• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೋರಿಯಲ್ಲಿ ಹತ್ತು ದಿನಗಳ ಕಾಲ ಗ್ರಾಮ ದೇವಿ ಜಾತ್ರೆ
ನವೀಕರಣಗೊಂಡ ಸುಂದರ ದೇವಸ್ಥಾನದ ಆವರಣದಲ್ಲಿ ದೇವಿಯರ ಪ್ರಾಣ ಪ್ರತಿಷ್ಟಾಪನೆ, ಗಣ ಹೋಮ, ನವಗ್ರಹ ಹೋಮ, ಮಹಾಭಿಷೇಕ ಮುಂತಾದ ಧಾರ್ಮಿಕ ಕಾರ್ಯಗಳು ಶ್ರದ್ಧಾ, ಭಕ್ತಿಯಿಂದ ನಡೆದವು. ಪ್ರಭಾಕರ ಶಾಸ್ತ್ರೀಜಿ ಗುರೂಜಿ ಮಾಂಗಲ್ಯಧಾರಣೆ ಕಾರ್ಯಕ್ರಮ ಸಕಲ ಧಾರ್ಮಿಕ ವಿಧಿ ವಿಧಾನಗಳ ಮೂಲಕ ನಡೆಸಿಕೊಟ್ಟರು.
ರೈತರು ಕೃಷಿಯಲ್ಲಿ ತಂತ್ರಜ್ಞಾನ ಬಳಸಿಕೊಳ್ಳಲಿ: ಕವಿತಾ ಮಿಶ್ರಾ
ಸಾವಯವ ಕೃಷಿಯನ್ನು ಕೃಷಿಗೆ ಆಧಾರವಾಗಿಸಲು ನಾವೆಲ್ಲರೂ ಯೋಚಿಸಿ ಪುನರಾವಲೋಕನ ಮಾಡಬೇಕಾದ ಸಮಯ ಇದು. ಪೋಷಕರು ಕೃಷಿಯಲ್ಲಿ ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಮಕ್ಕಳು, ಪಾಲಕರು ಮಾಡುವ ಕೆಲಸದ ಬಗ್ಗೆ ಹೆಮ್ಮೆ ಪಡುವಂತೆ ಮಾಡಬೇಕು. ಪ್ರತಿಯೊಬ್ಬ ಮಹಿಳೆಗೂ ಕೃಷಿ ಉದ್ಯಮಿಯಾಗಿ ಬೆಳೆಯಲು ಸಾಕಷ್ಟು ಸಾಮರ್ಥ್ಯವಿದೆ.
ಕೆಣಕಿದರೆ ಸುಮ್ಮನೆ ಬಿಡಲ್ಲ ಎಂಬುದಕ್ಕೆ ಆಪರೇಷನ್‌ ಸಿಂದೂರ ಸಾಕ್ಷಿ: ಡಾ. ಶಶಿಧರ ನರೇಂದ್ರ
ಸೋಫಿಯಾ ಖುರೇಷಿ, ವ್ಯೂಮಿಕಾ, ವೈಭವ ಸೂರ್ಯವಂಶಿ, ಡಿ. ಗುಕೇಶ ಅವರ ಸಾಧನೆಗೆ ಇಡೀ ವಿಶ್ವವೇ ಶ್ಲಾಘಿಸುತ್ತಿದೆ. ಮನಸ್ಸು ಮಾಡಿದರೆ ಯಾವುದೇ ಸಾಧನೆ ಅಸಾಧ್ಯವಲ್ಲ. ನಮ್ಮ ಬದುಕನ್ನು ಸುಸಂಸ್ಕೃತ ವಾತಾವರಣದಲ್ಲಿ ನಿರ್ಮಾಣ ಮಾಡಿಕೊಳ್ಳಬೇಕು. ಉತ್ತಮ ಸಂಸ್ಕಾರಗಳನ್ನು ಮೈಗೂಡಿಸಿಕೊಳ್ಳಬೇಕು. ಇಂತಹ ಸಂಸ್ಕಾರ ಕಲಿಯಲು ಯುವಜನೋತ್ಸವ ಸಹಾಯಕವಾಗಲಿದೆ. ಸಾಂಸ್ಕೃತಿಕತೆಯಲ್ಲಿ ಭಾರತ ವಿಶ್ವದಲ್ಲೇ ಅಗ್ರಗಣ್ಯ ಸ್ಥಾನದಲ್ಲಿದೆ
ಧಾರವಾಡದಲ್ಲಿ ಗುಡುಗು ಸಮೇತ ಉತ್ತಮ ಮಳೆ
ಧಾರವಾಡ ಮಲೆನಾಡು ಪ್ರದೇಶಕ್ಕೆ ತುಸು ಪ್ರಮಾಣದಲ್ಲಿ ಸುರಿದರೂ ಬೆಳವಲು ಪ್ರದೇಶದಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಿತು. ಪ್ರತಿ ಬಾರಿಯಂತೆ ಇಲ್ಲಿಯ ಕೋರ್ಟ್‌ ವೃತ್ತದಿಂದ ಟೋಲ್‌ನಾಕಾ ವರೆಗೆ ರಸ್ತೆಯಲ್ಲಿ ಮಳೆ ನೀರು ನಿಂತು ಸಂಚಾರದಲ್ಲಿ ತೀವ್ರ ಅಸ್ತವ್ಯಸ್ತಗೊಂಡಿತು.
ಐದು ದಿನಗಳ ಮಾವು ಮಾರಾಟ, ಪ್ರದರ್ಶನಕ್ಕೆ ಚಾಲನೆ
ಮಾವು ಬೆಳೆಗಾರರಿಂದ ಮತ್ತು ಸಾರ್ವಜನಿಕರಿಂದ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ. ಧಾರವಾಡ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಇದು ಸಹ ಒಂದಾಗಿದೆ. ಮೇಳದಲ್ಲಿ ಸುಮಾರು 30 ಮಾವು ಬೆಳೆಗಾರರು ಮಳಿಗೆಗಳನ್ನು ಹಾಕಿದ್ದಾರೆ. ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ.
ರಸ್ತೆ ಕಾಮಗಾರಿ ವಿಳಂಬ: ಸವಾರರಿಗೆ ಪ್ರಾಣಸಂಕಟ
ಪಟ್ಟಣದ ಬಹುತೇಕ ಕಡೆ ರಸ್ತೆಗಳ ಮಧ್ಯದಲ್ಲಿಯೇ ಚರಂಡಿಯಲ್ಲಿ ತಗ್ಗುಗುಂಡಿಗಳು ಬಿದ್ದಿದ್ದು, ಅಲ್ಲಿ ಬ್ಯಾರಿಕೇಡ್ ಇಟ್ಟು ಮುಚ್ಚಲಾಗಿದೆ. ಇನ್ನು ಕೆಲವು ಕಡೆ ಹಾಗೇ ಬಿಡಲಾಗಿದ್ದು, ಜನರು ಸಂಕಷ್ಟಪಡುವಂತಾಗಿದೆ.ಪಟ್ಟಣದ ಮುಖ್ಯರಸ್ತೆಯಾಗಿರುವ ಎಸ್.ಪಿ. ಪೆಟ್ರೋಲ್ ಪಂಪ್ ತಿರುವಿನಲ್ಲಿ ನೀರಿನ ಕಾಮಗಾರಿಗೆಂದು ಹಲವು ತಿಂಗಳಿಂದ ಅಗೆದು ಬ್ಯಾರಿಕೇಡ್ ಇಟ್ಟು ಹೋದವರು ಮರಳಿ ಬಂದೇ ಇಲ್ಲ.
ತಲೆನೋವಾದ ಕೈಗಾರಿಕಾ ತ್ಯಾಜ್ಯ ವಿಲೇವಾರಿ!
ಪ್ರತಿಯೊಂದು ಕೈಗಾರಿಕೆಗಳಲ್ಲಿ ಸಿದ್ಧ ವಸ್ತುಗಳ ಉತ್ಪಾದನೆಯೊಂದಿಗೆ ತ್ಯಾಜ್ಯವೂ ಉತ್ಪಾದನೆ ಆಗುವುದು ಸಾಮಾನ್ಯ. ಉತ್ಪಾದನಾ ವಸ್ತುಗಳು ಮಾರಾಟವಾಗಿ ಹೋಗುತ್ತವೆ. ಅಂತೆಯೇ ತ್ಯಾಜ್ಯವನ್ನು ಅಷ್ಟೇ ಜತನದಿಂದ ವಿಲೇವಾರಿ ಮಾಡುವುದು ಕೈಗಾರಿಕೋದ್ಯಮಿಗಳ ಕರ್ತವ್ಯ. ಆದರೆ, ತ್ಯಾಜ್ಯ ವಿಲೇವಾರಿ ಅಥವಾ ನಿರ್ವಹಿಸಲು ಬೇಲೂರಿನಲ್ಲಿ ಯಾವುದೇ ತಂತ್ರಜ್ಞಾನ ಅಥವಾ ವ್ಯವಸ್ಥೆಯೇ ಇಲ್ಲದಿರುವುದು ಬೇಸರದ ಸಂಗತಿ.
ಅಬ್ಬರಿಸಿದ ಮಳೆ: ಜನಜೀವನ ತೀವ್ರ ಅಸ್ತವ್ಯಸ್ತ
ಬೆಳಗ್ಗೆಯಿಂದ ಬಿಸಿಲಿನ ತಾಪ ಜೋರಾಗಿತ್ತು. ಸಂಜೆ 6ರ ಸುಮಾರಿಗೆ ಸಣ್ಣದಾಗಿ ಶುರುವಾದ ಮಳೆ ಕೆಲಹೊತ್ತಿನಲ್ಲೇ ರಭಸ ಪಡೆಯಿತು. ಬರೋಬ್ಬರಿ ಮೂರು ಗಂಟೆಗೂ ಹೆಚ್ಚು ಕಾಲ ಸುರಿಯಿತು. ಶ್ರೀನಗರ, ಅಂಬೇಡ್ಕರ್‌ ವೃತ್ತ, ಉಣಕಲ್‌, ಸನಾ ಕಾಲೇಜ್‌ ಬಳಿಯಲ್ಲಿರುವ ಬಿಆರ್‌ಟಿಎಸ್‌ ಕಾರಿಡಾರ್‌ನಲ್ಲೆಲ್ಲ ನೀರು ನಿಂತು ಬಸ್‌ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಯಿತು. ಕಾರಿಡಾರ್‌ನಲ್ಲಿ ಬರೋಬ್ಬರಿ ಮೊಳಕಾಲವರೆಗೂ ನೀರು ನಿಂತಿತ್ತು.
ಅಂಗಾಂಗ, ಅಂಗಾಂಶ ದಾನದಲ್ಲಿ ಧಾರವಾಡ ಪ್ರಥಮ!
https://notto.mohfw.gov.in ಈ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಬಹುದಾಗಿದೆ. ಈ ವೆಬ್‌ಸೈಟ್‌ ಮೂಲಕ ರಾಜ್ಯದಲ್ಲಿ ಈವರೆಗೆ (ಏಪ್ರಿಲ್‌) 35,868 ಜನರು ಅಂಗಾಂಗ ದಾನಕ್ಕೆ ಒಪ್ಪಿ ಸ್ವಯಂಪ್ರೇರಿತವಾಗಿ ನೋಂದಣಿ ಮಾಡಿಸಿದ್ದಾರೆ. ಅದರಲ್ಲಿ ಧಾರವಾಡ ಜಿಲ್ಲೆಯ 8,177 ಜನರು ಅಂಗಾಂಗ ಹಾಗೂ ಅಂಗಾಂಶಗಳ ದಾನಕ್ಕೆ ನೋಂದಣಿ ಮಾಡಿಸಿದ್ದಾರೆ. ಇದರಿಂದಾಗಿ ಧಾರವಾಡ ಜಿಲ್ಲೆ ದೇಶದಲ್ಲೇ ಎರಡನೆಯ ಜಿಲ್ಲೆಯಾಗಿದ್ದರೆ, ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ.
ಸಣ್ಣ ಕೈಗಾರಿಕೆಗಳಿಗೆ ಕೈಕೊಡುವ ಕರೆಂಟ್‌ ಸಂಕಟ!
ಬಹಳಷ್ಟು ಕಡೆ ವಿದ್ಯುತ್‌ ಪೂರೈಕೆ ಪ್ರಮಾಣ (ವೋಲ್ಟೇಜ್‌) ಹೆಚ್ಚು ಕಡಿಮೆ ಆಗುತ್ತಿರುವುದರಿಂದ ಲಕ್ಷಾಂತರ ರು. ಖರ್ಚು ಮಾಡಿ ಅಳವಡಿಸಿದ ವಿದ್ಯುತ್‌ ಉಪಕರಣಗಳಿಗೆ ಹೊಡೆತ ಬಿದ್ದು ಹಾಳಾಗುತ್ತಿವೆ. ಹೀಗಾಗಿ ಕೈಗಾರಿಕೆಗಳ ವಲಯದಲ್ಲಿ ತೊಡಗಿಸಿಕೊಂಡವರಿಗೆ ಕೆಟ್ಟ ಅನುಭವ ಆಗುತ್ತಿದೆ.
  • < previous
  • 1
  • ...
  • 70
  • 71
  • 72
  • 73
  • 74
  • 75
  • 76
  • 77
  • 78
  • ...
  • 532
  • next >
Top Stories
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved