• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರಿಡಾರ್ ಬಿಟ್ಟು ಕಾಲೇಜಿಗೆ ನುಗ್ಗಿದ ಚಿಗರಿ!
ನಿಯಂತ್ರಣ ತಪ್ಪಿದ ಚಿಗರಿ ಬಸ್ ಏಕಾಏಕಿ ತನ್ನ ಕಾರಿಡಾರ್‌ ಬಿಟ್ಟು ಬ್ಯಾರಿಕೇಡ್ ಮುರಿದುಕೊಂಡು ಕಾಲೇಜಿನ ಕಾಂಪೌಂಡ್‌ಗೆ ಡಿಕ್ಕಿ ಹೊಡೆಯಿತು. ಕಾಲೇಜಿನ ದ್ವಾರದ ಬಳಿ ನಿತ್ಯ ವಿದ್ಯಾರ್ಥಿಗಳು ಮತ್ತು ಜನರು ಇರುತ್ತಿದ್ದರು. ಅದೃಷ್ಟವಶಾತ್ ಭಾನುವಾರ ಶಾಲೆ- ಕಾಲೇಜಿಗೆ ರಜೆ ಇದ್ದಿದ್ದರಿಂದ ವಿದ್ಯಾರ್ಥಿಗಳು ಇರಲಿಲ್ಲ. ಹೀಗಾಗಿ ದೊಡ್ಡ ಅನಾಹುತ ತಪ್ಪಿದೆ.
ಬಿಆರ್‌ಟಿಎಸ್‌ ನಿರ್ವಹಣೆಗೆ ಸರ್ಕಾರ ಅನುದಾನ ನೀಡಲಿ: ಬೆಲ್ಲದ
ಬಿಆರ್‌ಟಿಎಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳ ಸ್ಥಿತಿ- ಗತಿ ಹಾಗೂ ಅವುಗಳ ನಿರ್ವಹಣೆ ವಿಚಾರವಾಗಿ ಹಲವು ಬಾರಿ ಸರ್ಕಾರದ ಗಮನಕ್ಕೆ ತಂದಿದ್ದೇ‌ನೆ. ಆದರೆ, ಸರ್ಕಾರ ಮಾತ್ರ ಯಾವುದೇ ಕ್ರಮ ವಹಿಸುತ್ತಿಲ್ಲ.
ಸಡಗರ, ಸಂಭ್ರಮದ ಆರೂಢರ ಜಲರಥೋತ್ಸವ
ಕಲ್ಯಾಣಿ ಸುತ್ತಲೂ ನಿಂತಿದ್ದ ಭಕ್ತರ ದಂಡು, ಜಲರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಶ್ರೀ ಸಿದ್ಧಾರೂಢ ಮಹಾರಾಜ ಕೀ ಜೈ, ಶ್ರೀ ಗುರುನಾಥಾರೂಢ ಮಹಾರಾಜ ಕೀ ಜೈ, ಓಂ ನಮಃ ಶಿವಾಯ, ಹರಹರ ಮಹಾದೇವ... ಎಂಬ ಜಯಘೋಷ ಮೊಳಗಿಸಿ ಸಂಭ್ರಮಿಸಿದರು.
ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ಮಧ್ಯಂತರ ವರದಿ ಪ್ರಕಟಿಸಲಿ
ಹಿರಿಯ ಮುಖಂಡರು, ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರನ್ನು ಭೇಟಿಯಾಗಿ ಕೆಲ ಬೇಡಿಕೆ ಈಡೇರಿಸಲು ಒತ್ತಾಯಿಸಲಿದ್ದಾರೆ. ಇಲ್ಲಿನ ವರೂರಿನಲ್ಲಿ ಜೈನಮುನಿ ಶ್ರೀ ಗುಣಧರನಂದಿ ಮಹಾರಾಜರ ನೇತೃತ್ವದಲ್ಲಿ ರಾಜ್ಯದ ವಿವಿಧ ಪ್ರದೇಶದ ಜೈನ ಸಮಾಜದ ಮುಖಂಡರು ಸಭೆ ನಡೆಸಿ ಈ ನಿರ್ಧಾರ ಕೈಗೊಂಡರು.
ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅದ್ಧೂರಿ ಆರಾಧನಾ ಮಹೋತ್ಸವ
ಭಾನುವಾರ ಬೆಳಗ್ಗೆ ಭವಾನಿನಗರ ನಂಜನಗೂಡು ರಾಯರ ಮಠ, ತೊರವಿಗಲ್ಲಿ ರಾಯರ ಮಠ, ಕುಬೇರಪುರಂ ರಾಯರ ಮಠ, ನವನಗರ ರಾಯರ ಮಠ, ವಿದ್ಯಾನಗರದ ಪರಿಮಳ ಮಾರ್ಗದಲ್ಲಿನ ಶ್ರಿ ಗುರು ರಾಘವೇಂದ್ರ ಸ್ವಾಮಿಗಳ ಮಠ ಸೇರಿದಂತೆ ನಗರದ 12 ಮಠಗಳಲ್ಲಿ ಸುಪ್ರಭಾತ ಸೇವೆ ನಡೆಯಿತು.
ದೇಶದಲ್ಲಿ ಶೇ. 99ರಷ್ಟು ರೈಲು ಮಾರ್ಗದ ವಿದ್ಯುದ್ದೀಕರಣ: ಜೋಶಿ
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದ ಮೋದಿ ಸರ್ಕಾರ ಆದ್ಯತೆ ನೀಡಿದ್ದು, ಮೇಕ್ ಇನ್ ಇಂಡಿಯಾ ಅಡಿ ಭಾರತದಲ್ಲೇ ಒಂದೇ ಭಾರತ್ ರೈಲು ಸಿದ್ಧವಾಗಿದೆ. ಇದು ದೇಶಕ್ಕೆ ಹೆಮ್ಮೆಯ ಸಂಗತಿ.
22ರಂದು ಸನ್‌ ಆಫ್‌ ಮುತ್ತಣ್ಣ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ
ಅಪ್ಪ-ಮಗನ ಬಾಂಧವ್ಯದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ನಾನು ಹಾಗೂ ಪ್ರಣವ ದೇವರಾಜ್ ತಂದೆ- ಮಗನಾಗಿ ಅಭಿನಯಿಸಿದ್ದೇವೆ. ಅಪ್ಪ-ಮಗನ ಬಾಂಧವ್ಯದ ಸನ್ನಿವೇಶಗಳು ಮನಸ್ಸಿಗೆ ಹತ್ತಿರವಾಗಲಿದೆ. ಚಿತ್ರದ ಕಮಂಗಿ ನನ್ನ ಮಗನೆ ಹಾಡು ಈಗಾಗಲೇ ಜನಮನ ಗೆದ್ದಿದೆ. ಮಿಡ್‌ನೈಟ್‌ ರಸ್ತೆಯಲ್ಲಿ ಹಾಡಿಗೂ ಮೆಚ್ಚುಗೆ ಪಡೆದಿದೆ. ಟೀಸರ್ ಕೂಡ ಮೆಚ್ಚುಗೆ ಪಡೆದಿದೆ.
ಭಾರತದ ಯುವಶಕ್ತಿಗೆ ಜಗತ್ತಿನಲ್ಲಿ ವಿಪುಲ ಅವಕಾಶ: ಜೋಶಿ
ಮಹಿಳೆಯರು ಆತ್ಮವಿಶ್ವಾಸ ಮತ್ತು ಪರಿಶ್ರಮದಿಂದ ಕೆಲಸ ಮಾಡಿದರೆ ಅದಕ್ಕೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ. ಅದರಲ್ಲೂ ಎಂಬ್ರಾಯ್ಡಿಂಗ್‌ನಲ್ಲಿ ಬಹ‍ಳಷ್ಟು ಅವಕಾಶಗಳಿದ್ದು, ಅವುಗಳನ್ನು ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಬೇಕು.
ಯುವಕರು ದುಶ್ಚಟಗಳಿಂದ ದೂರ ಉಳಿಯಲಿ
ಇಂದಿನ ವಿದ್ಯಾರ್ಥಿಗಳು ಪಾಠದೊಂದಿಗೆ ದೈಹಿಕ ಶ್ರಮ ಮರೆಯುತ್ತ ದುಶ್ಚಟಗಳ ಆಕರ್ಷಣೆಗಳಿಗ ಒಳಗಾಗುತ್ತಿರುವುದು ವಿಷಾಧನೀಯ ಸಂಗತಿ
ಚುನಾವಣೆ ನಡೆಸುವುದು ರಾಜ್ಯ ಸರ್ಕಾರದ ಅಧಿಕಾರಿಗಳೇ: ಬೆಲ್ಲದ
ಒಂದೇ ಮನೆಯಲ್ಲಿ ೧೦ ಮತ, ೧೦೦ ವೋಟು, ಒಂದೇ ಮತ ಎರಡು ಕ್ಷೇತ್ರದಲ್ಲಿ ಇರುತ್ತವೆ. ಒಬ್ಬರ ಮತ ಹಲವು ಇರುತ್ತವೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved