• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೈನ ಅಭಿವೃದ್ಧಿ ನಿಗಮ ಸ್ಥಾಪನೆ ಖಚಿತ: ಡಿಸಿಎಂ ಡಿ.ಕೆ. ಶಿವಕುಮಾರ
ಆಚಾರ್ಯ ಗುಣಧರ ನಂದಿ ಮಹಾರಾಜರು ಮತ್ತು ಸಮಾಜದ ಹಿರಿಯರು ಸರ್ಕಾರದ ಎದುರಿಗೆ ನಿಗಮ ಸ್ಥಾಪಿಸಬೇಕೆಂಬ ಬೇಡಿಕೆ ಇಟ್ಟಿದ್ದು ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಬಜೆಟ್‌ನಲ್ಲಿ ನಿಗಮ ಸ್ಥಾಪನೆ ಘೋಷಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ ಹೇಳಿದರು.
ಮೆಣಸಿನಕಾಯಿ ದರ ಕುಸಿತಕ್ಕೆ ರೈತರು ಕಂಗಾಲು
ಕಳೆದ ವರ್ಷ ಮಾರ್ಚ್‌ನಲ್ಲಿ ಮೆಣಸಿನಕಾಯಿ ಬೆಲೆ ಕುಸಿದಿದೆ. 60 ಸಾವಿರಕ್ಕೆ ಮಾರುತ್ತಿದ್ದ ಮೆಣಸಿನಕಾಯಿ ಬರೀ ಕ್ವಿಂಟಲ್‌ಗೆ 10ರಿಂದ 15 ಸಾವಿರ ರು. ಮಾರಾಟವಾಗಿದೆ. ಹೀಗಾಗಿ ಬಳ್ಳಾರಿ ಸೇರಿದಂತೆ ಬ್ಯಾಡಗಿ, ಹುಬ್ಬಳ್ಳಿ ಸೇರಿದಂತೆ ಶೀತಲಗೃಹಗಳಲ್ಲಿ ಕೋಟ್ಯಂತರ ಚೀಲಗಳನ್ನು ಶೇಖರಿಸಿಟ್ಟಿದ್ದು, ಬೆಲೆ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಈ ಮೆಣಸಿನಕಾಯಿ ಸಹ ವಹಿವಾಟು ಆಗಿಲ್ಲ.
ಸ್ಮಾರ್ಟ್‌ಸಿಟಿ ಕಾಮಗಾರಿ ತೃಪ್ತಿದಾಯಕವಾಗಿಲ್ಲ, ಹಸ್ತಾಂತರ ಮಾಡಿಕೊಂಡಿಲ್ಲ: ಮಹಾನಗರ ಪಾಲಿಕೆ ಆಯುಕ್ತ
ವೀರಣ್ಣ ಸವಡಿ ಕೂಡ ಸ್ಮಾರ್ಟ್‌ಸಿಟಿ ಕಾಮಗಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಅವೈಜ್ಞಾನಿಕ ಕಾಮಗಾರಿಗಳು, ಕಳಪೆ, ನಿರ್ವಹಣೆ ಸಂಬಂಧಿಸಿದಂತೆ ಹಿಂದಿನ ಮೇಯರ್ ಆಕ್ಷೇಪ ವ್ಯಕ್ತಪಡಿಸಿ ಲೋಕಾಯುಕ್ತಕ್ಕೂ ಪತ್ರ ಬರೆದಿದ್ದರು. ಆದರೆ, ಯಾರೂ ಗಂಭೀರವಾಗಿ ತೆಗೆದುಕೊಂಡಿಲ್ಲ.
ಜನರ ಸಮಸ್ಯೆ ಆಲಿಸಲು ಫೋನ್‌ ಇನ್‌ ಕಾರ್ಯಕ್ರಮ: ಮೇಯರ್‌ ರಾಮಪ್ಪ ಬಡಿಗೇರ್‌
ಪ್ರತಿ ತಿಂಗಳ ಮೊದಲ ಬುಧವಾರ ಬೆಳಗ್ಗೆ 11ರಿಂದ 12ರ ವರೆಗೆ ಪೋನ್​ ಇನ್​ ಕಾರ್ಯಕ್ರಮ ನಡೆಸಲಾಗುವುದು. ಸಮಯ ವಿಸ್ತರಿಸುವ ಬಗ್ಗೆ ಚಿಂತಿಸಲಾಗುವುದು. ಜ. 22ರಂದು ಪೋನ್​ ಇನ್​ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಮೇಯರ್‌ ರಾಮಪ್ಪ ಬಡಿಗೇರ ಹೇಳಿದರು.
ಡಿ.ಕೆ. ಶಿವಕುಮಾರ ಸಿಎಂ ಆಗುತ್ತಾರೆ: ಗುಣಧರ ನಂದಿ ಮಹಾರಾಜರು
ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಇತ್ತ ವರೂರ ನವಗ್ರಹ ತೀರ್ಥ ಕ್ಷೇತ್ರದ ಆಚಾರ್ಯ ಗುಣಧರ ನಂದಿ ಮಹಾರಾಜರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮುಂದೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಅಪರಾಧ ಕೃತ್ಯ ಬಿಡಿ, ಜೀವನ ಕಟ್ಟಿಕೊಳ್ಳಿ: ಪೊಲೀಸ್‌ ಕಮಿಷನರ್‌
ಪದೇ ಪದೇ ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗುವವರ ಮೇಲೆ ಪೊಲೀಸ್ ಇಲಾಖೆ ತೀವ್ರ ನಿಗಾ ಇರಿಸಿದೆ. ಅವರು ಸುಧಾರಿಸಿಕೊಂಡರೆ ಒಳ್ಳೆಯದು, ಇಲ್ಲವಾದಲ್ಲಿ ಅಂಥವರನ್ನು ಗಡೀಪಾರು ಮಾಡಲಾಗುವುದು. ಹತ್ತಾರು ವರ್ಷಗಳ ಹಿಂದೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನಂತರ ಪಶ್ಚಾತ್ತಾಪದಿಂದ ಸದ್ಯ ಸುಧಾರಿತ ಜೀವನ ನಡೆಸುತ್ತಿರುವವರೂ ಇದ್ದಾರೆ.
ಹುಬ್ಬಳ್ಳಿಯಲ್ಲೂ ರಾತ್ರಿ ಕೆನರಾ ಬ್ಯಾಂಕ್‌ ಬಾಗಿಲು ಹಾಗೂ ಕೀಲಿ ಮುರಿದು ದರೋಡೆಗೆ ವಿಫಲ ಯತ್ನ
ಬೀದರ್‌ನಲ್ಲಿ ಭಾರತೀಯ ಸ್ಟೇಟ್‌ ಬ್ಯಾಂಕ್ ಹಣ ಲೂಟಿ ಹಾಗೂ ಮಂಗಳೂರಿನಲ್ಲಿ ಕೋಟೆಕಾರ್ ಬ್ಯಾಂಕ್ ದರೋಡೆ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಭಾನುವಾರ ರಾತ್ರಿ ಕೆನರಾ ಬ್ಯಾಂಕ್‌ ದರೋಡೆಗೆ ಯತ್ನ ನಡೆದಿದೆ.
ಫೆ. 16ಕ್ಕೆ ಧಾರವಾಡ ಜಿಲ್ಲಾ ಮಿನಿ ಒಲಿಂಪಿಕ್ಸ್
ಕೋವಿಡ್‌ ಮಹಾಮಾರಿಯಿಂದ ಸ್ಥಗಿತಗೊಂಡಿದ್ದ ಧಾರವಾಡ ಜಿಲ್ಲಾ ಮಿನಿ ಒಲಿಂಪಿಕ್ಸ್ ಕೂಟಕ್ಕೆ ಮರುಚಾಲನೆ ನೀಡಲು ಜಿಲ್ಲಾ ಒಲಿಂಪಿಕ್ಸ್‌ ಸಂಸ್ಥೆ ನಿರ್ಧರಿಸಿದ್ದು ಫೆ. 16ರಂದು ಚಾಲನೆ ನೀಡಲಾಗುತ್ತಿದೆ.
ಹಿಂದೂಗಳ ಭಾವನೆಗೆ ಧಕ್ಕೆ ತಂದು ಗಲಭೆ ಎಬ್ಬಿಸುವ ಹುನ್ನಾರ: ಯತ್ನಾಳ
ರಾಜ್ಯದಲ್ಲಿ ಮುಖ್ಯಮಂತ್ರಿಯಾದಿಯಾಗಿ ಹಿಂದೂಗಳನ್ನು ಅಪಮಾನ ಮಾಡುವ ಕಾರ್ಯ ನಡೆಯುತ್ತಿದೆ. ಹಿಂದೂ ಹೋರಾಟಗಾರರನ್ನು ಜೈಲಿಗೆ ಕಳುಹಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಹಸುವಿನ ಕೆಚ್ಚಲು ಕೊಯ್ಯುವ ಕೆಲಸ ಮಾಡಿದ್ದಾರೆ. ಅಂಥವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ.
ಅಪ್ಪನ ನಕಲಿ ಸಹಿ ಮಾಡಿದ ವಿಜಯೇಂದ್ರನನ್ನು ನಾಲಾಯಕ್‌ ಎನ್ನದೇ ಸಾಚಾ ಎನ್ನಬೇಕೆ?- ಯತ್ನಾಳ್‌

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆ ಆಗಲೇಬೇಕು ಎಂದು ಪುನರುಚ್ಚರಿಸಿರುವ ಶಾಸಕ ಯತ್ನಾಳ, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಗೆ ನಾವು ಈಗಾಗಲೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರ ಕೈಗೊಂಡಿದ್ದೇವೆ. 

  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 458
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved