• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾವರ್ಧಕ ಸಂಘದ ಚುನಾವಣೆ: ಹಾಲಿ ಆಡಳಿತ ಮಂಡಳಿಯೇ ಪುನಾರಾಯ್ಕೆ
ವಿದ್ಯಾವರ್ಧಕ ಸಂಘದಲ್ಲಿ 9104 ಮತದಾರರಿದ್ದು ಈ ಪೈಕಿ ಕಳೆದ ಭಾನುವಾರ ನಡೆದ ಚುನಾವಣೆಯಲ್ಲಿ ಶೇ. 50ರಷ್ಟು ಮತದಾರರು ಮತದಾನ ಮಾಡಿದ್ದರು. ಎರಡೂ ಬಣಗಳ ಮಧ್ಯೆ ತೀವ್ರ ಪೈಪೋಟಿ ನಡೆದು, ಚುನಾವಣೆಯಲ್ಲಿ ಹಾಲಿ ಆಡಳಿತದ ಮಂಡಳಿಯ ಎಲ್ಲ ಅಭ್ಯರ್ಥಿಗಳು ಗೆಲವು ಸಾಧಿಸಿ ಇತಿಹಾಸ ಬರೆದರು.
ಸಂಖ್ಯಾಶಾಸ್ತ್ರದ ತಂತ್ರ ಅರ್ಥಮಾಡಿಕೊಳ್ಳಿ
ಭಾರತೀಯ ಆರ್ಥಿಕತೆ ಇತ್ತೀಚಿನ ವರ್ಷಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಅಭಿವೃದ್ಧಿಶೀಲ ರಾಷ್ಟ್ರಗಳ ಪೈಕಿ ಭಾರತ ತನ್ನ ವೇಗದ ಆರ್ಥಿಕ ಬೆಳವಣಿಗೆಯಿಂದ ವಿಶ್ವದ ಗಮನ ಸೆಳೆದಿದೆ
ಬಾಡಿಗೆ ಕಟ್ಟಡದಲ್ಲಿ ಸರ್ಕಾರಿ ಕಾಲೇಜು, ಕಚೇರಿಗಳು!
ನಗರ ನೀರು ನೈರ್ಮಲ್ಯ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಸಿಡಿಪಿಒ ಕಚೇರಿ, ಕಾರ್ಮಿಕ ಇಲಾಖೆ, ಐಟಿಐ ಕಾಲೇಜು, ಸಹಕಾರಿ ಸಂಘಗಳ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಬಾಡಿಗೆ ಕಟ್ಟಡದಲ್ಲಿದ್ದು.
ರಾಜ್ಯದಲ್ಲಿ ಕೋವಿಡ್‌ ಸಂಖ್ಯೆ ಹೆಚ್ಚಳ: ಜಿಲ್ಲೆಯಲ್ಲೂ ಮುಂಜಾಗ್ರತೆ
ರಾಜ್ಯ ಸರ್ಕಾರ ಉಸಿರಾಟದ ತೊಂದರೆ ಮತ್ತು ಸಾರಿ ಕೇಸ್‌ಗಳು ಬಂದರೆ ಕಡ್ಡಾಯವಾಗಿ ಆರ್‌ಟಿಪಿಸಿಆರ್‌ ತಪಾಸಣೆಗೆ ಮಾಡುವಂತೆ ಸೂಚನೆಯನ್ನು ಈಗಾಗಲೇ ನೀಡಿದ್ದು ಇದೆ.
ಕೊನೆಗೂ ಕಮರಿಪೇಟೆ ಪೊಲೀಸ್‌ ಠಾಣೆಗೆ ಸ್ಥ‍ಳಾಂತರ ಭಾಗ್ಯ
ಈ ಠಾಣೆಯನ್ನು ಸಂಪೂರ್ಣವಾಗಿ ಮುಖ್ಯ ನಾಲೆಯ ಮೇಲೆಯೇ ನಿರ್ಮಿಸಲಾಗಿದೆ. ನಾಲೆಯಲ್ಲಿ ಹೂಳು ತುಂಬಿದೆ. ಇದನ್ನು ತೆರವು ಮಾಡಲು ಠಾಣೆ ನೆಲಸಮಗೊಳಿಸಬೇಕಿದೆ.
ಪಟ್ಟಣ ವ್ಯಾಪಾರ ಸಮಿತಿಗೂ ಚುನಾವಣೆ ನಡೆಯುತ್ತಿಲ್ಲ!
ಪ್ರತಿ 5 ವರ್ಷಕ್ಕೊಮ್ಮೆ ಈ ಸಮಿತಿಗೆ ಚುನಾವಣೆ ನಡೆಸಬೇಕು. ಬರೋಬ್ಬರಿ 25 ಜನ ಸದಸ್ಯರಿರುತ್ತಾರೆ. 25ರಲ್ಲಿ 10 ಜನರನ್ನು ಮತದಾರರೇ ಚುನಾವಣೆ ಮೂಲಕ ಆಯ್ಕೆ ಮಾಡಿದರೆ, ಐವರನ್ನು ಸರ್ಕಾರ ನಾಮನಿರ್ದೇಶನ ಮಾಡುತ್ತದೆ.
ಅಕ್ರಮವಾಗಿ ಪಡೆದಿದ್ದ ₹6.5 ಲಕ್ಷ ಎಚ್ಆರ್‌ಎ ಭರಿಸಲು ಬಿಇಒ ನಿರ್ಧಾರ
ವರದಿಗೆ ಸ್ಪಂದಿಸಿದ ಧಾರವಾಡ ಡಿಡಿಪಿಐ ಎಸ್.ಎ. ಕೆಳದಿಮಠ ಕಾರಣ ಕೇಳಿ ಬಿಇಒಗೆ ನೋಟಿಸ್ ನೀಡಿದ್ದರು.
ಆಮೆಗತಿಯಲ್ಲಿ ಬೈಪಾಸ್‌ ರಸ್ತೆ ಕಾಮಗಾರಿ!
ಇತ್ತೀಚೆಗೆ ಸುರಿದ ಪೂರ್ವ ಮುಂಗಾರು ಮಳೆಗೆ ತಗ್ಗು ರಸ್ತೆಯಲ್ಲಿ ನೀರು ನಿಂತು ಅವಾಂತರಗಳು ಸೃಷ್ಟಿಯಾಗುತ್ತಿವೆ. ಕಳೆದ ವಾರದ ಮಳೆಗೆ ಗಬ್ಬೂರ ಬೈಪಾಸ್‌ ರಸ್ತೆಯಲ್ಲಿ ಟಿಟಿ ವಾಹನವೊಂದು ಸಂಪೂರ್ಣ ಮುಳುಗಿದ ಘಟನೆ ನೆನಪಿದೆ
ರೈತರು, ತಂತ್ರಜ್ಞರ ನಡುವೆ ಸಂವಾದ ಹೆಚ್ಚಾಗಲಿ
ರೈತ ಸಮುದಾಯದ ಆರ್ಥಿಕ ಸ್ಥಿತಿ ಸುಧಾರಿಸಲು ಇದು ಸಹಾಯ ಮಾಡುತ್ತದೆ ಮತ್ತು ರಾಷ್ಟ್ರದ ಜಿಡಿಪಿಯ ಮೇಲೆ ನೇರ ಪರಿಣಾಮ ಬೀರುತ್ತದೆ
ಗೋರುಚಗೆ ಮೂಜಗಂ ಸಾಹಿತ್ಯ ಪ್ರಶಸ್ತಿ
ಸಾಮಾಜಿಕ, ಶೈಕ್ಷಣಿಕ, ವೈದ್ಯಕೀಯ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಮಹನೀಯರನ್ನು ಗುರುತಿಸಿ ಮೂರುಸಾವಿರ ಮಠದಿಂದ ನೀಡಲಾಗುವ ಡಾ.ಮೂ.ಜ.ಗಂ ಸಾಹಿತ್ಯ ಪ್ರಶಸ್ತಿ
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 532
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved