• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವಶಾಂತಿಗೆ ಅಹಿಂಸೆಯೊಂದೇ ಮೂಲಮಂತ್ರ: ಸಚಿವ ಡಿ. ಸುಧಾಕರ
ಮಾನವ ಕಲ್ಯಾಣ ಮತ್ತು ಅಸ್ತಿತ್ವದ ಉಳಿವಿಗೆ ಜೈನಧರ್ಮದ ಪರಮ ತತ್ವವಾದ ಅಹಿಂಸೆಯನ್ನು ಜಗತ್ತಿನಾದ್ಯಂತ ಪ್ರಚಾರ ಮಾಡುವುದು ಅವಶ್ಯಕವಾಗಿದೆ. ಭಾರತದ ತಳಹದಿಯೇ ಧರ್ಮದ ಮೇಲೆ ನಿಂತಿದೆ. ದೇಶದಲ್ಲಿ ಜೈನ ಧರ್ಮವು ಅತಿ ಪುರಾತನವಾದುದು. ಅದರ ಮೂಲತತ್ವ ಅಹಿಂಸೆಯನ್ನು ಎಲ್ಲ ಧರ್ಮಗಳೂ ಅಂಗೀಕರಿಸಿವೆ.
ಮುಡಾ ಹಗರದಲ್ಲಿ ಭಂಡತನ ತೋರುತ್ತಿರುವ ಸಿಎಂ: ಶಾಸಕ ಅರವಿಂದ ಬೆಲ್ಲದ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಭಂಡತನ ತೋರಿದ್ದಾರೆ. ರಾಜ್ಯಪಾಲರು ಮುಡಾ ಪ್ರಕರಣವನ್ನು ಪ್ರಾಸಿಕ್ಯೂಷನ್​ಗೆ ಕೊಟ್ಟಾಗ ಬಂಧನ ಆಗುವವರೆಗೂ ಮುಖ್ಯಮಂತ್ರಿಗಳು ಕಾಯಬಾರದು. ಕೂಡಲೇ ರಾಜೀನಾಮೆ ಕೊಟ್ಟು ಕೆಳಗಿಳಿಯಬೇಕು ಎಂಬುದು ಜನರ ಅಪೇಕ್ಷೆಯಾಗಿತ್ತು.
ಸೈನಿಕರ ತ್ಯಾಗ, ಬಲಿದಾನ ಮರೆಯಲ್ಲ: ಕೇಂದ್ರ ಸಚಿವ ಜೋಶಿ
ಹಿಂದಿನ ಸರ್ಕಾರಗಳ ಕೆಟ್ಟ ನಿರ್ಧಾರ ಹಾಗೂ ಸ್ಪಷ್ಟ ನಿರ್ಧಾರಗಳಿಲ್ಲದೇ ಯುದ್ಧಗಳಲ್ಲಿ ನಾವು ಹಿನ್ನಡೆ ಕಂಡಿದ್ದೇವೆ. ಆದರೆ, ನರೇಂದ್ರ ಮೋದಿ ಸರ್ಕಾರ ಬಂದ ಬಳಿಕ ಯೋಧರಿಗೆ ಸಂಪೂರ್ಣ ಸ್ವಾತಂತ್ರ ಕೊಟ್ಟಿದ್ದರಿಂದ ಶತ್ರು ದೇಶಗಳು ನಮ್ಮನ್ನು ಕಂಡರೇ ನಡುಗುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಅಂಗವಿಕಲರ ಬಾಳಿಗೆ ದಿವ್ಯಾಶಾ ಯೋಜನೆ ಬೆಳಕು
ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮ (ಅಲಿಂಕೋ) ಸಹಯೋಗದೊಂದಿಗೆ ಕೆಎಂಸಿಆರ್‌ಐನಲ್ಲಿ ಪ್ರಧಾನಮಂತ್ರಿ ದಿವ್ಯಾಶಾ ಕೇಂದ್ರ ಆರಂಭಿಸಲಾಗಿದೆ. ಈ ಕೇಂದ್ರಕ್ಕೆ ಬರುವ ರೋಗಿಗಳಿಗೆ ತ್ವರಿತಗತಿಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
ನಕಲಿ ಕಾಂಗ್ರೆಸ್ಸಿನ, ನಕಲಿ ಗಾಂಧಿಗಳ ನೇತೃತ್ವದ ಗಾಂಧಿ ಭಾರತ ಸಮಾವೇಶ: ಜೋಶಿ
ಮಹಾತ್ಮ ಗಾಂಧೀಜಿ ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್‌ ಪಕ್ಷವನ್ನು ವಿಸರ್ಜನೆ ಮಾಡಲು ತಿಳಿಸಿದ್ದರು. ಅವರು ಹೇಳಿದಂತೆ ಮಾಡಿದ್ದರೆ ಇಂದು ಕಾಂಗ್ರೆಸ್‌ ಪಕ್ಷ ಅಸ್ತಿತ್ವದಲ್ಲಿಯೇ ಇರುತ್ತಿರಲಿಲ್ಲ. ಈಗಲೂ ಪಕ್ಷವು ಎ ದಿಂದ ಝಡ್‌ ವರೆಗೆ ಮುಗಿದು ಹೋದ ಕಥೆ. ಇದು ಓರಿಜಿನಲ್‌ ಕಾಂಗ್ರೆಸ್‌ ಅಲ್ಲ, ಡುಪ್ಲಿಕೇಟ್‌.
ಬೀದರ್‌- ಉಳ್ಳಾಲ ಬ್ಯಾಂಕ್‌ ದರೋಡೆ : ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸರು ಅಲರ್ಟ್‌
ಬೀದರ್‌ನಲ್ಲಿ ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ₹ 93 ಲಕ್ಷ ದರೋಡೆ ಮಾಡುತ್ತಿರುವುದು ಹಾಗೂ ಉಳ್ಳಾಲದಲ್ಲಿ ಬ್ಯಾಂಕ್‌ ದರೋಡೆ ( ₹ 12 ಕೋಟಿಗೂ ಹೆಚ್ಚು) ನಡೆದ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸರು ಅವಳಿ ನಗರದಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ.
ಶರಣ ಸಂಸ್ಕೃತಿಯ ಚಿಂತಕ ಆರ್‌.ಸಿ. ಹಿರೇಮಠ
ಡಾ. ಆರ್.ಸಿ. ಹಿರೇಮಠ ತಮ್ಮ ಸ್ವಪ್ರತಿಭೆಯಿಂದಲೇ ಕುಲಪತಿಯಾದವರು. ಬಾಲ್ಯದಲ್ಲಿಯೇ ಪ್ರತಿಭಾನ್ವಿತರಾದ ಅವರು, ಬಡತನದಿಂದ ಬೆಂದು ಕಂತಿ ಭಿಕ್ಷೆ ಬೇಡಿ ವಿದ್ಯೆ ಪಡೆಯಬೇಕಾಯಿತು. ಡಾ. ಡಿ.ಸಿ. ಪಾವಟೆ ಅವರ ಮಾರ್ಗದರ್ಶನದಲ್ಲಿ ಕವಿವಿಯಲ್ಲಿ ಕನ್ನಡ ಅಧ್ಯಯನ ಪೀಠ ಸ್ಥಾಪನೆಗೆ ಅಹರ್ನಿಶಿ ಶ್ರಮಪಟ್ಟರು.
ಆರೋಗ್ಯ ವಿಮೆ ತಿರಸ್ಕರಿಸಿದ ಸ್ಟಾರ್‌ ಹೆಲ್ತ್‌ ವಿಮಾ ಕಂಪನಿಗೆ ದಂಡ
ಜ್ವರ ಬಳಲಿಕೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಆರೋಗ್ಯ ಸುಧಾರಿಸದ ಕಾರಣ, ವೈದ್ಯರ ಸಲಹೆ ಮೇರೆಗೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ನಾಲ್ಕುದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದರು. ಆದರೆ, ದೂರುದಾರರು ಒಳರೋಗಿಯಾಗಿ ಚಿಕಿತ್ಸೆ ಪಡೆಯುವುದು ಅವಶ್ಯಕತೆ ಇರಲಿಲ್ಲ ಎಂದು ವಿಮಾ ಕ್ಲೇಮ್ ತಿರಸ್ಕರಸಿತ್ತು.
ವರೂರ ನವಗ್ರಹ ತೀರ್ಥದಲ್ಲಿ ರಾಜ್ಯಾಭಿಷೇಕ
ಸಾಮ್ರಾಜ್ಯ ವೈಭವ ಎಂದು ಕರೆಯಲಾಗುವ ಈ ಕಾರ್ಯಕ್ರಮದಲ್ಲಿ ಚಕ್ರವರ್ತಿಗೆ ವೈರಾಗ್ಯ ಪ್ರಾಪ್ತಿಯಾಗಿ ಪುತ್ರ ಪಾರ್ಶ್ವನಾಥರಿಗೆ ಪಟ್ಟಕಟ್ಟುತ್ತಾರೆ. ಪಾರ್ಶ್ವನಾಥರ ಪಂಚಲೋಹದ ಪ್ರತಿಮೆ ಮತ್ತು ಶಿಲಾ ಮೂರ್ತಿಗೆ ಸುಮಂಗಲಿಯರಿಂದ ಮಂಗಲ ಸ್ನಾನ ಮತ್ತು ಅಭಿಷೇಕದ ನಂತರ ಅಲಂಕಾರ ಮಾಡಿ ವಸ್ತ್ರ ಧಾರಣೆ ಮಾಡಲಾಯಿತು.
ಬೆಳಗಾವಿ ಸಮಾವೇಶದ ಮೂಲಕ ದೇಶಕ್ಕೆ ದೊಡ್ಡ ಸಂದೇಶ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ
ಇಡೀ ದೇಶಕ್ಕೆ ಬೆಳಗಾವಿ ಸಮಾವೇಶದ ಮೂಲಕ ದೊಡ್ಡ ಸಂದೇಶ ರವಾನಿಸಲಾಗುತ್ತಿದೆ. ದೇಶಕ್ಕಾಗಿ ಗಾಂಧೀಜಿ ಹಾಗೂ ಕಾಂಗ್ರೆಸ್‌ನ ಇತಿಹಾಸವನ್ನು ಸಾರಲಾಗುತ್ತಿದೆ.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 458
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved