• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಲಿಕೆಯ ಹಳೆ ತ್ಯಾಜ್ಯವಿಲೇವಾರಿ ಘಟಕ ಅನಾಥ!
ಪ್ರತಿಭಟನೆಯಿಂದಾಗಿ ಸಂಪೂರ್ಣವಾಗಿ ಬಂದಾದ ಈ ಮಡ್ಡಿಗುಡ್ಡ ನಿರ್ವಹಣೆಯಿಲ್ಲದೇ ಇಂದು ಹಾಳುಕೊಂಪೆಯಾಗಿದೆ. ಇದಕ್ಕೆ ಹೋಗಲು ಇರುವ ರಸ್ತೆಯು ಸಂಪೂರ್ಣ ಹಾಳಾಗಿದೆ. ಈ ಹಿಂದೆ ಇಲ್ಲಿ ನೇಮಿಸಿದ್ದ ಕಾವಲು ಸಿಬ್ಬಂದಿಗಳಿಗೆ ಸಮರ್ಪಕ ವೇತನ ನೀಡದಿರುವುದರಿಂದ ಕಳೆದ ಒಂದೂವರೆ ವರ್ಷದಿಂದ ಇದರ ನಿರ್ವಹಣೆಗೆ ಯಾವೊಬ್ಬ ಸಿಬ್ಬಂದಿಯೂ ಇಲ್ಲ. ಸಾರ್ವಜನಿಕರು ಹಗಲಿನಲ್ಲೂ ಇಲ್ಲಿಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.
ಪಾಪು ಬಣಕ್ಕೆ ಬೆಂಬಲಿಸಿ
ಕರ್ನಾಟಕ ವಿದ್ಯಾವರ್ಧಕ ಸಂಘದ ಅಭಿವೃದ್ಧಿ ವಿಚಾರವಾಗಿ ನಾವು ನೀಡಿರುವ ಭರವಸೆಗಳಿಗೆ ಸಂಘದ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸುವ ಮೂಲಕ ನಮಗೆ ಬೆಂಬಲ ನೀಡುತ್ತಿದ್ದಾರೆ. ಇವುಗಳ ಜತೆಗೆ ಒಂದೇ ವರ್ಗದ ಕಲಾವಿದರಿಗೆ ಅವಕಾಶ ನೀಡದೆ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವುದು, ಸರ್ಕಾರದ ಅನುದಾನದ ಜತೆಗೆ ಸಿಎಸ್​ಆರ್​ ಅನುದಾನ ತರುವುದಕ್ಕೂ ನಮ್ಮ ನಿರ್ಧಾರಕ್ಕೆ ಸಹಮತ ವ್ಯಕ್ತವಾಗಿದೆ.
ಮಳೆಗೆ ನೆಲಕಚ್ಚಿದ ಅಡಕೆ ಬೆಳೆ
ಮುಂಗಾರು ಪೂರ್ವ ಮಳೆ ಜಿಲ್ಲೆಯಲ್ಲಿ ಚುರುಕಾಗಿದ್ದು, 2-3 ದಿನಗಳಿಂದ ಜಿಲ್ಲೆಯ ವಿವಿಧೆಡೆ ಸುರಿದ ಪರಿಣಾಮ ಸಮೀಪದ ಕವಲಗೇರಿ ಗ್ರಾಮದಲ್ಲಿ ಬೆಳೆಯಲಾದ ಅಡಕೆ ಬೆಳೆ ನೆಲಕಚ್ಚಿದೆ. ಏಕಾಏಕಿ ಮಳೆಯಿಂದಾಗಿ ನೀರಿನ ರಭಸಕ್ಕೆ ಅಡಿಕೆ ಬೆಳೆಯು ಬಿದ್ದು ಹೋಗಿದ್ದು, ಮನ ಕಲಕುವಂತಿತ್ತು.
ಧಾರವಾಡಕ್ಕೆ ವಿದೇಶಿ ಮೂಲದವರು ಬಂದಿಲ್ಲ
ಧಾರವಾಡ ಜನ್ನತ್ ನಗರ ಮತ್ತು ಆರೋಗ್ಯ ನಗರದಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಶಾಸಕರು ಮಾಹಿತಿ ನೀಡಿದ್ದರು. ಅದರಂತೆ ನಮ್ಮ ತಂಡ ಮಸೀದಿಗೆ ತೆರಳಿ ಪರಿಶೀಲನೆ ನಡೆಸಿ ಮಾಹಿತಿ ಕಲೆ‌ ಹಾಕಿದೆ. 15ರಿಂದ 56 ವಯಸ್ಸಿನ 20 ಜನ ಸೂರತ್‌ನಿಂದ ಮಸೀದಿಯಲ್ಲಿ ತರಬೇತಿ ನೀಡಲು ಬಂದಿದ್ದಾರೆ. ಅವರ ಆಧಾರ್‌, ಪಾಸ್‌ಪೋರ್ಟ್‌ ಸಹ ಪರಿಶೀಲಿಸಿದ್ದೇವೆ.
ವಿದ್ಯಾವರ್ಧಕ ಸಂಘವನ್ನು ಬೌದ್ಧಿಕ, ಭೌತಿಕವಾಗಿ ಬದಲಿಸಿದ್ದೇವೆ
ನಮ್ಮ ಆಡಳಿತ ಟೀಕಿಸಿರುವುದನ್ನು ಸ್ವಾಗತಿಸುತ್ತೇವೆ. ಸಂಘಕ್ಕೆ ಅನುದಾನ ತರುವ ವಿಷಯವಾಗಿ ಟೀಕಿಸಿದ್ದು ತಿಳಿವಳಿಕೆ ಇಲ್ಲದವರು ಎಂದೆನ್ನಬಹುದು. ಸಂಘಕ್ಕೆ ಅನುದಾನ ತರುವುದೇ ದೊಡ್ಡ ಕೆಲಸವಲ್ಲ. ಸಾಧ್ಯವಾದಷ್ಟು ಪರಿಸ್ಥಿತಿ ಅನುಗುಣವಾಗಿ ವಾರ್ಷಿಕವಾಗಿ ₹65 ಲಕ್ಷ ಅನುದಾನ ತಂದಿದ್ದು, ಇದ್ದ ಅನುದಾನದಲ್ಲಿಯೇ ಅಚ್ಚುಕಟ್ಟಾಗಿ ಕಾರ್ಯಕ್ರಮ ಮಾಡಿದ್ದೇವೆ ಎಂದು ಬೆಲ್ಲದ ಗುಂಪಿನ ಅಭ್ಯರ್ಥಿಗಳು ವಿರೋಧಿ ಗುಂಪನ್ನು ತರಾಟೆಗೆ ತೆಗೆದುಕೊಂಡಿತು.
ಪಂಚಗ್ಯಾರಂಟಿ ಬೆಳಕು ಹೆಚ್ಚಿಸಿದ ಗೃಹಜ್ಯೋತಿ!
ಬೆಸ್ಕಾಂ, ಜೆಸ್ಕಾಂ, ಮೆಸ್ಕಾಂ, ಹೆಸ್ಕಾಂ, ಚೆಸ್ಕಾಂ ಹೆಸರಿನ ವಿದ್ಯುತ್‌ ಸರಬರಾಜು ಕಂಪನಿಗಳಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು ಈ ಗ್ರಾಹಕರ ವಿದ್ಯುತ್ ಬಿಲ್ಲನ್ನು ಭರಿಸುತ್ತಿದೆ. ಒಂದೇ ಹಂತದಲ್ಲಿ ವಿದ್ಯುತ್ ಸರಬರಾಜು ಕಂಪನಿಗಳಿಗೆ ಬಿಲ್ ಪಾವತಿ ಆಗುತ್ತಿರುವುದರಿಂದ ಅವುಗಳ ಆರ್ಥಿಕ ಶಕ್ತಿಯನ್ನು ಇದು ಹೆಚ್ಚಿಸಿದೆ.
ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ಧ

ಅವಘಡಗಳನ್ನು ತಡೆಯಲು ಅನುಕೂಲವಾಗುವಂತೆ ಆಪರೇಶನ್ ಅಭ್ಯಾಸ್ ಹೆಸರಿನಲ್ಲಿ ನಗರದ ವಿಮಾನ ನಿಲ್ದಾಣದಲ್ಲಿ ಅಣಕು ಪ್ರದರ್ಶನ ಜರುಗಿಸಲಾಗಿದೆ

ಏನು ಸಾಧನೆ ಮಾಡಿದ್ದೀರಿ ಅಂತ ಸಾಧನಾ ಸಮಾವೇಶ?
ನೂರಾರು ಬಾಣಂತಿಯರ ಸಾವು, ದಲಿತರ ಹಣ ಲೂಟಿ ಹೊಡೆದಿದ್ದೆ ಇವರ ಸಾಧನೆ. ಸಿಎಂ ಸಿದ್ದರಾಮಯ್ಯ ಅವರಿಂದ ಹಿಡಿದು ಎಲ್ಲರೂ ಲೂಟಿ‌ ಹೊಡೆದಿದಿದ್ದಾರೆ. ಇದು 60 ಪರ್ಸೆಂಟೇಜ್‌ ಸರ್ಕಾರ. ಗುತ್ತಿಗೆದಾರರೇ ಈ ಬಗ್ಗೆ ಹೇಳುತ್ತಿದ್ದಾರೆ. ಈ ಸರ್ಕಾರದಿಂದ ಒಂದೇ ಒಂದು ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ. ಮುಸ್ಲಿಂ ಗುತ್ತಿಗೆದಾರರಿಗೆ ಶೇ. 4 ಮೀಸಲಾತಿ ಸೇರಿದಂತೆ ಮುಸ್ಲಿಮರ ತುಷ್ಠೀಕರಣ ಮಾಡುತ್ತಿದೆ
ಹುಬ್ಬಳ್ಳಿ -ಧಾರವಾಡಗಳಲ್ಲಿ ಪಾಕ್ ಪ್ರಜೆ? : ಬೆಲ್ಲದ್

ಹುಬ್ಬಳ್ಳಿ- ಧಾರವಾಡ ಪೊಲೀಸ್‌ ಆಯುಕ್ತರಿಗೆ ಪತ್ರ ಬರೆದಿರುವ ಬೆಲ್ಲದ, ಅನುಮಾನಾಸ್ಪದ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.  

ನವಲಗುಂದದಲ್ಲಿ ಮಾವು ಮಾರಾಟ ಜೋರು
ಅಂಕೋಲಾ, ಹುಬ್ಬಳ್ಳಿ, ಗದಗ ಹಾಗೂ ಧಾರವಾಡ ಜಿಲ್ಲೆಯ ವಿವಿಧ ಗ್ರಾಮಗಳಿಂದ ಮಾವು ಮಾರುಕಟ್ಟೆಗೆ ಪೂರೈಕೆಯಾಗುತ್ತಿದೆ. ಗುಣಮಟ್ಟ ಹಾಗೂ ಗಾತ್ರಕ್ಕೆ ಅನುಗುಣವಾಗಿ ಮಾರಾಟಗಾರರು ಬೆಲೆ ನಿಗದಿಪಡಿಸಿದ್ದಾರೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 532
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved