• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿಯುವ ನೀರಿನ ಕೆರೆಗಳಿಗೆ ನೀರು ತುಂಬಿಸಲು ಆದೇಶ: ದಿವ್ಯ ಪ್ರಭು
ಜಿಲ್ಲೆಯಲ್ಲಿನ ನವಲಗುಂದ, ಅಣ್ಣಿಗೇರಿ ಹುಬ್ಬಳ್ಳಿ ಹಾಗೂ ಕುಂದಗೋಳ ತಾಲೂಕಿನ ವಿವಿಧ ಗ್ರಾಮಗಳ ಕುಡಿಯುವ ನೀರಿನ ಕೆರೆಗಳಿಗೆ ನೀರನ್ನು ತುಂಬಿಸಿಕೊಳ್ಳುವ ಸಲುವಾಗಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಮೇ 13 ರಿಂದ 22 ರ ವರೆಗೆ ನವಿಲುತೀರ್ಥ ಜಲಾಶಯದಿಂದ ನೀರನ್ನು ಮಲಪ್ರಭಾ ಬಲದಂಡೆ ಕಾಲುವೆಯ ಮುಖಾಂತರ ಬಿಡುಗಡೆ ಮಾಡಲು ಆದೇಶಿಸಿದ್ದಾರೆ. ಈ ನೀರು ಸದ್ಬಳಕೆ ಆಗುವಂತೆ ನಿಗಾವಹಿಸಲು ನೋಡಲ್ ಅಧಿಕಾರಿಗಳನ್ನು ನೇಮಸಲಾಗಿದೆ.
ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಲಿ: ಜೋಶಿ
ಆಡಳಿತದಲ್ಲಿ ಯಾವುದೇ ಪಕ್ಷವಿರಲಿ, ಅನುದಾನ ಬಿಡುಗಡೆ ವ್ಯವಸ್ಥಿತವಾಗಿರಬೇಕು. ₹300 ಕೋಟಿ ಅನುದಾನ ಬಾಕಿ ಇದೆ ಎಂಬ ಮಾಹಿತಿ ಇದೆ. ಅನುದಾನ ತಡೆಹಿಡಿಯಬಾರದು. ಕೇಂದ್ರ ಸರ್ಕಾರದ ಹಣಕಾಸು ಆಯೋಗದಿಂದ ಸ್ಥಳೀಯ ಸಂಸ್ಥೆಗಳಿಗೆ ನೀಡುವ ಅನುದಾನದಲ್ಲಿ ಹೆಚ್ಚಳ ಮಾಡಿದೆ. ಮಲ ಹೊರುವ, ಗುಂಡಿಗೆ ಇಳಿಯುವ ಅನಿಷ್ಠ ಪದ್ಧತಿಯನ್ನು ಕೇಂದ್ರ ಸರ್ಕಾರ ತೊಡೆದು ಹಾಕಿದೆ.
ಹಿಂದು ಸಮಾಜ ಸಂಘಟಿಸುವುದೇ ಆರ್‌ಎಸ್‌ಎಸ್‌ ಗುರಿ: ರಾಘವೇಂದ್ರ
ಭಾರತದಲ್ಲಿ ಒಂದೆಡೆ ಕ್ರಿಶ್ಚಿಯನ್ನರಿಂದ ಮತಾಂತರ, ಇನ್ನೊಂದೆಡೆ ಭಯೋತ್ಪಾದನೆ ಕೃತ್ಯಗಳು ನಡೆಯುತ್ತಿವೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ನಮ್ಮ ದೇಶ ಹಾಗೂ ಹಿಂದು ಸಮಾಜವನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಭಯೋತ್ಪಾದನೆ ಹಾಗೂ ಮತಾಂತರ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ನಾವು ಮತ್ತಷ್ಟು ಸಾಮರ್ಥ್ಯ ಬೆಳೆಸಿಕೊಳ್ಳಬೇಕು
ಪತ್ರಕರ್ತರ ಸಮಸ್ಯೆ ಬಗೆಹರಿಸಲು ಸಹಕಾರ: ಅಬ್ಬಯ್ಯ
ಪತ್ರಕರ್ತರು ತಮ್ಮ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಒಂದು ಸಭೆ ಏರ್ಪಡಿಸಿ, ಸರ್ಕಾರ ಮಟ್ಟದಲ್ಲಿ ಆಗುವ ಸಹಕಾರದ ಕುರಿತಂತೆ ಚರ್ಚಿಸಿ ಸಮಾಧಾನ ಕಂಡುಕೊಳ್ಳೋಣ.
ಸಣ್ಣ ಕೈಗಾರಿಕೆಗಳ ಬಗೆಹರಿಯದ ದೊಡ್ಡ ಸಮಸ್ಯೆ!
ಸ್ವಾತಂತ್ರ್ಯದ ಬಳಿಕ ಕೃಷಿ ಅಭಿಯಂತೆ ನಮ್ಮಲ್ಲಿ ಸಣ್ಣ ಕೈಗಾರಿಕೆಗಳು ಬೆಳೆದು ಬಂದಿದ್ದು, ತಂತ್ರಜ್ಞಾನ ಹೆಚ್ಚಾದಂತೆ ಎಲೆಕ್ಟ್ರಿಕ್‌, ನೀರಾವರಿ, ಟ್ರ್ಯಾಕ್ಟರ್‌, ದ್ವಿಚಕ್ರ ವಾಹನಗಳ ಬಿಡಿಭಾಗಗಳ ಕೈಗಾರಿಕೆಗಳು ಬೆಳೆದು ಕ್ರಾಂತಿ ಉಂಟು ಮಾಡಿವೆ. ವಿಶೇಷ ಉತ್ತರ ಕರ್ನಾಟಕದಲ್ಲಿರುವ ಸಣ್ಣ ಕೈಗಾರಿಕೆಗಳು ಮೂಲಭೂತವಾಗಿ ನೀರು, ರಸ್ತೆ ಅವ್ಯವಸ್ಥೆ, ವಿದ್ಯುತ್‌ ಸೇರಿ ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದು, ಈ ಕುರಿತು ಬೆಳಕು ಚೆಲ್ಲಲು ಕನ್ನಡಪ್ರಭ ಇಂದಿನಿಂದ ಸರಣಿ ವರದಿ ಆರಂಭಿಸಲಿದೆ.
ಆಹಾರ ಕೊರತೆಯಾಗುತ್ತದೆಯೇ? ಸ್ಟಾಕ್‌ ಮಾಡಿಟ್ಟುಕೊಳ್ಳಬೇಕಾ?
ಯುದ್ಧ ಘೋಷಣೆಯಾಗದಿದ್ದರೂ ಯುದ್ಧದ ಭೀತಿಯಂತೂ ಇದ್ದೇ ಇದೆ. ಜತೆಗೆ ಪ್ರತಿನಿತ್ಯ, ಪ್ರತಿಕ್ಷಣ ಬಿತ್ತರವಾಗುತ್ತಿರುವ ಸುದ್ದಿಗಳು ಜನರಲ್ಲಿ ಆತಂಕವನ್ನುಂಟು ಮಾಡಿದೆ. ಯುದ್ಧವಾಗುತ್ತಿದೆ. ಈಗೇನೋ ಓಕೆ, ಮುಂದೆ ತಿನ್ನೋಕೆ, ಕುಡಿಯೋಕೆ ಸಿಗಲ್ಲ. ಈಗಲೇ ಸ್ಟಾಕ್‌ ಮಾಡಿಟ್ಟುಕೊಳ್ಳಬೇಕು ಎಂಬ ಗುಲ್ಲು ಹಬ್ಬುತ್ತಿದೆ. ಈ ಕಾರಣದಿಂದ ಜನರಲ್ಲಿ ಕಳವಳ, ತಳಮಳ ಶುರುವಾಗುತ್ತಿದೆ.
17ರಿಂದ ಮೂರು ದಿನ ಗೋವಾದಲ್ಲಿ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ
ಉತ್ಸವದಲ್ಲಿ 3 ದಿನಗಳ ಕಾಲ 1000 ವರ್ಷಗಳ ಹಿಂದಿನ ಪವಿತ್ರ ಸೋಮನಾಥ ಜ್ಯೋತಿರ್ಲಿಂಗವನ್ನು ನೋಡುವ ಅಪರೂಪದ ಅವಕಾಶ ಕಲ್ಪಿಸಲಾಗಿದೆ.‘ಆರ್ಟ್ ಆಫ್ ಲಿವಿಂಗ್’ನ ಸಂಸ್ಥಾಪಕ ಗುರುದೇವ ಶ್ರೀ ರವಿಶಂಕರ ಗುರೂಜಿ, ಪತಂಜಲಿ ಯೋಗ ಪೀಠದ ಸಂಸ್ಥಾಪಕ ಯೋಗಋಷಿ ಸ್ವಾಮಿ ರಾಮದೇವಜಿ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಗುಡೇನಕಟ್ಟಿಯಲ್ಲಿ ಮಂಗಗಳ ಪುಣ್ಯಾರಾಧನೆ
ಜನರ ಜತೆಗೆ ಪ್ರೀತಿಯಿಂದ ಇದ್ದ ಮಂಗಗಳು ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದವು. ಸಾವು- ಬದುಕಿನ ಮಧ್ಯೆ ಹೋರಾಡುತ್ತಿದ್ದ ಅವುಗಳಿಗೆ ಕುಂದಗೋಳ ಸರ್ಕಾರಿ ಪಶು ವೈದ್ಯರ ತಂಡ ಚಿಕಿತ್ಸೆ ನೀಡಿದರೂ ಫಲಕಾರಿಯಾಗಲಿಲ್ಲ. ಇದರಲ್ಲಿ ಕೆಲ ಮಂಗಗಳು ಚೇತರಿಸಿಕೊಂಡಿವೆ. ಮೃತಪಟ್ಟ 8 ಮಂಗಗಳಿಗೆ, ಗ್ರಾಮದ ಮಾರುತಿ ದೇವಸ್ಥಾನದ ಆವರಣದಲ್ಲಿ ಪೂಜೆ ಸಲ್ಲಿಸಿ ಅಂತ್ಯಸಂಸ್ಕಾರ ಮಾಡಲಾಯಿತು.
ಕದನ ವಿರಾಮವನ್ನು ಹಿಂದೂಗಳು ಒಪ್ಪಲು ಸಾಧ್ಯವೇ ಇಲ್ಲ: ಮುತಾಲಿಕ್
ಅಂತಾರಾಷ್ಟ್ರೀಯ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಒತ್ತಡಕ್ಕೆ ಮಣಿದು ಕದನ ವಿರಾಮ ಘೋಷಿಸಿದ್ದು ಸರಿಯಲ್ಲ. ನಮ್ಮ ಆಂತರಿಕ ಭದ್ರತೆ ವಿಷಯದಲ್ಲಿ ತಲೆಹಾಕಲು ಟ್ರಂಪ್‌ ಸೇರಿದಂತೆ ಯಾರೂ ಸಂಬಂಧವಿಲ್ಲ. ಪ್ರಧಾನಿ ಮೋದಿ ಅವರು ಪಾಕಿಸ್ತಾನ ಇನ್ಮುಂದೆ ಉಸಿರೆತ್ತದಿರುವ ಹಾಗೆ ಮಾಡುತ್ತಾರೆ ಎಂದು ಖುಷಿ ಪಟ್ಟಿದ್ದೆವು. ಆದರೆ, ನೀವು ಹಿಂದೂಗಳಿಗೆ ವಿಶ್ವಾಸದ್ರೋಹ ಮಾಡಿದ್ದೀರಿ.
ಸತತ ಪರಿಶ್ರಮದಿಂದ ಮಾತ್ರ ಗುರಿ ಸಾಧಿಸಲು ಸಾಧ್ಯ: ಚೇತನ್‌ ಭಗತ್‌
ಜೀವನದಲ್ಲಿ ಯಶಸ್ಸಿಗೆ ಯಾವುದೇ ವ್ಯಾಖ್ಯಾನವಿಲ್ಲ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ತಮ್ಮ ಜೀವನದಲ್ಲಿ ಯಶಸ್ವಿಯಾಗಿದ್ದಾರೆ. ಹಾಗಂತ ಅವರೆಲ್ಲ ತಮ್ಮ ಜೀವನದಲ್ಲಿ ಖುಷಿಯಾಗಿದ್ದಾರೆ ಅಂತಲ್ಲ. ಸಮಾಜ ನಮ್ಮ ಬಗ್ಗೆ ಏನು ಯೋಚಿಸುತ್ತದೆ ಎಂದು ಚಿಂತೆಗೆ ಬೀಳುವ ಬದಲು ಕ್ರಿಯಾತ್ಮಕವಾಗಿ, ತಮಗಿಷ್ಟವಾದ ಕೆಲಸ ಮಾಡುವ ಮೂಲಕ ಗುರಿ ಸಾಧಿಸುವುದೇ ಜೀವನದಲ್ಲಿ ನಿಜವಾದ ಯಶಸ್ಸು.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 532
  • next >
Top Stories
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved