• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಧ್ಯಮಗಳಲ್ಲಿ ನಿರ್ಭೀತ ಬರವಣಿಗೆ ಮಾಯ: ಹೊರಟ್ಟಿ
ಪುಸ್ತಕ ಬರೆಯುವವರ ಸಂಖ್ಯೆಯೂ ಈಗ ಕ್ಷೀಣಿಸುತ್ತಿರುವ ಸಂದರ್ಭದಲ್ಲಿ ಹಬ್ಬು ಅವರು ನಾಡಿಗೆ ಉತ್ತಮ ಪುಸ್ತಕ ನೀಡಿದ್ದಾರೆ. ಪತ್ರಕರ್ತರಾಗಿದ್ದುಕೊಂಡು ಪುಸ್ತಕ ರಚನೆ ಸುಲಭ ಕಾರ್ಯವಲ್ಲ. ಅವರ ಈ ಕಾರ್ಯ ಅಭಿನಂದನೀಯ.
ಸಂತೋಷ ಉಪಮೇಯರ್‌? ಮೇಯರ್‌ ಸ್ಥಾನಕ್ಕೆ ಜ್ಯೋತಿ, ಪೂಜಾ ಪೈಪೋಟಿ
ಬಿಜೆಪಿಯಲ್ಲಿ ಮೇಯರ್‌- ಉಪಮೇಯರ್‌ಗಾಗಿ ಕಳೆದ ಹದಿನೈದು ದಿನಗಳಿಂದ ತೀವ್ರ ಲಾಬಿ ನಡೆಯುತ್ತಿದೆಯಾದರೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ ಇಬ್ಬರು ಊರಲ್ಲಿ ಇರಲಿಲ್ಲ. ಹೀಗಾಗಿ ಅಷ್ಟೊಂದು ರಂಗು ಬಂದಿರಲಿಲ್ಲ. ಇದೀಗ ಭಾನುವಾರ ರಾತ್ರಿ ಇಬ್ಬರು ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಸಚಿವ ಜೋಶಿ, ಶಾಸಕರಾದ ಬೆಲ್ಲದ, ಮಹೇಶ ಟೆಂಗಿನಕಾಯಿ ಮೂವರು ಪಾಲಿಕೆ ಸದಸ್ಯರೊಂದಿಗೆ ಸಭೆ ನಡೆಸಿದ್ದಾರೆ.
ಇಂದಿನಿಂದ ಶ್ರೀ ನಾಗಲಿಂಗ ಅಜ್ಜನ 144ನೇ ಆರಾಧನಾ ಮಹೋತ್ಸವ
ಜೂ. 29 ರಂದು 144ನೇ ಆರಾಧನಾ ಮಹೋತ್ಸವ ಹಾಗೂ ಮಜಾರ ಪೂಜೆ ನೆರವೇರಲಿದೆ. ಜೂ. 30ರಂದು ಪಲ್ಲಕ್ಕಿ ಹಾಗೂ ಮೇಣಿ ಮಹೋತ್ಸವ ವಿಜೃಂಭಣೆಯಿಂದ ಜರುಗಲಿದೆ. ಧಾರ್ಮಿಕ ಸಭೆಯಲ್ಲಿ ದೃಷ್ಟಿ ಚೇತನ (ಅಂಧ) ರಥಶಿಲ್ಪಿಗಳಾದ ಸುರೇಶ ಹಾಗೂ ಮಹೇಶ ಬಡಿಗೇರ ಅವರಿಗೆ ‘ಶ್ರೀ ನಾಗಲಿಂಗ ಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಹಿಟ್ಲರ್‌ಗೆ ಇಂದಿರಾ ಹೋಲಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ
ಕಾಂಗ್ರೆಸ್‌ ಕಚೇರಿಯಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಕಚೇರಿ ಮುಂದೆ ಜಮಾಯಿಸಿ, ಇಂದಿರಾ ಗಾಂಧಿ ಅವರನ್ನು ಹಿಟ್ಲರ್‌ಗೆ ಹೋಲಿಸಿದ ಬಿಜೆಪಿ ಮುಖಂಡರು ತಮ್ಮ ಹೇಳಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಧಾರವಾಡ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಹಾಹಾಕಾರ!
ಯೂರಿಯಾ ಗೊಬ್ಬರಕ್ಕಾಗಿ ರೈತರು ಪರದಾಡುತ್ತಿರುವುದನ್ನು ಕಂಡು ಪ್ರಜ್ಞಾವಂತರಲ್ಲಿ ಕಾಡುತ್ತಿರುವ ಪ್ರಶ್ನೆಗಳಿವು. ಇದಕ್ಕೆ ಕಾರಣವೂ ಇಲ್ಲದಿಲ್ಲ. ಕಳೆದ ವಾರದಿಂದ ಧಾರವಾಡ ಜಿಲ್ಲೆಯಲ್ಲಿ ಅಲ್ಲಲ್ಲಿ ಗೊಬ್ಬರಕ್ಕಾಗಿ ರೈತರ ಸರತಿ ಸಾಲು, ಪ್ರತಿಭಟನೆಗಳಂಥ ಘಟನೆಗಳು ಮಾಮೂಲಿ ಎಂಬಂತಾಗಿವೆ.
ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಆದ್ಯತೆ ಇತರೆ ಕಲೆಗಳಿಗೂ ಸಿಗಲಿ
ಕನ್ನಡ ಸಾಹಿತ್ಯ ಸಮ್ಮೇಳನದ ರೀತಿಯಲ್ಲಿ ಇದೇ ಮೊದಲ ಬಾರಿ ಚಿತ್ರಕಲಾ ಕಲಾವಿದರ ಸಮ್ಮೇಳನ ಆಯೋಜಿಸುವ ಉದ್ದೇಶ ಹೊಂದಲಾಗಿದೆ. ನಾಲ್ಕೂ ವಿಭಾಗಗಳಲ್ಲಿ ಈ ಕುರಿತು ಚರ್ಚೆ ನಡೆಸಲಾಗುವುದು. ಕಲಾವಿದರ ಒಮ್ಮತ ಪಡೆದು ಧಾರವಾಡದಲ್ಲೇ ಮೊದಲ ಸಮ್ಮೇಳನ ಜರುಗಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು.
ಸರ್ಕಾರ ಮೇಯರ್‌ ಕಾಲಾವಧಿ ಹೆಚ್ಚಿಸಲಿ
ನನಗೆ ಸಿಕ್ಕ ಒಂದು ವರ್ಷದಲ್ಲಿ ಜನರಿಗೆ ಹತ್ತಿರವಾದ ಕೆಲವು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದೇನೆ. ಪೋನ್‌- ಇನ್‌ಗೆ ಬಂದ ಸಮಸ್ಯೆಗಳಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿಯೇ ಬಗೆಹರಿಸುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ಸರ್ಕಾರ ಮಟ್ಟದಲ್ಲಿ ಆಗಬೇಕಾದ ಕೆಲಸಗಳನ್ನು ಸರ್ಕಾರಕ್ಕೆ ಬರೆದು ತಿಳಿಸಲಾಗಿದೆ. ಒಂದು ವರ್ಷದ ಮೇಯರ್ ಅವಧಿಯಲ್ಲಿ ಎಲ್ಲ ಸಮಸ್ಯೆಗಳಿಗೆ ಸ್ಪಂದನೆ ಅಸಾಧ್ಯ, ಆದಾಗ್ಯೂ ಉತ್ತಮ ಕೆಲಸಗಳನ್ನು ಮಾಡಿದ ಸಂತೃಪ್ತಿಯಿದೆ.
ವಿಶೇಷಚೇತನರ ಭಾವನೆ ಅಭಿವ್ಯಕ್ತಿಸಲು ರೋಟರಿ ಕಾರ್ಯ ಶ್ಲಾಘನೀಯ
ಯಾರಿಗೆ ಯಾವ ಕೊರತೆ ಇರುತ್ತದೆಯೋ ಅದನ್ನು ನೀಗಿಸುವ ಕೆಲಸವನ್ನು ರೋಟರಿ ಮಾಡುತ್ತದೆ. ಕೊರತೆ ಇದ್ದಾಗಲೇ ಅದರ ಮಹತ್ವ ಅರಿಯಲು ಸಾಧ್ಯವಾಗುತ್ತದೆ. ಮಾತು ಬರುವವರು ತಮ್ಮಲ್ಲಿರುವ ಭಾವನೆಗಳನ್ನು ಮಾತುಗಳ ಮೂಲಕ ಅಭಿವ್ಯಕ್ತಪಡಿಸಿ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳುತ್ತಾರೆ.
ತಂತ್ರಜ್ಞಾನ ಆಧಾರಿತ ಪ್ರಯೋಗಗಳಿಂದ ಜ್ಞಾನವೃದ್ಧಿ
ಎಲ್ಲಾ ಕ್ಷೇತ್ರದಲ್ಲಿ ಕಂಪ್ಯೂಟರ್ ತಂತ್ರಜ್ಞಾನ ಹಾಸುಹೊಕ್ಕಾಗಿದೆ. ಭವಿಷ್ಯತ್ತಿನಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸಿದೆ ಎಂದ ಅವರು, ಪ್ರಸ್ತುತ ವಿಶೇಷ ‌ಜ್ಞಾನ ಕೌಶಲ್ಯವಿದ್ದರೆ ಮಾತ್ರ ಅವಕಾಶ ಪಡೆಯಲು ಸಾಧ್ಯ.
ಚರಂಡಿ ಕಲ್ಮಶ ಮಿಶ್ರಿತ ಕುಡಿಯುವ ನೀರು ಪೂರೈಕೆ!
ದೇವರಗುಡಿಹಾಳ ರಸ್ತೆಯ ಮಹಾನಗರ ಪಾಲಿಕೆ ವ್ಯಾಪ್ತಿಯ 34ನೇ ವಾರ್ಡಿನ ಯುಕೆಟಿ ಹಿಲ್ಸ್‌ನ ಲಕ್ಕಿ ಹಾಲ್ ಹಿಂದಿನ ಸುಮಾರು 20 ಮನೆಗಳಿಗೆ ಇಂತಹ ನೀರು ಪೂರೈಕೆಯಾಗುತ್ತಿದೆ. ವಾರ್ಡ್‌ ಸದಸ್ಯೆ ಮಂಗಳಾ ಗೌರಿ, ಪಾಲಿಕೆ ಅಧಿಕಾರಿಗಳು, ಎಲ್‌ಆ್ಯಂಡ್‌ಟಿ ಸಿಬ್ಬಂದಿಗೂ ತೋರಿಸಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಲಾಗಿದೆ. ಬರೀ ಅಧಿಕಾರಿ ವರ್ಗ ಪರಿಶೀಲಿಸಿ ಹೋಗಿದೆಯೇ ಹೊರತು ಸಮಸ್ಯೆ ಬಗೆಹರಿಸಿಲ್ಲ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 572
  • next >
Top Stories
ಸ್ಟಾರ್‌ ನಟರಿಗಿರುವ 8 ಗಂಟೆ ವರ್ಕಿಂಗ್‌ ಟೈಮ್‌ ವ್ಯವಸ್ಥೆ ನಟಿಯರಿಗೆ ಯಾಕಿಲ್ಲ: ದೀಪಿಕಾ ಪಡುಕೋಣೆ
ಕಾಂತಾರ ಸಾಕು. ಕರ್ನಾಟಕದ ಹೊಸ ಕತೆ ಹೇಳಿ
9337 ಸರ್ಕಾರಿ ಶಾಲೆಗಳಿಗೆ ಪಾತ್ರೆ ಖರೀದಿಗೆ 21.55 ಕೋಟಿ ಬಿಡುಗಡೆ
ಕೆರೆ ಉಳಿಸಿದ ಗರಿ, ₹ 400 ಕೋಟಿ ಆದಾಯ ಗುರಿ!
ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಸೇವೆ : 3,691 ಸಿಬ್ಬಂದಿ ನೇಮಕಕ್ಕೆ ಒಪ್ಪಿಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved