• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dharwad

dharwad

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಸರ್ಕಾರ ತುಸು ಇಚ್ಛಾಶಕ್ತಿ ತೋರಿದರೆ ಆರು ತಿಂಗಳೊಳಗೆ ಧಾರವಾಡ ಪಾಲಿಕೆ ಸ್ವತಂತ್ರ!
ರಾಜ್ಯದ ಎಲ್ಲೂ ಒಂದು ಪಾಲಿಕೆಯನ್ನು ಒಡೆದು ಪ್ರತ್ಯೇಕಿಸಿಲ್ಲ. ಹು-ಧಾ ಮಹಾನಗರ ಪಾಲಿಕೆಯನ್ನು ಸಹ ಇಬ್ಭಾಗ ಮಾಡುವುದಿಲ್ಲ ಎಂದವರಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಪಾಲಿಕೆ ಘೋಷಣೆ ಉತ್ತರ ನೀಡಿದೆ.
ಜನರ ಸುರಕ್ಷತೆ, ಕಾಳಜಿಯೇ ಕೇಂದ್ರ ಸರ್ಕಾರದ ಧ್ಯೇಯ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಅಧಿಕಾರದ ಅವಧಿಯಲ್ಲಿಯೇ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಹೊಸ ಅರ್ಥ ಬಂದಿದೆ. 60 ವರ್ಷದ ಯುಪಿಎ ಆಡಳಿತದಲ್ಲಿ ಕೇವಲ ಶೇ. 40 ರಷ್ಟು ಮಾತ್ರ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಮಾಡಲಾಗಿದೆ. ಆದರೆ, ಎನ್‌ಡಿಎ ಅವಧಿಯಲ್ಲಿ ಶೇ. 60 ರಷ್ಟು ಹೆದ್ದಾರಿಗಳನ್ನು ಪೂರ್ಣಗೊಳಿಸಲಾಗಿದೆ.
ಲೇಖಕಿ ಡಾ. ವೀಣಾ, ಪ್ರೊ. ಸಿದ್ದರಾಮಯ್ಯಗೆ ಅಂಬಿಕಾತನಯ ದತ್ತ ರಾಷ್ಟ್ರೀಯ ಪ್ರಶಸ್ತಿ
ನವೋದಯ ಸಾಹಿತ್ಯದ ಸ್ತ್ರೀ ಸಂವೇದನೆಯ ಸೃಜನಶೀಲ ಲೇಖಕಿ ಡಾ. ವೀಣಾ ಶಾಂತೇಶ್ವರ ಹಾಗೂ ತುಮಕೂರು ಮೂಲದ ಪ್ರೊ. ಎಸ್‌.ಜಿ. ಸಿದ್ಧರಾಮಯ್ಯ ಅವರು ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅಪರಾಧಿಗಳಿಗೆ ಕಾಂಗ್ರೆಸ್‌ ಸರ್ಕಾರ ಸ್ವರ್ಗ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಚಾಮರಾಜಪೇಟೆಯಲ್ಲಿ ಆಕಳು ಕೆಚ್ಚಲು ಕತ್ತರಿಸಿದಂತಹ ಪ್ರಕರಣಗಳು ನಡೆಯುತ್ತಿವೆ. ಕಾಂಗ್ರೆಸ್ ಸರ್ಕಾರ ಬಂದಾಗೆಲ್ಲ ಅಲ್ಪಸಂಖ್ಯಾತರ ತುಷ್ಟಿಕರಣ ನಡೆಯುತ್ತದೆ.
ಆಕಾಶವಾಣಿ ಉಳಿವಿಗೆ ಕೇಂದ್ರ ಸರ್ಕಾರ ಬದ್ಧ: ಸಚಿವ ಜೋಶಿ
ಆಕಾಶವಾಣಿ ಸರ್ಕಾರಿ ಕಾರ್ಯಕ್ರಮವಾಗಿದ್ದು, ಜನರಿಗೆ ತಲುಪಿಸುವ ಜೊತೆಗೆ ಗ್ರಾಮೀಣ ಅಭಿವೃದ್ಧಿಯಲ್ಲಿ ವಿಶೇಷ ಪಾತ್ರ ನಿರ್ವಹಿಸುತ್ತಿದೆ. ಕಳೆದ 75 ವರ್ಷಗಳಿಂದ ತನ್ನ ಅಸ್ತಿತ್ವ ಉಳಿಸಿಕೊಂಡು ಬಂದಿದೆ. ಈ ಕೇಂದ್ರದ ಉಳುವಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ.
ನಿರಂತರ ನೀರು ಸರಬರಾಜು ಯೋಜನೆ ಕಾಮಗಾರಿ ವೀಕ್ಷಣೆ
ಹು-ಧಾ ಮಹಾನಗರಕ್ಕೆ ನೀರಸಾಗರ ಕೆರೆಯಿಂದ 35 ಎಂಎಲ್‍ಡಿ ನೀರು, ಸವದತ್ತಿ ಜಾಕ್‍ವೆಲ್ ಮೂಲಕ 220 ಎಂಎಲ್‍ಡಿ ನೀರು ಪೂರೈಕೆಯಾಗುತ್ತಿದೆ. ಇದು ನಿರಂತರ ನೀರು ಯೋಜನೆ ಅನುಷ್ಠಾನಕ್ಕೆ ಸಾಲದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 43 ಎಂಎಲ್‍ಡಿ ನೀರು ಪಡೆಯುವ ಯೋಜನೆ ಪ್ರಗತಿಯಲ್ಲಿದೆ
ಬರ್ರಿ-ಬರ್ರಿ ಉಳ್ಳಾಗಡ್ಡಿ ಕೆಜಿಗೆ ಬರಿ ಇಪ್ಪತ್ ರುಪಾಯಿ
ಧಾರವಾಡ ತಾಲೂಕಿನ ಮರೇವಾಡ ಶಾಲೆಯ ಮಕ್ಕಳು ತಮ್ಮ ಶಾಲಾವರಣದಲ್ಲಿ ಮೆಟ್ರಿಕ್ ಮೇಳ ಮತ್ತು ಸಂತೆ ಮೇಳದಲ್ಲಿ ನಾ ಮುಂದೆ ತಾ ಮುಂದೆ ಎನ್ನುತ್ತ ತಮ್ಮ ವಸ್ತುಗಳನ್ನು ಮಾರಿ ಎಲ್ಲರಿಗೂ ಅಚ್ಚರಿ ಮೂಡಿಸಿದರು.
ಸಂಕ್ರಮಣ ಬರಮಾಡಿಕೊಂಡ ಜಾನಪದ ಸಂಶೋಧನಾ ಸಂಸ್ಥೆ
ಖ್ಯಾತ ಜಾನಪದ ಕಲಾವಿದ ಬಸವಲಿಂಗಯ್ಯ ಹಿರೇಮಠ ತಮ್ಮ ಜಾನಪದ ಸಂಶೋಧನಾ ಕೇಂದ್ರದ ಮೂಲಕ ಶುರು ಮಾಡಿರುವ ಸಂಕ್ರಮಣ ಸಂಭ್ರಮವನ್ನು ಅವರ ಪತ್ನಿ ವಿಶ್ವೇಶ್ವರಿ ಹಾಗೂ ಪುತ್ರ ಭೂಷಣ್ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.
ಸೂರತ್‌, ಕೊಚ್ಚಿನ್‌ಗೆ ವಿಮಾನಯಾನ ಆರಂಭಿಸಿ: ಕೆಸಿಸಿಐ ಮನವಿ
ಚೆನ್ನೈ ಮತ್ತು ಅಹಮದಾಬಾದ್ ಮಾರ್ಗದ ವಿಮಾನ ಯಾನವನ್ನು ಪುನಃ ಪ್ರಾರಂಭಿಸಬೇಕು. ವ್ಯಾಪಾರ ಅಭಿವೃದ್ಧಿಗಾಗಿ ಸೂರತ್ ಮತ್ತು ಕೊಚ್ಚಿನ್‌ಗೆ ಹೊಸದಾಗಿ ವಿಮಾನ ಸೇವೆ ಕಲ್ಪಿಸಬೇಕು. ಜೋಧ್‌ಪುರ, ಕೋಲ್ಕತ್ತಾ ಮತ್ತು ಗೋವಾಕ್ಕೆ ಹೆಚ್ಚುವರಿ ಮಾರ್ಗಗಳ ಸಂಪರ್ಕ ಕಲ್ಪಿಸಬೇಕೆಂದು ಆಗ್ರಹಿಸಿದರು.
ಧಾರವಾಡ ಮಹಾನಗರ ಪಾಲಿಕೆ ಕಾರ್ಯಾರಂಭ ಗೊಂದಲ?
ಇನ್ನೆರಡು ವರ್ಷಗಳ ಕಾಲ ನೂತನ ಪಾಲಿಕೆ ಕಾರ್ಯಾರಂಭ ಮಾಡದಿರಬಹುದು ಎಂದು ಕಾರ್ಪೊರೇಟರ್‌ಗಳು ಹಾಗೂ ಕಾನೂನು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 458
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved