• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಜಿಲ್ಲೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ
ದೇಶಾದ್ಯಂತ ಆಯಾ ಪ್ರದೇಶವಾರು ಬೆಳೆಗಳಲ್ಲಿ ಅಗತ್ಯ ಸಲಹೆ ಸೂಚನೆ ಮತ್ತು ಆಧುನಿಕ ತಂತ್ರಜ್ಞಾನದ ಅಳವಡಿಕೆಯ ಕುರಿತು ಜಾಗೃತಿ ಮೂಡಿಸಿ ರೈತರನ್ನು ಸಬಲೀಕರಣಗೊಳಿಸುವ ಗುರಿಯನ್ನು ಈ ಅಭಿಯಾನ ಹೊಂದಿದ್ದು, ಅದರ ಭಾಗವಾಗಿ ಮೇ 29 ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಸುಮಾರು 100 ಗ್ರಾಮಗಳಲ್ಲಿ ನಡೆಯಲಿದೆ.
ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿಗೆ ಶಾಸಕ ಮಹೇಶ ಮನವಿ
ಬಿಡಿಎ ಮಾದರಿಯಲ್ಲಿ ಹುಡಾವನ್ನು ಕೂಡ ಮೇಲ್ದರ್ಜೆಗೆ ಏರಿಸಿ ಸೌಕರ್ಯಗಳನ್ನು ಕಲ್ಪಿಸಬೇಕು. ಬೆಳಗಾವಿ- ಧಾರವಾಡ ಹಾಗೂ ತುಮಕೂರು- ದಾವಣಗೆರೆ ನೇರ ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಬೇಕು.
ಆಸ್ತಿ ಸಮೀಕ್ಷೆ - ಪಾಲಿಕೆ, ಹೆಸ್ಕಾಂ ಅಂಕಿ ಅಂಶಗಳಲ್ಲಿ ವ್ಯತ್ಯಾಸ
ಕರ ವಸೂಲಾತಿ ಪ್ರಗತಿ ಆಗಬೇಕು. ಸುಮಾರು 45 ಸಾವಿರಕ್ಕೂ ಅಧಿಕವಾಗಿ ಅನಧಿಕೃತ ನಿವೇಶನಗಳು ನಿರ್ಮಾಣಗಳಾಗಿವೆ. ಇವುಗಳಿಂದ ನಾಗರಿಕ ಸವಲತ್ತು, ಮೂಲ ಸೌಕರ್ಯ ನೀಡಲು ಸಮಸ್ಯೆಗಳಾಗುತ್ತಿವೆ. ಈ ಬಗ್ಗೆ ಕ್ರಮವಹಿಸಬೇಕು.
ದೀನದಯಾಳ ಉಪಾಧ್ಯಾಯ ಹಾಸ್ಟೇಲ್‌ ಕಾಮಗಾರಿ ವೀಕ್ಷಿಸಿದ ಬೆಲ್ಲದ
ಲೋಕೋಪಯೋಗಿ ಇಲಾಖೆಯ ₹70 ಕೊಟಿ ಮತ್ತು ಕರ್ನಾಟಕ ಗೃಹ ನಿರ್ಮಾಣ ಮಂಡಳಿಯ ₹26 ಕೋಟಿ ಸೇರಿ ಒಟ್ಟು ₹96 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಸುಸಜ್ಜಿತ ವಿದ್ಯಾರ್ಥಿ- ವಿದ್ಯಾರ್ಥಿನಿಯರ ನಿಲಯ ಒಟ್ಟು 6 ಬ್ಲಾಕ್‌ಗಳನ್ನು ಹೊಂದಿದೆ.
ಮಳೆಗಾಲ ನಿರ್ಲಕ್ಷಿಸದೇ ಎಚ್ಚರದಿಂದ ಕಾರ್ಯ ನಿರ್ವಹಿಸಿ: ಸಚಿವ ಲಾಡ್‌
ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಿಂದ ತುಂಬಿ ಹರಿಯುತ್ತಿದ್ದು, ಯಾವುದೇ ಪ್ರಾಣ ಹಾನಿಯಾಗದಂತೆ ನೋಡಿಕೊಳ್ಳಬೇಕು. ಅದೇ ರೀತಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಾಗೂ ವಿದ್ಯುತ್ ತಂತಿಗಳು, ಕಂಬಗಳು ಬೀಳದ ಹಾಗೆ ಎಚ್ಚರವಹಿಸಿ ಯಾವುದೇ ಜೀವ ಹಾನಿ ಆಗದಂತೆ ನಿಗಾ ವಹಿಸಬೇಕು.
ರಾಜಕಾಲುವೆ ಮೇಲಿದ್ದ ಕಮರಿಪೇಟೆ ಠಾಣೆ ಸ್ಥಳಾಂತರ
ರಾಜಕಾಲುವೆ ಮೇಲೆ ಕಮರಿಪೇಟೆ ಠಾಣೆಯನ್ನು ಸ್ಥಾಪಿಸಲಾಗಿತ್ತು. ಇದರಿಂದಾಗಿ ಪ್ರತಿವರ್ಷ ಮಳೆಗಾಲದಲ್ಲಿ ಹೂಳುತುಂಬಿ ನೀರು ಹರಿಯದೇ ಸಾಕಷ್ಟು ಆವಾಂತರಗಳು ಸೃಷ್ಟಿಯಾಗುತ್ತಿತ್ತು. ಇದನ್ನು ಸ್ಥಳಾಂತರಿಸಬೇಕೆಂಬ ಒತ್ತಾಯ ಬಹುದಿನಗಳಿಂದ ಇತ್ತು. ಈ ಕಟ್ಟಡ ಶಿಥಿಲಗೊಂಡಿದೆ. ಸ್ಥಳಾಂತರ ಮಾಡುವುದು ಸೂಕ್ತ ಎಂದು ಸಂಬಂಧಪಟ್ಟ ಎಂಜಿನಿಯರ್‌ಗಳ ತಂಡವೂ ಪರಿಶೀಲನೆ ನಡೆಸಿ ಸಲಹೆ ನೀಡಿತ್ತು.
ನಾಗರಿಕ ವೇದಿಕೆಯಿಂದ ಬೃಹತ್‌ ತಿರಂಗಾ ಯಾತ್ರೆ
ದೇಶದ ರಕ್ಷಣೆಗೋಸ್ಕರ ಸೈನಿಕರು ಗಡಿಯಲ್ಲಿ ಹಗಲು- ರಾತ್ರಿ ಶ್ರಮಿಸುತ್ತಿದ್ದಾರೆ. ಆದ್ದರಿಂದ ಗಡಿಯೊಳಗಿನ ನಾವು ಅವರ ಕಾರ್ಯಕ್ಕೆ ಬೆಂಬಲ ನೀಡುವುದು ನಮ್ಮ ಕರ್ತವ್ಯ. ಈ ಹಿನ್ನೆಲೆಯಲ್ಲಿ ಮಾಡಿರುವ ತಿರಂಗಾ ಯಾತ್ರೆ ಯಶಸ್ವಿಯಾಗಿದೆ ಎಂದು ಮಾಜಿ ಸೈನಿಕರು ಹೇಳಿದರು.
ಶಿವಳ್ಳಿ ಹಾಲು ಉತ್ಪಾದಕರ ಸಂಘದ ಚುನಾವಣೆಗೆ ತಡೆಯಾಜ್ಞೆ
ಹಾಲು ಉತ್ಪಾದಕರ ಸಂಘಕ್ಕೆ ಮೇ 16ರಿಂದ ಚುನಾವಣೆ ಪ್ರಕ್ರಿಯೆ ಶುರುವಾಗಿತ್ತು. 31ರಂದು ಮತದಾನಕ್ಕೆ ನಿರ್ಧರಿಸಲಾಗಿತ್ತು. ಆದರೆ, ಸಹಕಾರ ಸಂಘಗಳ ಕಾಯ್ದೆ ವಿರುದ್ಧವಾಗಿ ಈ ಚುನಾವಣೆ ನಡೆಯುತ್ತಿದೆ ಎಂದು ಸಂಘದ ಸದಸ್ಯರು ಸಲ್ಲಿಸಿದ ಅರ್ಜಿ ಆಧಾರದ ಮೇಲೆ ಸಂಯುಕ್ತ ನಿಬಂಧಕರು ಚುನಾವಣೆಗೆ ತಡೆಯಾಜ್ಞೆ ನೀಡಿದ್ದಾರೆ.
ಪ್ರಾದೇಶಿಕ ಅಸಮತೋಲನ ಬಗ್ಗೆ ಅಕ್ಟೋಬರ್‌ನಲ್ಲಿ ವರದಿ ಸಲ್ಲಿಕೆ: ಪ್ರೊ. ಗೋವಿಂದರಾವ್‌
ಪ್ರಾದೇಶಿಕ ಅಸಮತೋಲನ ಹಿನ್ನೆಲೆಯಲ್ಲಿ ನಂಜುಂಡಪ್ಪ ಅವರು ನೀಡಿದ ವರದಿ ಅನ್ವಯ ರಾಜ್ಯದ 114 ತಾಲೂಕುಗಳಲ್ಲಿ 22 ವರ್ಷಗಳಲ್ಲಿ ರಾಜ್ಯ ಸರ್ಕಾರ ₹31 ಸಾವಿರ ಕೋಟಿ ವೆಚ್ಚ ಮಾಡಿದೆ. ಈ ಅವಧಿಯಲ್ಲಿ ಯಾವ ತಾಲೂಕು ಅಭಿವೃದ್ಧಿಗೊಂಡಿದೆ, ಯಾವ ತಾಲೂಕು ಇನ್ನೂ ಹಿಂದುಳಿದಿದೆ ಎಂಬುದನ್ನು ಅರಿಯಲು ಸರ್ಕಾರ ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ರಚಿಸಿದೆ.
ಚಂದ್ರಕಾಂತ ಬೆಲ್ಲದ ಬಣಕ್ಕೆ ಸೋಲುಣಿಸಲು ಲಿಂಬಿಕಾಯಿ ವಿಫಲ!
ಮಾಜಿ ಪ್ರಧಾನ ಕಾರ್ಯದರ್ಶಿ ಪ್ರಕಾಶ ಉಡಿಕೇರಿ ನೇತೃತ್ವದಲ್ಲಿ ಲಿಂಬಿಕಾಯಿ ಕಟ್ಟಿದ್ದ ಬಣದ ಯಾವ ಒಬ್ಬ ಸದಸ್ಯರೂ ಗೆಲ್ಲದೇ ಸೋಲಿನ ಕಹಿ ಅನುಭವಿಸಿದರು. ಲಿಂಬಿಕಾಯಿ ಬಣದ ಅಭ್ಯರ್ಥಿಗಳು ಹಾಲಿ ತಂಡಕ್ಕೆ ತುಂಬ ಸ್ಪರ್ಧೆ ನೀಡಿತು. ಆದರೆ, ಬಹುತೇಕ ಮತದಾರರು ಲಿಂಬಿಕಾಯಿ ಬಣವನ್ನು ಸಂಘಕ್ಕೆ ಸ್ವೀಕರಿಸಲಿಲ್ಲ.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 532
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved