ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧಾರವಾಡ ಜಿಲ್ಲೆಗೆ 5 ಕೌಶಲ್ಯ ಕರ್ನಾಟಕ ಪ್ರಶಸ್ತಿ
ಕೌಶಲ್ಯಾಭಿವೃದ್ಧಿ ಮತ್ತು ಸರ್ಕಾರಿ ಯೋಜನೆಗಳ ಯಶಸ್ವಿ ಅನುಷ್ಠಾನದಲ್ಲಿ ಮಹತ್ವದ ಮೈಲುಗಲ್ಲು ಸಾಧಿಸಿದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆ ರಾಜ್ಯದ ಅತ್ಯುತ್ತಮ ಕೌಶಲ್ಯಾಭಿವೃದ್ಧಿ ಜಿಲ್ಲೆ ಎಂಬ ಗೌರವಕ್ಕೆ ಪಾತ್ರವಾಗಿದೆ.
ಧೈರ್ಯ, ಸ್ತ್ರೀಶಕ್ತಿಯ ಪ್ರತೀಕ ಒನಕೆ ಓಬವ್ವ
ಒನಕೆ ಓಬವ್ವ ತಮ್ಮ ಬುದ್ಧಿಶಕ್ತಿ ಮತ್ತು ಧೈರ್ಯದಿಂದ ತಮ್ಮ ಕಾಲದ ಆಕ್ರಮಣಕಾರರಿಗೆ ತಕ್ಕ ಪ್ರತಿರೋಧ ನೀಡಿದರು. ಅವರಂತಹ ಮಹಿಳೆಯರನ್ನು ನಾವು ಮುಂದಿನ ಪೀಳಿಗೆಗೆ ಪರಿಚಯಿಸಬೇಕು.
ಕಸದ ಕಾಗದದಿಂದ ಮಕ್ಕಳಿಗೆ ಪುಸ್ತಕ ವಿತರಣೆ
ಯೂತ್ ಫಾರ್ ಪರಿವರ್ತನ” ಸಂಸ್ಥೆ 1.6 ಟನ್ ವೇಸ್ಟ್ ಮೆಟೀರಿಯಲ್ನಿಂದ 15,000ಕ್ಕೂ ಹೆಚ್ಚು ಪುಸ್ತಕಗಳನ್ನು ತಯಾರಿಸಿ ವಿವಿಧ ಸರ್ಕಾರಿ ಶಾಲೆಗಳಿಗೆ ಹಂಚಲಾಗಿದೆ.
ಸಾಮಾಜಿಕ ಚಿಂತಕರಿಂದ ಸಮಾಜದ ಪ್ರಗತಿ
ರಾಮಾಯಣ ಒಂದು ತ್ಯಾಗದ ಪ್ರತೀಕವಾಗಿದೆ. ಮಹರ್ಷಿ ವಾಲ್ಮೀಕಿ ದೂರದೃಷ್ಟಿಯ ಮೂಲಕ ಸಾಂಸ್ಕೃತಿಕ ಸಂಬಂಧಗಳನ್ನು ತಮ್ಮ ಕಾವ್ಯದ ಮೂಲಕ ಹೇಳಿದ್ದಾರೆ. ಅಂಬೇಡ್ಕರ್, ಬಸವಣ್ಣ ಮತ್ತು ವಾಲ್ಮೀಕಿ ಅವರನ್ನು ಜಾತಿಗೆ ಸೀಮಿತಗೊಳಿಸುತ್ತಿರುವದು ದುರದೃಷ್ಟಕರ ಸಂಗತಿ.
ವಿದೇಶಿ ಶಕ್ತಿಗಳ ಸಹಾಯದಿಂದ ದೇಶ ವಿರೋಧಿ ಚಟುವಟಿಕೆ
ದೆಹಲಿಯಲ್ಲಿ ಕಾರು ಬ್ಲಾಸ್ಟ್ ಮಾಡಿದವರನ್ನು ಸರ್ಕಾರ ಬಂಧಿಸುತ್ತಿದೆ. ಇದರಲ್ಲಿ ಒಂದು ಸಮಾಜದ ಪ್ರಮುಖರ ಪಾತ್ರ ಇರುವ ಶಂಕೆ ಇದೆ. ದೇಶದ್ರೋಹಿ ಕಾರ್ಯಗಳಿಗೆ ಪ್ರಯತ್ನಗಳು ನಡೆದಾಗ ಈ ಬಗ್ಗೆ ಗೊತ್ತಿರುವ ಆಯಾ ಸಮಾಜದ ಪ್ರಮುಖರು ಪೊಲೀಸರಿಗೆ ಮಾಹಿತಿ ನೀಡಬೇಕು.
ಬೆಂಕಿಗಾಹುತಿಯಾದ ಮೆಕ್ಕೆಜೋಳದ ಬೆಳೆ
ಹಾನಿಯಾದ ಹೊಲಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಷಣ್ಮುಖಪ್ಪ ಶಿವಳ್ಳಿ, ರೈತರಿಗೆ ವೈಯಕ್ತಿಕವಾಗಿ ಧನಸಹಾಯ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್ಗೆ ಕರೆ ಮಾಡಿ ಹಾನಿಯಾದ ಬೆಳೆಯ ಕುರಿತು ಮಾಹಿತಿ ನೀಡಿ ತಕ್ಷಣ ಪರಿಹಾರ ನೀಡುವಂತೆ ಮನವಿ ಮಾಡಿದರು.
ಜೈನ ಅಧ್ಯಯನ ಪೀಠದ ಪುನಶ್ಚೇತನಕ್ಕೆ ಬದ್ಧ
2006ರಲ್ಲಿ ಡಾ. ಶಿವಾನಂದ ಗಾಳಿ ಸಂಯೋಜಕರಾಗಿದ್ದಾಗ ವಿವಿ 2 ಎಕರೆ ಜಾಗವನ್ನು ಪೀಠಕ್ಕೆ ಕಟ್ಟಡ ನಿರ್ಮಿಸಲು ಅವಕಾಶ ನೀಡಿದ್ದು, ಈ ವರೆಗೂ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಕ್ರಮ ಜರುಗಿಸಿಲ್ಲ.
ಉದ್ಯೋಗಕ್ಕೆ ವಿದ್ಯೆ ಜತೆಗೆ ಕೌಶಲ್ಯವೂ ಬೇಕು
ವಿದ್ಯುತ್ ಉತ್ಪಾದನೆಯಲ್ಲಿ ಸೋಲಾರ ಎನರ್ಜಿ ಮುಖ್ಯ ಪಾತ್ರ ವಹಿಸುತ್ತಿದೆ. ಕೈಗಾರಿಕೆಗಳು, ಮನೆ, ಶಾಲಾ-ಕಾಲೇಜುಗಳ ಚಾವಣಿ ಮೇಲೆ ಸೋಲಾರ ಪ್ಯಾನಲ್ ಅಳವಡಿಸಿ ವಿದ್ಯುತ್ ಉತ್ಪಾದಿಸಿ ಸರ್ಕಾರಕ್ಕೂ ಮರಳಿ ಮಾರಾಟ ಮಾಡುತ್ತಿದ್ದಾರೆ.
ದೀಪ ಬೆಳಗುವ ಮೂಲಕ ಕತ್ತಲೆ ಕಳೆಯಿರಿ
ಭಾರತ ಭಾವೈಕ್ಯತೆಯಲ್ಲಿ ಏಕತೆ ಸಾರುವ ದೇಶವಾಗಿರುವುದರ ಜತೆಗೆ ಧಾರ್ಮಿಕತೆ, ಸಂಪ್ರದಾಯ, ಸಂಸ್ಕೃತಿ, ಆಚರಣೆಗಳಿಗೂ ತನ್ನದೇ ಆದ ಮಹತ್ವ ಹೊಂದಿದೆ. ಪ್ರತಿಯೊಂದು ಧರ್ಮದವರು ಶ್ರದ್ಧೆ, ಸಂಪ್ರದಾಯಗಳಿಂದ ತಮ್ಮ ಹಬ್ಬಗಳ ಆಚರಣೆ ನಡೆಸುತ್ತಾರೆ.
ಕರ್ನಾಟಕ ವಿದ್ಯಾವರ್ಧಕ ಸಂಘ ಕನ್ನಡದ ಗುಡಿ: ಡಾ. ಮಹೇಶ ವಾಳ್ವೇಕರ
ಕವಿವ ಸಂಘ ಕನ್ನಡ ಭಾಷೆ, ನೆಲ, ಗಡಿ ವಿಷಯದಲ್ಲಿ ಅನ್ಯಾಯವಾದಾಗ ಕನ್ನಡಪರ ಧ್ವನಿ ಎತ್ತಿ ಕನ್ನಡಿಗರಿಗೆ ನ್ಯಾಯ ಒದಗಿಸಿದ್ದು, ಕನ್ನಡಿಗರಾದ ನಾವು ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಉದಾಸೀನ ಮನೋಭಾವ ಹೊಂದಬಾರದು.
< previous
1
...
4
5
6
7
8
9
10
11
12
...
604
next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್.ಡಿ.ಕುಮಾರಸ್ವಾಮಿ