ಥಡಿಮಠ ಅಭಿವೃದ್ಧಿಗೆ ಎಂಬಿಪಾ ₹ 50 ಲಕ್ಷ ದೇಣಿಗೆಈಗಾಗಲೇ ಬೆಳಗಾವಿಯಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಟ್ರಸ್ಟ್ ಅಧ್ಯಕ್ಷ ಮಹ್ಮದ್ ರೋಷನ್ ಹಾಗೂ ಟ್ರಸ್ಟ್ ಸದಸ್ಯರ ಜತೆ ಸಮಾಜದ ಮುಖಂಡರು ಸೇರಿ ಲಿಂಗರಾಜ ವಾಡೆ, ಥಡಿಮಠ, ಗಣಪತಿ ದೇವಸ್ಥಾನ ಮುಂತಾದ ಕಡೆ ಅಭಿವೃದ್ಧಿಪಡಿಸಲು ಮನವಿ ಮಾಡಿದಾಗ ಸೆ. 26ರಂದು ಪರಿವೀಕ್ಷಣೆಗೆ ಆಗಮಿಸಲು ಒಪ್ಪಿದ್ದಾರೆ.