ರುದ್ರೇಶ ಘಾಳಿ ಅವರ ವರ್ಗಾವಣೆ ಆದೇಶವನ್ನು ತಡೆ ಹಿಡಿಯುವಂತೆ ಹಾಗೂ ಹಾಲಿ ಸ್ಥಳದಲ್ಲಿಯೇ ಅವರನ್ನು ಮುಂದುವರೆಸುವಂತೆ ಆಗ್ರಹಿಸಿ ಹು-ಧಾ ಮಹಾನಗರ ಪಾಲಿಕೆ ಗುತ್ತಿಗೆದಾರರ ಸಂಘದ ಸದಸ್ಯರು ಗುರುವಾರ ಇಲ್ಲಿನ ಪಾಲಿಕೆ ಕಚೇರಿ ಎದುರು ಪ್ರತಿಭಟನೆ