• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೋಹರ ಕಕ್ಕಯ್ಯ ಸಮಾಜಕ್ಕೆ ಒಳಮೀಸಲಾತಿ ಘೋಷಿಸಿ
ಆ.1ಕ್ಕೆ ಸುಪ್ರೀಂಕೋರ್ಟ್ ತೀರ್ಪು ಬಂದು ಒಂದು ವರ್ಷ ಕಳೆದರೂ ಕರ್ನಾಟಕ ಸರ್ಕಾರ ಒಳಮೀಸಲಾತಿ ಜಾರಿಯಲ್ಲಿ ವಿಫಲವಾಗಿದೆ
ರಾಖಿ ಕಟ್ಟಿ ಬಾಂಧವ್ಯ ಗಟ್ಟಿಗೊಳಿಸಿದ ಸಹೋದರಿಯರು
ಹಬ್ಬದ ಅಂಗವಾಗಿ ಬೆಳಗ್ಗೆ ಬೇಗನೆ ಎದ್ದು, ಪೂಜೆ ಕಾರ್ಯಕ್ರಮಗಳನ್ನು ಮುಗಿಸಿ, ಮಹಿಳೆಯರು ರಕ್ಷಾ ಬಂಧನದ ನಂತರ ಸಹೋದರರಿಗೆ ವಿವಿಧ ಸಿಹಿ ತಿನಿಸುಗಳನ್ನು ತಿನಿಸುವ ಮೂಲಕ ಶುಭ ಹಾರೈಸಿದರು.
ನವಲಗುಂದದಲ್ಲಿ ಭಾರೀ ಮಳೆಗೆ 36 ಮನೆಗಳ ಕುಸಿತ
ಮಳೆಯಿಂದ ಮುಂಗಾರು ಹಂಗಾಮಿನಲ್ಲಿ ರೈತರ ಕೈ ಸೇರಬೇಕಾದ ಹೆಸರು ಬೆಳೆ ಹಾಳಾಗುವ ಹಂತ ತಲುಪಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.
ತೆರಿಗೆ ಹೇರಿಕೆ ಬಿಕ್ಕಟ್ಟು ಎದುರಿಸಲು ಭಾರತ ಶಕ್ತ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ರಾಷ್ಟ್ರಗಳು ಶತ್ರುವೂ ಅಲ್ಲ, ಮಿತ್ರರೂ ಅಲ್ಲ
ಮತಗಳ್ಳತನ ಮಾಡುವುದರಲ್ಲಿ ಕಾಂಗ್ರೆಸ್ ನಾಯಕರು ನಿಸ್ಸೀಮರು
ರಾಹುಲ್ ಗಾಂಧಿ ತಮ್ಮ ನೇತೃತ್ವದಲ್ಲಿ ರಾಜ್ಯಕ್ಕೆ ಬಂದು ರೀಲ್ ಬಿಡುವ ಕೆಲಸ ಮಾಡಿದ್ದಾರೆ
ಮತಗಳ್ಳತನ; ರಾಹುಲ್‌ ಗಾಂಧಿ ಆರೋಪ ಸುಳ್ಳು- ಜೋಶಿ
ಕೇಂದ್ರ ಸರ್ಕಾರ ಹಿಂದಿ ಸೇರಿದಂತೆ ಯಾವುದೇ ಭಾಷೆಯನ್ನು ಮೂರನೇ ಭಾಷೆಯನ್ನಾಗಿ ಕಲಿಯಲಿ ಎಂದು ಹೇಳಿಲ್ಲ
ವಾಣಿಜ್ಯ ನಗರದ ಶ್ರೀ ಗಣೇಶ ಹಬ್ಬಕ್ಕೆ ಸಂಪೂರ್ಣ ಸಹಕಾರ
ನಿ ವರ್ಧಕ ಸಮಯ ಬಳಸುವ ಸಮಯದ ಹೆಚ್ಚಿಸಬೇಕು. ಮಧ್ಯರಾತ್ರಿಯ ವರೆಗೂ ಪುಟ್ಟಪುಟ್ಟ ಚಹಾ ಅಂಗಡಿಗಳನ್ನು ತೆರೆಯಲು ಅವಕಾಶ ಕೊಡಬೇಕು, ಸಮಿತಿಯವರು ನಡೆಸುತ್ತಿರುವ ಅನ್ನ ದಾಸೋಹಕ್ಕೆ ಸಂಪೂರ್ಣ ಸಹಕಾರ ಕಲ್ಪಿಸಿ ಕೊಡಬೇಕೆಂದು ಎಂದು ಒತ್ತಾಯಿಸಿದರು.
ಬೆಳಗಾವಿ- ಬೆಂಗಳೂರು ವಂದೇ ಭಾರತ್‌ ರೈಲಿಗೆ ನಾಳೆ ಚಾಲನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆ. 10ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಈ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಅಂದು ವಿಶೇಷ ರೈಲು ಸಂಖ್ಯೆ 06575 ಕೆಎಸ್‌ಆರ್ ಬೆಂಗಳೂರು - ಬೆಳಗಾವಿ ವಂದೇ ಭಾರತ್ ಎಕ್ಸ್‌ಪ್ರೆಸ್ (ಒನ್‌ ವೇ), ಕೆಎಸ್‌ಆರ್ ಬೆಂಗಳೂರಿನಿಂದ 11:15 ಗಂಟೆಗೆ ಹೊರಡಲಿದೆ.
ಅವ್ಯವಹಾರ ಆರೋಪ: ಅಳಗವಾಡಿ ಗ್ರಾಪಂಗೆ ಬೀಗ
ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಅಧ್ಯಕ್ಷ ಹಾಗೂ ಪಿಡಿಒಗಳು ಸಾರ್ವಜನಿಕ ಹಿತಾಸಕ್ತಿಯಡಿ ಅಭಿವೃದ್ಧಿ ಕಾಮಗಾರಿ ನಡೆಸಿದ್ದೇವೆ ಎಂದು ಕೋಟ್ಯಾಂತರ ರುಪಾಯಿ ಹಗರಣ ಮಾಡಿದ್ದು, ಈ ಕುರಿತಾಗಿ ಗ್ರಾಪಂಗೆ ಯಾವ ಅವಧಿಯಲ್ಲಿ ಎಷ್ಟು ಅನುದಾನ ಮಂಜೂರಾಗಿದೆ ಎಂಬುದರ ಕುರಿತಾಗಿ ಆರ್‌ಟಿಐ ಕಾಯ್ದೆಯಡಿ ಮನವಿ ಸಲ್ಲಿಸಿ ತಿಂಗಳಾದರೂ ಗ್ರಾಪಂ ಅಧಿಕಾರಿಗಳು ಯಾವುದೇ ಉತ್ತರ ನೀಡಿಲ್ಲ. ಹೀಗಾಗಿ, ಬೇಸತ್ತು ಗ್ರಾಪಂಗೆ ಬೀಗ ಹಾಕಿರುವುದಾಗಿ ಗ್ರಾಮಸ್ಥರು ವಿವರಿಸಿದರು.
ಕ್ರಷರ್ ಬಂದ್ ಮಾಡಿಸಿ, ಇಲ್ಲ ಗ್ರಾಮವನ್ನೇ ಸ್ಥಳಾಂತರಿಸಿ!
ಗಣಿಗಾರಿಕೆಯಿಂದ ದಿನನಿತ್ಯ ಕಿರಿಕಿರಿ ಆಗುತ್ತಿದ್ದು ಗಣಿಗಾರಿಕೆ ಕಲ್ಲು ಬ್ಲಾಸ್ಟ್ ಮಾಡಿದಾಗ ಬರುವ ಧೂಳು, ರಾಸಾನಿಕಯುಕ್ತ ಪೌಡರ್ ಸುತ್ತ ಇರುವ ಹೊಲಗಳಲ್ಲಿನ ಬೆಳೆಯ ಮೇಲೆ ಬಿದ್ದು ಅಪಾರ ಪ್ರಮಾಣದ ಹಾನಿ ಆಗುತ್ತಿದೆ. ಅಲ್ಲದೆ, ಗ್ರಾಮದಲ್ಲಿನ ಕಟ್ಟಡ ಮತ್ತು ಸರ್ಕಾರಿ ಶಾಲೆಗಳು ಅದರುತ್ತಿವೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 530
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved