• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೂಕ್ತ ಸಮಯದಲ್ಲಿ ಹೈಕಮಾಂಡ್‌ ನಿರ್ಧಾರ: ಸಲೀಂಅಹ್ಮದ್‌
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ತಮ್ಮ ತಮ್ಮ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಕ್ಯಾಬಿನೆಟ್ ಪುನ‌ರ್ ರಚನೆ ಸೇರಿದಂತೆ ಪಕ್ಷದ ಒಳಗಿನ ಯಾವುದೇ ನಿರ್ಧಾರಗಳಿರಲಿ ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸಲಿದೆ.
ಬಿಆರ್‌ಟಿಎಸ್‌ ಬಸ್‌ ಉತ್ತಮಪಡಿಸಿ: ಡಾ. ರಾಮಪ್ರಸಾತ್ ಮನೋಹರ್
ಬಿಆರ್‌ಟಿಎಸ್‌ಗಳಿಂದ ಜನರಿಗೆ ಅನುಕೂಲಕ್ಕಿಂತ ಅನಾನುಕೂಲಗಳೇ ಜಾಸ್ತಿಯಾಗಿದೆ. ಜತೆಗೆ ಲಾಭದಲ್ಲೂ ಇಲ್ಲ. ಆದಕಾರಣ ಇದನ್ನು ಸ್ಥಗಿತಗೊಳಿಸಿ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದರು. ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದುಂಟು. ಇದಕ್ಕೆ ಸ್ಪಂದಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಅವರು ಬಿಆರ್‌ಟಿಎಸ್‌ಗೆ ಪರ್ಯಾಯವಾಗಿ ಎಲ್‌ಆರ್‌ಟಿ ನಡೆಸಲು ಚಿಂತನೆ ನಡೆಸಿದ್ದಾರೆ.
ಸಮಾಜದ ಅಂಕು-ಡೊಂಕು ತಿದ್ದುವ ರಂಗಭೂಮಿ
ನಾಟಕ ಜೀವಂತ ಕಲೆಯಾಗಿದೆ. ನಮ್ಮ ಸಾಮಾಜಿಕ ಸಂಬಂಧ ಗಟ್ಟಿಗೊಳಿಸುವ ಶಕ್ತಿ ನಾಟಕಕ್ಕಿದೆ. ಆಧುನಿಕ ಭರಾಟೆಯಲ್ಲಿ ನಮ್ಮ ಸಂಸ್ಕೃತಿಯ ಪ್ರತೀಕವಾದ ನಾಟಕಗಳು ತಮ್ಮ ಹಿಂದಿನ ವೈಭವ ಕಳೆದುಕೊಳ್ಳುತ್ತಿರುವುದು ವಿಷಾದನೀಯ.
ಶ್ರೀಶೈಲದಲ್ಲಿ 400 ಕೊಠಡಿ ಸಮುಚ್ಚಯ: ಶ್ರೀಗಳು
ಸರ್ಕಾರ ಹತ್ತು ಎಕರೆ ಭೂಮಿ ನೀಡಿದ್ದು, 5 ಎಕರೆ ಭೂಮಿ ಸ್ವಾಧೀನಕ್ಕೆ ಪಡೆದು ಅದರಲ್ಲಿ ಭಕ್ತರಿಗಾಗಿ ವಸತಿ ಕೊಠಡಿ ಹಾಗೂ ಸುವ್ಯವಸ್ಥಿತ ಆಸ್ಪತ್ರೆಯ ನಿರ್ಮಾಣ ಕಾರ್ಯ ನಡೆದಿದೆ. ಭಕ್ತರು ತರುವ ಕಂಬಿಗಳ ಶೇಖರಣೆಗಾಗಿ ಮಂಟಪದ ಕಾಮಗಾರಿ ಕೈಕೊಳ್ಳಲಾಗಿದೆ.
ಧಾರವಾಡದಲ್ಲಿಂದು ಯುವ ಚಿಂತನಾ ಸಮಾವೇಶ
ಪರಿಸರವಾದಿ ಪಂಚಾಕ್ಷರಿ ಹಿರೇಮಠ ಸರ್ವಾಧ್ಯಕ್ಷತೆಯಲ್ಲಿ ಸಮಾವೇಶವು ಸಂಜೆ 4ಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗ್ರಾಮವಿಕಾಸ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ ನಾಯಕ ಅವರಿಂದ ಚಾಲನೆಗೊಳ್ಳಲಿದೆ.
ಗ್ರಾಮೀಣ ಮಕ್ಕಳ ಆತ್ಮವಿಶ್ವಾಸ ಮೂಡಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು
ನಗರಕ್ಕಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಜಾಣರಿದ್ದರೂ ಆತ್ಮವಿಶ್ವಾಸದ ಕೊರತೆ ಎದುರಿಸುತ್ತಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಅವರಿಗೆ ಬರೀ ಪಾಠ-ಪ್ರವಚನ ಮಾತ್ರವಲ್ಲದೇ ಆತ್ಮವಿಶ್ವಾಸ ಮೂಡಿಸುವ ಕಲಿಕೆ ಸಹ ಹೇಳಿ ಕೊಡಬೇಕು.
ಫೆಬ್ರುವರಿ 20, 21ಕ್ಕೆ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ
ಪ್ರಧಾನಿ ನರೇಂದ್ರ ಮೋದಿ ಅವರು ಸಂಸ್ಕೃತಿ ಹಾಗೂ ದೇಶಿ ಕ್ರೀಡೆ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಸಂಸದ ಸಾಂಸ್ಕೃತಿಕ ಮಹೋತ್ಸವ ಮಾಡಲಾಗುತ್ತಿದೆ. ನಶಿಸುತ್ತಿರುವ ದೇಶಿ ಕ್ರೀಡೆ ಹಾಗೂ ಸಂಸ್ಕೃತಿ ಉಳಿಸಿಕೊಂಡು ಹೋಗುವ ಉದ್ದೇಶವಾಗಿದೆ.
ಸ್ಮಾರ್ಟ್ ಹೆಲ್ತ್ ಕೇರ್ ಅವ್ಯವಹಾರ: ಉತ್ತರಿಸಲು ತಡವರಿಸಿದ ಅಧಿಕಾರಿಗಳು
ಚಿಟಗುಪ್ಪಿ ಆಸ್ಪತ್ರೆಯಲ್ಲಿ ₹ 3.26 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಹೆಲ್ತ್ ಕೇರ್ ಅಳವಡಿಸಲಾಗಿತ್ತು. ಆದರೆ, ಅದರಂತೆ ಯಾವುದೇ ಕೆಲಸಗಳು ಅಲ್ಲಿ ನಡೆದಿಲ್ಲ. ಆದರೂ ಖಾಸಗಿ ಏಜೆನ್ಸಿಗೆ ಬಿಲ್ ಕೊಡಲಾಗಿತ್ತು.
ವ್ಯಾಲೆಂಟೈನ್ಸ್ ಡೇ: ಉದ್ಯಾನಕ್ಕೆ ಬೀಗ
ಉಣಕಲ್ ಕೆರೆ ಉದ್ಯಾನ, ನೃಪತುಂಬ ಬೆಟ್ಟ, ತೋಳನಕರೆ ಉದ್ಯಾನ ಸೇರಿದಂತೆ ನಗರದ ಬಹುತೇಕ ಉದ್ಯಾನಗಳು ಬೀಗ ತೆರೆದಿರಲಿಲ್ಲ. ಇದರಿಂದ ಜೋಡಿಗಳು ಇಲ್ಲದೇ ಬೀಕೋ ಎನ್ನುತ್ತಿದ್ದವು.
ಆರ್‌ಕೆ ಸ್ಮರಣೆಯ ಪುಸ್ತಕ, ಛಾಯಾಚಿತ್ರ ಪ್ರದರ್ಶನ
ರಾಮಚಂದ್ರ ಕುಲಕರ್ಣಿ ಭಾವಜೀವಿ, ಛಾಯಾಗ್ರಾಹಕ ಮಾತ್ರವಲ್ಲದೇ ನಳಪಾಕದಲ್ಲೂ ಕೈಚಳಕ ತೋರಿಸಿದ ವ್ಯಕ್ತಿ. ರಂಗಭೂಮಿ ಕಲಾವಿದನೂ‌ ಹೌದು. ತಾನು ಕಷ್ಟದಲ್ಲಿ‌ದ್ದರೂ, ಇನ್ನೊಬ್ಬರ ಕಷ್ಟಕ್ಕೆ ಮಿಡಿಯುವ ಜೀವಿ. ಆರ್.ಕೆ. ಫೌಂಡೇಶನ್ ಸ್ಥಾಪಿಸಿ, ಯುವ ಛಾಯಾಗ್ರಾಹಕರನ್ನು ಗುರುತಿಸಿ, ಪ್ರಶಸ್ತಿ ನೀಡುವ ಜತೆ ಮಕ್ಕಳ‌ ಕಾರ್ಯಕ್ರಮ ಮಾಡುವ ಅದ್ಭುತ ಸಂಘಟಿಕ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 455
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved