• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಶಕ್ತಿಗೆ ಸಚಿವ ಲಾಡ್‌ ಉದ್ಯೋಗದ ಭರವಸೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶಕ್ಕೆ ರಾಜಕಾರಣ ಅನಿವಾರ್ಯ. ರಾಜಕಾರಣ, ರಾಜಕಾರಣಿ, ಸರ್ಕಾರವನ್ನು ಯುವಕರು ಹತ್ತಿರದಿಂದ ಗಮನಿಸಬೇಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುದ್ದಿಗಳು ಎಲ್ಲವೂ ಸತ್ಯಾಸತ್ಯತೆಯಿಂದ ಕೂಡಿರುವುದಿಲ್ಲ.
ಬೆಳಗಾವಿ ಸಮಾವೇಶದ ಔಚಿತ್ಯದ ಪ್ರಶ್ನೆಗೆ ಅಲ್ಲೇ ಉತ್ತರ : ರಣದೀಪಸಿಂಗ್ ಸುರ್ಜೇವಾಲಾ
ಸಂಘರ್ಷ ಹಾಗೂ ಹೋರಾಟದಿಂದ ಸ್ವಾತಂತ್ರ್ಯ ಸಿಕ್ಕಿದೆ. ಇದನ್ನು ಬೃಹತ್ ಸಮಾವೇಶದ ಮೂಲಕ ದೇಶದ ಜನತೆಗೆ ತಿಳಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಅಲ್ಲದೇ, ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾರಂಭದ ಔಚಿತ್ಯದ ಬಗ್ಗೆ ಮುಂದಿನ ಪೀಳಿಗೆ ಕೇಳಬಹುದು. ಅವರ ಪ್ರಶ್ನೆಗೆ ಈ ಸಮಾವೇಶದ ಮೂಲಕ ಉತ್ತರ ನೀಡಲಾಗುತ್ತಿದೆ.
ಡಿ.ಕೆ. ಶಿವಕುಮಾರ ಹಾಡಿ ಹೊಗಳಿದ ಎಚ್‌.ಕೆ. ಪಾಟೀಲ
ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಸುಮಾರು 22 ನಿಮಿಷ ಮಾತನಾಡಿದ ಸಚಿವ ಎಚ್‌.ಕೆ.ಪಾಟೀಲ್‌ ತಮ್ಮ ಭಾಷಣದ ಹೆಚ್ಚು ಸಮಯವನ್ನು ಡಿಕೆಶಿ ಹೊಗಳಲು ವ್ಯಯಿಸಿದ್ದು ಸಭೆಯಲ್ಲಿ ಭಾಗವಹಿಸಿದ್ದವರನ್ನು ಹುಬ್ಬೇರಿಸುವಂತೆ ಮಾಡಿತು.
ಮಾರ್ಚ್‌ಗೆ ಮುಗಿಯಲಿದೆ ಸ್ಮಾರ್ಟ್‌ಸಿಟಿ ಅವಧಿ!
2018ರಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ₹ 930 ಕೋಟಿ ವೆಚ್ಚದ ಯೋಜನೆಗಳನ್ನು ಕೈಗೊಳ್ಳಲಾಗಿದೆ. 48 ಕಿಮೀ ರಸ್ತೆ, ಚಿಟಗುಪ್ಪಿ ಆಸ್ಪತ್ರೆ, ಸ್ಮಾರ್ಟ್‌ಸ್ಕೂಲ್‌, ಜನತಾ ಬಜಾರ್‌, ಬೆಂಗೇರಿ ಮಾರುಕಟ್ಟೆ, ಇಂದಿರಾಗ್ಲಾಸ್‌ ಹೌಸ್‌, ಉಣಕಲ್‌ ಕೆರೆ ಅಭಿವೃದ್ಧಿ, ತೋಳನಕೇರಿ ಅಭಿವೃದ್ಧಿ, ಗ್ರೀನ್‌ ಕಾರಿಡಾರ್‌, ಹಳೇ ಬಸ್‌ ನಿಲ್ದಾಣ ಸೇರಿದಂತೆ ಬರೋಬ್ಬರಿ 63 ಯೋಜನೆಗಳನ್ನು ಕೈಗೆತ್ತಿಕೊಂಡಿತ್ತು. ಅದರಲ್ಲಿ 61 ಪೂರ್ಣಗೊಳಿಸಲಾಗಿದೆ.
ಗ್ರಾಮವಾಸಿಗಳ ಆಸ್ತಿ ನಿಖರತೆಗೆ ಡ್ರೋನ್ ಸಮೀಕ್ಷೆ ಶುರು: ಸಚಿವ ಲಾಡ್‌
ಗ್ರಾಮವಾಸಿಗಳ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ರಾಜ್ಯದ ಪ್ರತಿ ಗ್ರಾಮವನ್ನು ಸ್ವಾಮಿತ್ವ ಯೋಜನೆಯಡಿ ಸಮೀಕ್ಷೆ ಮಾಡಿ, ಕಾನೂನಾತ್ಮಕವಾಗಿ ಗ್ರಾಮ ನಿವಾಸಿಗಳ ಆಸ್ತಿ ಗುರುತಿಸುವಿಕೆ ಮಾಡಲಾಗುತ್ತದೆ.
ಹುಬ್ಬಳ್ಳಿ: ಸಿಎಂ ಬದಲಾವಣೆ ಹೈಕಮಾಂಡ್‌ ವಿವೇಚನೆಗೆ ಬಿಟ್ಟ ವಿಷಯ- ಸಚಿವ ಸಂತೋಷ ಲಾಡ್‌
ದಲಿತ ಮುಖ್ಯಮಂತ್ರಿ ವಿಚಾರ ಕೇವಲ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಸಿಎಲ್‌ಪಿ ಸಭೆಯಲ್ಲಿ ಚರ್ಚೆಯಾದಾಗ ಮಾತ್ರ ಅದಕ್ಕೊಂದು ಬೆಲೆ‌. ಸಿಎಲ್‌ಪಿ ಸಭೆಯಲ್ಲಿ ನಾನು ಯಾರ ಪರವಾಗಿ ಕೈ ಎತ್ತುತ್ತೇನೋ ಆಗ ನಾನು ಯಾರ ಬೆಂಬಲಿಗ ಎಂಬುದು ತಿಳಿಯುತ್ತದೆ ಎಂದು ಸಚಿವ ಸಂತೋಷ ಲಾಡ್‌ ಹೇಳಿದ್ದಾರೆ.
ಅದ್ಧೂರಿಯಾಗಿ ನೆರವೇರಿದ ಆದಿನಾಥರ ಜನ್ಮಕಲ್ಯಾಣೋತ್ಸವ
ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಜ. 15ರಿಂದ 26ರ ವರೆಗೆ ನಡೆಯುವ ಮಹಾಮಸ್ತಕಾಭಿಷೇಕ ನಿಮಿತ್ತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ನಿಮಿತ್ತ ಶುಕ್ರವಾರ ಅಪಾರ ಸಂಖ್ಯೆಯ ಜನಸಾಗರದ ನಡುವೆ ದೇಶದ ಪ್ರಮುಖ ಜೈನ ಆಚಾರ್ಯರ ಸಮ್ಮುಖದಲ್ಲಿ ಭಗವಾನ್ ಆದಿನಾಥರ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮವು ಅದ್ಧೂರಿಯಾಗಿ ನೆರವೇರಿತು.
ಆಸ್ತಿ ನೋಂದಣಿಗೆ ವಿದ್ಯುತ್‌ ಸಂಪರ್ಕ ಕಡಿತದ ಶಾಕ್‌!
ಕೆಲವು ತಿಂಗಳುಗಳ ವಿದ್ಯುತ್‌ ಬಿಲ್‌ ಬಾಕಿ ಹಿನ್ನೆಲೆಯಲ್ಲಿ ಹೆಸ್ಕಾಂ ಅಧಿಕಾರಿಗಳು ಶುಕ್ರವಾರ ಕಚೇರಿಯ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದಾರೆ. ಬೆಳಗ್ಗೆ 10.30ರಿಂದ ಆಸ್ತಿ ನೋಂದಣಿಗಾಗಿ ಬೆಂಗಳೂರು ಸೇರಿದಂತೆ ಹಲವು ಕಡೆಗಳಿಂದ ಬಂದ ಜನರು ವಿದ್ಯುತ್‌ ಸಂಪರ್ಕ ಇಲ್ಲದ ಕಾರಣ ಮಧ್ಯಾಹ್ನ ವರೆಗೂ ಕಾದು ಬೇಸತ್ತು ಸರ್ಕಾರದ ವಿರುದ್ಧ ಹರಿಹಾಯ್ದರು.
ಪ್ರತ್ಯೇಕ ಧರ್ಮ ಹೋರಾಟಕ್ಕೆ ಕೈ ಜೋಡಿಸಿ: ಜಾಮದಾರ
ಬಸವಣ್ಣವರ ಕುರಿತು ಅವಹೇಳನಕಾರಿ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಜ್ಯಾದ್ಯಂತ ಖಂಡನೆ ವ್ಯಕ್ತವಾಗಿತ್ತು. ಮಠಾಧೀಶರ ಮಾತು ಕೂಡ ಲೆಕ್ಕಿಸಲಿಲ್ಲ. ಕ್ಷಮೆ ಕೇಳದೆ, ಯತ್ನಾಳ್ ತಮ್ಮ ವರಸೆ ಮುಂದುರಿಸಿದ್ದನ್ನು ತೀವ್ರ ಖಂಡನೀಯ.
ಗಾಂಧಿ ಭಾರತಕ್ಕಾಗಿ ಇಂದು ಹುಬ್ಬಳ್ಳಿಯಲ್ಲಿ ಕೈ ಸಭೆ: ಸಚಿವ ಸಂತೋಷ ಲಾಡ್‌
ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಅಧಿವೇಶನ ನಡೆದಿತ್ತು. ಈ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಜ. 21ರಂದು ದೇಶ ಹಾಗೂ ರಾಜ್ಯದಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಮಾಡಲಾಗುತ್ತಿದೆ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 458
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved