ ಹೇಳಿದರು.
ಏಪ್ರಿಲ್‌ ತಿಂಗಳಲ್ಲಿ ಕೊಳಗೇರಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ: ಪ್ರಸಾದ ಅಬ್ಬಯ್ಯ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಸಕ ಪ್ರಸಾದ ಅಬ್ಬಯ್ಯ ಗುರುವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಾಮಗಾರಿಗಳ ಕುರಿತು ಸಭೆ ನಡೆಸಿದರು.
ಅನುದಾನ ಮಂಜೂರಾಗದ ಹಿನ್ನೆಲೆ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ ಕರ್ನಾಟಕ ವಿಶ್ವವಿದ್ಯಾಲಯ!
ವಿವಿಯ ಅಗತ್ಯತೆಗಳಿಗೆ ತಕ್ಕಂತೆ ಅನುದಾನ ಮಂಜೂರಾಗದ ಹಿನ್ನೆಲೆಯಲ್ಲಿ ವಿವಿ ಆರ್ಥಿಕ ಆರೋಗ್ಯ ಅತೀವ ಹದಗೆಟ್ಟಿದೆ
ನೈತಿಕ ನೆಲಗಟ್ಟಿನ ಮೇಲೆ ಶಿಕ್ಷಣ ನೀಡುತ್ತಿರುವ ಜೆಎಸ್ಸೆಸ್‌
ಜೆಎಸ್ಸೆಸ್‌ ಯಾವಾಗಲೂ ಉತ್ಕೃಷ್ಟ ಶಿಕ್ಷಣ ನೀಡುತ್ತಿದೆ. ಗುಣಮಟ್ಟದಲ್ಲಿ ಯಾವುದೇ ರಾಜಿಯಿಲ್ಲದೇ ನೈತಿಕ ತಳಹದಿಯ ಮೇಲೆ ಶಿಕ್ಷಣ ನೀಡುತ್ತಿರುವುದು ಈ ಸಂಸ್ಥೆಯ ಹೆಗ್ಗುರುತು
ಶ್ರೀ ಸಿದ್ಧಾರೂಢ ಸ್ವಾಮಿ ಕಥಾಮೃತದ ಶತಮಾನೋತ್ಸವ: ಅದ್ಧೂರಿ ಮೆರವಣಿಗೆ
ಆನೆಯ ಅಂಬಾರಿಯೊಳಗೆ ವಿರಾಜಮಾನವಾಗಿದ್ದ ಶ್ರೀಸಿದ್ಧಾರೂಢ ಸ್ವಾಮಿ ಹಾಗೂ ಗುರುನಾಥಾರೂಢರ ಮೂರ್ತಿಗಳಿಗೆ ಮತ್ತು ಪಲ್ಲಕ್ಕಿಯಲ್ಲಿದ್ದ ಮೂರ್ತಿಗಳಿಗೆ ಮಹಿಳೆಯರು ಪುಷ್ಪಾಂಜಲಿ ಸಲ್ಲಿಸಿ, ಆರತಿ ಬೆಳಗಿದರು
  • < previous
  • 1
  • ...
  • 58
  • 59
  • 60
  • 61
  • 62
  • 63
  • 64
  • 65
  • 66
  • ...
  • 455
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved