ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dharwad
dharwad
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಪಾಯಕಾರಿ ಸ್ಥಿತಿಯಲ್ಲಿದೆ ಬೇಂದ್ರೆ ಭವನ!
ಬೇಂದ್ರೆ ಭವನದೊಳಗೆ ಹೋದರೆ ಸಭಾಭವನ, ಬೇಂದ್ರೆ ಹೆಸರಿನ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಕಚೇರಿ, ಬೇಂದ್ರೆ ಗ್ರಂಥಾಲಯ, ಬೇಂದ್ರೆ ದರ್ಶನ-ಪ್ರದರ್ಶನ ಹೊರತುಪಡಿಸಿ ಏನಿಲ್ಲ. ಸುಮಾರು 20 ವರ್ಷಗಳಿಂದ ಈ ಭವನ ಸುಣ್ಣ-ಬಣ್ಣ ಕಂಡಿಲ್ಲ. ಬೇಂದ್ರೆ ದರ್ಶನ-ಪ್ರದರ್ಶನ ಇರುವ ಮೇಲ್ಮಹಡಿ ಮಳೆಗಾಲದಲ್ಲಿ ಸೋರುತ್ತದೆ.
ಧರ್ಮ, ಸಂಸ್ಕೃತಿ ರಕ್ಷಣೆಗೆ ಜೈನ ಕೇಂದ್ರಗಳ ಕೊಡುಗೆ ದೊಡ್ಡದು: ಜಗದೀಶ ಶೆಟ್ಟರ್
ನವಗ್ರಹ ಕ್ಷೇತ್ರಕ್ಕೆ ಯಾರಾದರೂ ಭೇಟಿ ನೀಡಿದರೆ ಅವರಿಗೆ ಧರ್ಮದ ಚಿಂತನೆಯತ್ತ ಮನಸ್ಸು ತಿರುಗುತ್ತದೆ. ಇಲ್ಲಿಯ ವಾತಾವರಣದಿಂದ ಶಾಂತಿ, ಸಮಾಧಾನಗಳು ನೆಲೆಸುತ್ತವೆ.
ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಸುಧಾರಿಸಲು ಜ. 30ರಂದು ಹೋರಾಟ
ಧಾರವಾಡ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳು ಸಮಸ್ಯೆಗಳ ಕೂಪಗಳಾಗಿವೆ. ಅವಶ್ಯಕ ತಜ್ಞ ವೈದ್ಯರ, ದಾದಿಯರ ಮತ್ತಿತರ ಸಿಬ್ಬಂದಿಗಳ ಹಾಗೂ ಆಧುನಿಕ ಯಂತ್ರೋಪಕರಣಗಳ ಕೊರತೆಗಳಂತಹ ಸಮಸ್ಯೆಗಳು ನಿತ್ಯ ಬಾಧಿಸುತ್ತಿವೆ.
ಶಿಕ್ಷಕ ವೃತ್ತಿ ಹೊರತುಪಡಿಸಿ ಉಳಿದೆಲ್ಲ ವೃತ್ತಿಗೆ ನಿವೃತ್ತಿ: ಪಾಟೀಲ್
ಶಿಕ್ಷಣ ಪಡೆದ ವಿದ್ಯಾರ್ಥಿ ಎಷ್ಟೇ ಎತ್ತರಕ್ಕೆ ತಲುಪಿ ಉನ್ನತ ಹುದ್ದೆಯಲ್ಲಿದ್ದರೂ ಗುರುವನ್ನು ಕಂಡಾಗ ಅವರ ಪಾದಗಳಿಗೆ ಎರಗಿ ಭಕ್ತಿಯಿಂದ ಗೌರವ ತೋರುತ್ತಾನೆ.
ಬ್ಯಾಂಕ್ಗಳ ಸುರಕ್ಷತೆಗೆ ಅಗತ್ಯ ಭದ್ರತೆ ಒದಗಿಸಿಕೊಳ್ಳಿ: ಪೊಲೀಸ್ ಆಯುಕ್ತ ಶಶಿಕುಮಾರ
ಬ್ಯಾಂಕ್ ಸೇರಿ ಇತರ ಹಣಕಾಸು ಸಂಸ್ಥೆಗಳು ಭದ್ರತೆ ವಿಷಯದಲ್ಲಿ ಮೈ ಮರೆಯಬಾರದು. ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವ ಜತೆಗೆ ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳಬೇಕು.
ಅಂಬೇಡ್ಕರ್ಗೆ ಅವಮಾನಿಸಿದ್ದ ಕಾಂಗ್ರೆಸ್ಸಿನಿಂದ ಸಮಾವೇಶದ ಹೆಸರಲ್ಲಿ ಕ್ಷಮೆ ಕೇಳುವ ನಾಟಕ
ಕಾಂಗ್ರೆಸ್ ಹಿಂದೆ ಅಂಬೇಡ್ಕರ್ ಅವರಿಗೆ ಘನಘೋರ ಅಪಮಾನ ಮಾಡಿದೆ. ಸಂವಿಧಾನ ಶಿಲ್ಪಿಯ ಮನೆ ಸ್ಮಾರಕ ಮಾಡಲಿಲ್ಲ. ಅವರನ್ನು ಸಂಸತ್ತಿಗೆ ಬಾರದಂತೆ ನೋಡಿಕೊಂಡಿತು. ಅಂತ್ಯಕ್ರಿಯೆಗೂ ಜಾಗ ನೀಡಲಿಲ್ಲ. ಇಷ್ಟೆಲ್ಲ ಅಪಮಾನ ಮಾಡಿದ್ದ ಕಾಂಗ್ರೆಸ್ ಈಗ ಅಂಬೇಡ್ಕರ್ ಅವರಿಗೆ ಕ್ಷಮೆ ಕೇಳುತ್ತಿದೆಯೆ?.
ಕನ್ನಡಕ್ಕೆ ಕಾಳಿದಾಸನ ಮೇಘದೂತ ಅನುವಾದಿಸಿದ ಮೊದಲಿಗ ಶಾಂತಕವಿಗಳು
ಶಾಂತಕವಿಗಳು 1892ರಲ್ಲಿ ರಚಿಸಿದ ಅನುವಾದಿತ “ಮೇಘದೂತ” ಕಾವ್ಯದಲ್ಲಿ ನಲ್ಲೆಗೆ ಕಳುಹಿಸುವ ಸಂದೇಶವನ್ನು ವರ್ಣಿಸಲಾಗಿದೆ. ಜನರ ಸಂವೇದನೆ, ಸಂಸ್ಕೃತಿ, ಆಹಾರ, ವಿಚಾರಗಳು ಸೇರಿದಂತೆ ಹಲವಾರು ವಿಷಯಗಳು ಮೇಘದೂತದಲ್ಲಿವೆ.
ಹದಿಹರೆಯದ ಮಕ್ಕಳ ಬಗ್ಗೆ ಜಾಗೃತಿ ಇರಲಿ
8, 9,10ನೇ ತರಗತಿಯ ವಿದ್ಯಾರ್ಥಿಗಳದ್ದು, ಆಕರ್ಷಣೆಯ ವಯಸ್ಸು. ಪಾಲಕರು ಎಚ್ಚರಿಕೆ ವಹಿಸಬೇಕು. ಮಕ್ಕಳ ಸಮಗ್ರ ವ್ಯಕ್ತಿತ್ವ ಬೆಳೆಸುವಲ್ಲಿ ಶಿಕ್ಷಣ ಸಂಸ್ಥೆ, ಕುಟುಂಬದವರ ಗಮನವಿರಲಿ. ಮಕ್ಕಳ ಕನಸುಗಳನ್ನು ನನಸು ಮಾಡಿ. ಆದರೆ, ನಿಮ್ಮ ಕನಸುಗಳನ್ನು ಅವರ ಮೇಲೆ ಹೆರಬೇಡಿ.
ಪಿಯುಸಿ ಫಲಿತಾಂಶ ಹೆಚ್ಚಿಸಲು ಶ್ರಮಿಸಿ: ವಿಧಾನ ಪರಿಷತ್ ಸದಸ್ಯ ಸಂಕನೂರು
ವಿದ್ಯಾರ್ಥಿಗಳ ಫಲಿತಾಂಶ ಸುಧಾರಿಸುವಲ್ಲಿ ಪಾಸಿಂಗ್ ಪ್ಯಾಕೇಜ್ ಅನುಕೂಲವಾಗಲಿದೆ. ಬಡ ವಿದ್ಯಾರ್ಥಿಗಳಿಗೆ ನೆರವಾಗಲು ದೃಷ್ಟಿಯಿಂದ ಜೀವಶಾಸ್ತ್ರ ವೇದಿಕೆ ವತಿಯಿಂದ ಕನಿಷ್ಠ 20ರಿಂದ 30 ದಿನ ನೀಟ್ ತರಬೇತಿಯನ್ನು ಜೀವಶಾಸ್ತ್ರ ಉಪನ್ಯಾಸಕರು ನೀಡಬೇಕು.
ಹುಬ್ಬಳ್ಳಿಯ ಕೆಎಂಸಿಆರ್ಐನಲ್ಲಿ ಅಲಿಮ್ಕೋ ಸಂಸ್ಥೆಯ ಶಾಖೆ ಪ್ರಾರಂಭ
ಅಲಿಮ್ಕೋ ಸಂಸ್ಥೆಯು ಅನುದಾನದ ಕೊರತೆಯಿಂದ ಬಂದಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಬಂದ ಬಳಿಕ ಈ ಸಂಸ್ಥೆಗೆ ಅನುದಾನದ ಬಲ ತುಂಬಿದ್ದು, ಅಂಗವಿಕಲರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಈ ಸಂಸ್ಥೆಯ ಮೂಲಕ ದೇಶಾದ್ಯಂತ ಅಂಗವಿಕಲರಿಗೆ ಅಗತ್ಯ ಸಲಕರಣೆ ವಿತರಿಸಲಾಗುತ್ತಿದೆ.
< previous
1
...
86
87
88
89
90
91
92
93
94
...
458
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!