• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಎಸ್‌ಟಿ ಸುಧಾರಣೆಯಿಂದ ವಿಕಸಿತ ಭಾರತಕ್ಕೆ ಶಕ್ತಿ: ಜೋಶಿ
ತೆರಿಗೆ ಇಳಿಕೆಯಿಂದ ವಾರ್ಷಿಕ ₹2.75 ಲಕ್ಷ ಕೋಟಿ ಸರ್ಕಾರಕ್ಕೆ ಆದಾಯ ಕಡಿಮೆಯಾಗಲಿದೆ. ಕೈಗೆಟಕುವ ತೆರಿಗೆಯಿಂದ ಬರುವ ಲಾಭವನ್ನು ಬಡವರಿಗೆ ಹಂಚಿಕೆ ಮಾಡಲು ಕೇಂದ್ರ ಬಯಸಿದ್ದು, ಶೇ. 5 ಹಾಗೂ ಶೇ. 18ರಂತೆ ಸ್ಲ್ಯಾಬ್ ಜಿಎಸ್‌ಟಿ ನಿಗದಿ ಪಡಿಸಲಾಗಿದೆ. ಈ ವಿನಾಯಿತಿಯಿಂದ ಜನರ ಕೈಯಲ್ಲಿ ₹1ರಿಂದ ₹1.5 ಲಕ್ಷ ಕೋಟಿ ಉಳಿತಾಯವಾಗಲಿದೆ.
ಉಣಕಲ್ ಕೆರೆಯಲ್ಲಿ ವಾಟರ್ಸ್ ಸ್ಪೋರ್ಟ್ಸ್‌ಗೆ ಚಾಲನೆ
ಕೆರೆ ಸ್ವಚ್ಛತೆಗೆ ಮಹಾನಗರ ಪಾಲಿಕೆ ಮತ್ತು ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಕೆರೆ ಅಭಿವೃದ್ಧಿಯಲ್ಲಿ ಕೆಲ ಲೋಪಗಳಾಗಿವೆ ಎಂಬ ಆರೋಪಗಳಿವೆ. ಅದನ್ನು ಮಹಾನಗರ ಪಾಲಿಕೆ ಸರಿಪಡಿಸಿಕೊಳ್ಳಬೇಕು. ಅಲ್ಲದೆ, ಈಗ ಬೋಟಿಂಗ್ ನಿಂದ ಬರುವ ಆದಾಯದಿಂದ ಸ್ವಚ್ಛತೆ ಮತ್ತು ನಿರ್ವಹಣೆಗೆ ಕ್ರಮಕೈಗೊಳ್ಳಬೇಕು.
ಮೋಹನ್ ಹಬ್ಬು ಅವರ ''''ಚಯನ'''' ಕಥಾ ಸಂಕಲನ ಬಿಡುಗಡೆ
ಮೋಹನ್ ಹಬ್ಬು ಅವರ ಕಥೆಗಳು ಗಟ್ಟಿ ಹೂರಣ ಹೊಂದಿದ್ದು ಸಾಮಾಜಿಕ ಕಾಳಜಿ ಹೊಂದಿವೆ. ಪ್ರತಿಯೊಂದು ಕಥೆಯೂ ಹೃದಯವನ್ನು ತಟ್ಟುತ್ತದೆ.
ಯುವ ಜನಾಂಗ ಗೊಂದಲಕ್ಕೀಡಾಗದೇ ಗುರಿಯತ್ತ ಗಮನ ಇರಲಿ
ಬಡತನ, ಕಷ್ಟಗಳು ಜೀವನದ ಪಾಠ ಕಲಿಸುತ್ತವೆ. ನಮ್ಮ ಕುಟುಂಬದ ಸದಸ್ಯರು ಹೆಮ್ಮೆ ಪಡುವಂತೆ ನಮ್ಮ ವರ್ತನೆ ಇರಬೇಕು. ಯಾವ ಸಂದರ್ಭದಲ್ಲೂ ಗೊಂದಲಕ್ಕೆ ಈಡಾಗದೇ ನಮ್ಮ ಗುರಿಯತ್ತ ಗಮನ ಹರಿಸಬೇಕು. ಛಲ ಬಿಡದೆ ಧನಾತ್ಮಕ ಮನೋಭಾವದಿಂದ ಗುರಿಯೆಡೆಗೆ ಸಾಗಬೇಕು.
ಕವಿವಿಯಲ್ಲಿ ವಿದ್ಯಾವರ್ಧಕ ಸಂಘದ ಹೆಸರಲ್ಲಿ ಚಿನ್ನದ ಪದಕ ಸ್ಥಾಪಿಸಿ
ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಭವನದಲ್ಲಿ ಭಾನುವಾರ ನಡೆದ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಈ ರೀತಿ ಆನೇಕ ಚರ್ಚೆಗಳು ನಡೆದವು.
ಸಾಹಿತಿ ಎಸ್‌.ಎಲ್‌. ಭೈರಪ್ಪಗೆ ಶ್ರದ್ಧಾಂಜಲಿ
ತತ್ವಶಾಸ್ತ್ರ ಮತ್ತು ಮನಃಶ್ಶಾಸ್ತ್ರದ ಶ್ರೇಷ್ಠ ಅಧ್ಯಾಪಕರಾಗಿ, ವಿನಯಶೀಲ ವ್ಯಕ್ತಿಯಾಗಿ, ನೇರ ನಡೆ-ನುಡಿಗಳೊಂದಿಗಿನ ಧೀಮಂತ ವ್ಯಕ್ತಿಯಾಗಿ ಹಲವಾರು ಕೃತಿ ರಚಿಸಿ ಸಹಸ್ರಾರು ಓದುಗ ಬಳಗಕ್ಕೆ ನೀಡಿದ ಅಪೂರ್ವ ವ್ಯಕ್ತಿ ಎಸ್.ಎಲ್. ಭೈರಪ್ಪ. ಅವರ ಜ್ಞಾನರಾಶಿಗೆ ಸೂಕ್ತವಾಗಿ ಸಲ್ಲಬೇಕಿದ್ದ ನೊಬೆಲ್ ಪ್ರಶಸ್ತಿ ಸಿಗಲಿಲ್ಲ.
ಹುಬ್ಬಳ್ಳಿ-ಧಾರವಾಡ ಪಾಲಿಕೆಯಿಂದ ಪೊರಕೆ ತಯಾರಿಕೆ!
ಹುಬ್ಬಳ್ಳಿ-ಧಾರವಾಡ ಅವಳಿ‌ ನಗರದ ಹಲವು ಪ್ರದೇಶಗಳಲ್ಲಿ ತೆಂಗಿನ ಮರಗಳು ಯಥೇಚ್ಚವಾಗಿ ಬೆಳೆದು ನಿಂತಿದ್ದು, ತೆಂಗಿನ ಗರಿಗಳು ಅಲಲ್ಲಿ ಬಿದ್ದು ಕಸ ನಿರ್ಮಾಣವಾಗುತ್ತಿದೆ. ಇವುಗಳನ್ನು ಬೇರೆಡೆ ಸ್ಥಳಾಂತರಿಸಿ ಕಾಂಪೋಸ್ಟ್ ಗೊಬ್ಬರ ಮಾಡಲು ಸಾಕಷ್ಟು ಸಮಯ ತಗೆದುಕೊಳ್ಳುತ್ತದೆ. ಹೀಗಾಗಿ ಕಾಂಪೋಸ್ಟ್ ಗೊಬ್ಬರಕ್ಕೆ ಸಾಗಿಸುವ ಬದಲು ಪೊರಕೆ ತಯಾರಿಸುವ ಕಾರ್ಯಕ್ಕೆ ಕೈಹಾಕಿದೆ.
ಎಂಜಿನಿಯರ್‌ ಅಭಿವೃದ್ಧಿ-ತಂತ್ರಜ್ಞಾನದ ಬೆನ್ನೆಲುಬು
ದೂರದೃಷ್ಟಿ ಮತ್ತು ಕಾರ್ಯೋನ್ಮುಖರಾಗುವಲ್ಲಿ ಉತ್ಸಾಹ ಹೊಂದಿರುವ ಎಂಜಿನಿಯರ್‌ಗಳ ಅಗತ್ಯತೆ ಹೆಚ್ಚಾಗಿದೆ ಎಂದ ಅವರು, ದೂರದೃಷ್ಟಿ ಕ್ರಿಯೆಯಾಗಿ ಪರಿವರ್ತಿಸುವ ಮತ್ತು ಸಂಕೀರ್ಣ ಸಮಸ್ಯೆ ಎದುರಿಸಲು ವಿಭಿನ್ನವಾಗಿ ಯೋಚಿಸುವುದನ್ನು ಬೆಳೆಸಿಕೊಳ್ಳಬೇಕು.
ಹೆಸರು ಕಾಳು, ಉದ್ದಿನಕಾಳು ಖರೀದಿ ಕೇಂದ್ರ ಆರಂಭ
2025-26ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಹೆಸರು ಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಲ್‍ಗೆ ₹ 8,768 ಹಾಗೂ ಉದ್ದಿನಕಾಳು ಉತ್ಪನ್ನವನ್ನು ₹ 7,800ರಂತೆ ಖರೀದಿಸಲು ಖರೀದಿ ಕೇಂದ್ರ ತೆರೆಯಲಾಗಿದೆ.
ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಗೆ 18 ಮಾರ್ಷಲ್‌ಗಳ ನೇಮಕ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಎಂಟು ಜನ ಮಹಿಳೆಯರು ಹಾಗೂ ಹತ್ತು ಜನ ಪುರುಷ ಮಾರ್ಷಲ್‌ಗಳನ್ನು ಪಾಲಿಕೆ ಕಲಾಪ ನಿರ್ವಹಣೆಗೆ ನೇಮಿಸಿಕೊಳ್ಳಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved