• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಗ್ರರ ದಾಳಿ ಖಂಡಿಸಿ ಮೇಣದಬತ್ತಿ ಹಚ್ಚಿ ಪ್ರತಿಭಟನೆ
ಜಮ್ಮು ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ಅಮಾನವೀಯ. ಭಯೋತ್ಪಾದನೆ ನಮ್ಮನ್ನು ಎಂದಿಗೂ ಕುಗ್ಗಿಸುವುದಿಲ್ಲ. ಇಂತಹ ಕೆಟ್ಟ ದಾಳಿಕೋರರ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಮತ್ತಷ್ಟು ಹೆಚ್ಚಾಗಲಿದೆ.
ಖಾಸಗಿ ತೆಕ್ಕೆಗೆ ಪಾಲಿಕೆಯ ಈಜುಗೊಳ?
ಹು-ಧಾ ಮಹಾನಗರ ಪಾಲಿಕೆಯ ಈಜುಗೊಳದ ನಿರ್ವಹಣೆ ವೆಚ್ಚ ಹೆಚ್ಚಳ, ಸ್ವಚ್ಛತೆ, ನೀರಿನ ಗುಣಮಟ್ಟ ಕಾಪಾಡುವುದು, ಕೆಲಸ ನಿರ್ವಹಿಸುತ್ತಿರುವ 12 ಸಿಬ್ಬಂದಿಗೆ ಸಂಬಳ ನೀಡುವುದು, ಇತರ ಮೂಲಸೌಕರ್ಯ ಒದಗಿಸುವುದು ಹೆಚ್ಚು ಖರ್ಚುದಾಯಕವಾಗಿದೆ. ಇದನ್ನು ಸರಿದೂಗಿಸಲು ಪಾಲಿಕೆಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ.
ಸದಾ ಹಸಿರಾಗಿರುವ ಮೇವಿನ ತಳಿ ಸಂಶೋಧನೆಯಾಗಲಿ: ಡಾ. ಯಾದವ
ಭಾರತದ 42 ಮೇವು ಬೆಳೆಗಳ ಮೇಲೆ ಸಂಶೋಧನೆ ನಡೆಯುತ್ತಿದೆ. ಇದನ್ನು ಹೊರತುಪಡಿಸಿ ಮೇವು ಸಂಶೋಧನೆಯಿಂದ 375 ತಳಿಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಇವುಗಳ ಪೈಕಿ 125 ತಳಿಗಳು ಬೀಜೋತ್ಪಾದನೆಯ ಹಂತದಲ್ಲಿವೆ. ಈ ಬೆಳೆಗಳಿಂದ ರೈತ ಸಮುದಾಯಕ್ಕೆ ಜೀವನೋಪಾಯ ಕಲ್ಪಿಸಿದಂತಾಗಿದೆ.
ಬಿಸಿಲಿನಿಂದ ಹೆದ್ದಾರಿ ಗಿಡಗಳ ರಕ್ಷಣೆಗೆ ಟ್ಯಾಂಕರ್ ನೀರು
ರಾಷ್ಟ್ರೀಯ ಹೆದ್ದಾರಿಗಳೆಂದಾಕ್ಷಣ ವಿಶಾಲ ರಸ್ತೆ, ಟೋಲ್‌ಗೇಟ್‌ ನೆನಪಾಗುತ್ತದೆ. ಈ ರಸ್ತೆ ಅಕ್ಕಪಕ್ಕದಲ್ಲೇ ಹೆದ್ದಾರಿ ಪ್ರಾಧಿಕಾರದವರು ಗಿಡಗಳನ್ನು ನೆಟ್ಟಿದ್ದು, ಬಿಸಿಲಿನ ಹಿನ್ನೆಲೆಯಲ್ಲಿ ಅವುಗಳ ರಕ್ಷಣೆಗೆ ಸಿಬ್ಬಂದಿ ನಿತ್ಯವೂ ಶ್ರಮಪಡುತ್ತಿದ್ದಾರೆ.
ರಂಗಾಯಣದ ಮಕ್ಕಳ ಸಂತೆಗೆ ಅಭೂತಪೂರ್ವ ಸ್ಪಂದನೆ
ಹಳ್ಳಿಯ ಸಂತೆಯನ್ನೆ ರಂಗಾಯಣದ ಆವರಣದಲ್ಲಿ ಸೃಷ್ಠಿಸಿ, ಪ್ರಾಯೋಗಿಕವಾಗಿ ಮಕ್ಕಳಿಗೆ ಗ್ರಾಮೀಣ ಬದುಕು, ಖರೀದಿದಾರೊಂದಿಗೆ ಸಂಭಾಷಣೆ ಮಾಡುವ ಕೌಶಲ್ಯ ಹಾಗೂ ವ್ಯವಹಾರದ ಜ್ಞಾನವನ್ನು ನೀಡುವಲ್ಲಿ ಧಾರವಾಡ ರಂಗಾಯಣ ಯಶಸ್ವಿಯಾಯಿತು.
ಜನಿವಾರ ತೆಗೆಸಿದ ಘಟನೆ: ವಿಬಿಎಫ್ ಖಂಡನೆ
ಸಭೆಯಲ್ಲಿ ಶಿವಮೊಗ್ಗ ಮತ್ತು ಬೀದರ್‌ಗಳಲ್ಲಿ ನಡೆದ ಘಟನೆಗಳನ್ನು ತೀವ್ರವಾಗಿ ಖಂಡಿಸಿ ನಿರ್ಣಯ ಕೈಗೊಳ್ಳಲಾಯಿತಲ್ಲದೇ, ತಪ್ಪಿತಸ್ಥರ ವಿರುದ್ಧ ತೀವ್ರ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಲಾಯಿತು.
ಪಹಲ್ಗಾಂ ದಾಳಿ: ನಾಗರಾಜ ಛಬ್ಬಿ ಖಂಡನೆ
ಪಾಕಿಸ್ತಾನಿ ಬೆಂಬಲಿತ ಧರ್ಮಾಂಧ ಉಗ್ರರು ಒಂದೇ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಸಿರುವ ಪೈಶಾಚಿಕ ಕೃತ್ಯ ಹ್ಯೇಯವಾಗಿದೆ. ಇಂತವರಿಗೆ ಮತ್ತು ಉಗ್ರವಾದವನ್ನು ಬೆಂಬಲಿಸುವವರಿಗೆ ತಕ್ಕಪಾಠ ಕಲಿಸುವ ಸಮಯ ಬಂದಿದೆ.
ಉಗ್ರಗಾಮಿಗಳಿಗೂ, ಕಾಂಗ್ರೆಸ್ಸಿಗರಿಗೂ ಯಾವುದೇ ವ್ಯತ್ಯಾಸವಿಲ್ಲ
ಉಗ್ರ ಚಟುವಟಿಕೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನವನ್ನು ಬಗ್ಗು ಬಡಿಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳುತ್ತದೆ. ಭಾರತದ ಹಿತದೃಷ್ಟಿಯಿಂದ ಯಾವ ರೀತಿ ಮಟ್ಟಹಾಕಬೇಕು ಆ ಕೆಲಸಗಳಾಗುತ್ತವೆ. ಯಾವುದು ಸರಿ? ಯಾವುದು ತಪ್ಪು‌ ಎಂಬುದರ ಕುರಿತು ಪ್ರಧಾನಿ ಮೋದಿ ನಿರ್ಧಾರ ತೆಗೆದುಕೊಳ್ಳುತ್ತಾರೆ.
ಹಸಿ ತ್ಯಾಜ್ಯದಿಂದ ಬಯೋಗ್ಯಾಸ್‌ ಉತ್ಪಾದನೆ!
ಸ್ವಚ್ಛ ಭಾರತ ಮಿಶನ್ 2ರ ಅಡಿಯಲ್ಲಿ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ತೈಲ ಕಂಪನಿಗಳು ಹಸಿ ತಾಜ್ಯದಿಂದ ಬಯೋ ಸಿಎನ್‌ಜಿ ಗ್ಯಾಸ್ ತಯಾರಿಕೆಗೆ ಮುಂದಾಗಿದ್ದು, ಬಿಪಿಸಿಎಲ್ ಕಂಪನಿ ರಾಜ್ಯ ಸರ್ಕಾರವನ್ನು ಸಂಪರ್ಕಿಸಿ ಘಟಕ ಆರಂಭಿಸಲು ಸಜ್ಜಾಗಿದೆ.
ಸೈನಿಕರ ಬಗೆಗೆ ಕಾಂಗ್ರೆಸ್‌ ತನ್ನ ನಿಲುವು ಪ್ರಕಟಿಸಲಿ: ಮಹೇಶ ಟೆಂಗಿನಕಾಯಿ
ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರ ಮೇಲಿನ ಉಗ್ರರ ದಾಳಿಯನ್ನು ಇಡೀ ದೇಶವೇ ಖಂಡಿಸಿದೆ, ಪಾಕಿಸ್ತಾನಕ್ಕೆ ತಕ್ಕಪಾಠ ಕಲಿಸಲು ಒಕ್ಕೊರಲಿನಿಂದ ಆಗ್ರಹ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ, ರಾಜ್ಯದ ಸಚಿವ ಸಂತೋಷ ಲಾಡ್ ಅವರು ಪ್ರಧಾನಿಗಳ ರಾಜೀನಾಮೆ ಕೇಳುತ್ತಿದ್ದಾರೆ. ಇದು ಖಂಡನೀಯ.
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved