• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅತಿವೃಷ್ಟಿ ಪರಿಹಾರಕ್ಕೆ ಆಗ್ರಹಿಸಿ ನಾಳೆ ಪ್ರತಿಭಟನೆ- ಮುನೇನಕೊಪ್ಪ
ಮುಂಗಾರು ಬೆಳೆಗಳಿಗೆ ಪರಿಹಾರ ನೀಡುವಂತೆ ಹಲವು ಬಾರಿ ಬಿಜೆಪಿ ಪಕ್ಷದಿಂದ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಸರ್ಕಾರ ಕೆಲವೇ ಕೆಲ ಬೆಳೆಗಳಿಗೆ ಮಾತ್ರ ಪರಿಹಾರ ಒದಗಿಸಿದೆ. ಆದ್ದರಿಂದ ಸರ್ಕಾರ ಗೋವಿನಜೋಳ, ಶೇಂಗಾ, ಹತ್ತಿ ಹಾಗೂ ಸೋಯಾಬಿನ್ ಬೆಳೆಗಳಿಗೂ ಪರಿಹಾರ ನೀಡಬೇಕು.
ಮಕ್ಕಳು, ಗರ್ಭಿಣಿಯರನ್ನು ತಾಯಿ ಹೃದಯದಿಂದ ಆರೈಕೆ ಮಾಡಿ
ಮಕ್ಕಳಿಗೆ, ಗರ್ಭಿಣಿಯರಿಗೆ, ಬಾಣಂತಿಯರಿಗೆ ಕೊಡುವ ಆಹಾರ ಸರ್ಕಾರದ ನಿಯಮಾನುಸಾರ ಇರಬೇಕು. ಆಹಾರದ ತೂಕ ಮತ್ತು ಪೌಷ್ಟಿಕಾಂಶದಲ್ಲಿ ವ್ಯತ್ಯಾಸ ಆಗಬಾರದು.
ಕರ್ನಾಟಕ ದೇಶಕ್ಕೆ ಮಾದರಿ: ಕೋನರಡ್ಡಿ
ತನು ಕನ್ನಡ, ನುಡಿ ಕನ್ನಡ, ಮನ ಕನ್ನಡ, ಕನ್ನಡ ನಮ್ಮ ಉಸಿರಾಗಿರಲಿ. ಕನ್ನಡಾಭಿಮಾನವನ್ನು ಪ್ರತಿ ದಿನ, ಪ್ರತಿ ಕ್ಷಣ ಬೆಳೆಸಿಕೊಂಡಾಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಮತ್ತಷ್ಟು ಗೌರವ ಬರುತ್ತದೆ.
ಉತ್ತರ ಕರ್ನಾಟಕದ ಲೇಖಕರ ಕೃತಿ ಅನ್ಯ ಭಾಷೆಗೆ ಅನುವಾದವಾಗಲಿ
ಉತ್ತರ ಕರ್ನಾಟಕದ ಮಣ್ಣಿನ ಗುಣ, ಇಲ್ಲಿನ ಸಂಸ್ಕೃತಿ ಇತರ ಭಾಷೆಯವರಿಗೆ ಪರಿಚಿತವಾಗಲು ಇಲ್ಲಿಯ ಕೃತಿಗಳು ಬೇರೆ ಭಾಷೆಗಳಿಗೆ ಅನುವಾದಬೇಕು.
ನೌಕರರ ಬೇಕು, ಬೇಡಿಕೆಗೆ ಜಿಲ್ಲಾಡಳಿತ ಬದ್ಧ
ಸರ್ಕಾರಿ ನೌಕರರ ಬೇಕು-ಬೇಡಿಕೆಗಳಿಗೆ ಜಿಲ್ಲಾಡಳಿತ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ. ಜತೆಗೆ ವೃತ್ತಿಯಲ್ಲಿ ವಿಶೇಷ ಕೌಶಲ್ಯ ಹಾಗೂ ನೈಪುಣ್ಯತೆ ಪಡೆಯಲು ಕಾಲಕಾಲಕ್ಕೆ ಅಗತ್ಯ ತರಬೇತಿ ನೀಡುವುದು ಅವಶ್ಯವಾಗಿದೆ.
ಎಐನಲ್ಲಿ ಭಾವನೆ, ಅನುಭವ ಇಲ್ಲ
ಚಿತ್ರಕಲೆಗಳಲ್ಲಿ ನಿಮ್ಮ ಬುದ್ಧಿಮತ್ತೆಯ ಕಲ್ಪನೆ ಹಾಗೂ ಕೃತಕತೆಯನ್ನು ಅಳವಡಿಸಿದಾಗ ಸಿಗುವ ಹೊಸ ಕಲ್ಪನೆ ಕ್ರಿಯಾತ್ಮಕತೆ ಹುಟ್ಟುತ್ತದೆ.
ಹುಬ್ಬಳ್ಳಿ-ಧಾರವಾಡ ಬೈಪಾಸ್‌ ರಸ್ತೆ ಕಾಮಗಾರಿ ಶೇ. 25ರಷ್ಟು ಬಾಕಿ
ಕೆಲವು ತಾಂತ್ರಿಕ ಕಾರಣಗಳಿಂದ ರಸ್ತೆ ಅಗಲೀಕರಣ ಕಾಮಗಾರಿಯು ವಿಳಂಬವಾಗಿದ್ದು, ಇಷ್ಟಾಗಿಯೂ ಆದಷ್ಟು ಶೀಘ್ರ ಕಾಮಗಾರಿ ಮುಕ್ತಾಯಗೊಳಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಸಾಹಿತ್ಯ ಅಧ್ಯಯನ ಕಡೆಗಣಿಸಬೇಡಿ
ಹುಬ್ಬಳ್ಳಿಯ ವಿಶ್ವಕರ್ಮ ಸಮಾಜ ಬಾಂಧವರು ವಿಶ್ವಕರ್ಮ ಸಾಹಿತ್ಯ ಗ್ರಂಥಾಲಯವನ್ನು ಆರಂಭಿಸಿರುವುದು ಅವಳಿ ನಗರಗಳ ಈ ಸಮಾಜದ ಸಾಮಾನ್ಯ ಓದುಗರು, ಸಾಹಿತ್ಯ ಆಸಕ್ತರು, ಚಿಂತಕರು ಹಾಗೂ ಲೇಖಕರ ಹೆಚ್ಚಿನ ಅಭ್ಯಾಸಕ್ಕೆ ಅನುಕೂಲವಾಗಲಿದೆ.
ಬೆಳೆಹಾನಿ: ರೈತರಿಗೆ ಪರಿಹಾರ ನೀಡಲು ಆಗ್ರಹ
ಮುಂಗಾರು ಬೆಳೆಗಳಿಗೆ ಪರಿಹಾರ ನೀಡುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಕೆಲವು ಬೆಳೆಗೆ ಮಾತ್ರ ಪರಿಹಾರ ಒದಗಿಸಿದೆ. ಆದ್ದರಿಂದ ಗೋವಿನಜೋಳ, ಶೇಂಗಾ, ಹತ್ತಿ ಹಾಗೂ ಸೋಯಾಬಿನ್ ಬೆಳೆಗಳಿಗೂ ಪರಿಹಾರ ನೀಡಬೇಕು.
ಅವಕಾಶ ವಂಚಿಕ ಮಕ್ಕಳಿಗೆ ಕಾಮಧೇನಾಗಲಿ
ಪರಿಸರವನ್ನು ಉಳಿಸುವ ಪರಿಸರ ಜಾಗೃತಿ ಮೂಡಿಸುವ ಕೆಲಸ ಇಂದಿನ ತುರ್ತು ಅಗತ್ಯ. ಮಕ್ಕಳು ಪರಿಸರ ಪ್ರೇಮವನ್ನು ಬೆಳೆಸಿಕೊಳ್ಳಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 604
  • next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್‌ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್‌.ಡಿ.ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved