• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಬ್ಬಳ್ಳಿಯಲ್ಲೂ ರಾತ್ರಿ ಕೆನರಾ ಬ್ಯಾಂಕ್‌ ಬಾಗಿಲು ಹಾಗೂ ಕೀಲಿ ಮುರಿದು ದರೋಡೆಗೆ ವಿಫಲ ಯತ್ನ
ಬೀದರ್‌ನಲ್ಲಿ ಭಾರತೀಯ ಸ್ಟೇಟ್‌ ಬ್ಯಾಂಕ್ ಹಣ ಲೂಟಿ ಹಾಗೂ ಮಂಗಳೂರಿನಲ್ಲಿ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಭಾನುವಾರ ರಾತ್ರಿ ಕೆನರಾ ಬ್ಯಾಂಕ್‌ ದರೋಡೆಗೆ ಯತ್ನ ನಡೆದಿದೆ.
ಫೆ. 16ಕ್ಕೆ ಧಾರವಾಡ ಜಿಲ್ಲಾ ಮಿನಿ ಒಲಿಂಪಿಕ್ಸ್
ಕೋವಿಡ್‌ ಮಹಾಮಾರಿಯಿಂದ ಸ್ಥಗಿತಗೊಂಡಿದ್ದ ಧಾರವಾಡ ಜಿಲ್ಲಾ ಮಿನಿ ಒಲಿಂಪಿಕ್ಸ್ ಕೂಟಕ್ಕೆ ಮರುಚಾಲನೆ ನೀಡಲು ಜಿಲ್ಲಾ ಒಲಿಂಪಿಕ್ಸ್‌ ಸಂಸ್ಥೆ ನಿರ್ಧರಿಸಿದ್ದು ಫೆ. 16ರಂದು ಚಾಲನೆ ನೀಡಲಾಗುತ್ತಿದೆ.
ಹಿಂದೂಗಳ ಭಾವನೆಗೆ ಧಕ್ಕೆ ತಂದು ಗಲಭೆ ಎಬ್ಬಿಸುವ ಹುನ್ನಾರ: ಯತ್ನಾಳ
ರಾಜ್ಯದಲ್ಲಿ ಮುಖ್ಯಮಂತ್ರಿಯಾದಿಯಾಗಿ ಹಿಂದೂಗಳನ್ನು ಅಪಮಾನ ಮಾಡುವ ಕಾರ್ಯ ನಡೆಯುತ್ತಿದೆ. ಹಿಂದೂ ಹೋರಾಟಗಾರರನ್ನು ಜೈಲಿಗೆ ಕಳುಹಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ಯುವ ಕೆಲಸ ಮಾಡಿದ್ದಾರೆ. ಅಂಥವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.
ಅಪ್ಪನ ನಕಲಿ ಸಹಿ ಮಾಡಿದ ವಿಜಯೇಂದ್ರನನ್ನು ನಾಲಾಯಕ್‌ ಎನ್ನದೇ ಸಾಚಾ ಎನ್ನಬೇಕೆ?- ಯತ್ನಾಳ್‌

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆ ಆಗಲೇಬೇಕು ಎಂದು ಪುನರುಚ್ಚರಿಸಿರುವ ಶಾಸಕ ಯತ್ನಾಳ, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಗೆ ನಾವು ಈಗಾಗಲೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರ ಕೈಗೊಂಡಿದ್ದೇವೆ. 

ಅಪಾಯಕಾರಿ ಸ್ಥಿತಿಯಲ್ಲಿದೆ ಬೇಂದ್ರೆ ಭವನ!
ಬೇಂದ್ರೆ ಭವನದೊಳಗೆ ಹೋದರೆ ಸಭಾಭವನ, ಬೇಂದ್ರೆ ಹೆಸರಿನ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಕಚೇರಿ, ಬೇಂದ್ರೆ ಗ್ರಂಥಾಲಯ, ಬೇಂದ್ರೆ ದರ್ಶನ-ಪ್ರದರ್ಶನ ಹೊರತುಪಡಿಸಿ ಏನಿಲ್ಲ. ಸುಮಾರು 20 ವರ್ಷಗಳಿಂದ ಈ ಭವನ ಸುಣ್ಣ-ಬಣ್ಣ ಕಂಡಿಲ್ಲ. ಬೇಂದ್ರೆ ದರ್ಶನ-ಪ್ರದರ್ಶನ ಇರುವ ಮೇಲ್ಮಹಡಿ ಮಳೆಗಾಲದಲ್ಲಿ ಸೋರುತ್ತದೆ.
ಧರ್ಮ, ಸಂಸ್ಕೃತಿ ರಕ್ಷಣೆಗೆ ಜೈನ ಕೇಂದ್ರಗಳ ಕೊಡುಗೆ ದೊಡ್ಡದು: ಜಗದೀಶ ಶೆಟ್ಟರ್‌
ನವಗ್ರಹ ಕ್ಷೇತ್ರಕ್ಕೆ ಯಾರಾದರೂ ಭೇಟಿ ನೀಡಿದರೆ ಅವರಿಗೆ ಧರ್ಮದ ಚಿಂತನೆಯತ್ತ ಮನಸ್ಸು ತಿರುಗುತ್ತದೆ. ಇಲ್ಲಿಯ ವಾತಾವರಣದಿಂದ ಶಾಂತಿ, ಸಮಾಧಾನಗಳು ನೆಲೆಸುತ್ತವೆ.
ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಸುಧಾರಿಸಲು ಜ. 30ರಂದು ಹೋರಾಟ
ಧಾರವಾಡ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳು ಸಮಸ್ಯೆಗಳ ಕೂಪಗಳಾಗಿವೆ. ಅವಶ್ಯಕ ತಜ್ಞ ವೈದ್ಯರ, ದಾದಿಯರ ಮತ್ತಿತರ ಸಿಬ್ಬಂದಿಗಳ ಹಾಗೂ ಆಧುನಿಕ ಯಂತ್ರೋಪಕರಣಗಳ ಕೊರತೆಗಳಂತಹ ಸಮಸ್ಯೆಗಳು ನಿತ್ಯ ಬಾಧಿಸುತ್ತಿವೆ.
ಶಿಕ್ಷಕ ವೃತ್ತಿ ಹೊರತುಪಡಿಸಿ ಉಳಿದೆಲ್ಲ ವೃತ್ತಿಗೆ ನಿವೃತ್ತಿ: ಪಾಟೀಲ್‌
ಶಿಕ್ಷಣ ಪಡೆದ ವಿದ್ಯಾರ್ಥಿ ಎಷ್ಟೇ ಎತ್ತರಕ್ಕೆ ತಲುಪಿ ಉನ್ನತ ಹುದ್ದೆಯಲ್ಲಿದ್ದರೂ ಗುರುವನ್ನು ಕಂಡಾಗ ಅವರ ಪಾದಗಳಿಗೆ ಎರಗಿ ಭಕ್ತಿಯಿಂದ ಗೌರವ ತೋರುತ್ತಾನೆ.
ಬ್ಯಾಂಕ್‌ಗಳ ಸುರಕ್ಷತೆಗೆ ಅಗತ್ಯ ಭದ್ರತೆ ಒದಗಿಸಿಕೊಳ್ಳಿ: ಪೊಲೀಸ್‌ ಆಯುಕ್ತ ಶಶಿಕುಮಾರ
ಬ್ಯಾಂಕ್ ಸೇರಿ ಇತರ ಹಣಕಾಸು ಸಂಸ್ಥೆಗಳು ಭದ್ರತೆ ವಿಷಯದಲ್ಲಿ ಮೈ ಮರೆಯಬಾರದು. ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವ ಜತೆಗೆ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು.
ಅಂಬೇಡ್ಕರ್‌ಗೆ ಅವಮಾನಿಸಿದ್ದ ಕಾಂಗ್ರೆಸ್ಸಿನಿಂದ ಸಮಾವೇಶದ ಹೆಸರಲ್ಲಿ ಕ್ಷಮೆ ಕೇಳುವ ನಾಟಕ
ಕಾಂಗ್ರೆಸ್ ಹಿಂದೆ ಅಂಬೇಡ್ಕರ್ ಅವರಿಗೆ ಘನಘೋರ ಅಪಮಾನ ಮಾಡಿದೆ. ಸಂವಿಧಾನ ಶಿಲ್ಪಿಯ ಮನೆ ಸ್ಮಾರಕ ಮಾಡಲಿಲ್ಲ. ಅವರನ್ನು ಸಂಸತ್ತಿಗೆ ಬಾರದಂತೆ ನೋಡಿಕೊಂಡಿತು. ಅಂತ್ಯಕ್ರಿಯೆಗೂ ಜಾಗ ನೀಡಲಿಲ್ಲ. ಇಷ್ಟೆಲ್ಲ ಅಪಮಾನ ಮಾಡಿದ್ದ ಕಾಂಗ್ರೆಸ್‌ ಈಗ ಅಂಬೇಡ್ಕರ್‌ ಅವರಿಗೆ ಕ್ಷಮೆ ಕೇಳುತ್ತಿದೆಯೆ?.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 456
  • next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved