ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ಮಾರ್ಟ್ ಹೆಲ್ತ್ ಕೇರ್: ವಸೂಲಿ ಆಗುತ್ತಾ ಹಣ!
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧೀನದಲ್ಲಿ ಬರುವ ಚಿಟಗುಪ್ಪಿ ಆಸ್ಪತ್ರೆಯಲ್ಲಿ ನಡೆದಿರುವ ಸ್ಮಾರ್ಟ್ ಹೆಲ್ತ್ ಕೇರ್ ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಸದನ ಸಮಿತಿ ಅಪೂರ್ಣ ಮಾಹಿತಿ ಪಡೆದು ವರದಿ ನೀಡಿ ಕೈತೊಳೆದುಕೊಂಡಿದೆಯೇ.
ಜನವರಿ 9ರಿಂದ 3 ದಿನ ರಿಕಾನ್-2026 ಎಕ್ಸ್ ಪೋ
ಕ್ರಡೈ ಸಂಸ್ಥೆಯ ವತಿಯಿಂದ ಜ. 9,10 ಹಾಗೂ 11ರಂದು ಗೋಕುಲ ರಸ್ತೆಯ ದೇಶಪಾಂಡೆ ಫೌಂಡೇಷನ್ ಎದುರಿನ 6 ಎಕರೆ ಪ್ರದೇಶದಲ್ಲಿ ''''ರಿಕಾನ್-2026'''' ಪ್ರಾಪರ್ಟಿ ಮತ್ತು ಕನಸ್ಟ್ರಕ್ಷನ್ ಮಟೀರಿಯಲ್ಗಳ ಅತೀ ದೊಡ್ಡ ಎಕ್ಸ್ ಪೋ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಕ್ಕೆ ಕಾನೂನು ನೆರವು
ಪ್ರಾಧಿಕಾರವು ಪ್ರತಿ ದಿನ ಸಾರ್ವಜನಿಕರಿಗೆ, ಶಾಲಾ ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ, ಮಕ್ಕಳಿಗೆ, ಮಾಜಿ ಸೈನಿಕರಿಗೆ ಹಾಗೂ ಅವರ ಕುಟುಂಬದವರಿಗೆ ಕಾನೂನು ಅರಿವು-ನೆರವಿನ ಕಾರ್ಯಕ್ರಮ ಆಯೋಜಿಸುತ್ತಿದೆ.
ಗ್ರಾಮಾಭಿವೃದ್ಧಿ ಅನುದಾನ ಪ್ರತಿ ಪೈಸೆ ಸದುಪಯೋಗ ಆಗಲಿ
ಸರ್ಕಾರದ ನಿಯಮಗಳ ಚೌಕಟ್ಟಿನಲ್ಲಿ ಕೆಲಸ ಮಾಡಿ, ಜನರ ಭಾವನೆ ಗೌರವಿಸಿ. ಅವರ ಬೇಡಿಕೆಗಳಿಗೆ ಸ್ಪಂದಿಸಿದರೆ, ಜನರು ನಿಮ್ಮನ್ನು ದೈವಿ ಸ್ವರೂಪದಲ್ಲಿ ಕಾಣುತ್ತಾರೆ. ನಮಗೆ ಸಿಕ್ಕ ಸ್ಥಾನಮಾನ ಜನರ ಪ್ರಗತಿಗೆ ಬಳಸಿಕೊಳ್ಳಬೇಕು.
ಸಾಂಸ್ಕೃತಿಕ ರಾಯಭಾರಿಗಳಾಗಲಿ ಕನ್ನಡದ ಪ್ರಾಧ್ಯಾಪಕರು
ಕಲಿಯುವುದು, ಕಲಿಸುವುದು ಒಂದು ನಿರಂತರ ಪ್ರಕ್ರಿಯೆ. ಜ್ಞಾನ, ಶಿಸ್ತು, ಶಿಕ್ಷಣದಲ್ಲಿ ಬಹಳ ಪಾತ್ರ ವಹಿಸುತ್ತದೆ. ಕನ್ನಡ ಸಾಹಿತ್ಯ ಅನೇಕ ಅಂತಶಿಸ್ತಿಯ ವಿಷಯಗಳನ್ನು ಒಳಗೊಂಡಿದೆ.
ಜಾಗತಿಕ ಬದಲಾವಣೆಯ ಅರಿವಿಗೆ ಡಿಜಿಟಲ್ ಜ್ಞಾನ ಅಗತ್ಯ
ಐಟಿ ಮೂಲಕ ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳ ಅರಿವು ಪಡೆಯಬಹುದು. ಸರ್ಕಾರಿ ಯೋಜನೆಗಳ ಮಾಹಿತಿ ಮತ್ತು ಉದ್ಯೋಗಾವಕಾಶಗಳನ್ನು ಹುಡುಕಬಹುದಾಗಿದೆ.
ರಾಜ್ಯದ ಎಲ್ಲ ಹನುಮಂತ ದೇವಸ್ಥಾನಗಳಲ್ಲಿ ಹನುಮಾನ ಚಾಲೀಸಾ ಪಠಣ: ದತ್ತಾವಧೂತ ಗುರು
ಮುಂದಿನ ದಿನಗಳಲ್ಲಿ ಏಳು ದಿನಗಳ ಹನುಮಾನ್ ಚಾಲೀಸಾ ಪಠಣ ಮಾಡುವ ಯೋಜನೆ ಇದೆ. ಈ ಸಂಬಂಧ ಹು-ಧಾ ಮಹಾನಗರದ ಎಲ್ಲ ಹನುಮಾನ್ ದೇವಾಲಯಗಳಿಗೂ ತೆರಳಿ ಪ್ರಚಾರ ಮಾಡಲಾಗುತ್ತಿದೆ ಎಂದು ಹೆಬ್ಬಳ್ಳಿಯ ಚೈತನ್ಯಾಶ್ರಮದ ಶ್ರೀ ದತ್ತಾವಧೂತ ಗುರುಗಳು ಹೇಳಿದರು.
ಪತ್ರಕರ್ತರ ಸಂಘದ ಚುನಾವಣೆ: 25 ಸ್ಥಾನಗಳಿಗೆ ಆಯ್ಕೆ
ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ 9 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಯಿತು. ಆದರೆ, ಕಾರ್ಯಕಾರಿಣಿಯ 15 ಸ್ಥಾನಗಳಿಗೆ ಚುನಾವಣೆ ನಡೆಯಿತು.
ಕರ್ನಾಟಕ ವಿದ್ಯಾವರ್ಧಕ ಸಂಘ ಕನ್ನಡದ ಗುಡಿ: ಡಾ. ಮಹೇಶ ವಾಳ್ವೇಕರ
ಕವಿವ ಸಂಘ ಕನ್ನಡ ಭಾಷೆ, ನೆಲ, ಗಡಿ ವಿಷಯದಲ್ಲಿ ಅನ್ಯಾಯವಾದಾಗ ಕನ್ನಡಪರ ಧ್ವನಿ ಎತ್ತಿ ಕನ್ನಡಿಗರಿಗೆ ನ್ಯಾಯ ಒದಗಿಸಿದ್ದು, ಕನ್ನಡಿಗರಾದ ನಾವು ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಉದಾಸೀನ ಮನೋಭಾವ ಹೊಂದಬಾರದು ಎಂದು ಡಾ. ಮಹೇಶ ವಾಳ್ವೇಕರ ಹೇಳಿದರು.
ಪ್ರೊ. ಎಸ್. ಎಸ್. ಬಸವನಾಳ ಪುಣ್ಯ ಪುರುಷರು: ಡಾ. ರುದ್ರೇಶ ಮೇಟಿ
ಕೆಎಲ್ಇ ಸಂಸ್ಥೆಯ ಶ್ರೀ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಪ್ರೊ. ಶಿ.ಶಿ. ಬಸವನಾಳ ಅವರ ಬದುಕು-ಬರಹ ವಿಷಯ ಕುರಿತು ಉಪನ್ಯಾಸ ಕಾರ್ಯಕ್ರಮ ನಡಯಿತು.
< previous
1
...
5
6
7
8
9
10
11
12
13
...
604
next >
Top Stories
ಕಾಂಗ್ರೆಸ್ ಭವಿಷ್ಯದ ದೃಷ್ಟಿಯಿಂದ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕು : ಕೆ.ಎಂ.ಉದಯ್
ಸಿದ್ದರಾಮಯ್ಯ ಇರದಿದ್ದರೆ ಅನೇಕ ಕುಟುಂಬ ಸಾಲದಲ್ಲಿ ಬದುಕಬೇಕಿತ್ತು: ಮಹದೇವಪ್ಪ
ಮೆಕ್ಕೆಜೋಳ ಆಮದು ನಿಲ್ಲಿಸಿ : ಪಿಎಂಗೆ ಸಿಎಂ ಸಿದ್ದರಾಮಯ್ಯ
ಅಮಿತ್ ಶಾ ಜೊತೆ ರಾಜಣ್ಣ ಪುತ್ರ ಅರ್ಧಗಂಟೆ ಚರ್ಚೆ
ನಾವು ಡಿಸಿಎಂ ಮಾಡದಿದ್ದರೇ ‘ಕೈ’ ಮೂಸುತ್ತಿರಲಿಲ್ಲ : ಎಚ್.ಡಿ.ಕುಮಾರಸ್ವಾಮಿ