• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಿರ್ಲಾಪುರದಲ್ಲಿ ಗ್ರಾಮ ದೇವತೆಗಳ ಜಾತ್ರೆ
ಮೇ 2ರಂದು ಗ್ರಾಮದೇವತೆಗಳ ಮೂರ್ತಿ ಮೆರವಣಿಗೆ ಮೂಲಕ ಗ್ರಾಮಕ್ಕೆ ಬರಮಾಡಿಕೊಂಡು ಚೌತ ಮನೆಯಲ್ಲಿ ಕೂರಿಸಲಾಗುವುದು. ಮೇ 3, 4ರಂದು ಗ್ರಾಮದೇವತೆಯರ ಮೆರವಣಿಗೆ ನಡೆಯಲಿದೆ. ಹಲಗಿಮೇಳ ಹಾಗೂ ಡೊಳ್ಳು ಜೋಗಿತಿಯರ ನೃತ್ಯದ ತಂಡ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದೆ.
ಉತ್ತರ ಕರ್ನಾಟಕದವರೇ ಅಭಿನಯಿಸಿ, ನಿರ್ಮಿಸಿದ ಪಪ್ಪಿ ಚಿತ್ರ ನಾಳೆ ತೆರೆಗೆ
ಚಿತ್ರದ ಟ್ರೇಲರ್ ಈಗಾಗಲೇ ಜನಮೆಚ್ಚಿದ್ದು, ನಟ ರಾಣಾ ದಗ್ಗುಬಾಟಿ ಟ್ರೇಲರ್‌ ಮೆಚ್ಚಿ ತೆಲಗು ಭಾಷೆಯ ಹಕ್ಕುಗಳನ್ನು ಖರೀದಿಸಿದ್ದಾರೆ. ಉತ್ತರ ಕರ್ನಾಟದ ಜವಾರಿ ಭಾಷೆಯ ''ಪಪ್ಪಿ'' ಮೂಲಕ ಉತ್ತಮವಾದ ಕಥೆಯೊಂದನ್ನು ಹೇಳುವುದಕ್ಕೆ ಹೊರಟಿರುವ ಯುವ ಪ್ರತಿಭೆಗಳಿಗೆ ನಟ ಧ್ರುವ ಸರ್ಜಾ ಸಾಥ್‌ ಕೊಟ್ಟಿದ್ದಾರೆ.
ಕಾಶ್ಮೀರದಲ್ಲಿ ನಡೆದ ಹಿಂದೂಗಳ ಹತ್ಯೆ ಖಂಡಿಸಿ ಮೌನ ಮೆರವಣಿಗೆ
ದೇಶದ ಐಕ್ಯತೆಗೆ ದಕ್ಕೆ ಬಂದಾಗ ಭಾರತದ ಸರ್ವಜನಾಂಗ ಒಗ್ಗಟ್ಟನ್ನು ಪ್ರದರ್ಶಿಸುತ್ತಾ ಬಂದಿದೆ. ಈಗಲೂ ಕಾಶ್ಮೀರದ ಪಹಲ್ಗಾಮ್‌ದಲ್ಲಿ ನಡೆದ ಬಯೋತ್ಪಾದಕ ದಾಳಿಗೆ ದೇಶದ ಜನತೆ ಒಕ್ಕೊರಲಿನಿಂದ ಪ್ರತಿಭಟಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯಾರೇ ಆಗಲಿ ರಾಜಕೀಯವಾಗಲಿ, ಧಾರ್ಮಿಕವಾಗಲಿ, ಟೀಕೆ-ಟಿಪ್ಪಣಿಗಳನ್ನು ಮಾಡುವುದು ಸರ್ವತಾ ಒಳ್ಳೆಯದಲ್ಲ.
ಉಣಕಲ್‌ ರೈತರಿಂದ ನಿತ್ಯ ಎತ್ತುಗಳ ಕೃಷಿ ಜಾಗೃತಿ!
ಏ. 30ರಂದು ಬಸವ ಜಯಂತಿಗೆ ಗ್ರಾಮೀಣದಲ್ಲಿ ಎತ್ತುಗಳಿಗೆ ಪೂಜಿಸಿ ಗ್ರಾಮಸ್ಥರೆಲ್ಲ ಎತ್ತುಗಳ ಮೆರವಣಿಗೆ ಮಾಡುತ್ತಾರೆ. ಆದರೆ, ಮಹಾನಗರ ವ್ಯಾಪ್ತಿಯಲ್ಲೇ ರೈತರು ನಿರಂತರ ಜಾಗೃತಿ ಮೂಡಿಸುತ್ತಿರುವುದು ಹರ್ಷ ಮೂಡಿಸಿದೆ.
ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿಗೆ ಖಂಡನೆ
ಪಾಕಿಸ್ತಾನ ಮೊದಲಿನಿಂದಲೂ ಉಗ್ರಗಾಮಿಗಳಿಗೆ ಪ್ರೋತ್ಸಾಹ ನೀಡುತ್ತಲೇ ಬಂದಿದೆ. ಆ ಕುರಿತು ಸಾಕಷ್ಟು ಸಾಕ್ಷಿಗಳು ಸಹ ಲಭ್ಯವಾಗಿವೆ. ಅಣುಬಾಂಬ್‌ ಹಾಕುವುದಾಗಿ ಭಾರತವನ್ನು ಬೆದರಿಸುತ್ತಿದೆ. ಭಾರತವೇನಾದರೂ ಅಣುಬಾಂಬ್‌ ಬಳಸಿದರೆ ಅದು ಸರ್ವನಾಶವಾಗಲಿದೆ. ದೇಶದ ವಿಚಾರ ಬಂದಾಗ ಪ್ರತಿಯೊಬ್ಬರೂ ಒಗ್ಗಟ್ಟು ಪ್ರದರ್ಶಿಸಬೇಕು.
ಆಟೋ ಟಿಪ್ಪರ್‌ ಚಾಲಕರ ಮೇಲೆ ನಿಗಾ ವಹಿಸಲು ನಿರ್ಣಯ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಸ್ತಿಕರ ಹೆಚ್ಚಿಸಿತ್ತು. ಎಸ್‌ಆರ್‌ ವ್ಯಾಲ್ಯೂನಂತೆ ಹೆಚ್ಚಿಸಿರುವ ಆಸ್ತಿಕರ ಸಿಕ್ಕಾಪಟ್ಟೆ ಹೆಚ್ಚಳವಾಗಿತ್ತು. ಇದರಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕೆಸಿಸಿಐ ಕೂಡ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿತ್ತು.
ನೆಹರೂ ತಪ್ಪಿನಿಂದ ಸಿಂಧೂನದಿ ವಿವಾದ: ಶೆಟ್ಟರ
ಸಿಂಧು ನದಿ ಒಪ್ಪಂದ ಜವಾಹರ್‌ ನೆಹರೂ ಕಾಲದಲ್ಲಿ ಆಗಿತ್ತು. ಅಂದಿನ ತಪ್ಪನ್ನು ಇಂದು ಮೋದಿ ಸರ್ಕಾರ ಸರಿ ಮಾಡುವ ಕೆಲಸ ಮಾಡುತ್ತಿದೆ.
ನೇಹಾ ಹತ್ಯೆ ಪ್ರಕರಣ: ವಿಚಾರಣೆ ಆರಂಭ
ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಅವರು ವಿಚಾರಣೆ ಆರಂಭಿಸಿದರು. ಮೇ 3ನೆಯ ತಾರೀಖಿಗೆ ಮುಂದಿನ ವಿಚಾರಣೆ ಮುಂದೂಡಿದರು. ಆರೋಪಿ ಫಯಾಜ್ ಪರ ವಕಾಲತ್ತು ವಹಿಸಲು ಹುಬ್ಬಳ್ಳಿಯ ವಕೀಲರು ಮುಂದೆ ಬಾರದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕು ಕಾನೂನು ಸೇವಾ ಸಮಿತಿಯಿಂದ ವಕೀಲರ ನೇಮಕ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ನಾಳೆ ರಾಜ್ಯ ಮಟ್ಟದ ಖಾಲಿ ಗಾಡಾ ಓಡಿಸುವ ಸ್ಪರ್ಧೆ
ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನವಾಗಿ ಸ್ಪ್ಲೆಂಡರ್ ಪ್ಲಸ್ ಬೈಕ್, ದ್ವಿತೀಯ ಫ್ಯಾಶನ್ ಪ್ಲಸ್ ಬೈಕ್, ತೃತೀಯ ಹೊಂಡಾ ಶೈನ್ ಹಾಗೂ 11 ನೇ ಲಕ್ಕಿ ಬಹುಮಾನವಾಗಿ ಎಚ್.ಎಫ್ 100 ಬೈಕ್ ವಿತರಣೆ ಮಾಡಲಾಗುವುದು.
ಇಂಡಿಯಾ ಗೇಟ್‌ ಮುಂದೆ ಉಗ್ರರ ಎನ್‌ಕೌಂಟರ್‌ ಮಾಡಲಿ
ಕುರಾನ್‌ ಯಾರನ್ನೂ ಹತ್ಯೆ ಮಾಡಬಾರದು, ನಿಂದನೆ ಮಾಡಬಾರದು ಎಂದು ಹೇಳುತ್ತದೆ. ಆದರೆ, ಈ ಉಗ್ರರಿಗೂ ನಮ್ಮ ಸಮುದಾಯಕ್ಕೂ ಯಾವುದೇ ಸಂಬಂಧವಿಲ್ಲ. ಕಾಶ್ಮೀರ ದಾಳಿ ಸಂದರ್ಭದಲ್ಲಿ ಅನೇಕ ಮುಸ್ಲಿಂ ಸಮುದಾಯದ ಜನರು ಅಪಾಯದಲ್ಲಿರುವ ಜನರನ್ನು ರಕ್ಷಣೆ ಮಾಡಿದ್ದಾರೆ. ಇದೀಗ ಕೆಲವರು ಈ ಘಟನೆಯನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಂಡು ಧರ್ಮವನ್ನು ತಂದು ಹಿಂದೂ- ಮುಸ್ಲಿಂ ಮಾಡುತ್ತಿದ್ದಾರೆ. ಇದು ಖಂಡನೀಯ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved