ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗೋಹತ್ಯೆ ನಿಷೇಧ ಜಾರಿಗೆ ತಂದದ್ದು ಸಾಮ್ರಾಟ ಅಶೋಕ
ಅಶೋಕ ತನ್ನ ಸಾಮ್ರಾಜ್ಯದಲ್ಲಿ ನಡೆಯುತ್ತಿದ್ದ ಯಜ್ಞ, ಯಾಗ, ಹೋಮಗಳಲ್ಲಿ ಅಪಾರ ಪ್ರಮಾಣದ ಗೋವು, ಎತ್ತುಗಳನ್ನು ಬಲಿ ಕೊಡುತ್ತಿದ್ದನ್ನು ಕಂಡು ಮಮ್ಮಲ ಮರುಗಿದ್ದ. ಮೇಲಾಗಿ ಹೀಗೆ ಎತ್ತುಗಳನ್ನು ಬಲಿ ಕೊಡುತ್ತಿದ್ದರಿಂದ ಕೃಷಿ ನಿರ್ವಹಿಸಲು ಎತ್ತುಗಳ ಕೊರತೆ ಆಗುತ್ತಿದ್ದುದನ್ನು ಗಮನಿಸಿ ಗೋಹತ್ಯೆ ನಿಷೇಧದಾಜ್ಞೆ ಜಾರಿಗೊಳಿಸಿದ್ದ.
ಸೌರಶಕ್ತಿ ನೀರಾವರಿ ರೈತರಿಗೆ ವರದಾನ
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ವ್ಯಾಪ್ತಿಯ ಧಾರವಾಡ 10, ಗದಗ 1, ಹಾವೇರಿ 11, ಉತ್ತರ ಕನ್ನಡ 01, ಬೆಳಗಾವಿ 43, ವಿಜಯಪುರ 18, ಬಾಗಲಕೋಟೆ 28 ಸೇರಿ ಒಟ್ಟು 112 ರೈತರು ಸೌರ ಪಂಪ್ಸೆಟ್ ಅಳವಡಿಸಿಕೊಂಡಿದ್ದಾರೆ.
ಹತ್ತು ಸುಗ್ರಿವಾಜ್ಞೆ ತಂದರೂ ಫೈನಾನ್ಸ್ ಕಿರುಕುಳ ತಪ್ಪಲ್ಲ: ಶೆಟ್ಟರ್
ಸರ್ಕಾರ ಕಾನೂನು ಮಾಡುವುದರಿಂದ ಮೈಕ್ರೋ ಫೈನಾನ್ಸ್ ಮೇಲೆ ನಿಗಾ ಇಡಲು ಸಾಧ್ಯವಿಲ್ಲ. ಬಡ, ಮಧ್ಯಮ ವರ್ಗದವರಿಗೆ ಸುಲಭವಾಗಿ ಸಾಲ ಸಿಗುವ ವ್ಯವಸ್ಥೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿವಿಧ ಯೋಜನೆಗಳ ಮೂಲಕ ಜಾರಿಗೊಳಿಸಬೇಕು.
ಮೂಲ ಜಾನಪದ ಉಳಿಸಿ ಬೆಳೆಸಿ: ಕೃಷ್ಣ ಕೊಳ್ಳಾನಟ್ಟಿ
ಜಾನಪದ ಜಗತ್ತು ವೈವಿಧ್ಯಮಯ ಜನಾಶಯಗಳಿಂದ ತುಂಬಿಕೊಂಡಿದೆ. ಜನಪದರ ಬದುಕಿನ ಜೀವನಾನುಭವದ ‘ಜ್ಞಾನಪದ’ಗಳೇ ‘ಜಾನಪದ’ವಾಗಿ ಇಂದಿಗೂ ಮನುಕುಲದೊಂದಿಗೆ ಉಳಿದುಕೊಂಡಿದೆ.
ಸಮಾನತೆ ಪಡೆಯಲು ಸಣ್ಣ ಸಮುದಾಯಗಳು ಒಗ್ಗೂಡಲಿ: ಸಚಿವ ಸಂತೋಷ ಲಾಡ್
ಶಿಳ್ಳೇಕ್ಯಾತರನ್ನು ಕಿಳ್ಳೇಕ್ಯಾತರನ್ನಾಗಿ ಮಾಡಿದ ಕುರಿತು ಸರ್ಕಾರದ ಮಟ್ಟದಲ್ಲಿ ಬದಲಾವಣೆ ಮಾಡಬೇಕೆಂಬ ವಾದವಿದೆ. ಈ ಕುರಿತು ಅಧ್ಯಯನವೂ ಸಹ ಮುಗಿದಿದೆ.
ಇಂದಿನಿಂದ ಕನ್ನಡ ವಿಚಾರ ಸಾಹಿತ್ಯ ದರ್ಶನ ಕಮ್ಮಟ
ಯುವಜನರಲ್ಲಿ ವೈಚಾರಿಕ ಚಿಂತನೆಯ ಬೀಜಗಳನ್ನು ಬಿತ್ತುವುದು, ಪ್ರಜಾಪ್ರಭುತ್ವ-ಬಹುತ್ವದ ಚಿಂತನೆಯ ವಿಷಯಗಳ ಚರ್ಚೆ-ಸಂವಾದ ಈ ಕಮ್ಮಟದಲ್ಲಿ ನಡೆಯಲಿದೆ. ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿ ಹಾಗೂ ಕುವೆಂಪು ಅವರ ಸಮತಾವಾದ-ಮಾನವತವಾದ ವೈಚಾರಿಕ ಚಿಂತನೆಗಳು ಇಲ್ಲಿ ಇನ್ನಷ್ಟು ಅನಾವರಣಗೊಳ್ಳಲಿವೆ.
ರಸ್ತೆ ಅಪಘಾತ ಪ್ರಮಾಣ ಶೂನ್ಯಕ್ಕೆ ತನ್ನಿ: ಸಚಿವ ಲಾಡ್
ಬೈಕ್ನಲ್ಲಿ ಸಂಚರಿಸುವ ಯುವಕರ ಸಂಖ್ಯೆ ಹೆಚ್ಚಿದೆ. ದೇಶದಲ್ಲಿ ಶೇ. 22ರಷ್ಟು ಯುವಕರು ರಸ್ತೆ ಅಪಘಾತಕ್ಕೆ ತುತ್ತಾಗುತ್ತಿದ್ದಾರೆ. ಇದರಿಂದ ದೇಶದ ಶೇ.1ರಷ್ಟು ಜಿಡಿಪಿಗೆ ಮಾರಕವಾಗಲಿದೆ. ಕುಟುಂಬಕ್ಕೆ ಆರ್ಥಿಕವಾಗಿ ಬಹಳ ದೊಡ್ಡ ಹೊಡೆತ ಬೀಳಲಿದೆ.
ನೆಚ್ಚಿನ ಎತ್ತುಗಳಿಗೆ ಚಿನ್ನಾಭರಣ ತೊಡಿಸುವ ಅನ್ನದಾತ!
ಎತ್ತುಗಳಿಗೆ ಅರ್ಧ ಕೆಜಿ ಬೆಳ್ಳಿಯಲ್ಲಿ 4 ಕಡಗ, 15 ತೊಲ ಬೆಳ್ಳಿಯಲ್ಲಿ 4 ಕೋಡೆಣಸ್ ಹಾಗೂ ಎತ್ತಿನ ಕೋಡುಗಳಿಗೆ 21 ತೊಲೆಯಲ್ಲಿ 4 ಚಿನ್ನದ ಕೋಡೆಣಸ್ ಮಾಡಿಸಿದ್ದಾರೆ. ಅವುಗಳನ್ನು ಹಾಕಿಕೊಂಡು ಅದ್ಧೂರಿಯಾಗಿ ಉಳವಿ ಜಾತ್ರೆಗೆ ತೆರಳುತ್ತಾರೆ.
ರಾಷ್ಟ್ರಮಟ್ಟದ ಪ್ರದರ್ಶನದಲ್ಲಿ ಹಳ್ಳಿ ಹುಡುಗರ ಬಹು ಉಪಯೋಗಿ ಸಾಧನ
ಕಟ್ಟಡ ಕಾರ್ಮಿಕರಿಗೆ ಇಟ್ಟಿಗೆಗಳನ್ನು ಸುಲಭ ಮತ್ತು ಆರಾಮದಾಯಕವಾಗಿ ಸಾಗಿಸಲು ಈ ಬಹು ಉಪಯೋಗಿ ಸಾಧನ ತಯಾರಿಸಲಾಗಿದೆ. ಕಟ್ಟಡ ಕಟ್ಟುವಾಗ ಕೂಲಿಕಾರರು ಭಾರವಾದ ಇಟ್ಟಿಗೆ, ಬುಟ್ಟಿ ಹೊತ್ತು ಸಾಗಬೇಕು. ಈ ಸಾಧನ ಬಳಸಿದರೆ ಅವರ ದೈಹಿಕ ಶ್ರಮ ಕಡಿಮೆಯಾಗುವ ಜತೆಗೆ ಕೆಲಸವೂ ವೇಗವಾಗಿ ಸಾಗಲಿದೆ.
ಕುಂಭಮೇಳದಲ್ಲಿ ಆಗಿರುವ ಸಾವುಗಳ ನಿಖರ ದಾಖಲೆಗಳಿಲ್ಲ: ಲಾಡ್
ಬಿಜೆಪಿಯವರು ಡಿಜಿಟಲ್ ಇಂಡಿಯಾ ಎಂದು ಹೇಳುತ್ತಾರೆ. ಆದರೆ, ಕೋವಿಡ್, ಕುಂಭಮೇಳದಲ್ಲಿನ ಸಾವು ಸೇರಿದಂತೆ ಕಳೆದ 11 ವರ್ಷಗಳ ಅವಧಿಯ ಘಟನೆಗಳ ಬಗ್ಗೆ ಎಲ್ಲಿಯೂ ನಿಖರ ಮಾಹಿತಿ ಇಲ್ಲ. ಎನ್ಡಿಎ ಅಂದರೆ "ನೋ ಡಾಟಾ ಅವೈಲೇಬಲ್ ".
< previous
1
...
69
70
71
72
73
74
75
76
77
...
455
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ