• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಂಗಾ ಸ್ನಾನದಿಂದ ಪಾಪ ಹೋಗಲ್ಲ, ಮಲ್ಲಿಕಾರ್ಜು ಖರ್ಗೆ ಹೇಳಿಕೆ ಸಮರ್ಥಿಸಿಕೊಂಡ ಸಚಿವ ಸಂತೋಷ ಲಾಡ್‌
ದೇಶದ ಆರ್ಥಿಕ ವ್ಯವಸ್ಥೆ ಮೂಲೆಗುಂಪಾಗಿದೆ. 2 ಲಕ್ಷ ಕಿರಾಣಿ ಅಂಗಡಿ ಮುಚ್ಚಿ ಹೋಗಿವೆ.‌ ಇದನ್ನು ಯಾರಾದರೂ ಮಾತನಾಡುತ್ತಾರೆಯೇ?. ಆದರೆ, ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆ ಬಗ್ಗೆ ಮಾತನಾಡುತ್ತಾರೆ ಎಂದು ಸಚಿವ ಸಂತೋಲ ಲಾಡ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಲ್ಲಿಕಾರ್ಜು ಖರ್ಗೆ ರೋಮ್‌ಗೆ ಹೋಗುವ ಸೋನಿಯಾರನ್ನು ಪ್ರಶ್ನಿಸಲಿ: ಶಾಸಕ ಅರವಿಂದ ಬೆಲ್ಲದ
ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಲೆಂದು 144 ವರ್ಷಗಳ ನಂತರ ಬರುವ ಮಹಾಕುಂಭ ಮೇಳಕ್ಕೆ ಪ್ರಪಂಚದಾದ್ಯಂತ 40 ಕೋಟಿಗೂ ಹೆಚ್ಚು ಜನರು ಶ್ರದ್ಧಾ- ಭಕ್ತಿಯಿಂದ ತಮ್ಮ ಸ್ವಂತ ಖರ್ಚಿನಲ್ಲಿ ಬರುತ್ತಿದ್ದಾರೆ. ಸನಾತನ ಧರ್ಮದ ಪ್ರಕಾರ ಇದು ದೊಡ್ಡ ಅವಕಾಶ.
ಎಂಜಿಎನ್‌ವಿವೈ: ಅನುದಾನ ಹಂಚಿಕೆಗೆ ಪಾಲಿಕೆ ಸದಸ್ಯರ ಆಕ್ಷೇಪ
ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ ಎರಡನೇ ಹಂತದಲ್ಲಿ ಬಿಡುಗಡೆಯಾದ ₹127.50 ಕೋಟಿ ಅನುದಾನದಲ್ಲಿ ಮಹಾನಗರ ಪಾಲಿಕೆ ಸದಸ್ಯರಿಗೆ ಮೊದಲ ಆದ್ಯತೆ ನೀಡಬೇಕು. ಶಾಸಕರ ಹೆಚ್ಚುವರಿ ಹಣವನ್ನು ಕ್ಷೇತ್ರವಾರು ಹಂಚಿಕೆ ಮಾಡಬೇಕು ಎಂದು ಸದಸ್ಯರು ಒತ್ತಾಯಿಸಿದರು.
ಅನ್ನ, ನೀರು, ಸುಭಾಷಿತ ಜಗತ್ತಿನ ಮೂರು ರತ್ನಗಳು: ಸರ್ಫಭೂಷಣ ದೇವರು
ಈ ಜೀವ ಸಂಕುಲವು ನೀರಿಲ್ಲದೇ ಬದುಕಲು ಸಾಧ್ಯವಿಲ್ಲ, ಸಕಲ ಜೀವರಾಶಿಗೆ ನೀರು ಬೇಕೇಬೇಕು. ಪ್ರಾಣಿ, ಪಕ್ಷಿ, ಸಸ್ಯ ಸಂಕುಲ ಎಲ್ಲದಕ್ಕೂ ನೀರು ಬಹಳ ಮುಖ್ಯ.
ಸಂಚಾರಿ ನಿಯಮ ಪಾಲಿಸಿ: ಎಸಿಪಿ ಮುಕ್ತೇದಾರ
ಯುವಕರು, ವಿದ್ಯಾರ್ಥಿಗಳು ಸಂಚಾರಿ ನಿಯಮ ಪಾಲಿಸಿ ತಮ್ಮ ಹಾಗೂ ಇತರರ ಪ್ರಾಣ ಹಾನಿ ತಪ್ಪಿಸಬಹುದು. ರಸ್ತೆ ಅಪಘಾತದಿಂದಾಗಿ ಸಾವಿಗೀಡಾಗುವವರಲ್ಲಿ ಯುವಜನತೆ ಹೆಚ್ಚಾಗಿದೆ.
ಬಮ್ಮಿಗಟ್ಟಿ ಪಿಎಚ್‌ಸಿ ಅವ್ಯವಸ್ಥೆ ಖಂಡಿಸಿ ಆಸ್ಪತ್ರೆ ಬೀಗ ಜಡಿದ ಗ್ರಾಮಸ್ಥರು
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಸಿಬ್ಬಂದಿ ವಿರುದ್ಧ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಸ್ವತಃ ಗ್ರಾಪಂ ಅಧ್ಯಕ್ಷ ಮಂಜುನಾಥ ಧೂಳಿಕೊಪ್ಪ ಅವರು ಆಸ್ಪತ್ರೆಗೆ ಆಗಮಿಸಿ ತಡವಾಗಿ ಆಸ್ಪತ್ರೆಗೆ ಬಂದ ಸಿಬ್ಬಂದಿಗೆ ಘೇರಾವ್ ಹಾಕಿದರು.
ಅನುದಾನ ಮರಳಿದರೆ ಅಧಿಕಾರಿಗಳೇ ಹೊಣೆ: ಸಚಿವ ಸಂತೋಷ ಲಾಡ್‌
ಮಾರ್ಚ್‌ 31ರೊಳಗೆ ಜಿಲ್ಲೆಯ ಅಭಿವೃದ್ಧಿ ಯೋಜನೆಗಳಿಗೆ ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಬೇಕು. ಇಲ್ಲದಿದ್ದರೆ ಅಧಿಕಾರಿಗಳನ್ನೆ ಹೊಣೆ ಮಾಡಲಾಗುವುದು ಎಂದು ಸಚಿವ ಸಂತೋಷ ಲಾಡ್‌ ಎಚ್ಚರಿಸಿದ್ದಾರೆ.
ವಸತಿ ನಿಲಯದಲ್ಲಿ ಬಾಲಕನ ಮೇಲೆ ಹಲ್ಲೆ ಆರೋಪ: ಎಫ್‌ಆರ್‌ಐ ದಾಖಲು
ಉಳಿದ ವಿದ್ಯಾರ್ಥಿಗಳ ಜತೆಗೆ ಬಾಲಕ ಅನುಚಿತ ವರ್ತನೆ ಮಾಡುತ್ತಿದ್ದಾನೆ ಎಂಬ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಜ. 22ರಂದು ದೈಹಿಕ ಶಿಕ್ಷಕ ಸಾಯಿಪ್ರಸಾದ ಎಂಬುವರು ಬಾಲಕ ಪ್ರವೀಣ ಕರಡಿಗುದ್ದಿ ಎಂಬಾತನನ್ನು ಪ್ರಶ್ನಿಸಿ ಕೈ ಎಳೆದಿರುವ ಕಾರಣ ಕೈಗೆ ಗಾಯವಾಗಿದೆ.
ಕ್ರಿಕೆಟ್‌: ಫೈನಲ್‌ಗೆ ಲಗ್ಗೆಯಿಟ್ಟ ಕನ್ನಡಪ್ರಭ, ಉದಯವಾಣಿ ತಂಡ
ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿರುವ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೆಪಿ ಚಾಲೆಂಜರ್ಸ್‌ (ಕನ್ನಡಪ್ರಭ) ಹಾಗೂ ಉದಯವಾಣಿ ತಂಡಗಳು ಫೈನಲ್ ಪ್ರವೇಶಿಸಿವೆ.
ವಿದ್ಯಾಸಂಸ್ಥೆ, ಆಸ್ಪತ್ರೆ ನಿರ್ಮಾಣಕ್ಕೆ ಆದ್ಯತೆ ನೀಡುವ ಕಾರ್ಯವಾಗಲಿ
ಪ್ರಸ್ತುತ ಸಮಾಜ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡುವ ಅವಶ್ಯಕತೆ ಇದೆ. ಹೀಗಾಗಿ, ಬಂಟರ ಸಮುದಾಯ ಬೆಂಗಳೂರಿನ ಶಾಲೆ-ಕಾಲೇಜು ಸ್ಥಾಪನೆ ಕಾರ್ಯ ಮಾಡುತ್ತಿದೆ. ಅಲ್ಲದೇ, ಐಎಎಸ್, ಕೆಎಎಸ್ ಸೇರಿದಂತೆ ಉನ್ನತ ಹುದ್ದೆಗೆ ಸಮಾಜದ ಮಕ್ಕಳು ಹೋಗಬೇಕಿದೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 455
  • next >
Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved