• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂ, ಹಿಂದುತ್ವದ ಬಗ್ಗೆ ಕಾಂಗ್ರೆಸ್‌ಗೆ ಅಸಡ್ಡೆ ಭಾವನೆ : ಸಂಸದ ಜಗದೀಶ ಶೆಟ್ಟರ್‌
ಪ್ರಯಾಗರಾಜ್‌ನಲ್ಲಿ 144 ವರ್ಷಗಳ ನಂತರ ಕುಂಭಮೇಳ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ ನಾಯಕರು ಕ್ಷುಲ್ಲಕ ಹೇಳಿಕೆ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ಕುಂಭಮೇಳ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ಹೇಳಿಕೆ ಸರಿಯಲ್ಲ.
ಮಕ್ಕಳಿಗೆ ಆಧ್ಯಾತ್ಮಿಕತೆಯ ಸಾರ ಉಣಬಡಿಸಿ: ಕೆ. ಅಪ್ಪಣಾಚಾರ್ಯ
ಯಾವುದೇ ಧರ್ಮವನ್ನು ಅನುಕರಣೆ ಮಾಡಿದರೂ ಪರವಾಗಿಲ್ಲ. ಬೇರೆ ಧರ್ಮದ ನಿಂದನೆ ಮಾಡಬಾರದು. ದಶಕಗಳ ಹೋರಾಟದ ಫಲವಾಗಿ ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾಪನೆಯಾಗಿದೆ. ಅದರ ನಿರ್ಮಾಣಕ್ಕಿಂತ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ.
ಕುವೆಂಪು ಅಂತರಂಗದ ಶಿಷ್ಯ ವೃಷಭೇಂದ್ರಸ್ವಾಮಿ
ಡಾ. ಎಸ್.ಎಂ. ವೃಷಭೇಂದ್ರಸ್ವಾಮಿಗಳು ಮಾನವೀಯತೆ ಹಾಗೂ ಹೃದಯವಂತಿಕೆಯ ವ್ಯಕ್ತಿಗಳು. ಡಾ. ಚಂದ್ರಶೇಖರ ಕಂಬಾರ, ಡಾ. ಎಂ.ಎಂ. ಕಲಬುರ್ಗಿ, ಡಾ. ಗುರುಲಿಂಗ ಕಾಪಸೆಯಂಥವರಿಗೆ ವಿದ್ಯಾಗುರುಗಳಾಗಿ ಸೃಜನಶೀಲ ಶಕ್ತಿ ಅರಳುವಂತೆ ಮಾಡಿದವರು.
ಜನರಿಗೆ ಧಾರ್ಮಿಕ ಮನೋಭಾವ ಮೂಡಲಿ
ನೀವೆಲ್ಲ ಭಕ್ತಿ ಮಾರ್ಗದಲ್ಲಿ ಹೋಗಲು ಬಸವಣ್ಣಜ್ಜನವರು ಬಹಳ ಶ್ರಮ ಪಡುತ್ತಿದ್ದಾರೆ. ಈ ಭಾಗದ ಜನರಿಗೆ ಧಾರ್ಮಿಕ ಮನೋಭಾವ ಮೂಡಲಿ, ಹೀಗೆ ವೈಭವದ ಕಾರ್ಯಕ್ರಮ ನಡೆಯಲಿ ಎಂದು ಹುಬ್ಬಳ್ಳಿ ಮೂರುಸಾವಿರ ಮಠದ ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹೇಳಿದ್ದಾರೆ.
ಫೆ. 3ರಂದು ಧಾರವಾಡ ಮುರುಘಾಮಠದ ರಥೋತ್ಸವ
ಧಾರವಾಡದ ಪ್ರತಿಷ್ಠಿತ ಮಠಗಳಲ್ಲಿ ಒಂದಾದ ಮುರುಘಾಮಠದ ಶ್ರೀಮದಥಣಿ ಮುರುಘೇಂದ್ರ ಮಹಾಶಿವಯೋಗಿಗಳ 95ನೇ ಜಾತ್ರಾ ಮಹೋತ್ಸವ ಜ. 24ರಿಂದ ಶುರುವಾಗಿದ್ದು, ಫೆ. 3ರ ವರೆಗೆ ನಡೆಯಲಿದೆ. ಫೆ. 2ರ ಸಂಜೆ 7ಕ್ಕೆ ಇಂಗಳೇಶ್ವರ ಮಠದ ಚನ್ನಬಸವ ಸ್ವಾಮೀಜಿಗೆ ₹ 25 ಸಾವಿರ ನಗದು ಹಾಗೂ ಒಂದು ತೊಲೆ ಚಿನ್ನದ ಪದಕದೊಂದಿಗೆ ಮೃತ್ಯುಂಜಯ-ಮಹಾಂತ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಬೆಳಗು ವಿವಾದಿತ ಪಠ್ಯ ಪ್ರಕರಣ, ಅರಿವೇ ಗುರು ಪ್ರಶಸ್ತಿ ಮುಂದೂಡಿಕೆ!
ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕ್ಷುಲ್ಲಕ ಕಾರಣಕ್ಕೋಸ್ಕರ ಪ್ರತಿಷ್ಠಿತ ಅರಿವೇ ಗುರು ಪ್ರಶಸ್ತಿ ಕಾರ್ಯಕ್ರಮ ಮುಂದೂಡಿದ್ದಲ್ಲದೇ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಸೇರಿದಂತೆ ಮೂವರು ಪ್ರಶಸ್ತಿ ಪುರಸ್ಕೃತರಿಗೆ ಅಗೌರವ ತೋರಿರುವ ಘಟನೆ ನಡೆದಿದೆ.
ಧಾರವಾಡ ಜಿಲ್ಲೆಯಲ್ಲಿ ಹೆಚ್ಚುತ್ತಿವೆ ಫೋಕ್ಸೋ ಪ್ರಕರಣ
ಧಾರವಾಡ ಜಿಲ್ಲೆಯಲ್ಲಿ ಹೆಚ್ಚು ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿವೆ. ಈ ಕುರಿತು ದೂರು ನೀಡಲು ಪಾಲಕರು ಹಲವಾರು ಕಾರಣಗಳಿಂದ ನಿರಾಕರಿಸುತ್ತಾರೆ. ಅಂತಹ ಪ್ರಕರಣಗಳು ಸುಮಾರು ಇದ್ದು ಎಲ್ಲಿ ತಪ್ಪುಗಳನ್ನು ಮಾಡುತ್ತಿದ್ದೇವೆ ಎಂಬುದನ್ನು ತಿಳಿಯಬೇಕಿದೆ.
ಬಾರ್ ಸ್ಥಳಾಂತರಕ್ಕೆ ನಾಗರಿಕರ ಒತ್ತಾಯ, ಅಬಕಾರಿ ಉಪಆಯುಕ್ತರಿಗೆ ಮನವಿ
ಲಿಂಗರಾಜನಗರ ರಸ್ತೆಯಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಮತ್ತು ರೆಸ್ಟೋರೆಂಟ್‌ನಿಂದಾಗಿ ಸ್ಥಳೀಯ ನಿವಾಸಿಗಳಿಗೆ ಹಲವು ತೊಂದರೆಯಾಗುತ್ತಿದೆ. ಈ ಬಾರ್‌ನಲ್ಲಿ ಮದ್ಯ ಖರೀದಿಸುವ ಕೆಲವರು ಅಕ್ಕಪಕ್ಕದ ಪುಟ್‌ಪಾತ್‌ ಮೇಲೆ ಕುಳಿತು ರಾಜಾರೋಷವಾಗಿ ಮದ್ಯಸೇವನೆ ಮಾಡುತ್ತಾರೆ.
ಆರ್‌ಎಸ್‌ಎಸ್‌ ಉತ್ತರ, ದಕ್ಷಿಣ ಪ್ರಾಂತಗಳ ಸಮನ್ವಯ ಸಮಿತಿ ಸಭೆ
ಉತ್ತರ, ದಕ್ಷಿಣ ಪ್ರಾಂತಗಳ ಪ್ರಾಂತಗಳಲ್ಲಿ ನಡೆದಿರುವ ಚಟುವಟಿಕೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಿರುವ ಕಾರ್ಯಗಳು ಕುರಿತು ಚಚಿರ್ಸಲಾಯಿತು. ಇವುಗಳ ಜತೆಗೆ ಪ್ರಸಕ್ತ ರಾಜಕೀಯ ವಿದ್ಯಮಾನಗಳು, ರಾಜ್ಯದ ಜ್ವಲಂತ ಸಮಸ್ಯೆ ಹಾಗೂ ಇತ್ತೀಚಿನ ಆಗು-ಹೋಗುಗಳ ಕುರಿತು ಸಹ ಸುದೀರ್ಘ ಚರ್ಚೆ ನಡೆದಿವೆ ಎಂದು ತಿಳಿದು ಬಂದಿದೆ.
ಡಾ. ಚಂದ್ರಶೇಖರ ಕಂಬಾರ, ತಳವಾರ, ಬುಜುರ್ಕೆಗೆ ಕವಿವಿ ಅರಿವೇ ಗುರು ಪ್ರಶಸ್ತಿ
ಕರ್ನಾಟಕ ವಿಶ್ವವಿದ್ಯಾಲಯವು ಕಳೆದ ಎರಡು ವರ್ಷಗಳಿಂದ ಕೊಡಮಾಡುತ್ತಿರುವ ‘ಅರಿವೇ ಗುರು’ ಪ್ರಶಸ್ತಿ 2024ನೇ ಸಾಲಿಗೆ ಕಲಾ ಕ್ಷೇತ್ರದಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ, ಸಮಾಜ ವಿಜ್ಞಾನ ಕ್ಷೇತ್ರದಿಂದ ಡಾ. ವಿ.ಜಿ. ತಳವಾರ ಹಾಗೂ ವಿಜ್ಞಾನ ಕ್ಷೇತ್ರದಿಂದ ಕವಿವಿ ಎಮರಿಟೀಸ್‌ ಪ್ರಾಧ್ಯಾಪಕ, ಗಣಿತ ವಿಜ್ಞಾನಿ ಪ್ರೊ. ಎನ್‌.ಎಂ. ಬುಜುರ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 455
  • next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved