• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸ್ಯದ ಮೂಲಕ ಸಮಾಜದ ಅಂಕು-ಡೊಂಕು ತಿದ್ದಿದ ಗೋಗೇರೆ
ಗೋಗೇರಿ ಬರೆದ ‘ಚುನಾವಣೆಗೆ ನಿಂತ ನಮ್ಮ ಕಡೆಮನಿ ಹನಮಂತ’ ಎಂಬ ಕವನವು ನಾಡಿನಾದ್ಯಂತ ಸಾಹಿತ್ಯಾಸಕ್ತರ ಮನೆ-ಮನದಲ್ಲಿ ಇನ್ನೂ ಜೀವಂತವಾಗಿದೆ. ಮಾನವೀಯ ಮೌಲ್ಯಗಳಾದ ಸರ್ವಧರ್ಮ ಸಮಾನತೆ, ಸೌಹಾರ್ದತೆ, ಸರ್ವರ ಹಿತರಕ್ಷಣೆ, ಪರೋಪಕಾರ, ನಿರಾಡಂಬರತೆ ಮುಂತಾದ ಜೀವನ ಮೌಲ್ಯಗಳನ್ನು ಜನಮಾನಸದಲ್ಲಿ ತಮ್ಮ ಸಾಹಿತ್ಯದ ಮೂಲಕ ಬಿತ್ತಿದರು.
ಗೋಡಂಬಿಯಿಂದ 8 ಸಾವಿರ ಕೋಟಿ ವಹಿವಾಟು: ಎಸ್‌. ಅನಂತಕೃಷ್ಣ ರಾವ್‌
ದೇಶದಲ್ಲಿ ವರ್ಷಕ್ಕೆ 4 ಲಕ್ಷ ಟನ್‌ ಗೋಡಂಬಿ ಬೆಳೆಯಲಾಗುತ್ತಿದ್ದು, ಈ ಪೈಕಿ 1.50 ಲಕ್ಷ ಟನ್‌ ಮಾತ್ರ ಕೈ ಸೇರುತ್ತಿದೆ. ಆಫ್ರಿಕಾ ಸೇರಿದಂತೆ ವಿವಿಧ ದೇಶಗಳಿಂದ 13 ಲಕ್ಷ ಟನ್‌ ಆಮದು ಮಾಡಿಕೊಳ್ಳಲಾಗುತ್ತಿದೆ.
ಪಾಸ್‌ಪೋರ್ಟ್‌ ಕಚೇರಿಗೆ ದಂಡ ವಿಧಿಸಿ, ಪರಿಹಾರಕ್ಕೆ ಆದೇಶ
ಹುಬ್ಬಳ್ಳಿಯ ಪಾಸ್‌ಪೋರ್ಟ್‌ ಕಚೇರಿ ನಿರ್ಲಕ್ಷ್ಯದ ಪ್ರಕರಣದಲ್ಲಿ ಜಿಲ್ಲಾ ಗ್ರಾಹಕರ ನ್ಯಾಯಾಲಯವು ಕಚೇರಿಗೆ ದಂಡ ವಿಧಿಸಿ ಪರಿಹಾರಕ್ಕೆ ಆದೇಶಿಸಿದೆ.
ವರೂರು ಪ್ರವಾಸೋದ್ಯಮ ಅಭಿವೃದ್ಧಿಗೆ ₹ 2 ಕೋಟಿ ಅನುದಾನ: ಸಚಿವ ಎಚ್‌.ಕೆ. ಪಾಟೀಲ
ಕರ್ನಾಟಕದಲ್ಲಿ ನೂರಾರು ವರ್ಷಗಳ ಹಿಂದೆ ಹೊಯ್ಸಳ, ಚಾಲುಕ್ಯ, ರಾಷ್ಟ್ರಕೂಟ ಅರಸುಗಳ ಕಾಲದಲ್ಲಿ ನಿರ್ಮಾಣಗೊಂಡ 4 ಸಾವಿರ ಜೈನ ಬಸದಿ, ಮಂದಿರಗಳಿವೆ. ಹಲವು ಅತ್ಯಂತ ಶೋಚನೀಯ ಸ್ಥಿತಿಯಲ್ಲಿವೆ.
ಸ್ಮಾರ್ಟ್‌ ಹೆಲ್ತ್‌ ಕೇರ್‌ ಅವ್ಯವಹಾರ: 27ಕ್ಕೆ ವಿಚಾರಣೆ
ಸ್ಮಾರ್ಟ್‌ಸಿಟಿ ಯೋಜನೆಯಡಿ 2019ರಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ "ಸ್ಮಾರ್ಟ್‌ಹೆಲ್ತ್‌ ಕೇರ್‌ " ಯೋಜನೆ ಜಾರಿಗೊಳಿಸಲಾಗಿತ್ತು. ಆಸ್ಪತ್ರೆಯಲ್ಲಿ ಸಂಪೂರ್ಣ ಡಿಜಿಟಲೀಕರಣ ಜಾರಿಗೊಳಿಸುವ ವ್ಯವಸ್ಥೆಯಿದು. ಇದು ಬರೀ ಕಾಗದದಲ್ಲೇ ಮಾತ್ರ ಉಳಿದಿದೆ.
ಮನೆಗೆ ಆಧಾರಸ್ತಂಭವಾಗಿದ್ದ ಜಲಾಲ್‌ ಬಾಷಾ ಲಾರಿ ದುರಂತದಲ್ಲಿ ಸಾವು!
ಚಿಕ್ಕಂದಿನಿಂದಲೂ ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ಜಲಾಲ್‌ ಬಾಷಾ ಲಾಕ್‌ಡೌನ್‌ ನಂತರ ಹುಬ್ಬಳ್ಳಿಯ ಮಂಟೂರು ರಸ್ತೆಯ ಮಿಲ್ಲತ್‌ ನಗರದಲ್ಲಿ ಪತ್ನಿ, ತಂದೆ-ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು.
ಕುಸ್ತಿ ಉಳಿವಿಗೆ ತೊಡೆ ತಟ್ಟಿದ ಪೈಲವಾನರು
ಸಾಮಾಜಿಕ, ರಾಜಕೀಯ, ಆರ್ಥಿಕ ಅನಿಶ್ಚಿತತೆಯಿಂದಾಗಿ ಗ್ರಾಮೀಣ ಕ್ರೀಡೆ ಕುಸ್ತಿ ಪುನರುಜ್ಜೀವನಗೊಳಿಸಬೇಕಿದೆ. ಈಗ ನೀಡುತ್ತಿರುವ ಮಾಸಿಕ ₹ 3,500 ಮಾಸಾಶನವನ್ನು ತಿಂಗಳಿಗೆ ಕನಿಷ್ಠ ₹ 10 ಸಾವಿರಕ್ಕೆ ಹೆಚ್ಚಿಸಬೇಕು. ಮಾಸಾಶನಕ್ಕೆ ಚಾಲ್ತಿಯಲ್ಲಿರುವ ಆದಾಯ ಮಿತಿ ತೆಗೆದುಹಾಕಬೇಕು ಎಂದು ಪೈಲ್ವಾನರು ಸರ್ಕಾರಕ್ಕೆ ಆಗ್ರಹಿಸಿದರು.
ಫೆಬ್ರುವರಿ 1,2 ರಂದು ಟೈಕಾನ್‌ ಉದ್ಯಮಶೀಲತಾ ಶೃಂಗಸಭೆ
ಟೈ ಹುಬ್ಬಳ್ಳಿ ಕಳೆದ 10 ವರ್ಷಗಳಿಂದ ಪ್ರತಿವರ್ಷ ಟೈಕಾನ್ ಸಮಾವೇಶ ಆಯೋಜಿಸುತ್ತಿದೆ. ಈ ವರ್ಷ ಭವಿಷ್ಯಕ್ಕಾಗಿ ಸಿದ್ಧಗೊಂಡ ಉದ್ಯಮಿ ಎಂಬ ದ್ಯೇಯವಾಕ್ಯದಲ್ಲಿ ಸಮಾವೇಶ ನಡೆಯಲಿದ್ದು, ಪ್ರಪಂಚದ ಹಲವು ಉದ್ಯಮ ದಿಗ್ಗಜರು ಪಾಲ್ಗೊಳ್ಳಲಿದ್ದಾರೆ.
ಕವಿವಿ ಪಠ್ಯದಿಂದ ಸಂವಿಧಾನ ವಿರೋಧಿ ಬರಹ ಹಿಂಪಡೆಯಿರಿ: ಹಿರಿಯ ನ್ಯಾಯವಾದಿ ಅರುಣ ಜೋಶಿ
ಕರ್ನಾಟಕ ವಿಶ್ವವಿದ್ಯಾಲಯದ ಬಿಎ ಪ್ರಥಮ ಸೆಮಿಸ್ಟರ್‌ ಕನ್ನಡ ಭಾಷೆಯ ಬೆಳಕು ಪಠ್ಯದಲ್ಲಿ ರಾಷ್ಟ್ರ, ಸಂವಿಧಾನ ವಿರೋಧಿ ಬರಹವಿದ್ದು ತಕ್ಷಣ ಇದನ್ನು ಹಿಂಪಡೆಯಬೇಕೆಂದು ಹಿರಿಯ ನ್ಯಾಯವಾದಿ ಅರುಣ ಜೋಶಿ ಒತ್ತಾಯಿಸಿದ್ದಾರೆ.
ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡುವ ಕಾರ್ಯವಾಗಲಿ: ಪಂಜಾಬ್‌ ರಾಜ್ಯಪಾಲ ಗುಲಾಬಚಂದ ಕಟಾರಿಯಾ
ಆಚಾರ್ಯ ಗುಣಧರನಂದಿ ಮಹಾರಾಜರು ಧಾರ್ಮಿಕ ಕ್ಷೇತ್ರದಲ್ಲಷ್ಟೇ ಅಲ್ಲದೇ ಶೈಕ್ಷಣಿಕ ಕ್ಷೇತ್ರದಲ್ಲಿಯೂ ಕ್ರಾಂತಿ ಮಾಡಿದ್ದು ಮುಂದಿನ ಪೀಳಿಗೆಗಳ ಉದ್ಧಾರಕ್ಕೂ ಕಟಿಬದ್ಧರಾಗಿದ್ದಾರೆ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 456
  • next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved