• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿಗಣತಿ ಪುನರ್‌ ಪರಿಶೀಲನೆ ಮಾಡಿ: ಮಂಜುನಾಥ ಸ್ವಾಮೀಜಿ
ಜಾತಿಯ ಲೆಕ್ಕವೂ ಸಹ ಅಸ್ಪಷ್ಟತೆಯಿಂದ ಕೂಡಿದ ವರದಿ ಸಲ್ಲಿಕೆಯಾಗಿದೆ ಇದನ್ನು ಒಪ್ಪಲು ಸಾದ್ಯವಿಲ್ಲ
ಧಾರವಾಡ ಜಿಲ್ಲೆಗೆ ಮತ್ತೇ 12 ಹೊಸ ನಮ್ಮ ಕ್ಲಿನಿಕ್‌
30,000 ಕ್ಕಿಂತ ಹೆಚ್ಚು 60 ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಗ್ರಾಮೀಣ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಳಿ ನಮ್ಮ ಚಿಕಿತ್ಸಾಲಯಗಳು ಪ್ರಾರಂಭವಾಗುತ್ತಿವೆ
ಶ್ರೀ ಸಿದ್ಧಾರೂಢ ಸ್ವಾಮಿಗಳ ತತ್ವಗಳ ಪಾಲನೆಯಿಂದ ಮನಸ್ಸಿನ ಪರಿವರ್ತನೆ ಸಾಧ್ಯ
ಮದ್ಯ ಸೇವನೆಯಿಂದ ಕುಟುಂಬ, ಹೆಂಡತಿ ಮಕ್ಕಳಿಂದ ದೂರವಾಗುತ್ತೀರಿ. ಜೀವನದಲ್ಲಿ ಕಠಿಣ ಸಮಸ್ಯೆಗಳು ಉದ್ಭವಿಸುತ್ತವೆ. ಆದ್ದರಿಂದ ಮದ್ಯ ಸೇವನೆ ತ್ಯಜಿಸಿ ಶ್ರೀ ಸದ್ಗುರು ಸಿದ್ಧಾರೂಢಸ್ವಾಮಿ ತತ್ವಗಳನ್ನು ಪಾಲಿಸಿ ಒಳ್ಳೆಯ ಜೀವನ ಸಾಗಿಸಿ
ಸನಾತನ ಧರ್ಮ ಸುಂದರ ಬದುಕಿನ ಚಿತ್ರಣ ಬಿಂಬಿಸುತ್ತದೆ
ಬಸವಾದಿ ಶರಣರ, ಮಹಾತ್ಮರ, ಖುಷಿ ಮುನಿಗಳ ತತ್ವ, ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಿ
ಸಮಾಜ ತಿದ್ದುವಲ್ಲಿ ಕವಿಗಳ ಪಾತ್ರ ಅನನ್ಯ
ಭಕ್ತಿ, ತಂದೆ-ತಾಯಿ. ಬಂಧು-ಬಳಗ, ಆಚಾರ-ವಿಚಾರ, ಸಂಸ್ಕೃತಿ, ಪರಂಪರೆ, ನಡೆ-ನುಡಿ, ರಾಷ್ಟ್ರಪ್ರೇಮ, ಪ್ರಸಕ್ತ ರಾಜಕೀಯ ಸನ್ನಿವೇಶ, ಮೋಸ, ವಂಚನೆ, ಢೋಂಗಿತನ, ಉಡುಗೆ-ತೊಡುಗೆ, ಆಹಾರ ಮುಂತಾದ ವಿಷಯಗಳನ್ನು ಕೇಂದ್ರೀಕರಿಸಿಕೊಂಡು ಕವನಗಳನ್ನು ರಚಿಸುವ ಮೂಲಕ ಮೌಲ್ಯ ಯಾವುದೆಂಬುದನ್ನು ಅರುಹಿದ್ದಾರೆ
ಪಂಚಮಸಾಲಿ ಟ್ರಸ್ಟ್‌ಗೆ ಕಾಶಪ್ಪನವರ ನೂತನ ಅಧ್ಯಕ್ಷ
ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನೇ "ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಟ್ರಸ್ಟ್‌ "ನ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಸುವರ್ಣ ಸಂಭ್ರಮದಲ್ಲಿ ಸರ್ಕಾರಿ ಆರ್ಟ್‌ ಗ್ಯಾಲರಿ!
ಈ ಗ್ಯಾಲರಿಗೆ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಇಡೀ ಕಲಾ ಶಾಲೆಯ ಆವರಣ ಹತ್ತಾರು ಚಿತ್ರಕಲೆಗಳಿಂದ ಕಂಗೊಳಿಸುತ್ತಿದೆ. ಇಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳೇ ಆವರಣದ ಗೋಡೆಗಳಲ್ಲಿ ಸುಂದರವಾದ ಕಲಾಕೃತಿಗಳನ್ನು ಬಿಡಿಸಿದ್ದಾರೆ.
ಭಾವೈಕ್ಯತೆಗೆ ಸಾಕ್ಷಿಯಾದ ಬೆಣಚಿ ಗ್ರಾಮದೇವಿ ಜಾತ್ರೆ
ಮುಸಲ್ಮಾನ ಬಾಂಧವರು ಜಾತ್ರೆಗಾಗಿ ಸಮಿತಿಗೆ ಹಣದ ರೂಪದಲ್ಲಿ ಕಾಣಿಕೆ ಕೂಡಾ ನೀಡಿ ಔದಾರ್ಯತೆ ತೋರಿದ್ದಾರೆ. ಮುಸಲ್ಮಾನರ ಮನೆಗಳಿಗೆ ಬಣ್ಣ ಹಚ್ಚಲಾಗಿದೆ. ಜಾತ್ರೆ ಸವಿಯಲು ಅವರ ಮನೆಗಳಲ್ಲಿ ಕೂಡಾ ಬೀಗರು, ಸ್ನೇಹಿತರು ಬೀಡು ಬಿಟ್ಟಿದ್ದಾರೆ.
ಜೈನರ ಗಣತಿಗಾಗಿ ರಾಜ್ಯಾದ್ಯಂತ ಪಾದಯಾತ್ರೆ: ಆಚಾರ್ಯ ಗುಣಧರನಂದಿ ಮಹಾರಾಜ್
ಜಾತಿಗಣತಿ ವೇಳೆ ನಮ್ಮನ್ನೂ ಸೇರಿದಂತೆ ಸಮಾಜದ ಬಹುತೇಕರ ಸಮೀಕ್ಷೆ ಮಾಡಿಲ್ಲ. ಜಾತಿಗಣತಿ ವರದಿಯಲ್ಲಿ ತೋರಿಸಿರುವ ಜೈನ ಸಮಾಜದ ಜನಸಂಖ್ಯೆ ಸುಳ್ಳಾಗಿದೆ. ಇದರಿಂದ ಸಮಾಜಕ್ಕೆ ಬೇಸರವಾಗಿದೆ. ಮಾಧ್ಯಮದಲ್ಲಿ ಪ್ರಕಟವಾದ ಜಾತಿಗಣತಿ ಕುರಿತ ವರದಿ ಅಧಿಕೃತವಾಗಿದ್ದಲ್ಲಿ, ಅದಕ್ಕೆ ನಮ್ಮ ವಿರೋಧವಿದೆ. ಸಮಾಜದ ಅಭಿವೃದ್ಧಿಗೆ ತೊಂದರೆಯಾದರೆ ಸಹಿಸಲ್ಲ.
ಬೀದರ್‌ ಸೊಸೈಟಿ ಮಾದರಿ ಜಾರಿಗೆ ತರಲು ಆಗ್ರಹ
ಹೊರಗುತ್ತಿಗೆ ಏಜನ್ಸಿಯನ್ನು ರದ್ದುಗೊಳಿಸಿ ಬೀದರ್ ಸೊಸೈಟಿ ಮಾದರಿಯನ್ನು 2024ರ ಅಕ್ಟೋಬರ್‌ 1ರ ಆದೇಶದಂತೆ ರಾಜ್ಯದಲ್ಲಿ ಪ್ರಾಯೋಗಿಕವಾಗಿ ಕಾರ್ಮಿಕ ಸಚಿವರ ತವರು ಜಿಲ್ಲೆಯಾದ ಧಾರವಾಡದಲ್ಲಿ ಜಾರಿಗೊಳಿಸಬೇಕಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಸಹಾಯಕ ಕಾರ್ಮಿಕ ಆಯುಕ್ತರಿಗೂ ಮನವಿ ಪತ್ರ ನೀಡಿ ಚರ್ಚಿಸಲಾಗಿತ್ತು. ಆದರೆ, ಈ ಪ್ರಕ್ರಿಯೆ ಬೈಲಾ ರಚನೆ ಹಂತದಲ್ಲಿದ್ದು ಇನ್ನೂ ಆಮೆಗತಿಯಲ್ಲೇ ನಡೆಯುತ್ತಿದೆ.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 532
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved