ಲವ್ ಜಿಹಾದ್ ತಡೆಗೆ ಹಿಂದೂಗಳೆಲ್ಲ ಒಂದಾಗಲಿ: ಪ್ರಮೋದ ಮುತಾಲಿಕ್ಹೆಣ್ಣು ಮಕ್ಕಳು ಲವ್ ಜಿಹಾದ್ಗೆ ಒಳಗಾದಾಗ ಆ ಜಾತಿ, ಈ ಜಾತಿ ಎನ್ನದೇ ಹಿಂದೂಗಳೆಲ್ಲ ಒಂದಾಗಿ ರಕ್ಷಣೆ ಮಾಡಬೇಕು. ಪಹಲ್ಗಾಂನಲ್ಲಿ ಭಯೋತ್ಪಾದಕರು ಜಾತಿ ಕೇಳಿ ಪ್ರವಾಸಿಗರ ಕೊಲ್ಲಲಿಲ್ಲ, ಬದಲಾಗಿ ಹಿಂದೂ ಎಂದು ಕೇಳಿ ಗುಂಡು ಹೊಡೆದರು. ಇದರಿಂದ ಹಿಂದೂಗಳಾದ ನಾವು ಪಾಠ ಕಲಿತು ಎಲ್ಲರೂ ಒಂದಾಗಿ ನಮ್ಮ ಧರ್ಮ, ಸಂಸ್ಕೃತಿ, ಸಂಸ್ಕಾರ, ಆಚಾರ- ವಿಚಾರ ಉಳಿಸಬೇಕಿದೆ.