• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಿವಾರಕ್ಕೆ ಕತ್ತರಿ: ಗಂಭೀರವಾಗಿ ಪರಿಗಣನೆ
ಪರೀಕ್ಷೆ ಸಮಯದಲ್ಲಿ ಇಂತಹ ಘಟನೆಗಳು ನಡೆದಿರುವುದು ಖಂಡನೀಯ. ಇಂತಹ ಕೆಲಸವನ್ನು ಯಾರು ಮಾಡಿದ್ದಾರೆ ಎಂದು ಸಂಪೂರ್ಣ ಮಾಹಿತಿ ಇಲ್ಲ. ಹೀಗಾಗಿ ಈ ವಿಚಾರವಾಗಿ ಪ್ರಕರಣ ದಾಖಲಿಸಿ ಸಮಗ್ರ ತನಿಖೆ ನಡೆಸಿ ಕ್ರಮ ಜರುಗಿಸಲಾಗುವುದು.
ನಡಿತೈತಿ ಬಿಡು ಎನ್ನುವ ಮನೋಭಾವನೆ ತೊಲಗಲಿ
ಜನತಾ ದರ್ಶನದಲ್ಲಿ ಬರುವ ಅರ್ಜಿಗಳನ್ನು ಗಮನಿಸಿದಾಗ ಆಯಾ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ದೂರುಗಳನ್ನು ಸರಿಯಾಗಿ ಪರಿಶೀಲಿಸದ ಕಾಟಾಚಾರಕ್ಕೆ ಉತ್ತರಿಸುತ್ತಿದ್ದಾರೆ. ಸಲ್ಲಿಕೆಯಾಗುವ ಸಮಸ್ಯೆಗಳನ್ನು ಸರಿಯಾಗಿ ಪರಿಶೀಲಿಸಿ ಸೂಕ್ತ ಪರಿಹಾರ ನೀಡಬೇಕು.
ಧಾರವಾಡದಲ್ಲೂ ವಿದ್ಯಾರ್ಥಿ ಜನಿವಾರಕ್ಕೆ ಸಿಬ್ಬಂದಿ ಕತ್ತರಿ : ಸಿಬ್ಬಂದಿ ಎಡವಟ್ಟಿಗೆ ಹಿಂದೂ ಸಂಘಟನೆ ಕಿಡಿ
ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಏ.16 ಮತ್ತು 17ರಂದು ನಡೆದ ಸಿಇಟಿ ಪರೀಕ್ಷೆ ವೇಳೆ ಬೀದರ್ ಹಾಗೂ ಶಿವಮೊಗ್ಗದಲ್ಲಿ ನಡೆದ ರೀತಿಯಲ್ಲಿಯೇ ಧಾರವಾಡದಲ್ಲೂ ವಿದ್ಯಾರ್ಥಿಯೊಬ್ಬನ ಜನಿವಾರ ಕತ್ತರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕೇಂದ್ರದ ಬೆಲೆ ಏರಿಕೆ ವಿರುದ್ಧ ಮೇ 2ಕ್ಕೆ ಬೃಹತ್‌ ಪ್ರತಿಭಟನೆ : ಸಲೀಂ ಅಹ್ಮದ್
ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ. ಆದರೆ, ಅವರು ಕರ್ನಾಟಕ ಸರ್ಕಾರದ ವಿರುದ್ಧ ಹೋರಾಟ ‌ಮಾಡುವ ನೈತಿಕತೆ‌ ಕಳೆದುಕೊಂಡಿದ್ದಾರೆ. ಅವರು ಅವರ ವಿರುದ್ಧವೇ ಜನಾಕ್ರೋಶ ಯಾತ್ರೆ ಮಾಡಬೇಕು.
ಲೋಕೋ ಪೈಲೆಟ್‌, ರೈಲ್ವೆ ಮ್ಯಾನೇಜರ್‌ಗಳ ವಿಶ್ರಾಂತಿಗೆ ರನ್ನಿಂಗ್‌ ರೂಮ್‌ ನಿರ್ಮಾಣ: ವಿಷ್ಣು ಭೂಷನ್
ಬೇರೆ ಬೇರೆ ಕಡೆಯಿಂದ ಹುಬ್ಬಳ್ಳಿಗೆ ಆಗಮಿಸುವ ಗೋಡ್ಸ್‌, ಪ್ಯಾಸೆಂಜರ್ ರೈಲುಗಳ ಲೋಕೋ ಪೈಲೆಟ್, ಸಹ ಲೋಕೋ ಪೈಲೆಟ್ ಹಾಗೂ ಮ್ಯಾನೇಜರ್‌ಗಳಿಗೆ ಮಾತ್ರ ಈ ರನ್ನಿಂಗ್ ರೂಮಗಳ ಸೇವೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಸತಿ-ಪತಿ ಅನ್ಯೋನ್ಯವಾಗಿ ಜೀವನ ಸಾಗಿಸಲಿ: ಸಚಿವ ಲಾಡ್‌
ದಂಪತಿಗಳು ಜೀವನದ ಏರಿಳಿತಗಳಲ್ಲಿ ಸದಾಕೈಜೋಡಿಸಿ ನಡೆದರೆ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಮಾಜಿ ಶಾಸಕ ದಿ. ಗೋವಿಂದಪ್ಪ ಜುಟ್ಟಲ್ ಈ ಹಿಂದೆ ಸಾಮೂಹಿಕ ವಿವಾಹ ಆಯೋಜಿಸುತ್ತಿದ್ದರು. ಅದರಂತೆ ಅವರ ಮಗನಾದ ಚಂದ್ರಶೇಖರ ಜುಟ್ಟಲ್ ಸಹ 23 ವರ್ಷಗಳಿಂದ ಈ ಕಾರ್ಯ ಮಾಡಿಕೊಂಡು ಬಂದಿದ್ದು, ಇದು ರಾಜಕೀಯಕ್ಕೆ ಸೀಮಿತವಾಗಿಲ್ಲ.
ರಾಹುಲ್ ಗಾಂಧಿ ಭಸ್ಮಾಸುರರಾದ್ರೆ ಮೋದಿ ಅವರು ಏನು: ಸಚಿವ ಲಾಡ್ ಪ್ರಶ್ನೆ
ಕಳೆದ ಹನ್ನೊಂದು ವರ್ಷದಿಂದ ಈ ದೇಶ ನೆಗೆದು ಬಿದ್ದು ಹೋಗಿದೆಯಲ್ಲ, ಅದಕ್ಕೆ ಕೇಂದ್ರ ಸಚಿವರು ಏನು ಹೇಳುತ್ತಾರೆ. ಹನ್ನೊಂದು ವರ್ಷದಿಂದ ಅಧಿಕಾರದಲ್ಲಿದ್ದಾರಲ್ಲ ದೇಶಕ್ಕಾಗಿ ಏನು ಮಾಡಿದ್ದಾರೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ದಲಿತರ ಮೇಲೆ ಅಟ್ರಾಸಿಟಿ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಕುರಿತು ಬಿಜೆಪಿಯವರು ಮಾತನಾಡುವುದಿಲ್ಲ. ಅವರಿಗೆ ಅನುಕೂಲವಾಗುವ ವಿಷಯಗಳ ಕುರಿತಷ್ಟೇ ಅವರು ಮಾತನಾಡುತ್ತಾರೆ.
ಒಂದೇ ಸೂರಿನಡಿ ಮಹಾತ್ಮನ ಜೀವನ ದರ್ಶನ ಗಾಂಧಿ ಭವನ
ದೇಶೀಯ ಶೈಲಿಯಲ್ಲಿ ಸ್ಥಳೀಯ ವಾಸ್ತುಶಿಲ್ಪಕ್ಕೆ ಅನುಗುಣವಾಗಿ ಗಾಂಧಿ ಕುಟೀರಗಳ ಮಾದರಿಯಲ್ಲಿ ಗಾಂಧಿ ಭವನ ನಿರ್ಮಿಸಲಾಗಿದೆ. ಮುಖ್ಯವಾಗಿ ಎರಡು ವಿಭಾಗಗಳನ್ನು ಹೊಂದಲಾಗಿದ್ದು, ಮುಖ್ಯ ಕಟ್ಟಡದಲ್ಲಿ ವಿವಿಧೋದ್ದೇಶ ಸಭಾಂಗಣ, ಗ್ರಂಥಾಲಯ, ಮತ್ತೊಂದು ವಿಭಾಗದಲ್ಲಿ ಕಚೇರಿ, ತರಬೇತಿ ಕೇಂದ್ರವಿದೆ.
ಜನಿವಾರಕ್ಕೆ ಕತ್ತರಿ: ಪೊಲೀಸರ ವಿರುದ್ಧ ಹಿಂದೂ ಪರಿಷತ್‌ ಆಕ್ರೋಶ
ಜನಿವಾರವನ್ನು ಕತ್ತರಿಸಿದ ವಿಷಯಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್‌ ಸದಸ್ಯರು ಇಲ್ಲಿಯ ಉಪ ನಗರ ಪೊಲೀಸ ಠಾಣೆ ಎದುರು ಪ್ರತಿಭಟನೆ ನಡೆಸಿ ಠಾಣೆಗೆ ಒಳನುಗ್ಗಲು ವಿಫಲಯತ್ನ ನಡೆಯಿತು.
ಜನಿವಾರಕ್ಕೆ ಕೈ ಹಾಕುವ ಮೂಲಕ ಬ್ರಾಹ್ಮಣ್ಯಕ್ಕೆ ಅಪಮಾನ: ಶಂಕರ
ಸರ್ಕಾರ ಅವೈಜ್ಞಾನಿಕವಾಗಿ ಜಾತಿ ಗಣತಿ ವರದಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಕೇವಲ ಶೇ. 2ರಷ್ಟು ಬ್ರಾಹ್ಮಣ ಸಮಾಜ ಇದೆ ಎಂಬ ತಪ್ಪು ಸಂದೇಶ ರವಾನಿಸಲಾಗುತ್ತಿದೆ. ೩೮ ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯಿದೆ. ನಮ್ಮ ಸಮಾಜದವರು ಮುಂದೆ ಬರಬಾರದು ಎಂದು ಈ ರೀತಿ ಮಾಡಲಾಗುತ್ತಿದೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved