• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಕಚೇರಿಗಳಾಗಿವೆ: ಬೆಲ್ಲದ ಆರೋಪ
ಕರ್ನಾಟಕದಲ್ಲಿ ಪ್ರಗತಿ ನಿಂತು ಹೋಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ. ಮುಸ್ಲಿಮರ ತುಷ್ಟೀಕರಣವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಪಾಕಿಸ್ತಾನ ಪರ ಘೋಷಣೆ ಹಾಕಿದ ನಸೀರ್ ಅಹಮ್ಮದ್ ಬೆಂಬಲಿಗರನ್ನು ಕರೆದು ವಿಚಾರಣೆ ಮಾಡಿಲ್ಲ. ಅದೇ ಹಿಂದು ಕಾರ್ಯಕರ್ತರ ಮೇಲೆ ಕೇಸ್ ಹಾಕಲಾಗುತ್ತಿದೆ.
ಮುನ್ನೆಚ್ಚರಿಕೆ ವಹಿಸದ ರಾಜ್ಯ ಸರ್ಕಾರವೇ ಹೊಣೆ: ಸಚಿವ ಜೋಶಿ
ಇಷ್ಟೊಂದು ತುರಾತುರಿಯಲ್ಲಿ ಸಂಭ್ರಮಾಚರಣೆ ಮಾಡುವ ಅಗತ್ಯವೇನಿತ್ತು. ಇಡೀ ದೇಶವೇ ನಿನ್ನೆ ರಾತ್ರಿ ಸಂಭ್ರಮಾಚರಣೆ ಮಾಡಿದ್ದಾರೆ. ರಾಜ್ಯ ಸರ್ಕಾರವು ಸರಿಯಾದ ರೂಪುರೇಷೆ ಹಾಗೂ ತಯಾರಿ ಮಾಡಿಕೊಳ್ಳದೇ ಇರುವುದು ಇಂತಹ ದುರಂತಕ್ಕೆ ಕಾರಣವಾಗಿದೆ. ತುರ್ತು ಸೇವೆ ನಿಯೋಜಿಸದೆ ಇರುವುದು ಅತ್ಯಂತ ಬೇಜವಾಬ್ದಾರಿ. ಈ ಕೆಟ್ಟ ಘಟನೆಯನ್ನು ತಪ್ಪಿಸಬಹುದಿತ್ತು. ಆದರೆ, ಸರ್ಕಾರದ ವೈಫಲ್ಯವೇ ಇದಕ್ಕೆ ಕಾರಣ ಮತ್ತು ಹೊಣೆಗಾರಿಕೆಯನ್ನು ಸರ್ಕಾರವೇ ತಗೆದುಕೊಳ್ಳಬೇಕಿದೆ.
ಆರ್‌ಸಿಬಿ ಕಟೌಟ್‌ಗೆ ಹಾಲಿನ ಅಭಿಷೇಕ
ಮಂಗಳವಾರ ರಾತ್ರಿ ಆರ್‌ಸಿಬಿ ಗೆಲವು ದಾಖಲಿಸುತ್ತಿಂತೆ ನಗರದಲ್ಲೆಡೆ ಪಟಾಕಿ ಸಿಡಿತ, ಸಂಭ್ರಮಾಚರಣೆ ಜೋರಾಗಿತ್ತು. ಪ್ರಮುಖ ವೃತ್ತಗಳಲ್ಲಿ ಪಟಾಕಿ ಸಿಡಿಸಿ ಪರಸ್ಪರ ಶುಭಾಷಯಗಳನ್ನು ಕೋರಲಾಯಿತು. ಗಾಂಧಿನಗರ ಹಾಗೂ ಜ್ಯುಬಿಲಿ ವೃತ್ತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ ಅಭಿಮಾನಿಗಳಿಂದಾಗಿ ಕೆಲ ಹೊತ್ತು ರಸ್ತೆ ತಡೆಯೂ ಉಂಟಾಗಿ ಗೊಂದಲ ಸೃಷ್ಟಿಯಾಗಿತ್ತು. ಅಷ್ಟರಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆಯಲ್ಲಿಯೇ ಸಂಭ್ರಮಾಚರಣೆ ಮಾಡುತ್ತಿದ್ದವರನ್ನು ತೆರವುಗೊಳಿಸಿದರು.
ಹೊಸ ಮ್ಯಾನ್‌ಹೋಲ್‌ ಕ್ಯಾಪ್‌ ಅಳವಡಿಸಿ
ಪಾ​ಲಿ​ಕೆಯ ವ್ಯಾ​ಪ್ತಿಯ ವಲಯ ಕ​ಚೇ​ರಿ​ಗ​ಳಲ್ಲಿ ಸಾ​ಕಷ್ಟು ಸಿ​ಬ್ಬಂದಿ ಹಾಗೂ ಅ​ತ್ಯಾ​ಧು​ನಿಕ ಯಂತ್ರೋ​ಪ​ಕ​ರ​ಣ​ಗಳ ವ್ಯ​ವಸ್ಥೆ ಇ​ದ್ದರೂ, ಸಾ​ರ್ವ​ಜ​ನಿ​ಕರ ಸ​ಮ​ಸ್ಯೆ​ಗ​ಳನ್ನು ಅ​ಧಿ​ಕಾ​ರಿ​ಗಳು ಬೇ​ಗನೆ ಪ​ರಿ​ಹ​ರಿ​ಸುವ ಕೆ​ಲಸ ಮಾ​ಡು​ತ್ತಿಲ್ಲ. ಖುದ್ದು ವ​ಲಯ ಅ​ಧಿ​ಕಾ​ರಿ​ಗಳು ತಮ್ಮ ವ್ಯಾ​ಪ್ತಿಯ ಮ್ಯಾನ್‌ಹೋಲ್‌ ಸ​ಮ​ಸ್ಯೆ​ಗ​ಳನ್ನು ಪ​ರಿ​ಶೀ​ಲನೆ ನ​ಡೆಸಿ ಕ್ರ​ಮಕ್ಕೆ ಮುಂದಾ​ಗ​ಬೇಕು. ಇ​ಲ್ಲದೇ ಹೋ​ದಲ್ಲಿ ಮೇ​ಯರ್‌ ಪೋನ್‌ಇನ್‌ ಕಾ​ರ್ಯ​ಕ್ರ​ಮ ವಿ​ಫ​ಲ​ವಾ​ದಂತಾ​ಗು​ತ್ತದೆ.
ಪೈಪ್‌ಲೈನ್‌ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು
ಕಳೆದ ಕೆಲವು ದಿನಗಳಿಂದ ಇಲ್ಲಿ ಎಂಟು ಅಡಿ ಮಣ್ಣು ತೆಗೆದು, ಪೈಪ್‌ ಅಳವಡಿಕೆ ಕಾಮಗಾರಿ ನಡೆಯುತ್ತಿತ್ತು. ಚೇತನ ಜೊತೆ ಮತ್ತೊಬ್ಬ ಕಾರ್ಮಿಕ ಮೌಲಾಸಾಬ್‌ ಕೆಲಸ ಮಾಡುತ್ತಿದ್ದ. ಚೇತನ್ ಕೆಳಗೆ ಇಳಿದು ಮಣ್ಣು ತೆಗೆಯುತ್ತಿದ್ದಾಗ, ಏಕಾಏಕಿ ಮಣ್ಣು ಕುಸಿದು, ಅವರ ಮೇಲೆ ಬಿದ್ದಿದೆ.
ಪಾಲಿಕೆ ಆಸ್ಪತ್ರೆಗಳನ್ನೆಲ್ಲ ಆರೋಗ್ಯ ಇಲಾಖೆಗೇ ಹಸ್ತಾಂತರಿಸಿ!
ಹೆರಿಗೆ ಆಸ್ಪತ್ರೆಯನ್ನು ನೆಲಸಮ ಮಾಡಿ ಅಲ್ಲಿ ದೊಡ್ಡ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಈಗಾಗಲೇ ₹10 ಕೋಟಿ ಹಾಕಿದರೂ ಕಾಮಗಾರಿ ಅರ್ಧಕ್ಕೆ ನಿಂತಿದೆ. 100 ಬೆಡ್‌ಗಳ ದೊಡ್ಡ ಆಸ್ಪತ್ರೆ ಇದಾಗಲಿದೆ. ಈ ಆಸ್ಪತ್ರೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದರೆ ವೈದ್ಯರು, ದಾದಿಯರು ಸೇರಿ ಕನಿಷ್ಠ ಪಕ್ಷ 130 ಸಿಬ್ಬಂದಿ ಬೇಕಾಗುತ್ತದೆ. ಇದರ ನಿರ್ವಹಣೆಗೆ ವರ್ಷಕ್ಕೆ ₹8-10 ಕೋಟಿ ಬೇಕಾಗುತ್ತದೆ.
ಅಳ್ನಾವರ ಪ್ರಜಾಸೌಧ ಕಟ್ಟಡಕ್ಕೆ ಶಂಕು ಸ್ಥಾಪನೆ
ಪ್ರಜಾಸೌಧ ಕಟ್ಟಡ ಪಟ್ಟಣದ ಹೊರಭಾಗದಲ್ಲಿದ್ದರೂ ಮುಂದಿನ ದಿನಗಳಲ್ಲಿ ಪಟ್ಟಣ ಬೆಳದಂತೆ ಕೇಂದ್ರಸ್ಥಾನವಾಗುತ್ತದೆ. ಪ್ರಜಾಸೌಧ ನಿರ್ಮಾಣಕ್ಕಾಗಿ ಯಾವುದೇ ರೈತರ ಅಥವಾ ಇತರರ ಜಮೀನು ಪಡೆಯದೇ ಲಭ್ಯವಿರುವ ಸರ್ಕಾರಿ ಭೂಮಿಯಲ್ಲಿ ನಿರ್ಮಿಸಲಾಗುತ್ತಿದೆ.
ಗ್ರೂಪ್ ಎ ಮತ್ತು ಬಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ. 55ರಷ್ಟು ಮೀಸಲು : ಎಂ.ಬಿ. ಪಾಟೀಲ
ಪ್ರಾದೇಶಿಕ ಅಸಮತೋಲನ ಪರಿಹರಿಸಲು ಮತ್ತು ಎರಡನೇ ಹಂತದ ನಗರಗಳಲ್ಲಿ ಕೈಗಾರಿಕಾ ಅಭಿವೃದ್ಧಿ ಉತ್ತೇಜಿಸಲು, ಸರ್ಕಾರವು ''ಬೆಂಗಳೂರಿನಾಚೆ'' ಯೋಜನೆ ಜಾರಿಗೆ ತರುತ್ತಿದೆ. ಪ್ರಸ್ತಾವಿತ ಯೋಜನೆಗಳಲ್ಲಿ ಶೇ. 75ರಷ್ಟು ಬೆಂಗಳೂರಿನ ಹೊರಗೆ ಭೂಮಿಯನ್ನು ಹುಡುಕಲು ನಿರ್ದೇಶಿಸಲಾಗಿದೆ.
ಎಸ್ಸಿ-ಎಸ್ಟಿ ಹಾಸ್ಟೇಲ್‌ಗಳಿಂದ ಎಡ ಪಂಥೀಯ ಚಿಂತನೆ: ಶಾಸಕ ಬೆಲ್ಲದ
ಮೊದಲಿಗಿಂತಲೂ ಈಗ ಜಾತಿ ಪದ್ಥತಿ ಕಡಿಮೆಯಾಗಿದೆ. ದುರಂತದ ಸಂಗತಿ ಏನೆಂದರೆ, ಸ್ವಾತಂತ್ರ್ಯ ಬಂದ ನಂತರ ಸರ್ಕಾರಗಳೇ ಕಾನೂನು ಮೂಲಕ ವಸತಿ ನಿಲಯಗಳಲ್ಲೂ ಎಸ್ಸಿ-ಎಸ್ಟಿ ವಸತಿ ನಿಲಯಗಳು ಬೇರೆ, ಅಲ್ಪಸಂಖ್ಯಾತರ ವಸತಿ ನಿಲಯಗಳು ಬೇರೆಯಾಗಿ ಮಾಡಿದವು.
ಶಂಕರಣ್ಣ ಮುನವಳ್ಳಿ ಅಮೃತ ಮಹೋತ್ಸವಕ್ಕೆ ಸಂಗೀತ ಕಾರ್ಯಕ್ರಮದ ಮೆರಗು
ಖ್ಯಾತ ಉದ್ಯಮಿಗಳು, ರಾಜಕಾರಣಿಗಳು, ಶಿಕ್ಷಣ ಪ್ರೇಮಿಗಳು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ನಡೆದ ಸಮಾರಂಭದಲ್ಲಿ ಸಾವಿರಾರು ಜನರು ಭಾಗವಹಿಸುವ ಮೂಲಕ ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಿದರು.ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು ಹಾಗೂ ಕಲಾವಿದರಿಂದ ನಡೆದ ಸಂಗೀತ ಕಾರ್ಯಕ್ರಮಕ್ಕೆ ಮೆರಗು ತಂದುಕೊಟ್ಟಿತು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 479
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved