ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ರಕ್ಷಾ ಭೇಟಿ
ಇಂತಹ ಪುರಾತನ ದೇವಸ್ಥಾನಗಳು ನೋಡಲು ಸಿಗುವುದು ಅಪರೂಪ. ಇಂತಹ ಶಿವನ ದೇವಸ್ಥಾನ ಇತಿಹಾಸದ ಪುಟದಲ್ಲಿ ಸೇರಬೇಕು.ಕರ್ನಾಟಕದ ಪ್ರವಾಸಿ ತಾಣವಾಗಬೇಕು.
ಆಗಸ್ಟ್ನಲ್ಲಿ ಅಂತಾರಾಷ್ಟ್ರೀಯ ಕ್ರೀಡಾ ಸಮುಚ್ಚಯ ಉದ್ಘಾಟನೆ
ಎಲ್ಲ ಸೌಲಭ್ಯ ಹೊಂದಿರುವ ದೇಶದ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಚಯ ಇದಾಗಿದೆ. ಶೇ. 85ರಷ್ಟು ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಲು ಗುತ್ತಿಗೆದಾರನಿಗೆ ಸೂಚಿಸಲಾಗಿದೆ.
ಮುಂದುವರೆದ ಮುಂಗಾರು ಪೂರ್ವ ಮಳೆ ರುದ್ರನರ್ತನ
ಲೋಕೂರು ಗ್ರಾಮದ ಈರಪ್ಪ ಗೋಕಾವಿ ಎಂಬುವವರಿಗೆ ಸೇರಿದ ಮನೆಯ ಮೇಲೆ ನೀರಲು ಮರ ಮುರಿದು ಬಿದ್ದಿದೆ.
ಪಹಲ್ಗಾಮ್ ಘಟನೆ ಖಂಡಿಸಿ ವಿಎಚ್ಪಿ ಪ್ರತಿಭಟನೆ
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಈ ಘೋರ ಹತ್ಯಕಾಂಡ ತೀವ್ರ ಖಂಡನೀಯ. ಎಷ್ಟೋ ಜನರನ್ನು ಅಮಾನವೀಯವಾಗಿ ಕೊಲೆ ಮಾಡಿದ್ದಾರೆ
ಜನಿವಾರಕ್ಕೆ ಕತ್ತರಿ ಖಂಡಿಸಿ ಬೃಹತ್ ಪ್ರತಿಭಟನೆ
ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಕತ್ತರಿಸಿರುವುದು ಅಕ್ಷಮ್ಯ. ಜನಿವಾರ ಕತ್ತರಿಸಿರುವುದನ್ನು ಬ್ರಾಹ್ಮಣ ಸಮಾಜದ ಮಹಾಸಭಾವೂ ತೀವ್ರವಾಗಿ ಖಂಡಿಸುತ್ತದೆ.
14 ದಿನದಲ್ಲಿ ₹28 ಕೋಟಿಗೂ ಅಧಿಕ ತೆರಿಗೆ ಸಂಗ್ರಹ!
ಕಳೆದ ಆರ್ಥಿಕ ವರ್ಷದಲ್ಲಿ ಅಂದರೆ 2024-25ರಲ್ಲಿ ಏಪ್ರಿಲ್ 1ರಿಂದ ಮಾರ್ಚ್ 31ರ ವರೆಗೆ ಸಾಕಷ್ಟು ಪ್ರಯತ್ನ ಪಟ್ಟರೂ ಸಂಗ್ರಹವಾಗಿದ್ದು ಬರೋಬ್ಬರಿ ₹138 ಕೋಟಿ ಮಾತ್ರ
ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ
ಗ್ರಾಹಕರು ಮಳೆಯಲ್ಲಿಯೇ ನೆನೆದು ಅಂಗಡಿ ಮುಗಟ್ಟುಗಳ ಮೊರೆ ಹೋದರು. ನಗರದ ಸಿಲ್ವರ್ಟೌನ್ನಲ್ಲಿ ಬಿರುಗಾಳಿ ಸಮೇತ ಮಳೆಗೆ ಮರವೊಂದು ಧರೆಗುರಳಿದೆ
ಅಂಬೇಡ್ಕರ್ ಬರೆದ ಪ್ರತಿ ಪುಸ್ತಕ ಅಮೂಲ್ಯ ಗ್ರಂಥ
ಡಾ. ಅಂಬೇಡ್ಕರ್ರು ಬರೆದಿರುವ ಪ್ರತಿಯೊಂದು ಪುಸ್ತಕಗಳು ಅಮೂಲ್ಯ ಗ್ರಂಥಗಳಾಗಿವೆ. ದೇಶದ ಪ್ರಗತಿ, ಸಮಾಜದ ಸುಧಾರಣೆಗಾಗಿ ಅವರ ಬರವಣಿಗೆ ಇಂದಿಗೂ ಪ್ರಸ್ತುತವಾಗಿವೆ
ಜಾತಿ ಬೆನ್ನ ಹತ್ತಬ್ಯಾಡ್ರಿ, ಧರ್ಮ ಬಿಟ್ಟು ನಡಿಬ್ಯಾಡ್ರಿ..!
ಜಾತಿ ಜಾತಿ ಅಂತ ಹೊಡಿದಾಡ ಬ್ಯಾಡ್ರಿ ಇರುವ ಮೂರು ದಿನದಾಗ ಪ್ರೀತಿ ಸ್ನೇಹದಿಂದ ಇರಿ. ಹಸದಾಗ ಅನ್ನ ಹಾಕೋನೆ, ಹೆತ್ತ ತಂದೆ ತಾಯಿನೇ ದೇವರು ಇದ್ದಂಗಾ ಅಂತ ತಿಳಿದುಕೊಳ್ಳಿ
ಡಾ. ರಾಜಕುಮಾರ ಪರಿಪೂರ್ಣ ವ್ಯಕ್ತಿತ್ವದ ಆದರ್ಶ ಮನುಷ್ಯ : ಪಾಟೀಲ
ಡಾ. ರಾಜ್ ಜೀವನದುದ್ದಕ್ಕೂ ಕನ್ನಡ ಚಿತ್ರ ಹೊರತುಪಡಿಸಿ ಬೇರೆ ಸಿನಿಮಾ ಮಾಡಿಲ್ಲ. ಇದು ಅವರ ಭಾಷಾಭಿಮಾನ ತೋರಿಸುತ್ತದೆ. ಅಪಹರಣ ಘಟನೆ ಜರುಗದಿದ್ದರೆ ಅವರು ಇನ್ನಷ್ಟು ಕಾಲ ನಮ್ಮೊಂದಿಗೆ ಇರುತ್ತಿದ್ದರು
< previous
1
...
85
86
87
88
89
90
91
92
93
...
532
next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ