• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ ಅಭಿವೃದ್ಧಿಗಾಗಿ ಬಿಜೆಪಿ, ಕಾಂಗ್ರೆಸ್‌ ಫೈಟ್‌
ಮಹಾನಗರದ ರಸ್ತೆಯಲ್ಲಿ ಬಿದ್ದಿರುವ ತಗ್ಗು-ಗುಂಡಿಗಳು ಜನಜೀವನ ಹಿಂಡುತ್ತಿವೆ ಎಂಬ ವಿಷಯವಾಗಿಯೇ ಬಿಜೆಪಿ, ಕಾಂಗ್ರೆಸ್ ಸದಸ್ಯರು ಅಲ್ಲಿಯೇ ಇದ್ದ ಎಲ್‌ಇಎ ಕ್ಯಾಂಟೀನ್ ಬಳಿಯ ರಸ್ತೆ ಸಂಚಾರ ತಡೆದು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
ಧಾರವಾಡದ 78 ಅಕ್ರಮ ಮಾಂಸದಂಗಡಿ ಮುಚ್ಚಿ: ಮೇಯರ್‌ ಜ್ಯೋತಿ ಪಾಟೀಲ
ಶಿವಾಜಿ ವೃತ್ತದಿಂದ ಮಣಿಕಿಲ್ಲದ ವರೆಗೆ ಮತ್ತು ಭೂಸಪ್ಪ ಚೌಕ್‌ನಿಂದ ಲೈನ್ ಬಜಾರ್‌ನ ರಾಮಮಂದಿರ ವರೆಗೆ 78ಕ್ಕೂ ಹೆಚ್ಚು ಅನಧಿಕೃತ ಮಾಂಸದ ಅಂಗಡಿಗಳು ಕಾರ್ಯನಿರ್ವಹಿಸುತ್ತಿವೆ. ಇವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಮೇಯರ್‌ ಅವರನ್ನು ಶಳಕೆ ಒತ್ತಾಯಿಸಿದರು.
ನಿರ್ಲಕ್ಷ್ಯ ತೋರಿಸಿದರೆ ಶಿಸ್ತುಕ್ರಮ: ಜಿಲ್ಲಾಧಿಕಾರಿ ದಿವ್ಯಪ್ರಭು
ಸೆ. 22ರಿಂದ ಆರಂಭವಾಗಿರುವ ಸಮೀಕ್ಷೆಯಲ್ಲಿ ಆರಂಭಿಕ ತಾಂತ್ರಿಕ ಸಮಸ್ಯೆ ಕಂಡೂ ಬಂದರೂ ಪರಿಹರಿಸಲಾಗಿದೆ. ಹೊಸದಾಗಿ 3.5 ಆ್ಯಪ್‌ ಬಿಡುಗಡೆ ಮಾಡಿ ಸಮೀಕ್ಷೆದಾರರು ಮೊಬೈಲ್‌ನಲ್ಲಿ ಅಳವಡಿಸಿಕೊಳ್ಳಲು ಅವಕಾಶ ನೀಡಲಾಗಿದೆ.
ರೈತರು ನೈಸರ್ಗಿಕ ಕೃಷಿಗೆ ಒತ್ತು ನೀಡಲಿ
ರೈತರು ಸರ್ಕಾರದ ಯೋಜನೆ ಪಡೆದುಕೊಂಡು ತಮ್ಮ ಜಮೀನುಗಳಲ್ಲಿ ಕನಿಷ್ಠ ಒಂದು ಎಕರೆ ನೈಸರ್ಗಿಕ ಕೃಷಿ ಮಾಡಬೇಕು.
ಕುಂದಗೋಳ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ, ಸದಸ್ಯರ ಪತ್ನಿಗೆ ನಿವೇಶನ!
ಜನಪ್ರತಿನಿಧಿಗಳ ಕುಟುಂಬಸ್ಥರಿಗೆ ನಿವೇಶನ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲದಿದ್ದರೂ ಉಪಾಧ್ಯಕ್ಷ ಮಂಜುನಾಥ ಹಿರೇಮಠ ಪತ್ನಿ ಲಕ್ಷ್ಮೀ ಹಾಗೂ ಸದಸ್ಯ ಹನುಮಂತಪ್ಪ ಮೇಲಿನಮನಿ ಪತ್ನಿ ಕಮಲವ್ವ ನಿವೇಶನ ಪಡೆದಿದ್ದಾರೆ. ಇದು ಹೇಗೆ ಸಾಧ್ಯವಾಯಿತು ಎಂದು ಸದಸ್ಯ ಗಣೇಶ ಕೋಕಾಟೆ ಪ್ರಶ್ನಿಸಿದ್ದಾರೆ.
ಸಂತೆಬೆನ್ನೂರು ಫೈಜ್ನಟ್ರಾಜ್ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ
ಈ ಕಾಲದ ಎಲ್ಲ ತಲ್ಲಣ ಮತ್ತು ಆತಂಕಗಳಿಗೆ ಒಂದು ಕ್ರಿಯಾಶೀಲವಾದ ಪ್ರತಿಕ್ರಿಯೆಯಾಗಿ, ವಿಭಿನ್ನ ನೆಲೆಯ ಕಾವ್ಯ ಗುಣ ಹೊಂದಿರುವುದು ಮತ್ತು ಪ್ರಸ್ತುತ ಸಮಾಜದಲ್ಲಿ ತಲೆದೋರಿರುವ ಅನೇಕ ವೈರುಧ್ಯಗಳು ವೈಯಕ್ತಿಕ ಅಥವಾ ಸಾಮಾಜಿಕ ಎರಡಕ್ಕೂ ಸಮಾನವಾಗಿ ಸ್ಪಂದಿಸುವ ಗುಣ ಹೊಂದಿರುವುದರಿಂದ ''ಮಡಿಲ ಕೂಸಿಗೆ ಮಣ್ಣಿನ ಸೆರಗು'' ಆಯ್ಕೆಮಾಡಲಾಗಿದೆ.
ಥಡಿಮಠ ಅಭಿವೃದ್ಧಿಗೆ ಎಂಬಿಪಾ ₹ 50 ಲಕ್ಷ ದೇಣಿಗೆ
ಈಗಾಗಲೇ ಬೆಳಗಾವಿಯಲ್ಲಿ ನಡೆದ ಟ್ರಸ್ಟ್‌ ಸಭೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಟ್ರಸ್ಟ್‌ ಅಧ್ಯಕ್ಷ ಮಹ್ಮದ್‌ ರೋಷನ್‌ ಹಾಗೂ ಟ್ರಸ್ಟ್‌ ಸದಸ್ಯರ ಜತೆ ಸಮಾಜದ ಮುಖಂಡರು ಸೇರಿ ಲಿಂಗರಾಜ ವಾಡೆ‌, ಥಡಿಮಠ, ಗಣಪತಿ ದೇವಸ್ಥಾನ ಮುಂತಾದ ಕಡೆ ಅಭಿವೃದ್ಧಿಪಡಿಸಲು ಮನವಿ ಮಾಡಿದಾಗ ಸೆ. 26ರಂದು ಪರಿವೀಕ್ಷಣೆಗೆ ಆಗಮಿಸಲು ಒಪ್ಪಿದ್ದಾರೆ.
ಉಪವಾಸ ಉತ್ತಮ ಮುಂಜಾಗ್ರತಾ ಚಿಕಿತ್ಸಾ ವಿಧಾನ
ಕಾಯಿಲೆಗಳ ವಿಷಯದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯೇ ಕೈ ಚೆಲ್ಲಿ ಕುಳಿತಿದೆ. ಸಂಸ್ಥೆಯ ೨೦೨೩ರ ಸಮೀಕ್ಷಾ ವರದಿಯಲ್ಲಿ ೧೦,೦೦೦ ಕಾಯಿಲೆಗಳು ಮನುಷ್ಯನನ್ನು ಬಾಧಿಸುತ್ತಿವೆ. ಇವುಗಳಲ್ಲಿ ಶೇ.5ರಷ್ಟು ಕಾಯಿಲೆಗಳಿಗೆ ಮಾತ್ರ ಔಷಧಿ ಲಭ್ಯವಿದೆ. ಉಳಿದ ಕಾಯಿಲೆಗಳಿಗೆ ಔಷಧಿ ಇಲ್ಲ ಎಂದು ಸಾರಿದೆ.
ನಗರ ಸ್ವಾಸ್ಥ್ಯ ಕಾಪಾಡುವ ಪೌರಕಾರ್ಮಿಕರ ಪಾತ್ರ ದೊಡ್ಡದು
ಮನೆಯಿಲ್ಲದ ಪೌರ ಕಾರ್ಮಿಕರಿಗೆ ಶೀಘ್ರದಲ್ಲಿ ವಸತಿ ಯೋಜನೆ ಅಡಿ ಮನೆಗಳ ಹಕ್ಕು ಪತ್ರ ವಿತರಿಸಲಾಗುವುದು. ಅವರ ಮಕ್ಕಳಿಗೆ ವಸತಿ ಶಾಲೆಗೆ ನೇರವಾಗಿ ಪ್ರವೇಶ ಕೊಡಿಸಲಾಗುವುದು.
ಬಿಪಿಎಲ್‌ ಕಾರ್ಡ್‌ ರದ್ದತಿ: ಮಾನದಂಡ ಬದಲಿಸಿ!
ಬಿಪಿಎಲ್‌ ಕಾರ್ಡ್‌ಗಳು ರದ್ದಾಗುವುದಿಲ್ಲ. ಬದಲಿಗೆ ಎಪಿಎಲ್‌ ಕಾರ್ಡ್‌ಗಳಾಗಿ ಮಾರ್ಪಡಾಗುತ್ತವೆ ಎಂದು ಅಧಿಕಾರಿ ವರ್ಗ ಹೇಳುತ್ತದೆ. ಆದರೆ, ಬಿಪಿಎಲ್‌ಗೆ ಸಿಗುವಷ್ಟು ಸೌಲಭ್ಯ ಸಿಗುವುದಿಲ್ಲವಾದ್ದರಿಂದ ಎಪಿಎಲ್‌ ಇದ್ದರೂ ಅಷ್ಟೇ. ಇಲ್ಲದಿದ್ದರೂ ಅಷ್ಟೇ ಎಂಬ ಅಸಮಾಧಾನ ಜನರದ್ದು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved