• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ದೌರ್ಜನ್ಯದ ನಿಷ್ಪಕ್ಷಪಾತ ತನಿಖೆಗೆ ಆಗ್ರಹ
ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಮತ್ತು ವಿದ್ಯಾರ್ಥಿನಿಯರ ನಾಪತ್ತೆ ಹಾಗೂ ಅಸಹಜ ಸಾವು ಹಾಗೂ ದೌರ್ಜನ್ಯಗಳ ಪ್ರಕರಣಗಳು ಇಡೀ ದೇಶದ ಆತ್ಮಸಾಕ್ಷಿಯನ್ನು ಕಲುಕಿ ಜನತೆಯಲ್ಲಿ ತೀವ್ರ ಆತಂಕವನ್ನು ಹುಟ್ಟಿಸಿವೆ.
ಧರ್ಮಸ್ಥಳ: ತನಿಖೆ ಇದ್ದಾಗ ಮಾತನಾಡುವುದು ಸರಿಯಲ್ಲ: ಲಾಡ್‌
ಇ.ಡಿ.ಯನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಅನೇಕ ಬಾರಿ ಹೇಳುತ್ತಿದೆ. ರಾಜಕೀಯಕ್ಕಾಗಿ ಇ.ಡಿ. ಬಳಸುತ್ತಿದ್ದಾರೆ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟವಾಗಿ ಹೇಳಿರುವುದುಂಟು. ನೆಗಟಿವ್ ವಿಚಾರಗಳಿದ್ದರೆ ದೇಶದಲ್ಲಿ ಹೊರಬರಲ್ಲ.
ಬಮ್ಮಿಗಟ್ಟಿ ಸರ್ಕಾರಿ ಶಾಲೆ ಮಕ್ಕಳಿಗೆ ವಕ್ಫ್ ಭಯ!
ಈ ಶಾಲಾ ಮೈದಾನಕ್ಕೆ ಅಂಟಿಕೊಂಡು ವಕ್ಫ್ ಬೋರ್ಡ್‌ಗೆ ಸೇರಿದ ರಿಸನಂ-6ರ 13 ಗುಂಟೆಯ ಕೋಲು ಪಟ್ಟಿ ಇದೆ. ಸರಿಯಾದ ನಿರ್ವಹಣೆ ಇಲ್ಲದೇ ಅಲ್ಲಿ ನೀರು ನಿಂತು ಅಕ್ಷರಶಃ ಕೊಳಚೆಯಾಗಿದೆ. ಕಸ, ಕಂಟಿಗಳು ಅಪಾರವಾಗಿ ಬೆಳೆದಿವೆ. ಅದೀಗ ವಿಷಜಂತುಗಳ ಆವಾಸ ಸ್ಥಾನವಾಗಿ ಮಾರ್ಪಟ್ಟಿದೆ. ಸದಾ ಕೊಳಚೆ ನಿಲ್ಲುವುದರಿಂದ ರೋಗರುಜಿನಗಳ ತಾಣವಾಗಿದೆ.
ಕುಂದಗೋಳ ಆಸ್ಪತ್ರೆಗೆ ಶೀಘ್ರವೇ ತಜ್ಞ ವೈದ್ಯರ ನೇಮಕ
ಈ ಹಿಂದೆ ನೀಡಿದ ಭರವಸೆಯಂತೆ ಹಂತ ಹಂತವಾಗಿ ಸಿಬ್ಬಂದಿ ಹಾಗೂ ಡಾಕ್ಟರ್‌ಗಳ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಆಸ್ಪತ್ರೆಯು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲು ಬೇಕಾದ ಎಲ್ಲ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ.
ಪುನೀತ ರಾಜಕುಮಾರ ಹೃದಯ ಜ್ಯೋತಿ ಯೋಜನೆ ರಾಜ್ಯಾದ್ಯಂತ ವಿಸ್ತರಣೆ
ಸಿರಿವಂತರು ಖಾಸಗಿ ಆಸ್ಪತ್ರೆಗಳಿಗೆ ಹೋಗಿ ದುಪ್ಪಟ್ಟು ಹಣ ನೀಡಿಯಾದರೂ ಗುಣಮಟ್ಟದ ಚಿಕಿತ್ಸೆ ಪಡೆದುಕೊಳ್ಳುತ್ತಾರೆ. ಆದರೆ, ಬಡವರ ಪರಿಸ್ಥಿತಿ ಹಾಗಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಚಿಕಿತ್ಸೆ ಪಡೆಯಬೇಕು. ಹೀಗಾಗಿ ವೈದ್ಯರು ಪ್ರಾಮಾಣಿಕವಾಗಿ ಜವಾಬ್ದಾರಿಯಿಂದ ಸೇವೆ ಸಲ್ಲಿಸಿ.
ಪಂಚಮಸಾಲಿ ನಾಲ್ಕನೆಯ ಪೀಠದ ಹುಟ್ಟಿಗೆ ಮುನ್ನುಡಿ?
ಶ್ರೀಗಳ ವಿಷಯವಾಗಿ ಅಸಮಾಧಾನ, ಭಿನ್ನಮತ ಎದುರಾಗುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಸಾಕಷ್ಟು ಬಾರಿ ಭಿನ್ನಮತ ಬೀದಿರಂಪವಾಗಿತ್ತು. ಆದರೆ, ಈಗ ಈ ಶ್ರೀಗಳಿಂದಾಗಿ ಪಂಚಮಸಾಲಿ ಸಮಾಜದ ಕನ್ನಡಿ ಒಡೆದು ಚೂರು ಚೂರಾಗಿದೆ.
ರಸಗೊಬ್ಬರದ ಕೊರತೆಯಿಲ್ಲ: ರೈತರು ಆತಂಕಪಡುವ ಅಗತ್ಯವಿಲ್ಲ: ಲಾಡ್
ನವಲಗುಂದ ಕ್ಷೇತ್ರದಲ್ಲಿ 17 ಸಾವಿರ ಟನ್‌ ಯೂರಿಯಾ ಬೇಡಿಕೆ ಇತ್ತು. ಸರ್ಕಾರದಿಂದ 23 ಸಾವಿರ ಟನ್‌ ಯೂರಿಯಾ ಪೂರೈಸಲಾಗಿದೆ. ಅಗತ್ಯ ಬಿದ್ದರೆ ಮತ್ತಷ್ಟು ಪೂರೈಸಲಾಗುವುದು. ರೈತರು ಯಾವುದೇ ಕಾರಣಕ್ಕೂ ಹೆಚ್ಚು ಹಣ ನೀಡಿ ಗೊಬ್ಬರ ಖರೀದಿಸಬಾರದು.
370 ಜನರನ್ನು ರೌಡಿಶೀಟರ್‌ನಿಂದ ಕೈಬಿಡಲು ನಿರ್ಧಾರ: ಎನ್‌. ಶಶಿಕುಮಾರ್
ಕಮಿಷನರೇಟ್ ವ್ಯಾಪ್ತಿಯಲ್ಲಿ 1500 ಪೊಲೀಸ್ ಸಿಬ್ಬಂದಿಗಳಿದ್ದು, ಅದರಲ್ಲಿ ಸಂಚಾರಿ ಪೊಲೀಸರ ಹೊರತು ಪಡಿಸಿ 700ಕ್ಕೂ ಹೆಚ್ಚು ಜನರಿದ್ದಾರೆ. ರೌಡಿಗಳ ಸಂಖ್ಯೆ ಪೊಲೀಸ್ ಸಿಬ್ಬಂದಿಗಿಂತ ಹೆಚ್ಚಾಗಿದೆ. ಅಪರಾಧ ಚಟುವಟಿಕೆಯಲ್ಲಿ ಭಾಗವಹಿಸದ, ವಯಸ್ಸಾದವರು ಹಾಗೂ ಮುಖ್ಯವಾಹಿನಿಗೆ ಬಂದು ಸಮಾಜದಲ್ಲಿ ಉತ್ತಮ ಕೆಲಸ ಮಾಡುವವರನ್ನು ಗುರುತಿಸಿ ರೌಡಶೀಟರ್ ಪಟ್ಟಿಯಿಂದ ಕೈಬಿಡಲಾಗುತ್ತಿದೆ.
ಕಡ್ಡಾಯ ಸೇವೆ ನಿಯಮದಿಂದ ವೈದ್ಯರ ನೇಮಕಾತಿ: ಸಚಿವ ಗುಂಡೂರಾವ್
ರಾಜ್ಯದ ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಹಾಗೂ ತಜ್ಞ ವೈದ್ಯರುಗಳ ಕೊರತೆ ಇದೆ. ಖಾಲಿ ಇರುವ ಹುದ್ದೆಗಳಿಗೆ ಎಂಬಿಬಿಎಸ್‌ ಹಾಗೂ ತಜ್ಞ ವೈದ್ಯರುಗಳು ಬರಲು ಮನಸ್ಸು ಮಾಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಡ್ಡಾಯ ನಿಯಮದ ಅಡಿ ನೇಮಕಕ್ಕೆ ತೀರ್ಮಾನಿಸಿದ್ದು, ಇದರ ಅಡಿ ಸುಮಾರು 2 ಸಾವಿರ ಎಂಬಿಬಿಎಸ್‌ ಹಾಗೂ 1700 ತಜ್ಞ ವೈದ್ಯರುಗಳ ನೇಮಕಾತಿ ಆಗಸ್ಟ್ ತಿಂಗಳಲ್ಲಿ ನಡೆಯಲಿದೆ.
ರೈತರು ಆತ್ಮಹತ್ಯೆಗೆ ಮುಂದಾಗಬೇಡಿ
ಯಾವುದೇ ಸಂಕಷ್ಟದ ಸಂದರ್ಭ ಎದುರಾದರೂ ರೈತರು ಆತ್ಮಹತ್ಯೆಗೆ ಮುಂದಾಗಬಾರದು. ರೈತ ಸಂಘಟನೆಗಳ ಬಳಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರೆ ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು.
  • < previous
  • 1
  • ...
  • 59
  • 60
  • 61
  • 62
  • 63
  • 64
  • 65
  • 66
  • 67
  • ...
  • 571
  • next >
Top Stories
ಬಲೂನ್ ಮಾರಲು ಮೈಸೂರಿಗೆ ಬಂದಿದ್ದ ಬಾಲಕಿ ಹತ್ಯೆ
ಕಾಂತಾರ ಚಾಪ್ಟರ್‌ 1 : ಅತಿಮಾನುಷ ಸಿನಿಮಾ ಅದ್ದೂರಿ ಗಳಿಕೆ ಮಾಡಿದ್ದು ಹೇಗೆ!
ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕೆರೆ ಜಾಗ ಒತ್ತುವರಿ ಮುಲಾಜಿಲ್ಲದೆ ತೆರವು : ಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved