• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಶಾಲಾ ಪ್ರಾರಂಭಕ್ಕೆ ಪೂರ್ವ ಸಿದ್ಧತೆ, ನಾಳೆ ಪ್ರಾರಂಭೋತ್ಸವ
ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಎನ್ನದೇ ಎಲ್ಲವೂ ಎರಡು ತಿಂಗಳಗಟ್ಟಲೇ ಕೀಲಿ ಹಾಕಿದ ಪರಿಣಾಮ ಒಂದು ದಿನ ಪೂರ್ವ ಸಿದ್ಧತೆಗೋಸ್ಕರ ಮೇ 29ರ ಗುರುವಾರ ಸಮಯ ನಿಗದಿ ಮಾಡಲಾಗಿದೆ.
ಕೋವಿಡ್‌ ಸಾಂಕ್ರಾಮಿಕ ಎದುರಿಸಲು ಕೆಎಂಸಿಆರ್‌ಐ ಸನ್ನದ್ಧ: ಸಚಿವ ಲಾಡ್
ಈವರೆಗೆ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ಆಸ್ಪತ್ರೆಗಳಲ್ಲಿ ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ದಾಖಲಾಗಿರುವವರ ಮೇಲೆ ನಿಗಾ ವಹಿಸಲಾಗಿದೆ. ಕೋವಿಡ್‌ ಟೆಸ್ಟಿಂಗ್‌ ಪರಿಕರಗಳು ಇನ್ನೂ ಬರಬೇಕಿದ್ದು, ವಾರಾಂತ್ಯದಲ್ಲಿ ಆಸ್ಪತ್ರೆಗೆ ಬರುವ ಸಾಧ್ಯತೆ ಇದೆ. ಟೆಸ್ಟಿಂಗ್‌ ಕಿಟ್‌ಗಳು ಬಂದ ನಂತರ ರ್‍ಯಾಂಡಮ್‌ ಟೆಸ್ಟ್‌ ಮಾಡಲಾಗುವುದು.
ನೀಲಮ್ಮನ ಕೆರೆಯಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆಯ ಅಣಕು
ನೀರಿನಲ್ಲಿ ಮುಳುಗಿರುವ ಹಾಗೆ ಸಂದರ್ಭವನ್ನು ಸೃಷ್ಟಿಸುವ ಮೂಲಕ ಕಾಲ್ಪನಿಕ ತುರ್ತು ಪರಿಸ್ಥಿತಿ ಸೃಷ್ಟಿಸಿ, ಅಗ್ನಿಶಾಮಕ ದಳದ ಎಲ್ಲ ಸಿಬ್ಬಂದಿಗಳು ಸೇರಿ ತಾಲೀಮು ನಡೆಸಿದರು. ಕೆರೆಯಲ್ಲಿ ಇಬ್ಬರು ವ್ಯಕ್ತಿಗಳು ಬಿದ್ದಿರುವ ಹಾಗೆ ಸನ್ನಿವೇಶ ಸೃಷ್ಟಿಮಾಡಲಾಗಿತ್ತು.
ನಟ ಕಮಲ್ ಪ್ರತಿಕೃತಿ ದಹಿಸಿ ಆಕ್ರೋಶ
ಕನ್ನಡ ಭಾಷೆಯ ಬಗ್ಗೆ ಅರಿವಿಲ್ಲದೇ ಏನೇನೋ ಹೇಳಿಕೆಯನ್ನು ಚಿತ್ರನಟ ಕಮಲ್‌ ಹಾಸನ್‌ ನೀಡಿರುವುದು ಖಂಡನೀಯ. ಕನ್ನಡದ ಇತಿಹಾಸವನ್ನು ಮೊದಲು ಅರಿತುಕೊಳ್ಳಬೇಕು.
ಕನ್ನಡಿಗರ ಭಾವನೆಗೆ ಧಕ್ಕೆ ತರುವ ಮಾತನ್ನು ಒಪ್ಪಲ್ಲ: ಲಾಡ್‌
ನಾವು ಕರ್ನಾಟಕದವರು. ನಮ್ಮ ಭಾಷೆ ಬಗ್ಗೆ ನಮಗೆ ಅಭಿಮಾನವಿದೆ. ನಮ್ಮ ಭಾಷೆ, ಅಭಿಮಾನಕ್ಕೆ ಧಕ್ಕೆ ತರುವಂತಹ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಅವರು ಏನು ಹೇಳಿಕೆ ಕೊಟ್ಟಿದ್ದಾರೋ. ನಾನು ನೋಡಿಲ್ಲ. ಆದರೆ, ಇಂತಹ ಮಾತನ್ನು ನಾನು ಖಂಡಿಸುತ್ತೇನೆ.
ಗಡಿಪಾರು ಆದೇಶದಿಂದ ಬದುಕು ಬದಲಾಯ್ತು..!
ರಾಹುಲ್‌ ಪ್ರಭು ರೌಡಿಶೀಟರ್‌. ಈತನ ಮೇಲೆ ಸಾಕಷ್ಟು ಕೇಸ್‌ಗಳಿದ್ದವು. ಹೀಗಾಗಿ ಪೊಲೀಸ್‌ ಕಮಿಷನರೇಟ್‌ ಈತನನ್ನು ಜನವರಿಯಲ್ಲಿ ಗಡೀಪಾರು ಮಾಡಿ ಆದೇಶಿಸಿತ್ತು. ಆಗ ಈತನಿಗೆ ಬೇಸರವಾಗಿ ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ಯೋಚಿಸಿದ್ದನಂತೆ.
ಅನ್ನಭಾಗ್ಯ ಅಕ್ಕಿಗಾಗಿ 6 ತಿಂಗಳಿಂದ ಅಲೆದಾಡುತ್ತಿರುವ ವೃದ್ಧ ದಂಪತಿ!
ಹಳೆ ಬಾದಾಮಿ ನಗರದ ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರ ನಿವಾಸದ ಸನಿಹದಲ್ಲೇ ವಾಸಿಸುತ್ತಿರುವ 80 ವರ್ಷದ ಮಡಿವಾಳಪ್ಪ ಮಡಿವಾಳರ ಹಾಗೂ ವಿಜಯಲಕ್ಷ್ಮಿ ಮಡಿವಾಳರ ಅಕ್ಕಿಗಾಗಿ ಪರದಾಡುತ್ತಿರುವ ವೃದ್ಧ ದಂಪತಿ.
ಕಟ್ಟಡ ಕಾರ್ಮಿಕರಿಗೆ ಮೂರು ಸಂಚಾರಿ ಆರೋಗ್ಯ ಕ್ಲಿನಿಕ್‌ ವಾಹನಕ್ಕೆ ಚಾಲನೆ
ಕಟ್ಟಡ ಕಾರ್ಮಿಕರ ಆರೋಗ್ಯ, ಸುರಕ್ಷತೆ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿ ಆರೋಗ್ಯ ಕ್ಲಿನಿಕ್ ಸಂಚಾರಿ ವಾಹನಗಳನ್ನು ರೂಪಿಸಲಾಗಿದೆ. ಕಾರ್ಮಿಕರು ಮತ್ತು ಅವರ ಮಕ್ಕಳು ಆರೋಗ್ಯವಾಗಿ ಇರಬೇಕೆಂಬ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಕಟ್ಟಡ ನಿರ್ಮಾಣವಾಗುವ ಪ್ರದೇಶಕ್ಕೆ ಹೋಗಿ, ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಯಡಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.
ರಾಜ ಕಾಲುವೆಯ ಮೇಲಿನ ಕಟ್ಟಡಗಳ ತೆರವು ಯಾವಾಗ?
ಹುಬ್ಬಳ್ಳಿಯಲ್ಲಿ ರಾಜಕಾಲುವೆಯ ಮೇಲೆ ಕಮರಿಪೇಟೆ ಠಾಣೆಯೊಂದೇ ಅಲ್ಲ. ಹತ್ತಾರು ದೊಡ್ಡ ದೊಡ್ಡ ಕಟ್ಟಡಗಳು ರಾಜಕಾಲುವೆ ಮೇಲೆ ನಿರ್ಮಿಸಲಾಗಿದೆ. ಇದರಲ್ಲಿ ಕೆಲವೊಂದಿಷ್ಟು ಬ್ಯಾಂಕ್‌ ಕೂಡ ಇವೆ. ಕೆಲ ಬಾರ್‌, ಹೋಟೆಲ್‌, ಲಾಡ್ಜ್‌ಗಳುಂಟು. ಹಾಗಂತ ಇವೆಲ್ಲ ಅನಧಿಕೃತ ಅಂತೇನೂ ಇಲ್ಲ. ಇವುಗಳನ್ನೆಲ್ಲ ಪಾಲಿಕೆಯೇ 4-5 ದಶಕಗಳ ಹಿಂದೆಯೇ ಲೀಸ್‌ ಮೇಲೆ ಕೊಟ್ಟಿತ್ತು.
ಮಹಿಳಾ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು
ಪ್ರಸ್ತುತ ಮಹಿಳೆಯರು ಐಎಎಸ್ ಅಧಿಕಾರಿಯಾಗಬಹುದು. ಹುಟ್ಟಿದ ಮನೆಯಲ್ಲಿ ಹೊಲ ಮತ್ತು ಮನೆಯಲ್ಲಿ ಪಾಲುದಾರರಾಗಬಹುದು. ಇದಕ್ಕೆ ಮೂಲ ಕಾರಣಿಕರ್ತರು ಡಾ. ಬಿ.ಆರ್‌. ಅಂಬೇಡ್ಕರ್ ಅವರು ನೀಡಿದ ಸಂವಿಧಾನ. ಹೆಣ್ಣು ಮಕ್ಕಳು ಅಂಬೇಡ್ಕರ್ ಕೊಡುಗೆಗಳನ್ನು ಸದಾ ಸ್ಮರಿಸಬೇಕು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 532
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved