• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಮ್ಮ ಸಂಸ್ಕೃತಿ ನಮಗೆ ಹೆಮ್ಮೆ: ಮಹೇಶ ಟೆಂಗಿನಕಾಯಿ
ಮಹಿಳಾ ಮಂಡಳದ ಎಲ್ಲರೂ ಅದ್ಭುತವಾಗಿ ಅಭಿನಯ ಮಾಡುತ್ತಾ ಹಾಡಿದಿರಿ ಎಂದು ಮೆಚ್ಚುಗೆ
ರಕ್ಷಣಾ ಪರಿಕರ ಬಳಕೆಗೆ ಪೌರಕಾರ್ಮಿಕರ ನಿರಾಸಕ್ತಿ!
ರಾಜ್ಯದ ಇನ್ನುಳಿದ ಪಾಲಿಕೆಗಳಲ್ಲಿ ಪೌರಕಾರ್ಮಿಕರು ಕೇಳಿ ಸುರಕ್ಷತಾ ಪರಿಕರ ಪಡೆದು ಉಪಯೋಗಿಸುತ್ತಿದ್ದಾರೆ
ಧರ್ಮ, ಜಾತಿಯ ಭೇದಗಳಿಲ್ಲದೇ ಸಮಾನರಾಗಿ ಜೀವಿಸಿ
ಯಾವುದೇ ಜಾತಿ, ಧರ್ಮ, ಮತ, ಪಂಥ ಎನ್ನದೆ ಸರ್ವಧರ್ಮ ಸರ್ವಪಾಲು ಎಂದು ಶರಣರೆಲ್ಲ ಜೀವನ ನಡೆಸಿದವರು
ಸಮಾಜದ ಅಭಿವೃದ್ಧಿಗೆ ಪೂರಕವಾಗಲಿ ವಿಜ್ಞಾನ, ಸಂಶೋಧನೆ
ವೈಜ್ಞಾನಿಕ ಹೊಸ ಸಂಶೋಧನಾ ಅಧ್ಯಯನಗಳು ಸಮಾಜದ ಪ್ರಗತಿಗೆ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಸ್ತುತ ವಿಶ್ವವಿದ್ಯಾಲಯಗಳ ಕಾರ್ಯೊನ್ಮುಖವಾಗಬೇಕು
ಪ್ರಯಾಣಿಕರಿಗೆ ಸಿಬಿಟಿ ಮುಕ್ತವಾಗೋದು ಎಂದು?
ಈ ಹಿಂದೆ ಗ್ರಾಮೀಣ ಬಸ್‌ ನಿಲ್ದಾಣದ ಕಾಮಗಾರಿ ಸಹ ನಾಲ್ಕು ವರ್ಷಗಳ ಕಾಲ ತಡ ಮಾಡಿದ್ದು, ಸಾರ್ವಜನಿಕರ ಕೋಪಕ್ಕೆ ಕಾರಣವಾಗಿತ್ತು
ಸಿಎಂ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ: ಪ್ರತಿಕ್ರಿಯಿಸಲ್ಲ- ರಾಮಲಿಂಗಾ ರೆಡ್ಡಿ
ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿಯವರು ಯಾವುದೇ ಸಾಧನೆ ಮಾಡಿರಲಿಲ್ಲ. ಹೀಗಾಗಿ, ಅವರು ಸಾಧನಾ ಸಮಾವೇಶ ಮಾಡಿರಲಿಲ್ಲ
ಡೊಮಿನೊಸ್ ಪಿಜ್ಜಾಗೆ ದಂಡ ವಿಧಿಸಿ, ಪರಿಹಾರಕ್ಕೆ ಆದೇಶ
ಡೊಮಿನೊಸ್‌ ಕಳುಹಿಸಿದಂತಹ ವೆಜ್‌ಜಿಂಗಿ ಪಾರ್ಸೆಲ್ ಬಾಕ್ಸ್‌ ಮೇಲೆ ಹಸಿರು ಸ್ಟೀಕರ್ ಅಂಟಿಸಲಾಗಿತ್ತು. ಆದರೆ, ಅದರಲ್ಲಿ ಮಾಂಸಹಾರ ಪದಾರ್ಥ ಕಳುಹಿಸಿ ಅದನ್ನು ತಾನು ಸೇವಿಸಿದ್ದರಿಂದ ತನಗೆ ಧರ್ಮ ಭ್ರಷ್ಟ ಮಾಡಿದಂತಾಗಿದೆ ಎಂದು ಪ್ರದ್ಯುಮ್ನ ದೂರು ದಾಖಲಿಸಿದ್ದಾನೆ.
ಶಿರಗುಪ್ಪಿ ಜನತೆಗೆ ಊರಿನ ಕೆರೆಯೇ ಜೀವಜಲ!
ಶಿರಗುಪ್ಪಿಯಲ್ಲಿ ಗ್ರಾಮ ಪಂಚಾಯಿತಿ ಕೇಂದ್ರ ಕಚೇರಿ ಇದ್ದು, ಗ್ರಾಮಕ್ಕೆ ನೀರು ಪೂರೈಸುವ ಜವಾಬ್ದಾರಿ ಹೊಂದಿರುವ ಸಿಬ್ಬಂದಿ ನಿರಾಳರಾಗಿದ್ದು, ಕನಿಷ್ಠ ಇನ್ನು ಎರಡ್ಮೂರು ವರ್ಷ ನಮ್ಮ ಊರಿಗೆ ಕುಡಿಯುವ ನೀರಿನ ಅಭಾವ ಉಂಟಾಗದು ಎಂದು ಹೇಳುತ್ತಾರೆ.
ಗೋಮಾಳ ಒತ್ತುವರಿ ತಡೆಯಲು ಸಸಿ ನೆಟ್ಟ ಬಾಡ ಗ್ರಾಮಸ್ಥರು
ಬಾಡ ಗ್ರಾಮದ 500ಕ್ಕೂ ಹೆಚ್ಚು ಜನರು, ಸುತ್ತಮುತ್ತಲಿನ ಹಳ್ಳಿಯ ಜನರ ಸಹಕಾರ ಪಡೆದುಕೊಂಡು ಗುರುವಾರ ಗುದ್ದಲಿ, ಪಿಕಾಸಿ ಕೈಯಲ್ಲಿ ಹಿಡಿದು ತಮ್ಮೂರಿನ ಗೋಮಾಳಕ್ಕೆ ಹೊಸ ಸ್ಪರ್ಶ ನೀಡಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಎಕರೆ ಜಮೀನಿದ್ದು ಈ ಪೈಕಿ ಈಗ ಆರುವರೆ ಎಕರೆಯಲ್ಲಿ 25ಕ್ಕೂ ಹೆಚ್ಚು ಬಗೆಯ ಹಣ್ಣು, ಔಷಧಿ ಮತ್ತು ಪರಿಸರ ಸ್ನೇಹಿ ಸಸಿಗಳನ್ನು ನೆಟ್ಟಿದ್ದಾರೆ.
ಶೈಕ್ಷಣಿಕ ಸುಧಾರಣೆಗಾಗಿ ಸಮುದಾಯದ ಸಹಭಾಗಿತ್ವ ಅಗತ್ಯ: ದಿವ್ಯ ಪ್ರಭು
ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶದ ಒಟ್ಟಾರೆ ಪ್ರಮಾಣ ಸುಧಾರಿಸುತ್ತಿದ್ದರೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಉತ್ತೀರ್ಣತೆಯ ಪ್ರಮಾಣವು ಸರಾಸರಿಗಿಂತ ಕಡಿಮೆ ಇರುವುದು ಆತಂಕಕಾರಿ ವಿಷಯ. ಈ ಶೈಕ್ಷಣಿಕ ಅಸಮಾನತೆ ಹೋಗಲಾಡಿಸಿ, ಈ ಸಮುದಾಯದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ತಕ್ಷಣದ ಕ್ರಮಗಳು ಅಗತ್ಯವಾಗಿವೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 572
  • next >
Top Stories
ಬಲೂನ್ ಮಾರಲು ಮೈಸೂರಿಗೆ ಬಂದಿದ್ದ ಬಾಲಕಿ ಹತ್ಯೆ
ಕಾಂತಾರ ಚಾಪ್ಟರ್‌ 1 : ಅತಿಮಾನುಷ ಸಿನಿಮಾ ಅದ್ದೂರಿ ಗಳಿಕೆ ಮಾಡಿದ್ದು ಹೇಗೆ!
ಸಂಪುಟ ಪುನರ್‌ ರಚನೆ ಸುಳಿವು : ದಲಿತ ಸಚಿವರ ಸಭೆ!
ಶೂದ್ರ ಶ್ರೀನಿವಾಸ್‌ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕೆರೆ ಜಾಗ ಒತ್ತುವರಿ ಮುಲಾಜಿಲ್ಲದೆ ತೆರವು : ಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved