• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಕುರಿತು ಕಮಲ್‌ ಹಾಸನ್ ಹೇಳಿಕೆ ಖಂಡನೀಯ : ರಚಿತಾ ರಾಮ್

ಹಿರಿಯ ನಟ ಕಮಲ್ ಹಾಸನ್ ಅವರು ಕನ್ನಡದ ಬಗ್ಗೆ ಮಾತನಾಡಿರುವುದು ಖಂಡನೀಯ ಎಂದು ನಟಿ ರಚಿತಾ ರಾಮ್ ಹೇಳಿದರು.

ಲವ್ ಜಿಹಾದ್‌ ತಡೆಗೆ ಹಿಂದೂಗಳೆಲ್ಲ ಒಂದಾಗಲಿ: ಪ್ರಮೋದ ಮುತಾಲಿಕ್‌
ಹೆಣ್ಣು ಮಕ್ಕಳು ಲವ್‌ ಜಿಹಾದ್‌ಗೆ ಒಳಗಾದಾಗ ಆ ಜಾತಿ, ಈ ಜಾತಿ ಎನ್ನದೇ ಹಿಂದೂಗಳೆಲ್ಲ ಒಂದಾಗಿ ರಕ್ಷಣೆ ಮಾಡಬೇಕು. ಪಹಲ್ಗಾಂನಲ್ಲಿ ಭಯೋತ್ಪಾದಕರು ಜಾತಿ ಕೇಳಿ ಪ್ರವಾಸಿಗರ ಕೊಲ್ಲಲಿಲ್ಲ, ಬದಲಾಗಿ ಹಿಂದೂ ಎಂದು ಕೇಳಿ ಗುಂಡು ಹೊಡೆದರು. ಇದರಿಂದ ಹಿಂದೂಗಳಾದ ನಾವು ಪಾಠ ಕಲಿತು ಎಲ್ಲರೂ ಒಂದಾಗಿ ನಮ್ಮ ಧರ್ಮ, ಸಂಸ್ಕೃತಿ, ಸಂಸ್ಕಾರ, ಆಚಾರ- ವಿಚಾರ ಉಳಿಸಬೇಕಿದೆ.
ಉತ್ತರ ಕರ್ನಾಟಕದಲ್ಲಿ ಆರ್‌ಸಿಬಿ ಜೆರ್ಸಿ ಹವಾ!
ಫೈನಲ್‌ ತಲುಪಿದ ಆರ್‌ಸಿಬಿ ತಂಡದ ಅಭಿಮಾನಿಗಳ ಸಂಭ್ರಮ ಮತ್ತಷ್ಟು ಇಮ್ಮಡಿಗೊಳಿಸಿದೆ. ಜೂ. 3ರಂದು ನಡೆಯುವ ಫೈನಲ್‌ ಪಂದ್ಯದ ದಿನದಂದು ಆರ್‌ಸಿಬಿ ಜೆರ್ಸಿ ತೊಟ್ಟು ಕ್ರಿಕೆಟ್‌ ಪಂದ್ಯ ವೀಕ್ಷಿಸುವ ತವಕದಲ್ಲಿರುವ ಅಭಿಮಾನಿಗಳು ಜೆರ್ಸಿ ಖರೀದಿಗೆ ಮುಂದಾಗುತ್ತಿದ್ದಾರೆ.
ಶ್ರೀರಾಮನಂತೆ ದೇಶಭಕ್ತಿ ಮೆರೆದರೆ ಜೀವನ ಸಾರ್ಥಕ: ಡಾ. ಗುರುರಾಜ ಕರ್ಜಗಿ
ವ್ಯಕ್ತಿಯಲ್ಲ, ದೇಶ ಮೊದಲು ಎಂದು ಶ್ರೀರಾಮಚಂದ್ರನ ಮೂಲಕ ರಾಮಾಯಣದಲ್ಲಿ ವಾಲ್ಮೀಕಿ ಮಹರ್ಷಿ ನೀಡಿದ ಸಂದೇಶ ಇಂದಿಗೂ ಪ್ರಸ್ತುತ. ತಾನು ಶಾಶ್ವತವಲ್ಲ, ಅಯೋಧ್ಯೆ ಶಾಶ್ವತ. ಅಯೋಧ್ಯೆ ಒಳಿತೇ ಮುಖ್ಯ ಎಂದು ಹಲವು ಪ್ರಸಂಗಗಳಲ್ಲಿ ವಾಲ್ಮಿಕಿ ಹೇಳಿದ್ದಾನೆ. ರಾಜ್ಯದ ಜನರ ಒಳಿತಿಗಾಗಿ ಶ್ರಮಿಸಿದ್ದಾನೆ.
ಗ್ರಾಮಮಟ್ಟದಲ್ಲೂ ಲಿಂಗಾಯತ ಪಂಚಮಸಾಲಿ ಸಮಾಜ ಸಂಘಟಿತವಾಗಲಿ
ಲಿಂಗಾಯತ ಪಂಚಮಸಾಲಿ ಮಹಾಪೀಠ ಕೂಡಲಸಂಗಮದಲ್ಲಿ ಸ್ಥಾಪನೆಯಾಗಿ 17 ವರ್ಷ ಪೂರೈಸಿದೆ. ಆದರೆ ಯಾವುದೇ ತರಹನಾದ ಅಭಿವೃದ್ಧಿಯಾಗದಿರುವುದು ವಿಷಾಧನೀಯ. ಇತ್ತೀಚಿಗೆ ಶ್ರೀಗಳ ನೇತೃತ್ವದಲ್ಲಿ ನಡೆದ 2ಎ ಮೀಸಲಾತಿ ಹೋರಾಟ ಕೇವಲ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಿದೆ, ಇಲ್ಲಿ ವರೆಗೂ ಗ್ರಾಮ ಮಟ್ಟದಲ್ಲಿ ಸಮಾಜ ಸಂಘಟನೆಯಾಗಿಲ್ಲ.
ಕರ್ನಾಟಕ ವಿದ್ಯಾವರ್ಧಕ ಸಂಘ ಇಡೀ ಕರ್ನಾಟಕ ಪ್ರತಿನಿಧಿಸಲಿ
ಸಂಘವು ಧಾರವಾಡಕ್ಕೆ ಸೀಮಿತಗೊಳಿಸಿದೆ. ರಾಜ್ಯದ ಉದ್ದಗಲಕ್ಕೂ ವಿಸ್ತರಿಸುವ ಸಂಘದ ಸದಸ್ಯರ ಸಲಹೆಗೂ ಪದಾಧಿಕಾರಿಗಳು ಸಹಮತ ವ್ಯಕ್ತಪಡಿಸಿದರು. ಅಲ್ಲದೇ, ಸಂಘದ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ ಮತ್ತು ಕನ್ನಡ ಪರ ಚಟುವಟಿಕೆಯನ್ನು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಸಂಘಟಿಸಬೇಕು ಎಂಬ ಸಲಹೆಗಳು ಬಂದವು.
ಸಕಾಲದಲ್ಲಿ ರೈತರಿಗೆ ಬಿತ್ತನೆ ಬೀಜ ವಿತರಿಸಿ
ಮುಂಗಾರು ವಾಡಿಕೆಗೂ ಮೊದಲೇ ಆರಂಭವಾಗಿದ್ದು, ಉತ್ತಮ ಮಳೆಯಾಗಿದೆ. ಬಿತ್ತನೆಗೆ ರೈತರು ಭೂಮಿ ಹದಗೊಳಿಸುತ್ತಿದ್ದಾರೆ
ಮಾದನಬಾವಿ ಗೋಶಾಲೆಯ ಯಡವಟ್ಟು ಖಂಡಿಸಿ ಪ್ರತಿಭಟನೆ
ಅನಾರೋಗ್ಯದಿಂದ ಮೃತಪಟ್ಟ ಗೋವುಗಳ ಅಂತ್ಯಕ್ರಿಯೆ ಮಾಡದೆ 4 ಮತ್ತು 5 ದಿನಗಳ ಕಾಲ ಅದೇ ಜಾಗದಲ್ಲಿ ಬಿಡುತ್ತಾರೆ.
ಬಾಣತಿಕಟ್ಟಾ ರಸ್ತೆ ಬಂತು ಜೋಪಾನ
ಕಳೆದ 2-3 ವರ್ಷಗಳಿಂದ ಇಲ್ಲಿ ಅಭಿವೃದ್ಧಿ ಕಾಮಗಾರಿಯ ಹೆಸರಲ್ಲಿ ನೆಲ ಅಗೆಯುವದು, ಮುಚ್ಚುವದು ಹೀಗೆ ಮುಂದುವರಿದಿದೆ. ಹೀಗಾಗಿ, ಈ ರಸ್ತೆಯಲ್ಲಿ ಬಿದ್ದ ಹಲವರು ಕೈಕಾಲು ಮುರಿದುಕೊಂಡ ಘಟನೆಗಳಾಗಿವೆ
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಭವಿಷ್ಯ ರೂಪಿಸಿಕೊಳ್ಳಲಿ
ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿ ವರ್ಷ ಕನಿಷ್ಠ ಹತ್ತು ವಿದ್ಯಾರ್ಥಿಗಳು ಜೆ.ಆರ್.ಎಫ್.ಪರೀಕ್ಷೆ ಉತ್ತೀರ್ಣರಾಗುವಲ್ಲಿ ಪ್ರಯತ್ನಿಸಬೇಕು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 479
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved