• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹದಾಯಿ ಜಾರಿಗೊಳಿಸಿ ಇಲ್ಲವೇ ದಯಾಮರಣ ನೀಡಿ!
ರೈತ ಹೋರಾಟಗಾರ ಮೈಲಾರಪ್ಪ ವೈದ್ಯ ರಕ್ತದಲ್ಲಿ ಪತ್ರ ಬರೆದು ಮಹದಾಯಿ ಯೋಜನೆ ಜಾರಿಗೊಳಿಸದಿದ್ದರೆ ದಯಾಮರಣಕ್ಕೆ ಅವಕಾಶ ಕೊಡಬೇಕು ಎಂದು ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದು ವಿಶೇಷವಾಗಿತ್ತು.
ಮಲ್ಲಿಕಾರ್ಜುನ ಖರ್ಗೆ ಪಿಎಂ ಆಗಬಹುದು: ರಾಯರಡ್ಡಿ ಭವಿಷ್ಯ
ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ನ ಧೀಮಂತ ನಾಯಕ. ಅವರ ಬಗ್ಗೆ ಬಿಜೆಪಿಯವರು ಹಗುರವಾಗಿ ಮಾತನಾಡುತ್ತಿದ್ದಾರೆ. ದಲಿತರ ಬಗ್ಗೆ ಕಾಳಜಿ ಇದ್ದರೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಿ ಎಂದು ಹೇಳುತ್ತಿದ್ದಾರೆ. ಗಾಂಧಿ ಮನೆತನ ಅಧಿಕಾರ ತ್ಯಾಗಕ್ಕೆ ಹೆಸರಾಗಿದೆ. ಈ ಹಿಂದೆ ಸೋನಿಯಾ ಗಾಂಧಿ ಅವರು ಪ್ರಧಾನಿ ಸ್ಥಾನ ತ್ಯಾಗ ಮಾಡಿದಂತೆ, ರಾಹುಲ್ ಗಾಂಧಿಯೂ ತ್ಯಾಗ ಮಾಡಿದರೆ ನಿಸ್ಸಂದೇಹವಾಗಿ ಖರ್ಗೆ ಅವರು ಪ್ರಧಾನಿಯಾಗುತ್ತಾರೆ.
ಶಾಸಕರಿಗೆ ₹7455 ಕೋಟಿ ವಿಶೇಷ ಅನುದಾನ: ರಾಯರಡ್ಡಿ
ರಾಜ್ಯದ ಎಲ್ಲ ಶಾಸಕರಿಗೂ ತಲಾ ₹50 ಕೋಟಿ ವಿಶೇಷ ಅನುದಾನ ಕೊಡುವ ಬಗ್ಗೆ ಚರ್ಚೆ ಆಗಿತ್ತು. ಲೆಕ್ಕ ಹಾಕಿದರೆ ₹11 ಸಾವಿರ ಕೋಟಿ ಹಣ ಬೇಕಾಗಿತ್ತು. ಹೀಗಾಗಿ ಅದನ್ನು ₹8 ಸಾವಿರ ಕೋಟಿಗೆ ಸೀಮಿತಗೊಳಿಸಲಾಯಿತು.
ಪೊಲೀಸ್ ವ್ಯವಸ್ಥೆಗೆ ಮತ್ತಷ್ಟು ಬಲ ತುಂಬಲು ಮನೆ ಮನೆಗೆ ಪೊಲೀಸ್‌ ಯೋಜನೆ
ಸಾರ್ವಜನಿಕರಿಗೆ ಕೆಲವು ಸಮಸ್ಯೆಗಳನ್ನು ಖುದ್ದಾಗಿ ಬಂದು ಹೇಳಲು, ಸ್ಥಳೀಯವಾಗಿ ಪೊಲೀಸರಿಗೆ ತಿಳಿಸಲು ಕಷ್ಟವೆನಿಸಿದರೆ, ಮನೆ ಮನೆಗೆ ಈ ಕಾರ್ಯಕ್ರಮದಲ್ಲಿ ಪ್ರತಿ ಮನೆಗೆ ಕರಪತ್ರ ವಿತರಿಸಲಾಗುತ್ತಿದೆ. ಕರಪತ್ರದಲ್ಲಿ ಹಿರಿಯ ಅಧಿಕಾರಿಗಳ ಮೊಬೈಲ್ ಸಂಖ್ಯೆ, ವಿಳಾಸ ನೀಡಲಾಗಿದೆ.
ಸೆಪ್ಟೆಂಬರ್‌ 13ರಿಂದ ನಾಲ್ಕು ದಿನ ಕೃಷಿ ಮೇಳ
ಈ ಬಾರಿಯ ಕೃಷಿಮೇಳವನ್ನು ಸೆಪ್ಟೆಂಬರ್ 13ರಿಂದ 16ರ ವರೆಗೆ ಆಯೋಜಿಸಲಿದೆ. ಈ ಮೇಳವನ್ನು ''ಪೌಷ್ಟಿಕ ಆಹಾರ ಭದ್ರತೆಗೆ ಮಣ್ಣಿನ ಆರೋಗ್ಯ ಮತ್ತು ಸಾಂಪ್ರದಾಯಿಕ ತಳಿಗಳು'' ಘೋಷವಾಕ್ಯದಡಿಯಲ್ಲಿ ಆಯೋಜಿಸಲು ವಿವಿ ತೀರ್ಮಾನಿಸಿದೆ.
ಕುಸಿದ ಸಂಶಿ- ಚಾಕಲಬ್ಬಿ ರಸ್ತೆ ಸಂಚಾರಕ್ಕೆ ಹರಸಾಹಸ
ಶನಿವಾರ ಸುರಿದ ಭಾರಿ ಮಳೆಗೆ ಈ ರಸ್ತೆಯಲ್ಲಿರುವ ಪೈಪ್‌ಗಳು ಸಂಪೂರ್ಣವಾಗಿ ಮಣ್ಣು, ಕಸ ಮತ್ತು ಕಲ್ಲುಗಳಿಂದ ಮುಚ್ಚಿಹೋಗಿದೆ. ನೀರು ಸರಾಗವಾಗಿ ಹರಿಯದೆ ರಸ್ತೆಯ ಮೇಲೆ ತುಂಬಿಕೊಂಡು ರಸ್ತೆ ಕುಸಿದಿದ್ದು, ವಾಹನ ಸಂಚಾರಕ್ಕೆ ದೊಡ್ಡ ಅಡಚಣೆಯಾಗಿದೆ.
ಹೆಚ್ಚುವರಿ ಶಿಕ್ಷಕರ ವರ್ಗಾವಣೆ ನಿರ್ಧಾರ ಅವೈಜ್ಞಾನಿಕ: ಹೊರಟ್ಟಿ
ಅಧಿಕಾರಿ ಮಾಡುವ ತಪ್ಪಿನಿಂದ ಎಲ್ಲರಿಗೂ ತೊಂದರೆಯಾಗುತ್ತದೆ. ಇದನ್ನು ಸರ್ಕಾರದ ಗಮನಕ್ಕೂ ತರಲಾಗಿದೆ. ಅಧಿಕಾರಿಗಳು ಜನಪ್ರತಿನಿಧಿಗಳ ದಿಕ್ಕು ತಪ್ಪಿಸುತ್ತಾರೆ. ವಿಶೇಷ ಶಿಕ್ಷಕರನ್ನು ಹೆಚ್ಚುವರಿ ಎಂದು ಗುರುತಿಸಿ ವರ್ಗಾವಣೆ ನಿರ್ಧಾರ ಯಾವ ಆಧಾರದಲ್ಲಿ ತೆಗೆದುಕೊಳ್ಳಲಾಗಿದೆ? ಇದಕ್ಕೆ ಕಾನೂನಿನಲ್ಲಿ ಅವಕಾಶವಿದೆಯೇ ಎಂದು ಪ್ರಶ್ನಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಕ್ಕೆ ವರ್ಗಾವಣೆ ಸ್ಥಗಿತಗೊಳಿಸಿದ್ದಾರೆ.
ಪೊಲೀಸರು ಜನರ ದುಃಖ-ನೋವು ಅರಿತು, ಸ್ಪಂದಿಸಲಿ
ಈ ಹಿಂದೆ ಇದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ ಉತ್ತಮ ಕೆಲಸ ಮಾಡಿ ಜನರ ಪ್ರೀತಿಗೆ ಪಾತ್ರರಾಗಿದ್ದರು. ಹಿಂದಿನವರ ಒಳ್ಳೆ ಕೆಲಸಗಳನ್ನು ಮುಂದುವರಿಸುವುದರ ಜತೆಗೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಉತ್ತಮ ಕೆಲಸ ಮಾಡುವ ಗುರಿ ಇದೆ.
ಡಾ. ಶ್ರೀನಿವಾಸ ಪಾಡಿಗಾರಗೆ ಶಾಸನತಜ್ಞ ರಾಷ್ಟ್ರೀಯ ಪ್ರಶಸ್ತಿ
ಭಾರತ ಸರ್ಕಾರದ ಪ್ರಥಮ ಭಾರತೀಯ ಪ್ರಧಾನ ಶಾಸನತಜ್ಞರಾಗಿದ್ದ ರಾವ್‌ ಬಹಾದ್ದೂರ ವಿ. ವೆಂಕಯ್ಯ ಅವರ ಹೆಸರಿನಲ್ಲಿ ಅವರ ಮರಿಮೊಮ್ಮಗಳು ಸುನೀತಾ ಮಾಧವನ್‌ ಚೆನ್ನೈನ ತಮಿಳು ಹೆರಿಟೇಜ್‌ ಟ್ರಸ್ಟ್‌ ಸ್ಥಾಪಿಸಿದ್ದಾರೆ. ಈ ಪ್ರಶಸ್ತಿಯನ್ನು ಶಾಸನ ಶೋಧನೆ, ಹೊಸ ದೃಷ್ಟಿಕೋನಗಳಿಂದ ಶಾಸನಗಳ ಪರಾಮರ್ಶೆ, ಶಾಸನಗಳಲ್ಲಿರುವ ವಿಶಿಷ್ಟ ಮಾಹಿತಿಗಳ ಪ್ರಕಾಶನ ಮುಂತಾದವುಗಳಿಗೆ ಅಸಾಧಾರಣ ಕೊಡುಗೆ ನೀಡಿರುವ ಹಿರಿಯ ವಿದ್ವಾಂಸನಿಗೆ ಈ ಗೌರವ ಪ್ರಶಸ್ತಿ ಕೊಡಲಾಗುತ್ತದೆ.
ಕನ್ನಡ ನಾಡು, ನುಡಿ ಉಳಿವಿಗೆ ಧಾರವಾಡ ಕೊಡುಗೆ ಅಪಾರ
ಕನ್ನಡದ ಅಸ್ತಿತ್ವ ಉಳಿಸಿ, ಬೆಳೆಸಿಕೊಂಡು ಬರುವ ಕೆಲಸವನ್ನು ಕರ್ನಾಟಕ ವಿದ್ಯಾವರ್ಧಕ ಸಂಘದ ಮಾಡಿದೆ. ಕನ್ನಡ ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಧಾರವಾಡ ನೆಲವು ತನ್ನದೇ ಆದ ಕೊಡುಗೆ ನೀಡಿದೆ.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 571
  • next >
Top Stories
ಬಲೂನ್ ಮಾರಲು ಮೈಸೂರಿಗೆ ಬಂದಿದ್ದ ಬಾಲಕಿ ಹತ್ಯೆ
ಕಾಂತಾರ ಚಾಪ್ಟರ್‌ 1 : ಅತಿಮಾನುಷ ಸಿನಿಮಾ ಅದ್ದೂರಿ ಗಳಿಕೆ ಮಾಡಿದ್ದು ಹೇಗೆ!
ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕೆರೆ ಜಾಗ ಒತ್ತುವರಿ ಮುಲಾಜಿಲ್ಲದೆ ತೆರವು : ಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved