• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ರಮ ಚಟುವಟಿಕೆ ತಾಣವಾದ ಎಪಿಎಂಸಿ ಗೋದಾಮು!
ಎಪಿಎಂಸಿಯು ಬರೋಬ್ಬರಿ ₹4.24 ಕೋಟಿ ಖರ್ಚು ಮಾಡಿ 2021ರಲ್ಲಿ ಇದನ್ನು ನಿರ್ಮಿಸಿದೆ. ಈರುಳ್ಳಿ ಹಾಗೂ ಆಲೂಗಡ್ಡೆ ಕೆಡದಂತೆ ಸಂಗ್ರಹಿಸಿಡಲು ಪ್ರತ್ಯೇಕವಾದ ಜಾಗೆ ಮೀಸಲು ಮಾಡಿ ನಿರ್ಮಿಸಲಾಗಿದೆ. ಈವರೆಗೆ ಬರೋಬ್ಬರಿ ಎಂಟ್ಹತ್ತು ಸಲ ಬಾಡಿಗೆ ಕೊಡಲು ಟೆಂಡರ್ ಕರೆಯಲಾಗಿದೆ. ಆದರೆ ಯಾರೊಬ್ಬರೂ ಇದನ್ನು ಬಾಡಿಗೆ ತೆಗೆದುಕೊಳ್ಳಲು ಮುಂದೆ ಬಂದಿಲ್ಲ. ಹೀಗಾಗಿ ಇದು ಅಕ್ಷರಶಃ ಪಾಳು ಕಟ್ಟಡದಂತಾಗಿದೆ.
ಲಂಚ ಪಡೆದು ಪೌರ ಕಾರ್ಮಿಕರ ನೇಮಕ: ಆರೋಪ
ಪಪಂನಲ್ಲಿ 10 ಪೌರ ಕಾರ್ಮಿಕರನ್ನು ಸ್ವಾಮಿ ಏಜ್ಯುಕೇಶನ್ ಸೊಸೈಟಿ ಎಂಬ ಏಜೆನ್ಸಿ ಹೆಸರಿನಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಇದನ್ನು ಪಪಂ ಸದಸ್ಯರಿಗೂ ತಿಳಿಸದೇ, ಯಾವುದೇ ಸಭೆ ಕರೆಯದೇ ಒಬ್ಬೊಬ್ಬರಿಂದ ಲಕ್ಷ ರುಪಾಯಿ ಲಂಚ ಪಡೆದು ಕೆಲಸ ಮಾಡಲು ಪಪಂ ಮುಖ್ಯಾಧಿಕಾರಿ ‌ಸೂಚನೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಶ್ರದ್ಧಾ-ಭಕ್ತಿಯಿಂದ ಮೊಹರಂ ಆಚರಣೆ
ಪಂಜಾಗಳನ್ನು ಕೂರಿಸಿದ್ದ ಸ್ಥಳದಲ್ಲಿ ನಡೆದ ಮೊಹರಂ ಕೊಂಡವನ್ನು ಭಕ್ತರು ಹಾಯ್ದರು.
ವಿದ್ಯಾ ಶಕ್ತಿ ಕಾರ್ಯಕ್ರಮ ಯಶಸ್ವಿಗೊಳಿಸಿ
ತುಂಬ ಮುತುವರ್ಜಿ ವಹಿಸಿ ವಿದ್ಯಾಕಾಶಿಯ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಈ ಪ್ರಯತ್ನ ನಡೆಯುತ್ತಿದೆ. ಶಿಕ್ಷಕರೆಲ್ಲರೂ ಕೈ ಜೋಡಿಸಿ, ಕಂಕಣ ಕಟ್ಟಿ ಕೆಲಸ ಮಾಡೋಣ
ನವಲಗುಂದದಲ್ಲಿ ಶ್ರದ್ಧಾ ಭಕ್ತಿಯಿಂದ ಮೊಹರಂ ಆಚರಣೆ
ಕೊನೆಯ ದಿನವಾದ ಕಾರಣ ಸಿಂಗಾರಗೊಂಡಿದ್ದ ದೇವರು ಸಂಜೆಯಾಗುತ್ತಲೇ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹೊರಟವು.
ಮಕ್ಕಳ ಆಹಾರ ಅನರ್ಹರಿಗೆ ಸಿಗದಂತೆ ಎಚ್ಚರ ವಹಿಸಿ
ಅಡುಗೆ ಮನೆಗಳಲ್ಲಿ ಸ್ವಚ್ಛತೆ ಹಾಗೂ ಗುಣಮಟ್ಟದ ಆಹಾರ ಪೂರೈಸಬೇಕು
ಮೊಹರಂ ಎಲ್ಲರ ಬದುಕಿನಲ್ಲಿ ಸುಖ ಸಮೃದ್ದಿ ತರಲಿ: ಬಿಜಾಪುರ
ಸರ್ವಧರ್ಮ ಸಮನ್ವಯ ಸಾರುವ ಮೊಹರಂ ಆಚರಣೆ ಎಲ್ಲರ ಬದುಕಿನಲ್ಲಿ ಸುಖ ಸಮೃದ್ದಿ ತರಲಿ, ಸರ್ವರಿಗೂ ಒಳಿತಾಗಲಿ
ಪಂಚಮಸಾಲಿ ಹೋರಾಟದ ವೇಳೆ ಲಾಠಿ ಚಾರ್ಜ್‌- ಸರ್ಕಾರದಿಂದ ನ್ಯಾಯಾಂಗ ನಿಂದನೆ
2ಎ ಮೀಸಲಾತಿಗಾಗಿ ಲಿಂಗಾಯತ ಪಂಚಮಸಾಲಿ ಸಮಾಜ ಬಹು ವರ್ಷಗಳಿಂದ ಹೋರಾಟ ಮಾಡುತ್ತಿದೆ. ಪ್ರಥಮ ಜಗದ್ಗುರು ಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಈ ಹೋರಾಟ ನಡೆಯುತ್ತಲೇ ಬಂದಿದೆ.
ಧಾರವಾಡದಲ್ಲಿ ತ್ಯಾಗ-ಬಲಿದಾನದ ಮೊಹರಂ ಆಚರಣೆ
ಯಾ ಹಸೇನ್...ಯಾ ಹುಸೇನ್‌...ಎಂದು ಅವರ ತ್ಯಾಗ ಸ್ಮರಿಸುತ್ತಾ ಶಸ್ತ್ರಗಳಿಂದ ಚುಚ್ಚಿಕೊಂಡು ಇರಾನಿ ಸಮುದಾಯದ ಜನ ತಮ್ಮ ರಕ್ತವನ್ನೇ ಚೆಲ್ಲಿದರು.
ಕೋವಿಡ್ ಲಸಿಕೆ ಬಗ್ಗೆ ಸಿದ್ದರಾಮಯ್ಯ ಬೇಜವಾಬ್ದಾರಿತನದ ಹೇಳಿಕೆ : ಪ್ರಹ್ಲಾದ್‌ ಜೋಶಿ

ಹೃದಯಾಘಾತದಿಂದ ಜನರು ಸಾವನ್ನಪ್ಪುತ್ತಿರುವ ಪ್ರಕರಣಗಳು  ಕೋವಿಡ್ ಲಸಿಕೆಯಿಂದ ಆಗುತ್ತಿದೆ ಎನ್ನುತ್ತಿರುವುದು ಬೇಜವಾಬ್ದಾರಿತನದ ಪರಮಾವಧಿ.   ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಜವಾಬ್ದಾರಿತನದ ಹೇಳಿಕೆ ನೀಡುತ್ತಿದ್ದಾರೆ  - ಪ್ರಹ್ಲಾದ್‌ ಜೋಶಿ

  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 572
  • next >
Top Stories
ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಒಪ್ಪಿಗೆ
ದರ್ಶನ್‌ಗೆ ಹಾಸಿಗೆ ಕೊಟ್ಟಿದ್ದಾರೆಯೇ? ಪರಿಶೀಲಿಸಿ : ಕೋರ್ಟ್‌
ನಟಿ ರಮ್ಯಾಗೆ ಅಶ್ಲೀಲ ಸಂದೇಶ 6 ಮಂದಿ ಆರೋಪಿಗಳಿಗೆ ಬೇಲ್‌
ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ ?
ಮುಸ್ಲಿಮರ ಸಂಖ್ಯೆ ಹೆಚ್ಚಳಕ್ಕೆ ಒಳ ನುಸುಳಿವಿಕೆ ಕಾರಣ : ಶಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved