• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂ ಕಾರ್ಯಕರ್ತನ ಹತ್ಯೆ: ಬಿಜೆಪಿ ಪ್ರತಿಭಟನೆ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗಟ್ಟ ಪರಿಣಾಮ ನಿರಂತರವಾಗಿ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿವೆ
ಸಿಎಂ, 3 ಜನ ಮಂತ್ರಿಗಳು ಪಾಕ್‌ ಹಿರೋಗಳು : ಜೋಶಿ ಆರೋಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಸರ್ಕಾರದ ಮೂವರು ಮಂತ್ರಿಗಳು ಈಗ ಪಾಕ್‌ ಹೀರೋಗಳಾಗಿ ಬಿಟ್ಟಿದ್ದಾರೆ. ರಾಬರ್ಟ್‌ ವಾದ್ರಾ ಮತ್ತಿವರ ಹೇಳಿಕೆಗೆ ಪಾಕಿಸ್ತಾನಿಗಳು ಸಂಭ್ರಮಿಸುತ್ತಿದ್ದಾರೆ.
ಗ್ರಾಮ ಪ್ರವೇಶ ಮಾಡಿದ ಗ್ರಾಮ ದೇವತೆಯರು
ಧಾರ್ಮಿಕ ವಿಧಿವಿಧಾನಗಳೊಂದಿಗೆ ಯಾದವಾಡ ಗ್ರಾಮದ ಸೀಮೆಯಲ್ಲಿ ಗುರುವಾರ ಬೆಳಗ್ಗೆಯೇ ಗ್ರಾಮದೇವಿರ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜಿಸಲಾಯಿತು. ನಂತರ ಕುಂಭಮೇಳ, ಆರತಿ ಜತೆಗೆ ವಿವಿಧ ವಾದ್ಯಮೇಳಗಳೊಂದಿಗೆ ಸುಮಾರು 2 ಕಿ.ಮೀ ಮೆರವಣಿಗೆ ನಡೆಸಿ ದೇವಿರನ್ನು ಪ್ರತಿಷ್ಠಾಪನೆಗೊಳಿಸಲಾಯಿತು.
ಸಾಂಸ್ಕೃತಿಕವಾಗಿ ಶ್ರೀಮಂತವಾಗಿ ಬೆಳೆದ ಕರಾವಳಿ : ಜೋಶಿ
ಸಂಸ್ಕೃತಿ, ಪ​ರಂಪರೆ, ಕಲೆ, ಸಾ​ಹಿತ್ಯ, ಸಿ​ನಿಮಾ, ಪ​ತ್ರಿ​ಕೆ, ಬ್ಯಾಂಕಿಂಗ್‌, ವೈ​ದ್ಯ​ಕೀಯ, ಎಂಜಿನಿ​ಯ​ರಿಂಗ್‌ ಸೇ​ರಿ​ದಂತೆ ಎಲ್ಲ ಕ್ಷೇ​ತ್ರಕ್ಕೆ ಕ​ರಾ​ವಳಿ ಭಾ​ಗದ ಜ​ನರು ಕೊ​ಡುಗೆ ಬ​ಹು ​ದೊ​ಡ್ಡ​ದಿದೆ. ಕ​ರಾ​ವಳಿ ತೀರ ಎಂದರೆ ಸಾಂಸ್ಕೃ​ತಿಕ ಸ​ಮ್ಮಿ​ಲ​ನ​.
ನಮ್ಮದು ಬಸವಾದಿ ಶರಣರು ನೆಲೆಸಿದ ನಾಡು: ಚನ್ನಣ್ಣವರ
ಕಾಯಕವೇ ಕೈಲಾಸ ಎಂಬುದನ್ನು ನಾವೆಲ್ಲರೂ ಅರಿಯಬೇಕು ಅಂದಾಗ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ ಎಂದರು.
ತಮ್ಮ ಹಕ್ಕುಗಳಿಗಾಗಿ ಕಾರ್ಮಿಕ ದಿನವೇ ಕಾರ್ಮಿಕರ ಹೋರಾಟ
1 ಮೇ 1886ರಲ್ಲಿ ಅಮೇರಿಕಾದ ಮಾರುಕಟ್ಟೆಯಲ್ಲಿ 8 ಗಂಟೆ ದುಡಿಮೆಗಾಗಿ ಕಾರ್ಮಿಕರು ಪ್ರಾರಂಭಿಸಿದ ಹೋರಾಟ, ಇಡೀ ಜಗತ್ತಿನಾದ್ಯಂತ ಬಂಡವಾಳಶಾಹಿ ಮಾಲೀಕರ ಎದೆಯಲ್ಲಿ ನಡುಕ ಹುಟ್ಟಿಸಿತು. ಹೋರಾಟದಲ್ಲಿ ಅದೆಷ್ಟೋ ಕಾರ್ಮಿಕ ಮುಖಂಡರನ್ನು ಹಾಗೂ ಕಾರ್ಮಿಕರನ್ನು ಕಗ್ಗೊಲೆ ಮಾಡಲಾಯಿತು. ರಸ್ತೆಗಳಲ್ಲಿ ಕಾರ್ಮಿಕ ರಕ್ತವು ಹರಿದು, ಬಿಳಿ ಧ್ವಜವು ಕೆಂಪು ಧ್ವಜವಾಯಿತು. ಅಂದಿನಿಂದ ಕೆಂಪು ಧ್ವಜವು ಕಾರ್ಮಿಕ ಹೋರಾಟದ ಸಂಕೇತವಾಯಿತು.
ನವ ಗುಲಾಮಗಿರಿಗೆ ತಳ್ಳಿಲಿರುವ ಕಾರ್ಮಿಕ ಸಂಹಿತೆಗಳು ಬೇಡ
ದೇಶದ ಕಾರ್ಮಿಕ ವರ್ಗದ ತೀವ್ರ ವಿರೋಧವನ್ನು ಲೆಕ್ಕಿಸದೇ ಕಾರ್ಪೋರೇಟ್‌ಗಳಿಗೆ ಕಡಿವಾಣವಿಲ್ಲದ ಲಾಭವನ್ನು ಕಲ್ಪಿಸಲು ಈ ಸಂಹಿತೆಗಳನ್ನು ರೂಪಿಸಲಾಗಿದ್ದು, ಕಾರ್ಮಿಕರ ರಕ್ಷಣಾತ್ಮಕ ಅಂಶಗಳು, ಮೂಲಭೂತ ಹಕ್ಕುಗಳು, ವೇತನ ಕುರಿತ ವ್ಯಾಖ್ಯಾನ, ಸಾಮಾಜಿಕ ಭದ್ರತೆ, ಮಾಲೀಕ-ಕಾರ್ಮಿಕ ಸಂಬಂಧ, ವೇತನ ಚೌಕಾಸಿ, ಆರೋಗ್ಯ ಮತ್ತು ಸುರಕ್ಷತೆ ನಿಯಮಗಳು ಹಾಗೂ ಕಲ್ಯಾಣ ಯೋಜನೆಗಳ ಕಲ್ಪನೆಗಳು ದುರ್ಬಲಗೊಂಡು ಕಾರ್ಮಿಕರು ಅತಂತ್ರಸ್ಥಿತಿಯ ಸಂಕಷ್ಟಕ್ಕೀಡಾಗಲಿದ್ದಾರೆ.
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ

ದೇಶದಲ್ಲಿ ಹಿಂದುಳಿದ ಎಲ್ಲರಿಗೂ ಸೌಲಭ್ಯಗಳು ಸಿಗಬೇಕು. ಅದಕ್ಕಾಗಿ ಶೇ. 50ರಷ್ಟು ಇರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು - ಖರ್ಗೆ

ಆರೆಸ್ಸೆಸ್‌, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ಬೆಲೆ ಏರಿಕೆ ಕುರಿತಾಗಿ ಕೇಂದ್ರದ ಮೇಲೆ ಕಟುಪ್ರಹಾರ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ಅಧಿಕಾರಕ್ಕೆ ಬಂದರೆ, ಅಚ್ಛೆ ದಿನ್ ಆಯೇಗಾ, ಎಲ್ಲ ಸೌಲಭ್ಯ ಸಿಗಲಿವೆ ಎಂದು ಪ್ರಧಾನಿ ಮೋದಿ ಹೇಳಿದ್ದರು. ಅಚ್ಛೆ ದಿನ್ ಬಂದಿದೆಯಾ? ಈ ಕುರಿತು ಮೋದಿ ಜನತೆಗೆ ಉತ್ತರಿಸಬೇಕು ಎಂದು ಸವಾಲೆಸೆದರು.
ನಮ್ಮನ್ನು ಕೆಣಕಿದರೆ ನಿಮ್ಮ ಅಡ್ರೆಸ್‌ ಇರಲ್ಲ : ಖರ್ಗೆ

ನಮ್ಮನ್ನು ನೀವು (ಬಿಜೆಪಿ) ಕೆಣಕಬೇಡಿ. ನಮ್ಮನ್ನು ಕೆಣಕಿದರೆ ನಿಮ್ಮ ಅಡ್ರೆಸ್‌ ಸಹ ಸಿಗಲ್ಲ ಹುಷಾರಾಗಿರಿ... ಎಂದು ಬಿಜೆಪಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದರು.

  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved