• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಜೆ ನಂತರವಷ್ಟೇ ಖಾಸಗಿ ಪ್ರ್ಯಾಕ್ಟಿಸ್‌: ಡಾ. ಸಚಿವ ಶರಣಪ್ರಕಾಶ ಪಾಟೀಲ
ಆಸ್ಪತ್ರೆಯಲ್ಲಿ ಔಷಧ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯವಿರುವ ಔಷಧ ಖರೀದಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಇದಕ್ಕೆ ಸರ್ಕಾರದ ಆದೇಶಕ್ಕೆ ಕಾಯುವ ಅಗತ್ಯ ಇಲ್ಲ. ಔಷಧ ಖರೀದಿಗೆ ರೋಗಿಗಳನ್ನು ಖಾಸಗಿ ಔಷಧ ಅಂಗಡಿಗಳಿಗೆ ಕಳುಹಿಸಬಾರದು.
ಎರಡು ದಿನಗಳಿಂದ ಅಧಿಕಾರಿಗಳಿಗೆ ಸಚಿವ ಲಾಡ್‌ ಆಡಳಿತದ ಪಾಠ!
ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ಹೊರತುಪಡಿಸಿ ಯಾವ ಇಲಾಖೆಯಲ್ಲೂ ನೌಕರರ ಸಂಖ್ಯೆ ಕಡಿಮೆ ಇಲ್ಲ. ನಾನಾ ಹುದ್ದೆಗಳ ಹೆಸರಿನಲ್ಲಿ ಹೆಚ್ಚುವರಿ ಸಿಬ್ಬಂದಿ ಇದೆ. ಆದರೆ, ಅವರ‍್ಯಾರು ಸರಿಯಾಗಿ ಕೆಲಸ ಮಾಡುತ್ತಿಲ್ಲ. ನಿಮಗೆ ಕೊಡುವ ಸಂಬಳ ಕಡಿಮೆ ಇಲ್ಲ ಎಂದ ಲಾಡ್, ಶೇ. 100ರಷ್ಟು ಹುದ್ದೆ ತುಂಬಿದರೆ ಸರ್ಕಾರದ ಶೇ. 50ರಷ್ಟು ಹಣ ಖಾಲಿ ಆಗಲಿದೆ.
ಬಾಲಕಿ ಹತ್ಯೆ ಪ್ರಕರಣವೂ ಸಿಐಡಿಗೆ!
ಬಾಲಕಿ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಅದರಂತೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಲ್ಲ ದಾಖಲೆಗಳನ್ನು ಸಿಐಡಿ ತಂಡ ಅಶೋಕನಗರ ಠಾಣೆಯಿಂದ ಪಡೆಯಿತು.
ಮೆಡಿಕಲ್‌ ಯುಜಿ, ಪಿಜಿ ಕೋರ್ಸ್‌ಗಳಿಗೆ ಹೆಚ್ಚುವರಿ ಸೀಟಿಗೆ ಪ್ರಸ್ತಾವ: ಪಾಟೀಲ
ಪ್ರತಿ ಜಿಲ್ಲೆಗೊಂದು ಮೆಡಿಕಲ್‌ ಕಾಲೇಜ್‌, ಸುಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ ಇರಬೇಕು ಎಂಬುದು ನಮ್ಮ ಸರ್ಕಾರದ ಸಂಕಲ್ಪ. ಇದರಿಂದ ಬಡವರಿಗೆ ಅನುಕೂಲವಾಗುತ್ತದೆ. ಈಗಿರುವ ಮೆಡಿಕಲ್‌ ಕಾಲೇಜ್‌ಗಳಿಗೆ ಅಗತ್ಯಕ್ಕೆ ತಕ್ಕಂತೆ ಸೌಲಭ್ಯಗಳನ್ನು ನೀಡಲಾಗುವುದು.
ಮೇಲ್ಸೇತುವೆ ಕಾಮಗಾರಿಗೆ ಹುಬ್ಬ‍‍ಳ್ಳಿ ಜನ ಹೈರಾಣು
ಚೆನ್ನಮ್ಮ ಸರ್ಕಲ್‌, ದೇಶಪಾಂಡೆ ನಗರ, ಕೊಪ್ಪಿಕರ್ ರಸ್ತೆ, ಅಂಬೇಡ್ಕರ್‌ ರಸ್ತೆ, ಗಿರಣಿ ಚಾಳ, ಭಾರತ್ ಮಿಲ್ ಸರ್ಕಲ್‌, ಕಾರವಾರ ರಸ್ತೆಗಳಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು. ಮುಖ್ಯರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚುತ್ತಿರುವುದನ್ನು ಗಮನಿಸಿದ ವಾಹನ ಸವಾರರು ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಲೇ ಪರ‍್ಯಾಯ ಮಾರ್ಗಗಳತ್ತ ಮುಖಮಾಡಿದರು.
ಬಸವವನದ ವರೆಗೆ 4 ತಿಂಗಳಲ್ಲಿ ಮುಗಿಯುತ್ತಾ ಫ್ಲೈಓ‍ವರ್‌ ಕಾಮಗಾರಿ?
2021ರಲ್ಲಿ ಆರಂಭವಾಗಿದ್ದ ಫೈಓವರ್ ಕಾಮಗಾರಿಯು 2025 ಮಾರ್ಚ್ ತಿಂಗಳಲ್ಲಿ ಪೂರ್ಣಗೊಳ್ಳಬೇಕಿತ್ತು. ಏಪ್ರಿಲ್‌ ತಿಂಗಳು ಮುಗಿಯುತ್ತ ಬಂದಿದ್ದು ಅರ್ಧದಷ್ಟು ಕಾಮಗಾರಿ ಮಾತ್ರ ಆಗಿದೆ. ಈಗ ಬಸವವನದ ವರೆಗೆ ನಾಲ್ಕು ತಿಂಗಳ ಅವಧಿಯಲ್ಲಿ ಕಾಮಗಾರಿ ಮುಗಿಸುವುದಾಗಿ ಹೇಳಿ ಮಾರ್ಗ ಬದಲಾವಣೆಯನ್ನೂ ಮಾಡಲಾಗಿದೆ. ಆದರೆ, ಇಷ್ಟು ಸಮಯದಲ್ಲಿ ಕಿತ್ತೂರು ಚೆನ್ನಮ್ಮ ವೃತ್ತದಿಂದ ಬಸವವನದ ವರೆಗಿನ ಕಾಮಗಾರಿ ಮುಗಿಯಲಿದೆ ಎನ್ನುವುದು ಅನುಮಾನ ಮೂಡಿಸಿದೆ.
ಗಾಂಧಿ ವಿಚಾರಧಾರೆಗಳು ಸರ್ಕಾರ ಮತ್ತು ಆಡಳಿತದ ಮೂಲ ತತ್ವಗಳು: ಲಾಡ್
ಗಾಂಧೀಜಿ ಅವರನ್ನು ಜನಸಾಮಾನ್ಯರಿಗೆ, ವಿದ್ಯಾರ್ಥಿಗಳಿಗೆ, ಯುವ ಸಮೂಹಕ್ಕೆ ಪರಿಣಾಮಕಾರಿಗೆ ಪರಿಚಯಿಸಲು, ಅವರ ಜೀವನ ಸಂದೇಶಗಳನ್ನು ತಲುಪಿಸುವ ಉದ್ದೇಶದಿಂದ ರಾಜ್ಯ ಪ್ರತಿ ಜಿಲ್ಲೆಗಳಲ್ಲಿ ಗಾಂಧಿ ಭವನ ನಿರ್ಮಿಸುತ್ತಿದೆ. ಈ ಭವನದಲ್ಲಿ ಗಾಂಧಿ ತತ್ವಗಳ ಪ್ರಚಾರ ಕೇಂದ್ರವಾಗಿ ರೂಪಿಸಲು ಕ್ರಮವಹಿಸಲಾಗುವುದು.
ಜನಿವಾರ ಕತ್ತರಿಸಿದ ಘಟನೆಗೆ ಬ್ರಾಹ್ಮಣ ಸಮಾಜ ಆಕ್ರೋಶ
ಹಿಂದು ವಿದ್ಯಾರ್ಥಿಗಳ ಜನಿವಾರ ಹಾಗೂ ಶಿವ ದಾರವನ್ನು ಕತ್ತರಿಸಿದ್ದು ಅಮಾನವೀಯ ಕೃತ್ಯ. ಹೀನ ಕೃತ್ಯ ನಡೆಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸುವ ಎಚ್ಚರಿಕೆ.
ಸೆಸ್‌, ಶುಲ್ಕ ಕಡಿತ: ಕೆಸಿಸಿಐ ಹಾದಿ ತಪ್ಪಿಸಿದ ಪಾಲಿಕೆ
ಪಾಲಿಕೆಯ ಈ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕೆಸಿಸಿಐ ಮಾಜಿ ಅಧ್ಯಕ್ಷ ಶಂಕರಣ್ಣ ಮುನವಳ್ಳಿ, ಆ ಕ್ಷಣವೇ ಮೇಯರ್‌ ಅವರೊಂದಿಗೆ ಮೊಬೈಲ್‌ನಲ್ಲೇ ಮಾತನಾಡಿ, ತಮ್ಮ ಅಸಮಾಧಾನವನ್ನು ಹೊರಹಾಕಿದರು. ಮುಂದೆ ಸರ್ಕಾರದೊಂದಿಗೆ ಹೋರಾಟ ನಡೆಸುವುದಾಗಿ ಸ್ಪಷ್ಟಪಡಿಸಿದರು.
ಜನಿವಾರ: ಏ. 25ಕ್ಕೆ 10 ಸಾವಿರ ಜನರಿಂದ ಪ್ರತಿಭಟನೆ
ಅಂದಾಜು 10 ಸಾ​ವಿ​ರಕ್ಕೂ ಅ​ಧಿಕ ಜ​ನರು ಭಾ​ಗ​ವ​ಹಿ​ಸ​ಲಿ​ದ್ದಾರೆ. ಜ​ನಿ​ವಾರ ಧರಿಸಿ ರ್‍ಯಾ​ಲಿ​ಯಲ್ಲಿ ಭಾ​ಗ​ವ​ಹಿ​ಸು​ವಂತೆ ಸೂ​ಚಿ​ಸ​ಲಾ​ಯಿತು. ಅಂದು 10 ಗಂಟೆ​ಯೊ​ಳಗೆ ನಗರದ ಈ​ಶ್ವರ ದೇ​ವ​ಸ್ಥಾ​ನ​ದಲ್ಲಿ ಸ​ಮಾ​ವೇ​ಶ​ಗೊ​ಳ್ಳ​ಬೇಕು. ಅ​ಲ್ಲಿಂದ ರ್‍ಯಾಲಿಯ ಮೂ​ಲಕ ಡಾ.ಅಂಬೇ​ಡ್ಕರ್‌ ಸ​ರ್ಕಲ್‌ಗೆ ಆ​ಗ​ಮಿಸಿ ರಸ್ತೆ ಸಂಚಾರ ತಡೆದು ಪ್ರ​ತಿ​ಭ​ಟನೆ ನ​ಡೆ​ಸು​ವು​ದು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved