• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಚೇರಿಯಲ್ಲಿ ವಾಸ್ತವ್ಯ ಹೂಡಿ, ಎಚ್‌ಆರ್‌ಎ ವಂಚಿಸಿದ ಬಿಇಒಗೆ ನೋಟಿಸ್‌
ಕಳೆದ ಎರಡೂವರೆ ವರ್ಷಗಳಿಂದ ಕಚೇರಿಯಲ್ಲಿ ವಾಸ್ತವ್ಯ ಹೂಡಿಯೂ ಸುಮಾರು ₹ 6.5 ಲಕ್ಷ ಮೊತ್ತದ ಎಚ್‌ಆರ್‌ಎ ಪಡೆದು ಸರ್ಕಾರಕ್ಕೆ ವಂಚನೆ ಮಾಡಿದ ಹಗರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಶಹರ ಬಿಇಒ ಚನ್ನಪ್ಪಗೌಡ ಅವರಿಗೆ ಧಾರವಾಡ ಜಿಲ್ಲಾ ಸಾರ್ವಜನಿಕ ಶಿಕ್ಷಣಾಧಿಕಾರಿ ಎಸ್‌.ಎಸ್‌.ಕೆಳದಿಮಠ ಅವರು ಗುರುವಾರ (24.04.25) ಕಾರಣ ಕೇಳಿ ನೋಟಿಸ್‌ ನೀಡಿದ್ದಾರೆ.
ರಾಜ್‌ ಜನ್ಮದಿನ: ಕನ್ನಡ ಜ್ಯೋತಿ ಯಾತ್ರೆ
ಅಲಂಕೃತ ರಥ ವಾಹನದಲ್ಲಿ ಡಾ. ರಾಜಕುಮಾರ ಅವರ ಭಾವಚಿತ್ರದೊಂದಿಗೆ ಗಬ್ಬೂರ ಕ್ರಾಸ್‌ ವರೆಗೆ ಮೆರವಣಿಗೆ ನಡೆಯಿತು. ಮೆರವಣಿಗೆಗೆ ಜ್ಯೂನಿಯರ್‌ ಕಲಾವಿದರು ಮತ್ತು ವಿವಿಧ ಕಲಾ ತಂಡಗಳು ಮೆರಗು ನೀಡಿದವು. ಮೆರವಣಿಗೆಯುದ್ಧಕ್ಕೂ ಅಭಿಮಾನಿಗಳು ಡಾ. ರಾಜಕುಮಾರ ಪರ ಘೋಷಣೆ ಮೊಳಗಿಸಿದರು.
ರಭಸದ ಮಳೆಗೆ ನೆಲಕ್ಕುರುಳಿದ ಮರಗಳು
ಗುಮ್ಮಗೋಳ ಗ್ರಾಮದ ಜನ್ನತಬಿ ನದಾಫ್, ಮಹಮ್ಮದ್ಅಲಿ ಖಾದರ್ ನೇಕಾರ್, ಆಶಾಬಿ ಜೇರುಮ್ಮನವರ ಹಾಗೂ ಶಿರೂರು ಗ್ರಾಮದಲ್ಲಿ ಮನೆಯೊಂದರ ಚಾವಣಿ ಹಾರಿಹೋಗಿವೆ. ತೆಲೆಮೊರಬ ಗ್ರಾಮದಲ್ಲಿ ಮನೆಯ ಚಾವಣಿ ಹಾರಿ ಗ್ರಮಾದ ಮಹಾದೇವಿ ತಡಕೋಡ ಎಂಬುವರಿಗೆ ಕಬ್ಬಿಣದ ರಾಡ್‌ ಬಡಿದು ತೀವ್ರವಾಗಿ ಗಾಯಗೊಂಡಿದ್ದು, ಧಾರವಾಡ ಎಸ್‌ಡಿಎಂಗೆ ಚಿಕಿತ್ಸೆಗಾಗಿ ದಾಖಸಲಾಗಿದೆ.
ಮೇಲ್ಸೇತುವೆಯಿಂದ ಚೆನ್ನಮ್ಮ ಪುತ್ಥಳಿಗೆ ಅಗೌರವ ಆಗದಿರಲಿ: ಹೊರಟ್ಟಿ
ಮೇಲ್ಸೇತುವೆ ನಿರ್ಮಾಣ ಮಾಡುವುದರ ಜತೆ ಜತೆಗೆ ಚೆನ್ನಮ್ಮ ಸರ್ಕಲ್‌ನ ಅಂದ ಹಾಳಾಗದಂತೆ ಹಾಗೂ ರಾಣಿ ಚೆನ್ನಮ್ಮ ಅವರಿಗೆ ಅಗೌರವ ಆಗದಂತೆ ನೋಡಿಕೊಳ್ಳಬೇಕು. ಆದ್ದರಿಂದ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ನಿರ್ಮಿಸಿರುವ ಪುತ್ಥಳಿಯ ಮಾದರಿಯಲ್ಲೇ ಇಲ್ಲೂ ಕೂಡ ನಿರ್ಮಿಸಿ ಫ್ಲೈ ಓವರ್ ಕಾಮಗಾರಿ ಕೈಗೊಳ್ಳಬೇಕು.
ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಖಂಡಿಸಿ ಅಂಜುಮನ್‌ನಿಂದ ಮನವಿ
ಕಾಶ್ಮೀರದ ಪ್ರವಾಸಿ ತಾಣದಲ್ಲಿ ಉಗ್ರಗಾಮಿಗಳು ಪ್ರವಾಸಿಗಳನ್ನು ಭೀಕರವಾಗಿ ಹತ್ಯೆ ಮಾಡಿದ್ದು ತಪ್ಪು. ಸರ್ವ ಧರ್ಮಿಯರನ್ನು ಹೊಂದಿರುವ, ಶಾಂತಿ, ಸೌಹಾರ್ದತೆಯಿಂದ ಬಾಳುವ ಭಾರತದಲ್ಲಿ ಹೀನ ಕೃತ್ಯ ಎಸಗಿರುವುದನ್ನು ಸಹಿಸಲು ಸಾಧ್ಯವಿಲ್ಲ.
10 ದಿನಗಳಲ್ಲಿ ಪೌರಕಾರ್ಮಿಕರ ನೇರ ನೇಮಕಾತಿ
ಪಾರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರ 2017ರಲ್ಲೇ ಆದೇಶ ಹೊರಡಿಸಿದೆ. ಹಲವಾರು ಪಾಲಿಕೆಗಳು, ಪುರಸಭೆ, ಪಟ್ಟಣ ಪಂಚಾಯಿತಿಗಳು ನೇರನೇಮಕಾತಿ ಮಾಡಿಕೊಂಡು ಆದೇಶಪತ್ರವನ್ನೂ ವಿತರಿಸಿವೆ. ಪಾಲಿಕೆ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದು, ನೇರ ನೇಮಕಾತಿ ಮಾಡಿಕೊಳ್ಳದೆ, ಆದೇಶ ಪತ್ರ ನೀಡದೆ ಸತಾಯಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ ಹಿಂಪಡೆಯಲು ಆಗ್ರಹ
ಪಾರದರ್ಶಕತೆ ಮತ್ತು ಅಗತ್ಯವಾದ ಸಮಾಲೋಚನೆಯಿಲ್ಲದೆ ಮಾಡಲಾದ ಈ ಶಿಫಾರಸುಗಳು ನ್ಯಾಯಾಂಗದ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುತ್ತವೆ ಮತ್ತು ರಾಜ್ಯದ ನ್ಯಾಯದ ಪರಿಣಾಮಕಾರಿ ನಿರ್ವಹಣೆಗೆ ತಡೆ ಉಂಟುಮಾಡುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ
ಬೆಳಗ್ಗೆಯಿಂದ ಬಿಸಿಲಿನ ತಾಪ ಜೋರಾಗಿತ್ತು. ಸಂಜೆ 5.30ರ ವೇಳೆಗೆ ಸಣ್ಣದಾಗಿ ಶುರುವಾದ ಮಳೆ, ಕೆಲಹೊತ್ತಿನಲ್ಲೇ ರಭಸತೆ ಪಡೆಯಿತು. ಮಳೆ ಪ್ರಾರಂಭದಲ್ಲಿ ಕೆಲಕಾಲ ಆಲಿಕಲ್ಲುಗಳು ಬಿದ್ದವಾದರೂ ಕೆಲಸಮಯದ ಬಳಿಕ ಆಲಿಕಲ್ಲು ಬೀಳುವುದು ನಿಂತಿತು. ಆಗ ವರುಣನ ಅಬ್ಬರ ಜೋರಾಯಿತು.
ಉಗ್ರರ ದಾಳಿಗೆ ಖಂಡನೆ, ಹತರಾದ ಪ್ರವಾಸಿಗರಿಗೆ ಶ್ರದ್ಧಾಂಜಲಿ
ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಕಾರ್ಗಿಲ್‌ ಸ್ಥೂಪದಲ್ಲಿ ಉಗ್ರರ ಹೇಯ ಕೃತ್ಯವನ್ನು ಖಂಡಿಸಿ ಮೌನಾಚರಣೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ದೇಶದಲ್ಲಿ ಅಭದ್ರತೆ ಸ್ಪಷ್ಟಿಸಿ ಭಯದ ವಾತಾವರಣ ನಿರ್ಮಾಣ ಮಾಡುತ್ತಿರುವ ಪಾಕಿಸ್ತಾನ ಪ್ರೇರಿತ ಉಗ್ರರಿಗೆ ಕೇಂದ್ರ ಸರ್ಕಾರ ತಕ್ಕ ಪಾಠ ಕಲಿಸುವಂತೆ ಒತ್ತಾಯ.
ಕನ್ನಡಿಗರ ರಕ್ಷಣೆಯಲ್ಲಿ ತೊಡಗಿರುವ ಲಾಡ್‌
ಉಗ್ರರ ದಾಳಿಯಿಂದ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆ, ನೆರವಿಗೆ ಕಾಶ್ಮೀರಕ್ಕೆ ರಾಜ್ಯದ ಪ್ರತಿನಿಧಿಯಾಗಿ ತೆರಳಿರುವ ಕಾರ್ಮಿಕ ಸಂತೋಷ ಲಾಡ್‌, ಮನೆಯ ಮಗನಂತೆ ಕನ್ನಡಿಗರಿಗೆ ನೆರವು ನೀಡುತ್ತಿದ್ದಾರೆ. ಮತ್ತೆ ಆಪತ್ಬಾಂಧವರಂತೆ ಧಾವಿಸಿ ಕನ್ನಡಿಗರ ರಕ್ಷಣೆಯಲ್ಲಿ ತೊಡಗಿದ್ದಾರೆ.
  • < previous
  • 1
  • ...
  • 86
  • 87
  • 88
  • 89
  • 90
  • 91
  • 92
  • 93
  • 94
  • ...
  • 532
  • next >
Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
ಚಿತ್ರದುರ್ಗದ ಕೈ ಶಾಸಕ ವೀರೇಂದ್ರಗೆ ಇ.ಡಿ. ಶಾಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved