• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆರೆ ನೀರು ಹೊರಹಾಕಿ; ಹೊಸ ನೀರು ತುಂಬಿಸಿ
ಹೆಬ್ಬಾಳದ ಗ್ರಾಮದ ಕೆರೆಗೆ ಈ ಹಿಂದೆ ಮಲಪ್ರಭಾ ಕಾಲುವೆಯಿಂದ ನೀರು ತುಂಬಿಸಿಕೊಳ್ಳುವ ಸಂದರ್ಭದಲ್ಲಿ ಕೆರೆಯಲ್ಲಿ ಮೊದಲಿದ್ದ ಕಲುಷಿತ ನೀರನ್ನು ಹೊರ ಹಾಕದೆ ಇರುವುದರಿಂದ ಪ್ರಸ್ತುತ ಕರೆಯ ನೀರು ಮತ್ತಷ್ಟು ಕಲುಷಿತಗೊಂಡಿದೆ.
ಬೇಡಿಕೆ ಈಡೇರಿಸುವಂತೆ ರಕ್ತ ಪತ್ರ ಚಳವಳಿ
ನ್ಯಾಯಾಲಯ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಸುವಂತೆ ಆದೇಶ ಹೊರಡಿಸಿದೆ. ಆದರೆ, ಈ ಆದೇಶವನ್ನು ಪಾಲಿಕೆ ಆಯುಕ್ತರು ಉಲ್ಲಂಘಿಸಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಗೋವಾ: ತರುಣಿಯರ ದೇವದಾಸಿ ಪದ್ಧತಿ ನಿಂತಿದೆ
ಗೋವಾದಲ್ಲಿ ಪ್ರತಿನಿತ್ಯ ಕೋಟ್ಯಂತರ ರೂಪಾಯಿಗಳ ವ್ಯವಹಾರ ನಡೆಯುತ್ತಿದೆ. ಬಹುದೊಡ್ಡ ಜಾಲದಿಂದ ಇಂದಿಗೂ ಅವ್ಯಾಹತವಾಗಿ ಈ ವೃತ್ತಿಯು ನಡೆಯುತ್ತಿದೆ.
ನೇಮಕಾತಿ, ವಯೋಮಿತಿ ಹೆಚ್ಚಳಕ್ಕೆ ಧಾರವಾಡದಲ್ಲಿ ಬೃಹತ್‌ ಪ್ರತಿಭಟನೆ
ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಕಾಂತಕುಮಾರ್ ನೇತೃತ್ವದಲ್ಲಿ ಸುಮಾರು 3000ಕ್ಕೂ ಅಧಿಕ ಅಭ್ಯರ್ಥಿಗಳು ಸಪ್ತಾಪುರ, ಶ್ರೀನಗರ, ಕರ್ನಾಟಕ ಕಾಲೇಜು ಮೂಲಕ ಜ್ಯುಬಿಲಿ ವೃತ್ತದಲ್ಲಿ ಸಂಗಮವಾಗಿ ಸುಮಾರು 2 ಗಂಟೆ ಕಾಲ ರಸ್ತೆ ಬಂದ್‌ ಮಾಡಿ ಧರಣಿ ನಡೆಸಿದರು.
ಶ್ರೀರಾಮಸೇನೆ ಒತ್ತಡಕ್ಕೆ ಮಣಿದು ಕ್ರಿಶ್ಚಿಯನ್‌ ಶಾಲೆಗೆ ರಜೆ ಘೋಷಣೆ
ಕ್ರಿಸ್‌ಮಸ್‌ ಹಬ್ಬದಲ್ಲಿ ರಜೆ ಹೊಂದಿಸಿಕೊಳ್ಳಲು ಹಿಂದೂ ಹಬ್ಬವಾದ ದಸರಾದ ರಜೆಗಳನ್ನು ರದ್ದುಪಡಿಸಿ ಹಬ್ಬದ ಸಮಯದಲ್ಲಿ ಶಾಲೆ ಆರಂಭಿಸಿರುವ ಕ್ರಿಶ್ಚಿಯನ್‌ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಇತ್ತೀಚೆಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ನೇತೃತ್ವದಲ್ಲಿ ಡಿಡಿಪಿಐ ಕಚೇರಿ ಎದುರು ಪ್ರತಿಭಟಿಸಲಾಗಿತ್ತು.
ಸಿತಾರ್ ವಾದಕ ಶ್ರೀನಿವಾಸ ಜೋಶಿ ನಿಧನ
ಶ್ರೀನಿವಾಸ ಜೋಶಿ ಅವರು ಹಿಂದೂಸ್ತಾನಿ ಸಿತಾರ್ ವಾದನದಲ್ಲಿ ಕರ್ನಾಟಕದ ಅತ್ಯಂತ ಶ್ರೇಷ್ಠ ದರ್ಜೆಯ ಕಲಾವಿದರಾಗಿದ್ದರು. ಧಾರವಾಡ ಘರಾಣೆಯ ಖ್ಯಾತ ಸಿತಾರ್ ವಾದಕರಾಗಿದ್ದ ದಿ. ಉಸ್ತಾದ್ ಬಾಲೇಖಾನ್ ಅವರ ಶಿಷ್ಯರಾಗಿದ್ದ ಜೋಶಿ, ಸಮಗ್ರ ಹಿಂದೂಸ್ತಾನಿ ಸಂಗೀತ ಜ್ಞಾನ ಪ್ರಕಾರದ ತಜ್ಞರಾಗಿದ್ದರು.
ಸಮೀಕ್ಷೆಗೆ ಸವಾಲಾದ ತಾಂತ್ರಿಕ ಸಮಸ್ಯೆ
ಕಳೆದ ಎರಡು ದಿನಗಳಿಂದ ಆ್ಯಪ್ ತೆರೆಯದಿರುವುದು, ಸರ್ವರ್ ಸಮಸ್ಯೆ ಮತ್ತು ನೆಟ್‌ವರ್ಕ್ ಸಮಸ್ಯೆ ಗಣತಿದಾರರನ್ನು ಮತ್ತೆ ಬಾಧಿಸಿದ್ದು, ಸಿಬ್ಬಂದಿ ಹೈರಾಣಾಗಿದ್ದಾರೆ. ಇದರಿಂದಾಗಿ 3 ದಿನಗಳಲ್ಲಿ ನಗರದಲ್ಲಿ 831 ಮನೆಗಳ ಸರ್ವೇ ಕಾರ್ಯ ಪೂರ್ಣವಾಗಿದೆ.
ಭೈರಪ್ಪ ಎಲ್ಲ ಪುಸ್ತಕ ಪ್ರಕಟಿಸಿದ್ದು ಸಾಹಿತ್ಯ ಭಂಡಾರ!
ಭೈರಪ್ಪ ಮೊದಲ ಕಾದಂಬರಿ ಧರ್ಮಶ್ರೀಯಿಂದ ಹಿಡಿದು ಕೊನೆಯ ಕಾದಂಬರಿ ಉತ್ತರಕಾಂಡದ ವರೆಗೂ ಸಾಹಿತ್ಯ ಭಂಡಾರವೇ ಪ್ರಕಟಿಸಿದೆ.
ಮನೆ ಕಳೆದುಕೊಳ್ಳುವ ಸಂತ್ರಸ್ತರಿಗೆ ಮನೆ ಹಂಚಿಕೆ
ಮನೆ ಹಂಚಿಕೆಯಾದ ಕುಟುಂಬಗಳು ಅಕ್ಟೋಬರ್ ೨ರಿಂದ ೪ರ ಒಳಗಾಗಿ ಕಡ್ಡಾಯವಾಗಿ ಹೊಸ ಮನೆಗೆ ಸ್ಥಳಾಂತರವಾಗಬೇಕು. ಅ. ೪ರಂದು ಬೆಳಗಿನ ೧೧ ಗಂಟೆ ಹೊತ್ತಿಗೆ ಎಲ್ಲವನ್ನೂ ಖಾಲಿ ಮಾಡಬೇಕು. ಬಳಿಕ ಮನೆ ನೆಲಸಮಗೊಳಿಸಲಾಗುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ನಿಗಮ ಮಂಡಳಿಗೆ ಶಿವಲೀಲಾ ಕುಲಕರ್ಣಿ ನೇಮಕ
ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ವಿವಿಧ ನಿಗಮ ಮಂಡಳಿಗಳಿಗೆ ನೇಮಕ ಮಾಡಿ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಶಿವಲೀಲಾ ಕುಲಕರ್ಣಿ ಹೆಸರು ಇದೆ. ರಾಜ್ಯ ಸರ್ಕಾರ ಈ ಕುರಿತಾಗಿ ಸೆ. 25ರಂದು ಆದೇಶ ಮಾಡುವ ಸಾಧ್ಯತೆಗಳಿವೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 569
  • next >
Top Stories
ದೈವಗಳನ್ನು ಅನುಕರಣೆ ಮಾಡಬೇಡಿ : ಕಾಂತಾರ 1 ಚಿತ್ರತಂಡದಿಂದ ಪ್ರೇಕ್ಷಕರಲ್ಲಿ ಮನವಿ
ಧರ್ಮ ಒಡೆದರೆ ನಿಮ್ಮ ಸಿಎಂ ಸ್ಥಾನ ಉಳಿಯಲ್ಲ : ಡಾ. ನೀಲಕಂಠ ಶ್ರೀ
ಜಾತಿ ಗಣತಿ 83% ಪೂರ್ಣ ; ನಿನ್ನೆಯೇ ಮುಗಿಯಬೇಕಿದ್ದ ಸಮೀಕ್ಷೆ ವಿಸ್ತರಣೆ
ವಿಚ್ಛೇದನ ಆಗಿದ್ದರೂ ಪುತ್ರಿಯ ಪೋಷಣೆ ತಂದೆ ಕರ್ತವ್ಯ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved