ಸಾಹಿತಿ ಎಸ್.ಎಲ್. ಭೈರಪ್ಪಗೆ ಶ್ರದ್ಧಾಂಜಲಿತತ್ವಶಾಸ್ತ್ರ ಮತ್ತು ಮನಃಶ್ಶಾಸ್ತ್ರದ ಶ್ರೇಷ್ಠ ಅಧ್ಯಾಪಕರಾಗಿ, ವಿನಯಶೀಲ ವ್ಯಕ್ತಿಯಾಗಿ, ನೇರ ನಡೆ-ನುಡಿಗಳೊಂದಿಗಿನ ಧೀಮಂತ ವ್ಯಕ್ತಿಯಾಗಿ ಹಲವಾರು ಕೃತಿ ರಚಿಸಿ ಸಹಸ್ರಾರು ಓದುಗ ಬಳಗಕ್ಕೆ ನೀಡಿದ ಅಪೂರ್ವ ವ್ಯಕ್ತಿ ಎಸ್.ಎಲ್. ಭೈರಪ್ಪ. ಅವರ ಜ್ಞಾನರಾಶಿಗೆ ಸೂಕ್ತವಾಗಿ ಸಲ್ಲಬೇಕಿದ್ದ ನೊಬೆಲ್ ಪ್ರಶಸ್ತಿ ಸಿಗಲಿಲ್ಲ.