• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೈಋತ್ಯ ರೈಲ್ವೆ : ಪ್ರಸಕ್ತ ಸಾಲಿನ ಹಣಕಾಸು ವರ್ಷದ 9 ತಿಂಗಳಲ್ಲಿ 6 ಸಾವಿರ ಕೋಟಿ ಆದಾಯ
ನೈಋತ್ಯ ರೈಲ್ವೆ 9 ತಿಂಗಳಲ್ಲಿ ಪ್ರಯಾಣಿಕರ ಆದಾಯ ₹2,354.21 ಕೋಟಿ ಆಗಿದ್ದರೆ, ಇನ್ನು ಸರಕು ಸಾಗಾಟದಿಂದ ₹3,264.76 ಕೋಟಿ ಆದಾಯವಾಗಿದೆ. ಪಾರ್ಸೆಲ್ ಆದಾಯ ₹126.49 ಕೋಟಿಗೆ ತಲುಪಿದೆ. ಸ್ಕ್ರ್ಯಾಪ್ ಮಾರಾಟದಲ್ಲಿ ಸಹ ಗಮನಾರ್ಹ ಬೆಳವಣಿಗೆಯಾಗಿದ್ದು ₹95 ಕೋಟಿಗಳಿಂದ ₹148 ಕೋಟಿಗೆ ಏರಿಕೆಯಾಗಿದೆ.
ಧಾರವಾಡ ಗಾಂಧಿ ಭವನ ಉದ್ಘಾಟನೆ ಯಾವಾಗ?
ಆಮೆಗತಿಯಲ್ಲಿ ನಡೆಯುತ್ತಿರುವ `ಗಾಂಧಿ ಭವನ’ದ ಕೆಲಸ ಅವಲೋಕಿಸಿದರೆ ಅಧಿಕಾರಿಗಳ ಜಡತ್ವ, ಬೇಜವಾಬ್ದಾರಿ, ಬದ್ಧತೆ ಎದ್ದು ಕಾಣುತ್ತದೆ. ಎರಡು ವರ್ಷಗಳಿಂದ ಅಂತಿಮ ಹಂತಕ್ಕೆ ಬಂದರೂ ಪೂರ್ಣಗೊಳಿಸಿ ಉದ್ಘಾಟನೆ ಮಾಡುತ್ತಿಲ್ಲ.
ಮತದಾರರ ಜಾಗೃತಿಯಿಂದ ಪ್ರಜಾಪ್ರಭುತ್ವದ ರಕ್ಷಣೆ: ಡಿಸಿ ದಿವ್ಯಪ್ರಭು
ನಮ್ಮ ಸಮಸ್ಯೆಗಳನ್ನು ನಾವೇ ಪರಿಹರಿಸುವ ಅವಕಾಶವನ್ನು ಸಂವಿಧಾನ ನೀಡಿದೆ. ನಾವು ತಪ್ಪದೇ ಮತದಾನ ಮಾಡುವ ಮೂಲಕ ನಮ್ಮ ಹಕ್ಕು ಚಲಾಯಿಸಬೇಕು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಜಾಗೆಗೆ ಸ್ಮಾರ್ಟ್‌ಸಿಟಿ ಎಂಡಿ ಹಿಂದಿನ ಮರ್ಮವೇನು?
ಸ್ಮಾರ್ಟ್‌ಸಿಟಿ ಯೋಜನೆಯಡಿ 63 ಕಾಮಗಾರಿ ಕೈಗೊಂಡು 61 ಕಾಮಗಾರಿ ಪೂರ್ಣವಾಗಿವೆ ಎಂದು ಸ್ಮಾರ್ಟ್‌ಸಿಟಿ ಹೇಳಿದರೂ ಮಹಾನಗರ ಪಾಲಿಕೆ ಆಯುಕ್ತರು ಕಾಮಗಾರಿ ಅವೈಜ್ಞಾನಿಕವಾಗಿದ್ದು ಹಸ್ತಾಂತರಿಸಿಕೊಳ್ಳಲು ಹಿಂದೇಟು ಹಾಕಿದ್ದರು. ಇದೀಗ ಅವರನ್ನೇ ಬೆಳಗಾವಿಗೆ ವರ್ಗಾವಣೆ ಮಾಡಿದ್ದು ಅವರ ಸ್ಥಾನಕ್ಕೆ ಸ್ಮಾರ್ಟ್‌ಸಿಟಿ ಎಂಡಿ ಆಗಿದ್ದ ರುದ್ರೇಶ ಗಾಳಿ ಅವರನ್ನು ತರಲಾಗಿದೆ.
ಶವಪೆಟ್ಟಿಗೆಯ ಮೇಲೆ "ನನ್ನ ಹೆಂಡತಿಯ ಕಾಟ ತಾಳಲಾರದೆ ಸತ್ತೆನು " ಎನ್ನುವ ಒಕ್ಕಣಿಕೆ ಬರೆಸಿ ಆತ್ಮಹತ್ಯೆ
ಪತ್ನಿಯ ಕಿರುಕುಳ ತಾಳಲಾರದೇ ಪತಿ ಡೆತ್‌ನೋಟ್‌ ಬರೆದಿಟ್ಟು ನೇಣಿಗೆ ಶರಣಾಗಿದದದ ಘಟನೆ ಇಲ್ಲಿನ ಚಾಮುಂಡೇಶ್ವರಿ ನಗರದಲ್ಲಿ ಭಾನುವಾರ ನಡೆದಿದ್ದು, ಆತನ ಕೊನೆಯ ಆಸೆಯಂತೆ ಶವಪೆಟ್ಟಿಗೆಯ ಮೇಲೆ "ನನ್ನ ಹೆಂಡತಿಯ ಕಾಟ ತಾಳಲಾರದೆ ಸತ್ತೆನು " ಎನ್ನುವ ಒಕ್ಕಣಿಕೆ ಬರೆಸುವ ಮೂಲಕ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.
ಮಾರ್ಚ್‌ನಲ್ಲಿ ಅಳ್ನಾವರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ವಿವಿಧ ಭಾಷಿಕರನ್ನು ಒಳಗೊಂಡಿರುವ ಅಳ್ನಾವರ ತಾಲೂಕು ಸಾಮರಸ್ಯಕ್ಕೆ ಹೆಸರಾಗಿದ್ದು, ನಾಡು-ನುಡಿಯ ಬಗ್ಗೆ ಸ್ಥಳೀಯರಲ್ಲಿ ಆಸಕ್ತಿ ಇದೆ. ನಿರಂತರವಾಗಿ ಕನ್ನಡ ಪರ ಕಾರ್ಯಕ್ರಮ ಆಯೋಜಿಸುತ್ತಿರುವುದು ಶ್ಲಾಘನೀಯವಾಗಿದೆ.
ದೇವರಲ್ಲಿನ ದಾಸ್ಯತ್ವಕ್ಕೆ ಅನನ್ಯ ಭಕ್ತಿ ಅಗತ್ಯ: ಕಂಠಪಲ್ಲಿ
ದೇವರ ದಾಸರಾಗುವುದು ಸಣ್ಣ ಮಾತಲ್ಲ. ಅಂಥ ದಾಸ್ಯತ್ವ ಬರಬೇಕಾದರೆ ಅನನ್ಯ ಭಕ್ತಿ, ಮತ್ತು ನೈಜಕರ್ಮಗಳ ಸತ್ಫಲಗಳು ಬೇಕು. ಕನಕದಾಸರು ಮತ್ತು ಪುರಂದರದಾಸರು ಮತ್ತು ಶ್ರೀ ಪೀಠದಲ್ಲಿ ಕುಳತ ರಾಯರನ್ನು ಒಟ್ಟಿಗೆ ಸ್ಮರಿಸಿದರೆ ಸಾಕು. ಇಲ್ಲಿಯೇ ಕುಂಭಮೇಳದ ಫಲ ಬಂದಂತೆ.
ವರೂರಲ್ಲಿ ಮಹಾಮಸ್ತಕಾಭಿಷೇಕ ಸಂಪನ್ನ
ಕಳೆದ 12 ದಿನಗಳಿಂದ ಇಲ್ಲಿನ ವರೂರಲ್ಲಿ ನಡೆದ ನವಗ್ರಹ ತೀರ್ಥದ ತೀರ್ಥಂಕರ ಮಹಾಮಸ್ತಕಾಭಿಷೇಕ ಮಹೋತ್ಸವವು ಭಾನುವಾರ ಸಂಪನ್ನಗೊಂಡಿತ್ತು.
ಏಕತೆಯ ಭಾರತಕ್ಕೆ ಸಂವಿಧಾನವೇ ದಾರಿದೀಪ: ಸಚಿವ ಸಂತೋಷ ಲಾಡ್‌
ಧಾರವಾಡ ಜಿಲ್ಲಾಡಳಿತ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಲಾಯಿತು.
ಅಭಿವೃದ್ಧಿಯೆಡೆಗೆ ಹುಬ್ಬಳ್ಳಿ, ಧಾರವಾಡ ಮಹಾನಗರ: ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ
ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಹೇಳಿದರು.
  • < previous
  • 1
  • ...
  • 78
  • 79
  • 80
  • 81
  • 82
  • 83
  • 84
  • 85
  • 86
  • ...
  • 455
  • next >
Top Stories
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
ನೀಟ್‌ ಕೋಟಾ ರದ್ದತಿ ಪರಿಣಾಮವೇನು? : ರಾಜ್ಯಕ್ಕೆ ಕೇಂದ್ರ
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved