• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೂಢರ ಗ್ರಂಥಕ್ಕೆ ಶತಮಾನ: ಇಂದು ಬೃಹತ್‌ ಮೆರವಣಿಗೆ
ಉತ್ತರ ಕರ್ನಾಟಕದ ಪ್ರಮುಖ ಆರಾಧ್ಯ ದೈವ ಶ್ರೀ ಸಿದ್ಧಾರೂಢ ಸ್ವಾಮಿಗಳ ಕಥಾಮೃತದ ಶತಮಾನೋತ್ಸವ ಆದ ಹಿನ್ನೆಲೆಯಲ್ಲಿ ಈ ಗ್ರಂಥದ ಮೆರವಣಿಗೆ ಹಾಗೂ ಶೋಭಾ ಯಾತ್ರೆ ಅದ್ಧೂರಿಯಾಗಿ ನಡೆಯಲಿದೆ.
ಗೋವಾ ಕನ್ನಡಿಗರ ರಕ್ಷಣೆಗಾಗಿ ಕರ್ನಾಟಕದ ಮತ್ತೊಂದು ಯತ್ನ
ಜಾಗತಿಕ ಆರ್ಥಿಕ ಹಿಂಜರಿತಕ್ಕೂ ಮುನ್ನವೇ ವಲಸಿಗರನ್ನು ಹೊರಹಾಕಿ ಸ್ಥಳೀಯರಿಗೆ ಉದ್ಯೋಗ ಉಳಿಸಿಕೊಳ್ಳಲು ಗೋವನ್ನರು ನಡೆಸಿರುವ ತೀವ್ರ ಹೋರಾಟದಲ್ಲಿ ಅತಂತ್ರರಾಗುತ್ತಿರುವ ಗೋವಾ ಕನ್ನಡಿಗರ ರಕ್ಷಣೆಗೆ ಕರ್ನಾಟಕ ಸರ್ಕಾರ ಈಗ ಮುಂದಾಗಿದೆ.
ಜಾನಪದ ಕಲೆ ಮುಂದಿನ ಪೀಳಿಗೆಗೆ ವರ್ಗಾಯಿಸಿ: ಇಮಾಮಸಾಬ್‌ ವಲ್ಲೆಪ್ಪನವರ
ಪ್ರಸ್ತುತ ಆಧುನಿಕತೆಯ ಪ್ರಭಾವ ನಮ್ಮನ್ನು ನಾವೇ ಮರೆತುಕೊಳ್ಳುವಷ್ಟರ ಮಟ್ಟಿಗೆ ಹಾಸುಹೊಕ್ಕಾಗಿದೆ. ಹಾಗಾಗಿ ಆಧುನಿಕತೆಯನ್ನು ಅವಶ್ಯಕತೆಗೆ ತಕ್ಕಷ್ಟು ಮಾತ್ರ ಬಳಸಿಕೊಳ್ಳಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಲಾವಿದ ಇಮಾಮಸಾಬ್‌ ವಲ್ಲೆಪ್ಪನವರ ಹೇಳಿದರು.
ಶತಮಾನೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿ: ಷಡಕ್ಷರಿ ಶ್ರೀ
ಮಂಗಳವಾರ ಸಂಜೆ ಇಲ್ಲಿನ ಸಿದ್ಧಾರೂಢ ಸ್ವಾಮಿ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಜೀವ ಸದಸ್ಯರ ಸಭೆ ನಡೆಯಿತು.
ಘೋಷಣೆಗೆ ಮಾತ್ರ ಸೀಮಿತವಾಯ್ತೆ ಇನ್ವೆಸ್ಟ್‌ ಕರ್ನಾಟಕ - ಹುಬ್ಬಳ್ಳಿ?
ಹುಬ್ಬಳ್ಳಿಯಲ್ಲಿ ಕಳೆದ ಆರು ವರ್ಷದ ಹಿಂದೆ ನಡೆಸಿದ್ದ ಇನ್ವೆಸ್ಟ್‌ ಕರ್ನಾಟಕ ಹುಬ್ಬಳ್ಳಿ -2019ರ ಫಲಿತಾಂಶ ಏನಾಯ್ತು? ಎಷ್ಟು ಕೈಗಾರಿಕೆಗಳು ಬಂದವು? ಎಂದ ಯುವ ಜನತೆ ಪ್ರಶ್ನಿಸುತ್ತಿದ್ದಾರೆ.
ಧಾರವಾಡ : ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ಜೀವಗಳು ಸಾವಿನಲ್ಲೂ ಒಂದಾದರು

ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ಜೀವಗಳು ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಧಾರವಾಡ ಜಿಲ್ಲೆ ಸಮೀಪದ ದೇವರಹುಬ್ಬಳ್ಳಿಯಲ್ಲಿ ನಡೆದಿದ್ದು, ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.

ಮಹದಾಯಿ, ವನ್ಯ ಜೀವಿ ಮಂಡಳಿಯಿಂದ ಅನುಮತಿಗೆ ಯತ್ನ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಮಹದಾಯಿ, ಕಳಸಾ ಬಂಡೂರಿ ಯೋಜನೆ ಜಾರಿಗೆ ಅರಣ್ಯ ಇಲಾಖೆಯ ವನ್ಯಜೀವಿ ಮಂಡಳಿಯಿಂದ ಆದಷ್ಟು ಶೀಘ್ರದಲ್ಲಿ ಅನುಮತಿ ಕೊಡಿಸಲು ಪ್ರಯತ್ನಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭರವಸೆ ನೀಡಿದರು.
ಶೀಘ್ರ ಧಾರವಾಡ ಜಿಲ್ಲಾಮಟ್ಟದ ಉದ್ಯೋಗ ಮೇಳ ಆಯೋಜನೆ: ಭುವನೇಶ ಪಾಟೀಲ
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಪಂ ಸಹಯೋಗದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಶೀಘ್ರದಲ್ಲಿ ಆಯೋಜಿಸಲಾಗುತ್ತಿದೆ.
ಜಲ ಜೀವನ ಮಿಶನ್ ಯೋಜನೆ ಸಕ್ಸಸ್ ಕಷ್ಟ ಸಾಧ್ಯ: ಶಾಸಕ ವಿನಯ ಕುಲಕರ್ಣಿ
ಜೆಜೆಎಂ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಸಂಪೂರ್ಣ ವಿಫಲವಾಗಿದೆ. ಇದರಿಂದಾಗಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ ಎಂದು ಶಾಸಕ ವಿನಯ ಯೋಜನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿವಿಗಳಿಗೆ ಅನುದಾನ ಕೊರತೆ: ಭಿಕ್ಷೆ ಬೇಡಿ ಆಕ್ರೋಶ
ರಾಜ್ಯದಲ್ಲಿ ಹಿಂದಿನ ಸರ್ಕಾರ ಘೋಷಣೆ ಮಾಡಿದ ಹೊಸ ವಿವಿಗಳನ್ನು ಇಂದಿನ ಸರ್ಕಾರ ಅನುದಾನ ಕೊರತೆಯ ನೆಪವೊಡ್ಡಿ ಮುಚ್ಚಲು ಹೊರಟಿದೆ ಇದು ಖಂಡನಾರ್ಹ ಎಂದು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 455
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved