• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಯೋತ್ಪಾದಕರ ದಾಳಿ: ಎಬಿವಿಪಿ ಪ್ರತಿಭಟನೆ
ಪ್ರವಾಸಿಗರ ಮೇಲೆ ನಡೆಸಿದ ಗುಂಡಿನ ದಾಳಿ ಹೇಡಿತನದ ಕೃತ್ಯ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂಬುದು ಸಾರ್ವಕಾಲಿಕವಾಗಿದ್ದು, ಅಲ್ಲಿನ ಪ್ರತ್ಯೇಕವಾದದ ಮನಸ್ಥಿತಿ ಬದಲಾಯಿಸಲು ಹಾಗೂ ಜನ-ಜೀವನ ಸ್ಥಿತಿಗತಿಯನ್ನು ಸ್ಥಿರಗೊಳಿಸಿ ಅಲ್ಲಿ ಶಾಂತಿ ನೆಲೆಸುವಂತೆ ಮಾಡಲು ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಕ್ರಮವಹಿಸಿದೆ.
ಪಹಲ್ಗಾಮ್ ದಾಳಿ: ಹಿಂದೂಗಳ ವಿರುದ್ಧ ವ್ಯವಸ್ಥಿತ ಕೃತ್ಯ: ಮುತಾಲಿಕ್
ಪಹಲ್ಗಾಮ್‌ ದಾಳಿಯನ್ನು ಪಾಕಿಸ್ತಾನದವರು, ಬಾಂಗ್ಲಾದವರು ಮಾಡಿದ್ದಾರೆ ಎಂದು ಕಾಶ್ಮೀರಿ ಮುಸ್ಲಿಮರನ್ನು ಬಚಾವ್‌ ಮಾಡಬೇಡಿ. ಸ್ಥಳೀಯ ಮುಸ್ಲಿಮರ ಸಹಕಾರವಿಲ್ಲದೆ ಇಂತಹ ಕೃತ್ಯ ಎಸಗುವುದು ಅಸಾಧ್ಯ. ಅ‍ವರಿಗೆ ಅಭಿವೃದ್ಧಿ ಬೇಕಿಲ್ಲ, ಶಾಂತಿ ನೆಲೆಸುವುದು ಬೇಕಿಲ್ಲ.
ಕಚೇರಿಯಲ್ಲಿ ವಾಸ್ತವ್ಯ ಹೂಡಿ ₹6.5 ಲಕ್ಷ ಎಚ್ಆರ್‌ಎ ಪಡೆದ ಬಿಇಒ!
ಹುಬ್ಬಳ್ಳಿ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಚನ್ನಪ್ಪಗೌಡ ಅವರು ಕಳೆದ ಎರಡೂವರೆ ವರ್ಷದಿಂದ ಇಲ್ಲಿನ ಗಂಟಿಕೇರಿ ಪ್ರದೇಶದ ತಮ್ಮ ಕಚೇರಿಯ ಒಂದು ಕೋಣೆಯಲ್ಲಿ ಅನಧಿಕೃತ ವಾಸ್ಯವ್ಯ ಹೂಡಿದ್ದರೂ ಸರ್ಕಾರದಿಂದ ಮನೆ ಬಾಡಿಗೆ (ಹೌಸ್‌ ರೆಂಟ್‌ ಅಲೌನ್ಸ್-ಎಚ್‌ಆರ್‌ಎ) ಮೊತ್ತ ₹ 6,56,580 ಪಡೆದಿರುವುದು ಬೆಳಕಿಗೆ ಬಂದಿದೆ.
ನಮ್ಮ ಸಂಸ್ಕೃತಿ, ಪರಂಪರೆ ಉಳಿಸಿ, ಬೆಳೆಸೋಣ: ಸುಬುಧೇಂದ್ರ ತೀರ್ಥ ಶ್ರೀ
ಸನಾತನ ಪರಂಪರೆಗೆ ಭಗವಂತ ವಿಶೇಷ ಕೊಡುಗೆಯಾಗಿ ಸಾಧು-ಸಂತರನ್ನು ಕೊಟ್ಟಿದ್ದಾನೆ. ಇವರು ಸ್ವಾರ್ಥ ಬಯಸದೇ, ಸಮಾಜದ ಕಲ್ಯಾಣಕ್ಕಾಗಿ ಶ್ರಮಿಸುವ ಜತೆಗೆ ಇಡೀ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ.
ರಂಗೋಲಿ ಕಲೆ ಭಾರತೀಯ ಸಂಸ್ಕೃತಿಯ ಪ್ರತೀಕ: ಗಾಯತ್ರಿ ಗೌಡರ
ನಾವಿಂದು ನಮ್ಮ ಇತಿಹಾಸ ತಿಳಿದುಕೊಳ್ಳುವ ಕೆಲಸವಾಗಬೇಕಿದೆ. ರಂಗೋಲಿ ಕಲೆಯು ಆಧ್ಯಾತ್ಮಿಕವಾಗಿ ಮನಸ್ಸನ್ನು ಕೇಂದ್ರೀಕರಿಸುವುದು ಮತ್ತು ದೇವತೆಗಳನ್ನು ಆಹ್ವಾನಿಸುವ ಸಂಪ್ರದಾಯ ರೂಢಿಯಲ್ಲಿದೆ.
ಸಂಸ್ಕಾರ, ಸಂಸ್ಕೃತಿ, ಸದಾಚಾರ ನಮ್ಮ ಜೀವನ ಪದ್ಧತಿಯಾಗಬೇಕು
ಸದಾಚಾರ, ಸಂಪನ್ನತೆ, ಸಂಸ್ಕಾರ, ಸಂಸ್ಕೃತಿ ನಿತ್ಯದ ಬದುಕಾಬೇಕು. ಜೀವನದಲ್ಲಿ ಚಾರಿತ್ರ್ಯದಿಂದ ಬದುಕಬೇಕು. ರಾಷ್ಟ್ರ ಪ್ರೇಮ, ಗುರು ಹಿರಿಯರಲ್ಲಿ ಗೌರವ ಹೊಂದಿರಬೇಕು. ಹೀಗಿದ್ದಾಗ ಮಾತ್ರ ನಮ್ಮ ಬದುಕಿಗೊಂದು ಬೆಲೆ.
ಒಡವೆ ದುಬಾರಿ, ವರದಕ್ಷಿಣೆಗೆ ವಧು ಪಾಲಕರ ಒಲವು!
ನಿರೀಕ್ಷೆಗೂ ಮೀರಿ ಹಳದಿ ಲೋಹ ಬಂಗಾರದ ಬೆಲೆ ಲಕ್ಷ ರು. ದಾಟಿದ್ದು, ಹೆಣ್ಣುಮಕ್ಕಳ ಮದುವೆಗೆ ಸಿದ್ಧತೆ ಕೈಗೊಂಡಿದ್ದ ಪಾಲಕರಿಗೆ ಒಡವೆಗಳ ಖರೀದಿಯೇ ಅತೀ ವೆಚ್ಚದಾಯಕವಾಗಿ ಪರಿಣಮಿಸಿದ್ದು, ಚಿನ್ನದ ಬದಲು ಹಣ (ವರದಕ್ಷಿಣೆ) ನೀಡಲು ವಧುವಿನ ಪಾಲಕರು ಒಲವು ತೋರುತ್ತಿರುವುದು ಅಲ್ಲಲ್ಲಿ ಕೇಳಿ ಬರುತ್ತಿದೆ.
ಮೂರು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ
ಹಿಂದಿನ ಬಿಜೆಪಿ ಸರ್ಕಾರಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಇಚ್ಛಾಶಕ್ತಿ ಇರಲಿಲ್ಲ. ಇದರಿಂದಾಗಿ ಆಡಳಿತದಲ್ಲಿ ಗೊಂದಲ ಮೂಡಿಸಿ ಹೋಗಿದ್ದಾರೆ. ಆ ಗೊಂದಲವನ್ನು ನಿವಾರಿಸಲಾಗಿದ್ದು, ಮೀಸಲಾತಿಗೆ ಅನುಗುಣವಾಗಿ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ.
ಡಿಮ್ಹಾನ್ಸ್‌ನ ಬೇಡಿಕೆ ಈಡೇರಿಸಲು ಕ್ರಮ
ಸಂಸ್ಥೆಗೆ ಬೇಕಿರುವ ಬೇಡಿಕೆಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಿ ಪರಿಶೀಲನೆ ನಡೆಸಿದ ಬಳಿಯ ಆದ್ಯತೆ ಮೇರೆಗೆ ಕ್ರಮಕೈಗೊಳ್ಳಲಾಗುವುದು. ಇದರ ಜತೆಗೆ ಇನ್ನೂ ಹೆಚ್ಚಿನ ಸೌಕರ್ಯಗಳನ್ನು ಕಲ್ಪಿಸಲು ಪ್ರಯತ್ನಿಸಲಾಗುವುದು.
ಕೆಎಂಸಿಆರ್‌ಐನಲ್ಲಿ ಔಷಧಿ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ: ಪಾಟೀಲ
ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ಕಾರಣಕ್ಕೂ ಹೊರಗಿನ ಔಷಧಿ ಬರೆದುಕೊಡದಂತೆ ಸೂಚಿಸಿದ ಅವರು, ಇಲ್ಲಿಯೇ ಎಲ್ಲ ರೀತಿಯ ಔಷಧಿ ದಾಸ್ತಾನು ಮಾಡಿ ರೋಗಿಗಳಿಗೆ ವಿತರಿಸುವಂತೆ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
  • < previous
  • 1
  • ...
  • 87
  • 88
  • 89
  • 90
  • 91
  • 92
  • 93
  • 94
  • 95
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved